AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLC 2023: ಅಮೆರಿಕನ್ ಟಿ20 ಲೀಗ್​ನಲ್ಲಿ ಕನ್ನಡಿಗ..!

MLC 2023 Teams: ಜುಲೈ 13 ರಿಂದ ಆರಂಭವಾಗಲಿರುವ ಚೊಚ್ಚಲ ಮೇಜರ್ ಕ್ರಿಕೆಟ್ ಲೀಗ್​ನಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ (CSK) , ಲಾಸ್ ಏಂಜಲೀಸ್ ನೈಟ್ ರೈಡರ್ಸ್ (KKR) , ಸಿಯಾಟಲ್ ಓರ್ಕಾಸ್ (ಡೆಲ್ಲಿ ಕ್ಯಾಪಿಟಲ್ಸ್), ಎಂಐ ನ್ಯೂಯಾರ್ಕ್ (ಮುಂಬೈ ಇಂಡಿಯನ್ಸ್​), ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ಮತ್ತು ವಾಷಿಂಗ್ಟನ್ ಫ್ರೀಡಮ್ ತಂಡಗಳು ಪ್ರಶಸ್ತಿಗಾಗಿ ಸೆಣಸಲಿದೆ.

TV9 Web
| Edited By: |

Updated on: Jun 25, 2023 | 8:32 PM

Share
MLC 2023: ಜುಲೈ 13 ರಿಂದ ಶುರುವಾಗಲಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕದ ಆಟಗಾರರೊಬ್ಬರು ಕಾಣಿಸಿಕೊಳ್ಳಲಿದ್ದಾರೆ. ಯುಎಸ್​ಎನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ವಾಷಿಂಗ್ಟನ್ ಫ್ರೀಡಂ ತಂಡದಲ್ಲಿ ಕನ್ನಡಿಗ ಸುಜಿತ್ ಗೌಡ ಸ್ಥಾನ ಪಡೆದಿದ್ದಾರೆ.

MLC 2023: ಜುಲೈ 13 ರಿಂದ ಶುರುವಾಗಲಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕದ ಆಟಗಾರರೊಬ್ಬರು ಕಾಣಿಸಿಕೊಳ್ಳಲಿದ್ದಾರೆ. ಯುಎಸ್​ಎನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ವಾಷಿಂಗ್ಟನ್ ಫ್ರೀಡಂ ತಂಡದಲ್ಲಿ ಕನ್ನಡಿಗ ಸುಜಿತ್ ಗೌಡ ಸ್ಥಾನ ಪಡೆದಿದ್ದಾರೆ.

1 / 6
ಸುಜಿತ್ ಗೌಡ ಈ ಹಿಂದೆ ಅಂಡರ್ 14  ರಿಂದ ಅಂಡರ್​ 23 ರವರೆಗಿನ ಎಲ್ಲಾ ವಯೋಮಾನದ ತಂಡದಲ್ಲೂ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಅದರಲ್ಲೂ ಅಂಡರ್-23 ಟೂರ್ನಿಯ ಎರಡು ಸೀಸನ್​ಗಳಲ್ಲಿ 500 ಕ್ಕೂ ಹೆಚ್ಚು ರನ್ ಕಲೆಹಾಕಿ ಮಿಂಚಿದ್ದರು. ಇದಾಗ್ಯೂ ಕರ್ನಾಟಕದ ಹಿರಿಯರ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ.

ಸುಜಿತ್ ಗೌಡ ಈ ಹಿಂದೆ ಅಂಡರ್ 14 ರಿಂದ ಅಂಡರ್​ 23 ರವರೆಗಿನ ಎಲ್ಲಾ ವಯೋಮಾನದ ತಂಡದಲ್ಲೂ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಅದರಲ್ಲೂ ಅಂಡರ್-23 ಟೂರ್ನಿಯ ಎರಡು ಸೀಸನ್​ಗಳಲ್ಲಿ 500 ಕ್ಕೂ ಹೆಚ್ಚು ರನ್ ಕಲೆಹಾಕಿ ಮಿಂಚಿದ್ದರು. ಇದಾಗ್ಯೂ ಕರ್ನಾಟಕದ ಹಿರಿಯರ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ.

2 / 6
ಹಾಗೆಯೇ ಪ್ರೀಮಿಯರ್ ಲೀಗ್​ನಲ್ಲಿ (ಕೆಪಿಎಲ್) ಹುಬ್ಬಳ್ಳಿ ಟೈಗರ್ಸ್, ಶಿವಮೊಗ್ಗ ಸ್ಟ್ರೈಕರ್ಸ್ ಪರ ಆಡಿದ್ದರು. ಇದಾಗ್ಯೂ ಹಿರಿಯರ ತಂಡಕ್ಕೆ ಬುಲಾವ್ ಸಿಗದ ಕಾರಣ ಸುಜಿತ್ ಗೌಡ ಭಾರತೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದರು.

ಹಾಗೆಯೇ ಪ್ರೀಮಿಯರ್ ಲೀಗ್​ನಲ್ಲಿ (ಕೆಪಿಎಲ್) ಹುಬ್ಬಳ್ಳಿ ಟೈಗರ್ಸ್, ಶಿವಮೊಗ್ಗ ಸ್ಟ್ರೈಕರ್ಸ್ ಪರ ಆಡಿದ್ದರು. ಇದಾಗ್ಯೂ ಹಿರಿಯರ ತಂಡಕ್ಕೆ ಬುಲಾವ್ ಸಿಗದ ಕಾರಣ ಸುಜಿತ್ ಗೌಡ ಭಾರತೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದರು.

3 / 6
ಅಲ್ಲದೆ 2021 ರಲ್ಲಿ ಯುಎಸ್​ಎನಲ್ಲಿ ನಡೆದ ಮೈನರ್ ಲೀಗ್ ಟಿ20 ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ವಿದೇಶದಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದರು. ಇದೀಗ ಮೇಜರ್ ಕ್ರಿಕೆಟ್​ ಲೀಗ್​ನಲ್ಲೂ ಸುಜಿತ್ ಗೌಡ ಅವಕಾಶ ಪಡೆದಿದ್ದಾರೆ.

ಅಲ್ಲದೆ 2021 ರಲ್ಲಿ ಯುಎಸ್​ಎನಲ್ಲಿ ನಡೆದ ಮೈನರ್ ಲೀಗ್ ಟಿ20 ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ವಿದೇಶದಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದರು. ಇದೀಗ ಮೇಜರ್ ಕ್ರಿಕೆಟ್​ ಲೀಗ್​ನಲ್ಲೂ ಸುಜಿತ್ ಗೌಡ ಅವಕಾಶ ಪಡೆದಿದ್ದಾರೆ.

4 / 6
ವಿಶೇಷ ಎಂದರೆ ಮೇಜರ್ ಕ್ರಿಕೆಟ್ ಲೀಗ್​ನಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿದ್ದು, ಈ ಆರು ತಂಡಗಳಲ್ಲಿ ನಾಲ್ಕು ತಂಡಗಳನ್ನು ಐಪಿಎಲ್ ಫ್ರಾಂಚೈಸಿಗಳು ಖರೀದಿಸಿವೆ.

ವಿಶೇಷ ಎಂದರೆ ಮೇಜರ್ ಕ್ರಿಕೆಟ್ ಲೀಗ್​ನಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿದ್ದು, ಈ ಆರು ತಂಡಗಳಲ್ಲಿ ನಾಲ್ಕು ತಂಡಗಳನ್ನು ಐಪಿಎಲ್ ಫ್ರಾಂಚೈಸಿಗಳು ಖರೀದಿಸಿವೆ.

5 / 6
ಅದರಂತೆ ಜುಲೈ 13 ರಿಂದ ಆರಂಭವಾಗಲಿರುವ ಚೊಚ್ಚಲ ಮೇಜರ್ ಕ್ರಿಕೆಟ್ ಲೀಗ್​ನಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ (CSK) , ಲಾಸ್ ಏಂಜಲೀಸ್ ನೈಟ್ ರೈಡರ್ಸ್ (KKR) , ಸಿಯಾಟಲ್ ಓರ್ಕಾಸ್ (ಡೆಲ್ಲಿ ಕ್ಯಾಪಿಟಲ್ಸ್), ಎಂಐ ನ್ಯೂಯಾರ್ಕ್ (ಮುಂಬೈ ಇಂಡಿಯನ್ಸ್​), ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ಮತ್ತು ವಾಷಿಂಗ್ಟನ್ ಫ್ರೀಡಮ್ ತಂಡಗಳು ಪ್ರಶಸ್ತಿಗಾಗಿ ಸೆಣಸಲಿದೆ.

ಅದರಂತೆ ಜುಲೈ 13 ರಿಂದ ಆರಂಭವಾಗಲಿರುವ ಚೊಚ್ಚಲ ಮೇಜರ್ ಕ್ರಿಕೆಟ್ ಲೀಗ್​ನಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ (CSK) , ಲಾಸ್ ಏಂಜಲೀಸ್ ನೈಟ್ ರೈಡರ್ಸ್ (KKR) , ಸಿಯಾಟಲ್ ಓರ್ಕಾಸ್ (ಡೆಲ್ಲಿ ಕ್ಯಾಪಿಟಲ್ಸ್), ಎಂಐ ನ್ಯೂಯಾರ್ಕ್ (ಮುಂಬೈ ಇಂಡಿಯನ್ಸ್​), ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ಮತ್ತು ವಾಷಿಂಗ್ಟನ್ ಫ್ರೀಡಮ್ ತಂಡಗಳು ಪ್ರಶಸ್ತಿಗಾಗಿ ಸೆಣಸಲಿದೆ.

6 / 6
Web contact
Web contact

TV9 Kannada

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು