AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLC 2023: ಹೊಸ ಲೀಗ್​ಗೆ ಲಾ ನೈಟ್ ರೈಡರ್ಸ್​ ತಂಡ ಪ್ರಕಟ

MLC 2023: ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯು ಜುಲೈ 13 ರಿಂದ ಶುರುವಾಗಲಿದ್ದು, ಈ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಸೆಣಸಲಿದೆ. ವಿಶೇಷ ಎಂದರೆ ಈ ಆರು ತಂಡಗಳಲ್ಲಿ 4 ತಂಡಗಳನ್ನು ಐಪಿಎಲ್ ಫ್ರಾಂಚೈಸಿಗಳು ಖರೀದಿಸಿರುವುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್|

Updated on: Jun 14, 2023 | 4:04 PM

Share
MLC 2023: ಅಮೆರಿಕದಲ್ಲಿ ನಡೆಯಲಿರುವ ಮೇಜರ್ ಲೀಗ್​ ಕ್ರಿಕೆಟ್ ಟೂರ್ನಿಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಮಾಲೀಕತ್ವದ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ತಂಡವನ್ನು ಪ್ರಕಟಿಸಲಾಗಿದೆ.

MLC 2023: ಅಮೆರಿಕದಲ್ಲಿ ನಡೆಯಲಿರುವ ಮೇಜರ್ ಲೀಗ್​ ಕ್ರಿಕೆಟ್ ಟೂರ್ನಿಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಮಾಲೀಕತ್ವದ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ತಂಡವನ್ನು ಪ್ರಕಟಿಸಲಾಗಿದೆ.

1 / 7
16 ಸದಸ್ಯರನ್ನು ಒಳಗೊಂಡಿರುವ ಈ ತಂಡದಲ್ಲಿ 4 ಯುಎಸ್​ಎ ಆಟಗಾರರಿಗೆ ಸ್ಥಾನ ನೀಡಲಾಗಿದೆ. ಹಾಗೆಯೇ ತಂಡದಲ್ಲಿ 7 ಸ್ಟಾರ್ ವಿದೇಶಿ ಆಟಗಾರರು ಸ್ಥಾನ ಪಡೆದಿದ್ದಾರೆ.

16 ಸದಸ್ಯರನ್ನು ಒಳಗೊಂಡಿರುವ ಈ ತಂಡದಲ್ಲಿ 4 ಯುಎಸ್​ಎ ಆಟಗಾರರಿಗೆ ಸ್ಥಾನ ನೀಡಲಾಗಿದೆ. ಹಾಗೆಯೇ ತಂಡದಲ್ಲಿ 7 ಸ್ಟಾರ್ ವಿದೇಶಿ ಆಟಗಾರರು ಸ್ಥಾನ ಪಡೆದಿದ್ದಾರೆ.

2 / 7
ವಿದೇಶಿ ಆಟಗಾರರ ಪಟ್ಟಿಯಲ್ಲಿ ಲಾ ನೈಟ್ ರೈಡರ್ಸ್ ಆಯ್ಕೆ ಮಾಡಿರುವುದು ಗಪ್ಟಿಲ್, ರಸೆಲ್, ಜೇಸನ್ ರಾಯ್, ನರೈನ್​ನಂತಹ ಟಿ20 ಸ್ಪೆಷಲಿಸ್ಟ್ ಆಟಗಾರರನ್ನು ಎಂಬುದು ವಿಶೇಷ.

ವಿದೇಶಿ ಆಟಗಾರರ ಪಟ್ಟಿಯಲ್ಲಿ ಲಾ ನೈಟ್ ರೈಡರ್ಸ್ ಆಯ್ಕೆ ಮಾಡಿರುವುದು ಗಪ್ಟಿಲ್, ರಸೆಲ್, ಜೇಸನ್ ರಾಯ್, ನರೈನ್​ನಂತಹ ಟಿ20 ಸ್ಪೆಷಲಿಸ್ಟ್ ಆಟಗಾರರನ್ನು ಎಂಬುದು ವಿಶೇಷ.

3 / 7
ಇನ್ನು ಭಾರತೀಯ ಮೂಲದ ಅಮೆರಿಕನ್ ಆಟಗಾರರಾದ ಉನ್ಮುಕ್ತ್ ಚಂದ್ ಹಾಗೂ ಜಸ್ಕರನ್ ಮಲ್ಹೋತ್ರಾ ಕೂಡ ಲಾ ನೈಟ್ ರೈಡರ್ಸ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ತಂಡ ಈ ಕೆಳಗಿನಂತಿದೆ...

ಇನ್ನು ಭಾರತೀಯ ಮೂಲದ ಅಮೆರಿಕನ್ ಆಟಗಾರರಾದ ಉನ್ಮುಕ್ತ್ ಚಂದ್ ಹಾಗೂ ಜಸ್ಕರನ್ ಮಲ್ಹೋತ್ರಾ ಕೂಡ ಲಾ ನೈಟ್ ರೈಡರ್ಸ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ತಂಡ ಈ ಕೆಳಗಿನಂತಿದೆ...

4 / 7
LAKR ತಂಡ ಹೀಗಿದೆ: ಉನ್ಮುಕ್ತ್ ಚಂದ್ (ಯುಎಸ್​ಎ), ಅಲಿ ಖಾನ್ (ಯುಎಸ್​ಎ), ಅಲಿ  ಶೇಖ್ (ಯುಎಸ್‌ಎ), ಭಾಸ್ಕರ್ ಯಡ್ರಾಮ್ (ವೆಸ್ಟ್ ಇಂಡೀಸ್), ಕಾರ್ನೆ ಡ್ರೈ (ದಕ್ಷಿಣ ಆಫ್ರಿಕಾ), ನಿತೀಶ್ ಕುಮಾರ್ (ಕೆನಡಾ), ಸೈಫ್ ಬದರ್ (ಪಾಕಿಸ್ತಾನ) ಶಾಡ್ಲಿ ವ್ಯಾನ್ ಸ್ಚಾಕ್‌ವಿಕ್ (ದಕ್ಷಿಣ ಆಫ್ರಿಕಾ), ಜಸ್ಕರನ್ ಮಲ್ಹೋತ್ರಾ (ಯುಎಸ್​ಎ), ಸುನಿಲ್ ನರೈನ್ (ವೆಸ್ಟ್ ಇಂಡೀಸ್), ಆ್ಯಂಡ್ರೆ ರಸೆಲ್ (ವೆಸ್ಟ್ ಇಂಡೀಸ್), ಆ್ಯಡಂ ಝಂಪಾ (ಆಸ್ಟ್ರೇಲಿಯಾ), ಜೇಸನ್ ರಾಯ್ (ಇಂಗ್ಲೆಂಡ್), ಲಾಕಿ ಫರ್ಗುಸನ್ (ನ್ಯೂಜಿಲೆಂಡ್), ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್), ರಿಲೀ ರೌಸ್ಸೊ (ಸೌತ್ ಆಫ್ರಿಕಾ).

LAKR ತಂಡ ಹೀಗಿದೆ: ಉನ್ಮುಕ್ತ್ ಚಂದ್ (ಯುಎಸ್​ಎ), ಅಲಿ ಖಾನ್ (ಯುಎಸ್​ಎ), ಅಲಿ ಶೇಖ್ (ಯುಎಸ್‌ಎ), ಭಾಸ್ಕರ್ ಯಡ್ರಾಮ್ (ವೆಸ್ಟ್ ಇಂಡೀಸ್), ಕಾರ್ನೆ ಡ್ರೈ (ದಕ್ಷಿಣ ಆಫ್ರಿಕಾ), ನಿತೀಶ್ ಕುಮಾರ್ (ಕೆನಡಾ), ಸೈಫ್ ಬದರ್ (ಪಾಕಿಸ್ತಾನ) ಶಾಡ್ಲಿ ವ್ಯಾನ್ ಸ್ಚಾಕ್‌ವಿಕ್ (ದಕ್ಷಿಣ ಆಫ್ರಿಕಾ), ಜಸ್ಕರನ್ ಮಲ್ಹೋತ್ರಾ (ಯುಎಸ್​ಎ), ಸುನಿಲ್ ನರೈನ್ (ವೆಸ್ಟ್ ಇಂಡೀಸ್), ಆ್ಯಂಡ್ರೆ ರಸೆಲ್ (ವೆಸ್ಟ್ ಇಂಡೀಸ್), ಆ್ಯಡಂ ಝಂಪಾ (ಆಸ್ಟ್ರೇಲಿಯಾ), ಜೇಸನ್ ರಾಯ್ (ಇಂಗ್ಲೆಂಡ್), ಲಾಕಿ ಫರ್ಗುಸನ್ (ನ್ಯೂಜಿಲೆಂಡ್), ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್), ರಿಲೀ ರೌಸ್ಸೊ (ಸೌತ್ ಆಫ್ರಿಕಾ).

5 / 7
ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯು ಜುಲೈ 13 ರಿಂದ ಶುರುವಾಗಲಿದ್ದು, ಈ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಸೆಣಸಲಿದೆ. ವಿಶೇಷ ಎಂದರೆ ಈ ಆರು ತಂಡಗಳಲ್ಲಿ 4 ತಂಡಗಳನ್ನು ಐಪಿಎಲ್ ಫ್ರಾಂಚೈಸಿಗಳು ಖರೀದಿಸಿರುವುದು ವಿಶೇಷ.

ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯು ಜುಲೈ 13 ರಿಂದ ಶುರುವಾಗಲಿದ್ದು, ಈ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಸೆಣಸಲಿದೆ. ವಿಶೇಷ ಎಂದರೆ ಈ ಆರು ತಂಡಗಳಲ್ಲಿ 4 ತಂಡಗಳನ್ನು ಐಪಿಎಲ್ ಫ್ರಾಂಚೈಸಿಗಳು ಖರೀದಿಸಿರುವುದು ವಿಶೇಷ.

6 / 7
ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ (ಟೆಕ್ಸಾಸ್ ಸೂಪರ್ ಕಿಂಗ್ಸ್), ಮುಂಬೈ ಇಂಡಿಯನ್ಸ್ (MI ನ್ಯೂಯಾರ್ಕ್), ಕೋಲ್ಕತ್ತಾ ನೈಟ್ ರೈಡರ್ಸ್ (ಲಾಸ್ ಏಂಜಲೀಸ್ ನೈಟ್ ರೈಡರ್ಸ್), ಮತ್ತು ಡೆಲ್ಲಿ ಕ್ಯಾಪಿಟಲ್ಸ್ (ಸಿಯಾಟಲ್ ಓರ್ಕಾಸ್) ಫ್ರಾಂಚೈಸಿಗಳ 4 ತಂಡಗಳು ಹೊಸ ಲೀಗ್​ನಲ್ಲಿ ಕಣಕ್ಕಿಳಿಯಲಿದೆ.

ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ (ಟೆಕ್ಸಾಸ್ ಸೂಪರ್ ಕಿಂಗ್ಸ್), ಮುಂಬೈ ಇಂಡಿಯನ್ಸ್ (MI ನ್ಯೂಯಾರ್ಕ್), ಕೋಲ್ಕತ್ತಾ ನೈಟ್ ರೈಡರ್ಸ್ (ಲಾಸ್ ಏಂಜಲೀಸ್ ನೈಟ್ ರೈಡರ್ಸ್), ಮತ್ತು ಡೆಲ್ಲಿ ಕ್ಯಾಪಿಟಲ್ಸ್ (ಸಿಯಾಟಲ್ ಓರ್ಕಾಸ್) ಫ್ರಾಂಚೈಸಿಗಳ 4 ತಂಡಗಳು ಹೊಸ ಲೀಗ್​ನಲ್ಲಿ ಕಣಕ್ಕಿಳಿಯಲಿದೆ.

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ