AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಮ್ರಾಗೆ 8 ಪಂದ್ಯಗಳಲ್ಲಿ ಮಾಡಲಾಗದ್ದನ್ನು ಒಂದೇ ಪಂದ್ಯದಲ್ಲಿ ಮಾಡಿದ ಮಿಚೆಲ್ ಸ್ಟಾರ್ಕ್

IPL 2026: ಐಪಿಎಲ್ 2026 ರಲ್ಲಿ ಗಾಯದಿಂದ ಚೇತರಿಸಿಕೊಂಡು ಡೆಲ್ಲಿ ಕ್ಯಾಪಿಟಲ್ಸ್‌ಗೆ ಮರಳಿದ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್, ರಾಜಸ್ಥಾನ ರಾಯಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ 3 ವಿಕೆಟ್ ಕಬಳಿಸಿ ಅಮೋಘ ಪ್ರದರ್ಶನ ನೀಡಿದರು. ಈ ಆವೃತ್ತಿಯಲ್ಲಿ ಕಳಪೆ ಫಾರ್ಮ್‌ನಲ್ಲಿರುವ ಜಸ್ಪ್ರೀತ್ ಬುಮ್ರಾ ಎಂಟು ಪಂದ್ಯಗಳಲ್ಲಿ ಕೇವಲ ಎರಡು ವಿಕೆಟ್ ಪಡೆದಿದ್ದಾರೆ. ಸ್ಟಾರ್ಕ್ ತಮ್ಮ ಏಕೈಕ ಪಂದ್ಯದಲ್ಲಿ ಬುಮ್ರಾಗಿಂತ ಹೆಚ್ಚು ವಿಕೆಟ್ ಪಡೆದು ಮಿಂಚಿದ್ದಾರೆ.

ಪೃಥ್ವಿಶಂಕರ
|

Updated on: May 02, 2026 | 9:53 PM

Share
ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಮೊದಲಾರ್ಧದ ಐಪಿಎಲ್ ಮುಗಿದ ಬಳಿಕ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಗಾಯದಿಂದ ಚೇತರಿಸಿಕೊಂಡು ಡೆಲ್ಲಿ ತಂಡವನ್ನು ಕೂಡಿಕೊಂಡಿರುವ ಸ್ಟಾರ್ಕ್​ ಆಡಿದ ಮೊದಲ ಪಂದ್ಯದಲ್ಲಿಯೇ ಅಮೋಘ ಪ್ರದರ್ಶನ ನೀಡಿದರು.

ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಮೊದಲಾರ್ಧದ ಐಪಿಎಲ್ ಮುಗಿದ ಬಳಿಕ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಗಾಯದಿಂದ ಚೇತರಿಸಿಕೊಂಡು ಡೆಲ್ಲಿ ತಂಡವನ್ನು ಕೂಡಿಕೊಂಡಿರುವ ಸ್ಟಾರ್ಕ್​ ಆಡಿದ ಮೊದಲ ಪಂದ್ಯದಲ್ಲಿಯೇ ಅಮೋಘ ಪ್ರದರ್ಶನ ನೀಡಿದರು.

1 / 5
ರಾಜಸ್ಥಾನ ರಾಯಲ್ಸ್ ವಿರುದ್ಧ ಈ ಆವೃತ್ತಿಯಲ್ಲಿ ತಮ್ಮ ಮೊದಲ ಪಂದ್ಯವನ್ನು ಆಡಿದ ಸ್ಟಾರ್ಕ್ ಡೆಲ್ಲಿ ಕ್ಯಾಪಿಟಲ್ಸ್ ಪರ ಮೂರು ವಿಕೆಟ್‌ಗಳನ್ನು ಕಬಳಿಸಿದರು. ಸ್ಟಾರ್ಕ್ ಈ ಪಂದ್ಯದಲ್ಲಿ ಸ್ವಲ್ಪ ದುಬಾರಿಯಾದರೂ ಕಳೆದ 8 ಪಂದ್ಯಗಳಲ್ಲಿ ಜಸ್ಪ್ರೀತ್ ಬುಮ್ರಾಗೆ ಮಾಡಲು ಸಾಧ್ಯವಾಗದ್ದನ್ನು ಸ್ಟಾರ್ಕ್​ ಒಂದೇ ಪಂದ್ಯದಲ್ಲಿ ಮಾಡಿದರು.

ರಾಜಸ್ಥಾನ ರಾಯಲ್ಸ್ ವಿರುದ್ಧ ಈ ಆವೃತ್ತಿಯಲ್ಲಿ ತಮ್ಮ ಮೊದಲ ಪಂದ್ಯವನ್ನು ಆಡಿದ ಸ್ಟಾರ್ಕ್ ಡೆಲ್ಲಿ ಕ್ಯಾಪಿಟಲ್ಸ್ ಪರ ಮೂರು ವಿಕೆಟ್‌ಗಳನ್ನು ಕಬಳಿಸಿದರು. ಸ್ಟಾರ್ಕ್ ಈ ಪಂದ್ಯದಲ್ಲಿ ಸ್ವಲ್ಪ ದುಬಾರಿಯಾದರೂ ಕಳೆದ 8 ಪಂದ್ಯಗಳಲ್ಲಿ ಜಸ್ಪ್ರೀತ್ ಬುಮ್ರಾಗೆ ಮಾಡಲು ಸಾಧ್ಯವಾಗದ್ದನ್ನು ಸ್ಟಾರ್ಕ್​ ಒಂದೇ ಪಂದ್ಯದಲ್ಲಿ ಮಾಡಿದರು.

2 / 5
ವಾಸ್ತವವಾಗಿ, ಐಪಿಎಲ್ 2026 ರಲ್ಲಿ ಸ್ಟಾರ್ಕ್ ಕೇವಲ ಒಂದು ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾಗಿಂತ ಹೆಚ್ಚು ವಿಕೆಟ್ ಪಡೆದಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರ ಕಳಪೆ ಫಾರ್ಮ್ ಇದಕ್ಕೆ ಕಾರಣ. ಈ ಆವೃತ್ತಿಯಲ್ಲಿ ಬುಮ್ರಾ ವಿಕೆಟ್ ಬರ ಎದುರಿಸುತ್ತಿದ್ದಾರೆ. ಬುಮ್ರಾ ರನ್​ಗಳಿಗೆ ಕಡಿವಾಣ ಹಾಕುತ್ತಿದ್ದರೂ, ವಿಕೆಟ್ ಪಡೆಯಲು ಹೆಣಗಾಡುತ್ತಿದ್ದಾರೆ.

ವಾಸ್ತವವಾಗಿ, ಐಪಿಎಲ್ 2026 ರಲ್ಲಿ ಸ್ಟಾರ್ಕ್ ಕೇವಲ ಒಂದು ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾಗಿಂತ ಹೆಚ್ಚು ವಿಕೆಟ್ ಪಡೆದಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರ ಕಳಪೆ ಫಾರ್ಮ್ ಇದಕ್ಕೆ ಕಾರಣ. ಈ ಆವೃತ್ತಿಯಲ್ಲಿ ಬುಮ್ರಾ ವಿಕೆಟ್ ಬರ ಎದುರಿಸುತ್ತಿದ್ದಾರೆ. ಬುಮ್ರಾ ರನ್​ಗಳಿಗೆ ಕಡಿವಾಣ ಹಾಕುತ್ತಿದ್ದರೂ, ವಿಕೆಟ್ ಪಡೆಯಲು ಹೆಣಗಾಡುತ್ತಿದ್ದಾರೆ.

3 / 5
ಈ ಆವೃತ್ತಿಯಲ್ಲಿ ಬುಮ್ರಾ ಎಂಟು ಪಂದ್ಯಗಳನ್ನು ಆಡಿದ್ದು ಕೇವಲ ಎರಡು ವಿಕೆಟ್‌ಗಳನ್ನು ಮಾತ್ರ ಪಡೆದಿದ್ದಾರೆ. ಅವರು ತಮ್ಮ ಮೊದಲ ಐದು ಪಂದ್ಯಗಳಲ್ಲಿ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಒಟ್ಟಾರೆಯಾಗಿ, ಅವರ ಪ್ರದರ್ಶನವು ತುಂಬಾ ನಿರಾಶಾದಾಯಕವಾಗಿದೆ. ಈ ಆವೃತ್ತಿಯಲ್ಲಿ ಬುಮ್ರಾ ಅವರ ಬೌಲಿಂಗ್ ಸರಾಸರಿ 132 ತಲುಪಿದದು, ಇದು ಅವರ ಟಿ20 ವೃತ್ತಿಜೀವನದ ಅತ್ಯಂತ ಕೆಟ್ಟ ಸರಾಸರಿಯಾಗಿದೆ.

ಈ ಆವೃತ್ತಿಯಲ್ಲಿ ಬುಮ್ರಾ ಎಂಟು ಪಂದ್ಯಗಳನ್ನು ಆಡಿದ್ದು ಕೇವಲ ಎರಡು ವಿಕೆಟ್‌ಗಳನ್ನು ಮಾತ್ರ ಪಡೆದಿದ್ದಾರೆ. ಅವರು ತಮ್ಮ ಮೊದಲ ಐದು ಪಂದ್ಯಗಳಲ್ಲಿ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಒಟ್ಟಾರೆಯಾಗಿ, ಅವರ ಪ್ರದರ್ಶನವು ತುಂಬಾ ನಿರಾಶಾದಾಯಕವಾಗಿದೆ. ಈ ಆವೃತ್ತಿಯಲ್ಲಿ ಬುಮ್ರಾ ಅವರ ಬೌಲಿಂಗ್ ಸರಾಸರಿ 132 ತಲುಪಿದದು, ಇದು ಅವರ ಟಿ20 ವೃತ್ತಿಜೀವನದ ಅತ್ಯಂತ ಕೆಟ್ಟ ಸರಾಸರಿಯಾಗಿದೆ.

4 / 5
ಇನ್ನು ರಾಜಸ್ಥಾನ್ ವಿರುದ್ಧ ಮಾರಕ ಬೌಲಿಂಗ್ ಮಾಡಿದ ಸ್ಟಾರ್ಕ್​ ಮೊದಲ ಓವರ್​ನಲ್ಲೇ ಯಶಸ್ವಿ ಜೈಸ್ವಾಲ್ ಅವರ ವಿಕೆಟ್ ಉರುಳಿಸಿದರು. ಆ ನಂತರ 90 ರನ್ ಬಾರಿಸಿದ್ದ ನಾಯಕ ರಿಯಾನ್ ಪರಾಗ್ ಹಾಗೂ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಪೆವಿಲಿಯನ್​ಗಟ್ಟುವಲ್ಲಿ ಸ್ಟಾರ್ಕ್​ ಯಶಸ್ವಿಯಾದರು.

ಇನ್ನು ರಾಜಸ್ಥಾನ್ ವಿರುದ್ಧ ಮಾರಕ ಬೌಲಿಂಗ್ ಮಾಡಿದ ಸ್ಟಾರ್ಕ್​ ಮೊದಲ ಓವರ್​ನಲ್ಲೇ ಯಶಸ್ವಿ ಜೈಸ್ವಾಲ್ ಅವರ ವಿಕೆಟ್ ಉರುಳಿಸಿದರು. ಆ ನಂತರ 90 ರನ್ ಬಾರಿಸಿದ್ದ ನಾಯಕ ರಿಯಾನ್ ಪರಾಗ್ ಹಾಗೂ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಪೆವಿಲಿಯನ್​ಗಟ್ಟುವಲ್ಲಿ ಸ್ಟಾರ್ಕ್​ ಯಶಸ್ವಿಯಾದರು.

5 / 5
Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ