AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ತಂಡಕ್ಕೆ ರವಿಚಂದ್ರನ್ ಅಶ್ವಿನ್ ಎಂಟ್ರಿ

Ravichandran Ashwin: ರವಿಚಂದ್ರನ್ ಅಶ್ವಿನ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್, ರೈಸಿಂಗ್ ಪುಣೆ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ ಒಟ್ಟು 221 ಪಂದ್ಯಗಳನ್ನಾಡಿರುವ ಅವರು 187 ವಿಕೆಟ್ ಕಬಳಿಸಿದ್ದಾರೆ. ಇದೀಗ ವಿದೇಶಿ ಲೀಗ್ ಮೂಲಕ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 29, 2026 | 2:29 PM

Share
ಟೀಮ್ ಇಂಡಿಯಾದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ (R. Ashwin) ವಿದೇಶಿ ಲೀಗ್​ನತ್ತ ಮುಖ ಮಾಡಿದ್ದಾರೆ. ಈಗಾಗಲೇ ಐಪಿಎಲ್​ನಿಂದ ನಿವೃತ್ತಿ ಘೋಷಿಸಿರುವ ಅವರು ಮುಂಬರುವ ಮೇಜರ್ ಲೀಗ್  ಕ್ರಿಕೆಟ್ (MLC) ಟೂರ್ನಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ.

ಟೀಮ್ ಇಂಡಿಯಾದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ (R. Ashwin) ವಿದೇಶಿ ಲೀಗ್​ನತ್ತ ಮುಖ ಮಾಡಿದ್ದಾರೆ. ಈಗಾಗಲೇ ಐಪಿಎಲ್​ನಿಂದ ನಿವೃತ್ತಿ ಘೋಷಿಸಿರುವ ಅವರು ಮುಂಬರುವ ಮೇಜರ್ ಲೀಗ್  ಕ್ರಿಕೆಟ್ (MLC) ಟೂರ್ನಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ.

1 / 5
ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯು ಅಮೆರಿಕ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಲೀಗ್. ಈಗಾಗಲೇ ಮೂರು ಸೀಸನ್​ ಮುಗಿಸಿರುವ ಎಂಎಲ್​ಸಿಯ ನಾಲ್ಕನೇ ಆವೃತ್ತಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ಪರ ಕಣಕ್ಕಿಳಿಯಲು ಅಶ್ವಿನ್ ಒಪ್ಪಂದ ಮಾಡಿಕೊಂಡಿದ್ದಾರೆ.

ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯು ಅಮೆರಿಕ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಲೀಗ್. ಈಗಾಗಲೇ ಮೂರು ಸೀಸನ್​ ಮುಗಿಸಿರುವ ಎಂಎಲ್​ಸಿಯ ನಾಲ್ಕನೇ ಆವೃತ್ತಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ಪರ ಕಣಕ್ಕಿಳಿಯಲು ಅಶ್ವಿನ್ ಒಪ್ಪಂದ ಮಾಡಿಕೊಂಡಿದ್ದಾರೆ.

2 / 5
ಇದರೊಂದಿಗೆ  ಟೀಮ್ ಇಂಡಿಯಾ ಪರ ಆಡಿದ ಆಟಗಾರರ ಪೈಕಿ, ಅಮೆರಿಕದ ಈ ಟಿ20 ಲೀಗ್‌ನಲ್ಲಿ ಆಡುತ್ತಿರುವ ಮೊದಲ ಭಾರತೀಯ ಕ್ಯಾಪ್ಡ್ ಪ್ಲೇಯರ್ ಎಂಬ ಹೆಗ್ಗಳಿಕೆಗೆ ಅಶ್ವಿನ್ ಪಾತ್ರರಾಗಲಿದ್ದಾರೆ. ಈ ಮೂಲಕ ವಿದೇಶಿ ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಅಶ್ವಿನ್ ಸಜ್ಜಾಗಿದ್ದಾರೆ.

ಇದರೊಂದಿಗೆ  ಟೀಮ್ ಇಂಡಿಯಾ ಪರ ಆಡಿದ ಆಟಗಾರರ ಪೈಕಿ, ಅಮೆರಿಕದ ಈ ಟಿ20 ಲೀಗ್‌ನಲ್ಲಿ ಆಡುತ್ತಿರುವ ಮೊದಲ ಭಾರತೀಯ ಕ್ಯಾಪ್ಡ್ ಪ್ಲೇಯರ್ ಎಂಬ ಹೆಗ್ಗಳಿಕೆಗೆ ಅಶ್ವಿನ್ ಪಾತ್ರರಾಗಲಿದ್ದಾರೆ. ಈ ಮೂಲಕ ವಿದೇಶಿ ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಅಶ್ವಿನ್ ಸಜ್ಜಾಗಿದ್ದಾರೆ.

3 / 5
ಇನ್ನು ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್​ ತಂಡದಲ್ಲಿ ಅಶ್ವಿನ್ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಶಾರ್ಟ್, ಪ್ಯಾಟ್ ಕಮ್ಮಿನ್ಸ್, ನ್ಯೂಝಿಲೆಂಡ್​ನ ಫಿನ್ ಅಲೆನ್, ವೆಸ್ಟ್ ಇಂಡೀಸ್​ನ ರೊಮಾರಿಯೊ ಶೆಫರ್ಡ್​ ಮತ್ತು ಪಾಕಿಸ್ತಾನದ ಹಾರಿಸ್ ರೌಫ್ ಅವರಂತಹ ಘಟಾನುಘಟಿ ಆಟಗಾರರೊಂದಿಗೆ ಕಣಕ್ಕಿಳಿಯಲಿದ್ದಾರೆ.

ಇನ್ನು ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್​ ತಂಡದಲ್ಲಿ ಅಶ್ವಿನ್ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಶಾರ್ಟ್, ಪ್ಯಾಟ್ ಕಮ್ಮಿನ್ಸ್, ನ್ಯೂಝಿಲೆಂಡ್​ನ ಫಿನ್ ಅಲೆನ್, ವೆಸ್ಟ್ ಇಂಡೀಸ್​ನ ರೊಮಾರಿಯೊ ಶೆಫರ್ಡ್​ ಮತ್ತು ಪಾಕಿಸ್ತಾನದ ಹಾರಿಸ್ ರೌಫ್ ಅವರಂತಹ ಘಟಾನುಘಟಿ ಆಟಗಾರರೊಂದಿಗೆ ಕಣಕ್ಕಿಳಿಯಲಿದ್ದಾರೆ.

4 / 5
ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡ: ಮ್ಯಾಥ್ಯೂ ಶಾರ್ಟ್ (ನಾಯಕ), ಆರನ್ ಹಾರ್ಡಿ, ರೊಮಾರಿಯೋ ಶೆಫರ್ಡ್, ಹಸನ್ ಖಾನ್, ಕೂಪರ್ ಕೊನಲಿ, ಸಂಜಯ್ ಕೃಷ್ಣಮೂರ್ತಿ, ಹಮಾದ್ ಆಝಂ, ಫಿನ್ ಅಲೆನ್, ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್, ಆಕರ್ಷಿತ್ ಗೋಮೆಲ್, ಟಿಮ್ ಸೀಫರ್ಟ್, ಜಹ್ಮರ್ ಹ್ಯಾಮಿಲ್ಟನ್, ಹಾರಿಸ್ ರೌಫ್, ಕ್ಸೇವಿಯರ್ ಬಾರ್ಟ್ಲೆಟ್, ರವಿಚಂದ್ರನ್ ಅಶ್ವಿನ್.

ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡ: ಮ್ಯಾಥ್ಯೂ ಶಾರ್ಟ್ (ನಾಯಕ), ಆರನ್ ಹಾರ್ಡಿ, ರೊಮಾರಿಯೋ ಶೆಫರ್ಡ್, ಹಸನ್ ಖಾನ್, ಕೂಪರ್ ಕೊನಲಿ, ಸಂಜಯ್ ಕೃಷ್ಣಮೂರ್ತಿ, ಹಮಾದ್ ಆಝಂ, ಫಿನ್ ಅಲೆನ್, ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್, ಆಕರ್ಷಿತ್ ಗೋಮೆಲ್, ಟಿಮ್ ಸೀಫರ್ಟ್, ಜಹ್ಮರ್ ಹ್ಯಾಮಿಲ್ಟನ್, ಹಾರಿಸ್ ರೌಫ್, ಕ್ಸೇವಿಯರ್ ಬಾರ್ಟ್ಲೆಟ್, ರವಿಚಂದ್ರನ್ ಅಶ್ವಿನ್.

5 / 5
Follow Us
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ