ನಿವೃತ್ತಿಯ ಸುಳಿವು ನೀಡಿದ ಐಪಿಎಲ್ನ ಅತ್ಯಂತ ದುಬಾರಿ ಪ್ಲೇಯರ್ ಮಿಚೆಲ್ ಸ್ಟಾರ್ಕ್..!
Mitchell Starc: ಒಂದೆಡೆ ಕೆಕೆಆರ್ ತಂಡದ ಆಟಗಾರರು ಟ್ರೋಫಿ ಗೆಲುವಿನ ಸಂಭ್ರಮದಲ್ಲಿದ್ದರೆ, ಇನ್ನೊಂದೆಡೆ ತಂಡದ ಅನುಭವಿ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ನಿವೃತ್ತಿಯ ಸುಳಿವು ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಇದು ಕೆಕೆಆರ್ ತಂಡಕ್ಕೆ ಮಾತ್ರವಲ್ಲದೆ, ಅವರ ತವರು ತಂಡವಾದ ಆಸ್ಟ್ರೇಲಿಯಾಕ್ಕೂ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
Updated on:May 27, 2024 | 4:13 PM
![ಐಪಿಎಲ್ 2024 ರ ಫೈನಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸುವ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ ಟ್ರೋಫಿಯನ್ನು ಗೆದ್ದುಕೊಂಡಿದೆ. ಗೌತಮ್ ಗಂಭೀರ್ ನೇತೃತ್ವದಲ್ಲಿ ಕೆಕೆಆರ್ಗೆ ಇದು ಮೂರನೇ ಟ್ರೋಫಿಯಾಗಿದೆ. ಕೋಲ್ಕತ್ತಾ ಈ ಹಿಂದೆ ಗೌತಮ್ ಗಂಭೀರ್ ನಾಯಕತ್ವದಲ್ಲಿ ಐಪಿಎಲ್ 2012 ಮತ್ತು ಐಪಿಎಲ್ 2014 ರಲ್ಲಿ ಟ್ರೋಫಿ ಗೆದ್ದಿತ್ತು.](https://images.tv9kannada.com/wp-content/uploads/2024/05/kkr-9.jpg?w=1280&enlarge=true)
ಐಪಿಎಲ್ 2024 ರ ಫೈನಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸುವ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ ಟ್ರೋಫಿಯನ್ನು ಗೆದ್ದುಕೊಂಡಿದೆ. ಗೌತಮ್ ಗಂಭೀರ್ ನೇತೃತ್ವದಲ್ಲಿ ಕೆಕೆಆರ್ಗೆ ಇದು ಮೂರನೇ ಟ್ರೋಫಿಯಾಗಿದೆ. ಕೋಲ್ಕತ್ತಾ ಈ ಹಿಂದೆ ಗೌತಮ್ ಗಂಭೀರ್ ನಾಯಕತ್ವದಲ್ಲಿ ಐಪಿಎಲ್ 2012 ಮತ್ತು ಐಪಿಎಲ್ 2014 ರಲ್ಲಿ ಟ್ರೋಫಿ ಗೆದ್ದಿತ್ತು.
![ಒಂದೆಡೆ ಕೆಕೆಆರ್ ತಂಡದ ಆಟಗಾರರು ಟ್ರೋಫಿ ಗೆಲುವಿನ ಸಂಭ್ರಮದಲ್ಲಿದ್ದರೆ, ಇನ್ನೊಂದೆಡೆ ತಂಡದ ಅನುಭವಿ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ನಿವೃತ್ತಿಯ ಸುಳಿವು ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಇದು ಕೆಕೆಆರ್ ತಂಡಕ್ಕೆ ಮಾತ್ರವಲ್ಲದೆ, ಅವರ ತವರು ತಂಡವಾದ ಆಸ್ಟ್ರೇಲಿಯಾಕ್ಕೂ ನುಂಗಲಾರದ ತುತ್ತಾಗಿ ಪರಿಣಮಿಸಿದೆ.](https://images.tv9kannada.com/wp-content/uploads/2024/05/starc.jpg)
ಒಂದೆಡೆ ಕೆಕೆಆರ್ ತಂಡದ ಆಟಗಾರರು ಟ್ರೋಫಿ ಗೆಲುವಿನ ಸಂಭ್ರಮದಲ್ಲಿದ್ದರೆ, ಇನ್ನೊಂದೆಡೆ ತಂಡದ ಅನುಭವಿ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ನಿವೃತ್ತಿಯ ಸುಳಿವು ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಇದು ಕೆಕೆಆರ್ ತಂಡಕ್ಕೆ ಮಾತ್ರವಲ್ಲದೆ, ಅವರ ತವರು ತಂಡವಾದ ಆಸ್ಟ್ರೇಲಿಯಾಕ್ಕೂ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
![ವಾಸ್ತವವಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಈ ಬಾರಿಯ ಚಾಂಪಿಯನ್ ಆಗುವಲ್ಲಿ ತಂಡದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ದೊಡ್ಡ ಕೊಡುಗೆ ನೀಡಿದ್ದಾರೆ. ಅದರಲ್ಲೂ ಫೈನಲ್ ಪಂದ್ಯದಲ್ಲಿ ತಮ್ಮ ಅನುಭವವನ್ನು ಧಾರೆ ಎರೆದಿದ್ದ ಸ್ಟಾರ್ಕ್ 3 ಓವರ್ಗಳಲ್ಲಿ ಕೇವಲ 14 ರನ್ಗಳಿಗೆ 2 ವಿಕೆಟ್ ಪಡೆದಿದ್ದರು.](https://images.tv9kannada.com/wp-content/uploads/2024/05/starc-1.jpg)
ವಾಸ್ತವವಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಈ ಬಾರಿಯ ಚಾಂಪಿಯನ್ ಆಗುವಲ್ಲಿ ತಂಡದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ದೊಡ್ಡ ಕೊಡುಗೆ ನೀಡಿದ್ದಾರೆ. ಅದರಲ್ಲೂ ಫೈನಲ್ ಪಂದ್ಯದಲ್ಲಿ ತಮ್ಮ ಅನುಭವವನ್ನು ಧಾರೆ ಎರೆದಿದ್ದ ಸ್ಟಾರ್ಕ್ 3 ಓವರ್ಗಳಲ್ಲಿ ಕೇವಲ 14 ರನ್ಗಳಿಗೆ 2 ವಿಕೆಟ್ ಪಡೆದಿದ್ದರು.
![ಕೆಕೆಆರ್ ತಂಡ ಚಾಂಪಿಯನ್ ಆದ ನಂತರ ಮಾತನಾಡಿದ ಮಿಚೆಲ್ ಸ್ಟಾರ್ಕ್, ‘ನಾನು ನನ್ನ ವೃತ್ತಿಜೀವನದ ಅಂತ್ಯದ ಸಮೀಪದಲ್ಲಿದ್ದೇನೆ. ನಾನು ಶೀಘ್ರದಲ್ಲೇ ಒಂದು ಸ್ವರೂಪದಿಂದ ನಿವೃತ್ತಿ ಹೊಂದಬಹುದು. ಇನ್ನು ಐಪಿಎಲ್ ಆಡುವುದನ್ನು ನಾನು ತುಂಬಾ ಎಂಜಾಯ್ ಮಾಡಿದ್ದೇನೆ ಎಂದರು.](https://images.tv9kannada.com/wp-content/uploads/2024/05/starc-2.jpg)
ಕೆಕೆಆರ್ ತಂಡ ಚಾಂಪಿಯನ್ ಆದ ನಂತರ ಮಾತನಾಡಿದ ಮಿಚೆಲ್ ಸ್ಟಾರ್ಕ್, ‘ನಾನು ನನ್ನ ವೃತ್ತಿಜೀವನದ ಅಂತ್ಯದ ಸಮೀಪದಲ್ಲಿದ್ದೇನೆ. ನಾನು ಶೀಘ್ರದಲ್ಲೇ ಒಂದು ಸ್ವರೂಪದಿಂದ ನಿವೃತ್ತಿ ಹೊಂದಬಹುದು. ಇನ್ನು ಐಪಿಎಲ್ ಆಡುವುದನ್ನು ನಾನು ತುಂಬಾ ಎಂಜಾಯ್ ಮಾಡಿದ್ದೇನೆ ಎಂದರು.
![ಮುಂದುವರೆದು ಮಾತನಾಡಿದ ಅವರು, ‘ಕೋಲ್ಕತ್ತಾ ಮತ್ತೆ ನನ್ನನ್ನು ತಂಡದಲ್ಲಿ ಉಳಿಸಿಕೊಂಡರೆ, ನನಗೆ ತುಂಬಾ ಸಂತೋಷವಾಗುತ್ತದೆ. ನಾನು ಮತ್ತೆ ಕೋಲ್ಕತ್ತಾ ಪರ ಆಡಲು ಬಯಸುತ್ತೇನೆ. ಕೆಕೆಆರ್ ಜೊತೆ ಆಡಲು ತುಂಬಾ ಉತ್ಸುಕನಾಗಿದ್ದೇನೆ ಎಂದಿದ್ದಾರೆ.](https://images.tv9kannada.com/wp-content/uploads/2024/05/starc-3.jpg)
ಮುಂದುವರೆದು ಮಾತನಾಡಿದ ಅವರು, ‘ಕೋಲ್ಕತ್ತಾ ಮತ್ತೆ ನನ್ನನ್ನು ತಂಡದಲ್ಲಿ ಉಳಿಸಿಕೊಂಡರೆ, ನನಗೆ ತುಂಬಾ ಸಂತೋಷವಾಗುತ್ತದೆ. ನಾನು ಮತ್ತೆ ಕೋಲ್ಕತ್ತಾ ಪರ ಆಡಲು ಬಯಸುತ್ತೇನೆ. ಕೆಕೆಆರ್ ಜೊತೆ ಆಡಲು ತುಂಬಾ ಉತ್ಸುಕನಾಗಿದ್ದೇನೆ ಎಂದಿದ್ದಾರೆ.
![ಈ ಐಪಿಎಲ್ನಲ್ಲಿ ಸ್ಟಾರ್ಕ್ ಒಟ್ಟು 14 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 26.12 ರ ಸರಾಸರಿಯಲ್ಲಿ 17 ವಿಕೆಟ್ಗಳನ್ನು ಪಡೆದಿದ್ದಾರೆ. ಈ ಅವಧಿಯಲ್ಲಿ 33 ರನ್ಗಳಿಗೆ 4 ವಿಕೆಟ್ ಕಬಳಿಸಿದ್ದು ಅವರ ಅತ್ಯುತ್ತಮ ಸಾಧನೆಯಾಗಿದೆ.](https://images.tv9kannada.com/wp-content/uploads/2024/05/starc-4.jpg)
ಈ ಐಪಿಎಲ್ನಲ್ಲಿ ಸ್ಟಾರ್ಕ್ ಒಟ್ಟು 14 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 26.12 ರ ಸರಾಸರಿಯಲ್ಲಿ 17 ವಿಕೆಟ್ಗಳನ್ನು ಪಡೆದಿದ್ದಾರೆ. ಈ ಅವಧಿಯಲ್ಲಿ 33 ರನ್ಗಳಿಗೆ 4 ವಿಕೆಟ್ ಕಬಳಿಸಿದ್ದು ಅವರ ಅತ್ಯುತ್ತಮ ಸಾಧನೆಯಾಗಿದೆ.
Published On - 4:12 pm, Mon, 27 May 24
![ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ](https://images.tv9kannada.com/wp-content/uploads/2024/07/kolaramma-temple-3-1.jpg?w=280&ar=16:9)
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ! ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!](https://images.tv9kannada.com/wp-content/uploads/2024/07/ash-gourd-immunity-power-and-health-benefits-watch-video.jpg?w=280&ar=16:9)
![ಮತಾಂತರವಾಗುವಂತೆ ಪತ್ನಿಗೆ ಕಿರುಕುಳ ನೀಡಿದ ಮುಜಾಹಿದ್ ಖಾನ್ ವಿರುದ್ಧ ಕೇಸ್ ಮತಾಂತರವಾಗುವಂತೆ ಪತ್ನಿಗೆ ಕಿರುಕುಳ ನೀಡಿದ ಮುಜಾಹಿದ್ ಖಾನ್ ವಿರುದ್ಧ ಕೇಸ್](https://images.tv9kannada.com/wp-content/uploads/2024/07/kalghatgi-police-station.jpg?w=280&ar=16:9)
![IND vs SL: ರೋಹಿತ್, ಕೊಹ್ಲಿ ಸ್ಥಾನದಲ್ಲಿ ಕಣಕ್ಕಿಳಿಯುವವರು ಯಾರು? IND vs SL: ರೋಹಿತ್, ಕೊಹ್ಲಿ ಸ್ಥಾನದಲ್ಲಿ ಕಣಕ್ಕಿಳಿಯುವವರು ಯಾರು?](https://images.tv9kannada.com/wp-content/uploads/2024/07/virat-kohli-rohit-sharma-6.jpg?w=280&ar=16:9)
![‘ಟಾಕ್ಸಿಕ್’ ಸಿನಿಮಾದಲ್ಲಿ ಎರಡನೇ ನಾಯಕಿ ಅನ್ನೋ ವಿಚಾರ; ಉತ್ತರಿಸಿದ ನಟಿ ‘ಟಾಕ್ಸಿಕ್’ ಸಿನಿಮಾದಲ್ಲಿ ಎರಡನೇ ನಾಯಕಿ ಅನ್ನೋ ವಿಚಾರ; ಉತ್ತರಿಸಿದ ನಟಿ](https://images.tv9kannada.com/wp-content/uploads/2024/07/toxic.jpg?w=280&ar=16:9)
![ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು](https://images.tv9kannada.com/wp-content/uploads/2024/07/telangana_-girl-dies-of-electric-shock-while-charging-mobile-phone.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)