AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹಮ್ಮದ್ ಅಮೀರ್ ವಿದಾಯ, ಮತ್ತೆ ವಿದಾಯ.. ಮತ್ತೊಮ್ಮೆ ವಿದಾಯ..!

Mohammad Amir: 32 ವರ್ಷದ ಮೊಹಮ್ಮದ್ ಅಮೀರ್ ಪಾಕಿಸ್ತಾನ್ ಪರ 36 ಟೆಸ್ಟ್, 61 ಏಕದಿನ ಮತ್ತು 62 ಟಿ20 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಟೆಸ್ಟ್​ನಲ್ಲಿ 119 ವಿಕೆಟ್ ಪಡೆದರೆ, ಏಕದಿನದಲ್ಲಿ 81 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 71 ವಿಕೆಟ್ ಪಡೆದಿದ್ದಾರೆ. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಅಮೀರ್ ಕೇವಲ ಫ್ರಾಂಚೈಸಿ ಲೀಗ್​​ನತ್ತ ಗಮನ ಕೇಂದ್ರೀಕರಿಸಲು ನಿರ್ಧರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 14, 2024 | 11:53 AM

Share
ಪಾಕಿಸ್ತಾನ್ ತಂಡದ ಎಡಗೈ ವೇಗಿ ಮೊಹಮ್ಮದ್ ಅಮೀರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಆದರೆ ಅವರು ವಿದಾಯ ಹೇಳುತ್ತಿರುವುದು ಇದೇ ಮೊದಲ ಬಾರಿಯಲ್ಲ ಎಂಬುದು ವಿಶೇಷ. 2009 ರಲ್ಲಿ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದ ಅಮೀರ್ 2015 ರಲ್ಲಿ ವೃತ್ತಿಜೀವನ ಅಂತ್ಯಗೊಳಿಸಿದ್ದರು.

ಪಾಕಿಸ್ತಾನ್ ತಂಡದ ಎಡಗೈ ವೇಗಿ ಮೊಹಮ್ಮದ್ ಅಮೀರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಆದರೆ ಅವರು ವಿದಾಯ ಹೇಳುತ್ತಿರುವುದು ಇದೇ ಮೊದಲ ಬಾರಿಯಲ್ಲ ಎಂಬುದು ವಿಶೇಷ. 2009 ರಲ್ಲಿ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದ ಅಮೀರ್ 2015 ರಲ್ಲಿ ವೃತ್ತಿಜೀವನ ಅಂತ್ಯಗೊಳಿಸಿದ್ದರು.

1 / 5
ಸ್ಪಾಟ್ ಫಿಕ್ಸಿಂಗ್​​ನಲ್ಲಿ ಸಿಕ್ಕಿ ಬಿದ್ದಿದ್ದ ಪಾಕ್ ವೇಗಿಯನ್ನು 5 ವರ್ಷಗಳ ಕಾಲ ಬ್ಯಾನ್ ಮಾಡಲಾಗಿತ್ತು. ಹೀಗಾಗಿ 2010 ರಿಂದ 2015 ರವರೆಗೆ ಅವರು ಯಾವುದೇ ಪಂದ್ಯವಾಡಿರಲಿಲ್ಲ. ಈ ನಿಷೇಧದ ನಡುವೆ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸುವುದಾಗಿ ಅಮೀರ್ ತಿಳಿಸಿದ್ದರು.

ಸ್ಪಾಟ್ ಫಿಕ್ಸಿಂಗ್​​ನಲ್ಲಿ ಸಿಕ್ಕಿ ಬಿದ್ದಿದ್ದ ಪಾಕ್ ವೇಗಿಯನ್ನು 5 ವರ್ಷಗಳ ಕಾಲ ಬ್ಯಾನ್ ಮಾಡಲಾಗಿತ್ತು. ಹೀಗಾಗಿ 2010 ರಿಂದ 2015 ರವರೆಗೆ ಅವರು ಯಾವುದೇ ಪಂದ್ಯವಾಡಿರಲಿಲ್ಲ. ಈ ನಿಷೇಧದ ನಡುವೆ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸುವುದಾಗಿ ಅಮೀರ್ ತಿಳಿಸಿದ್ದರು.

2 / 5
ಆದರೆ 2016 ರಲ್ಲಿ ಮತ್ತೆ ಕಣಕ್ಕಿಳಿಯಲು ನಿರ್ಧರಿಸಿದರು. ಅದರಂತೆ ಪಾಕಿಸ್ತಾನ್ ತಂಡಕ್ಕೆ ಕಂಬ್ಯಾಕ್ ಮಾಡಿದ ಅಮೀರ್ 2017ರ ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದರು. ಇದಾದ ಬಳಿಕ ಎಡಗೈ ವೇಗಿ ಹಿಂತಿರುಗಿ ನೋಡಿಲ್ಲ ಎನ್ನಬಹುದು. ಸತತ ನಾಲ್ಕು ವರ್ಷಗಳ ಕಾಲ ಪಾಕ್ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡರು.

ಆದರೆ 2016 ರಲ್ಲಿ ಮತ್ತೆ ಕಣಕ್ಕಿಳಿಯಲು ನಿರ್ಧರಿಸಿದರು. ಅದರಂತೆ ಪಾಕಿಸ್ತಾನ್ ತಂಡಕ್ಕೆ ಕಂಬ್ಯಾಕ್ ಮಾಡಿದ ಅಮೀರ್ 2017ರ ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದರು. ಇದಾದ ಬಳಿಕ ಎಡಗೈ ವೇಗಿ ಹಿಂತಿರುಗಿ ನೋಡಿಲ್ಲ ಎನ್ನಬಹುದು. ಸತತ ನಾಲ್ಕು ವರ್ಷಗಳ ಕಾಲ ಪಾಕ್ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡರು.

3 / 5
ಆದರೆ 2021 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದರು. ಇನ್ಮುಂದೆ ಪಾಕಿಸ್ತಾನ್ ಪರ ಆಡುವುದಿಲ್ಲ ಎಂದು ಬಹಿರಂಗವಾಗಿಯೇ ತಿಳಿಸಿದ್ದರು. ಅಲ್ಲಿಗೆ ಮೊಹಮ್ಮದ್ ಅಮೀರ್ ಕೆರಿಯರ್ ಖತಂ ಎಂದೇ ಎಲ್ಲರೂ ಭಾವಿಸಿದ್ದರು.

ಆದರೆ 2021 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದರು. ಇನ್ಮುಂದೆ ಪಾಕಿಸ್ತಾನ್ ಪರ ಆಡುವುದಿಲ್ಲ ಎಂದು ಬಹಿರಂಗವಾಗಿಯೇ ತಿಳಿಸಿದ್ದರು. ಅಲ್ಲಿಗೆ ಮೊಹಮ್ಮದ್ ಅಮೀರ್ ಕೆರಿಯರ್ ಖತಂ ಎಂದೇ ಎಲ್ಲರೂ ಭಾವಿಸಿದ್ದರು.

4 / 5
ಈ ವಿದಾಯದ ಎರಡು ವರ್ಷಗಳ ಬಳಿಕ ಮತ್ತೆ ಮೊಹಮ್ಮದ್ ಅಮೀರ್ ತಮ್ಮ ನಿರ್ಧಾರ ಬದಲಿಸಿದರು. ಅಲ್ಲದೆ ನಿವೃತ್ತಿ ಹಿಂಪಡೆದು 2024ರ ಟಿ20 ವಿಶ್ವಕಪ್​ನಲ್ಲಿ ಪಾಕ್ ತಂಡವನ್ನು ಪ್ರತಿನಿಧಿಸಿದರು. ಇದಾದ ಬಳಿಕ ಪಾಕಿಸ್ತಾನ್ ತಂಡದಿಂದ ಹೊರಬಿದ್ದ ಅಮೀರ್ ಇದೀಗ ಮತ್ತೊಮ್ಮೆ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಇನ್ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

ಈ ವಿದಾಯದ ಎರಡು ವರ್ಷಗಳ ಬಳಿಕ ಮತ್ತೆ ಮೊಹಮ್ಮದ್ ಅಮೀರ್ ತಮ್ಮ ನಿರ್ಧಾರ ಬದಲಿಸಿದರು. ಅಲ್ಲದೆ ನಿವೃತ್ತಿ ಹಿಂಪಡೆದು 2024ರ ಟಿ20 ವಿಶ್ವಕಪ್​ನಲ್ಲಿ ಪಾಕ್ ತಂಡವನ್ನು ಪ್ರತಿನಿಧಿಸಿದರು. ಇದಾದ ಬಳಿಕ ಪಾಕಿಸ್ತಾನ್ ತಂಡದಿಂದ ಹೊರಬಿದ್ದ ಅಮೀರ್ ಇದೀಗ ಮತ್ತೊಮ್ಮೆ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಇನ್ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ