AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್​ಗೆ ಪಾಕಿಸ್ತಾನ್ ವೇಗಿ ಮೊಹಮ್ಮದ್ ಅಮೀರ್

ಇಂಡಿಯನ್ ಪ್ರೀಮಿಯರ್ ಲೀಗ್​ನ ಚೊಚ್ಚಲ ಸೀಸನ್​ನಲ್ಲಿ ಪಾಕಿಸ್ತಾನ್ ಆಟಗಾರರು ಕಾಣಿಸಿಕೊಂಡಿದ್ದರು. ಆದರೆ 2008 ರಲ್ಲಿ ಮುಂಬೈ ಮೇಲೆ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯ ಬಳಿಕ ಪಾಕಿಸ್ತಾನ್ ಆಟಗಾರರನ್ನು ಐಪಿಎಲ್​ನಿಂದ ನಿಷೇಧಿಸಲಾಗಿತ್ತು. ಈ ನಿಷೇಧದ ಹೊರತಾಗಿಯೂ ಪಾಕಿಸ್ತಾನ್ ತಂಡದ ಮಾಜಿ ವೇಗಿ ಐಪಿಎಲ್​ಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Mar 08, 2025 | 10:53 AM

Share
ಪಾಕಿಸ್ತಾನ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮೀರ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಈ ಪ್ರಶ್ನೆಗೆ ಉತ್ತರ ಸಿಗಲು ಮುಂದಿನ ವರ್ಷದ ಐಪಿಎಲ್ ಮಿನಿ ಹರಾಜುವರೆಗೆ ಕಾಯಲೇಬೇಕು. ಏಕೆಂದರೆ ಐಪಿಎಲ್ 2026ರ ಐಪಿಎಲ್ ಹರಾಜು ಪಟ್ಟಿಯಲ್ಲಿ ಅಮೀರ್ ಹೆಸರು ಕೂಡ ಕಾಣಿಸಿಕೊಳ್ಳಲಿದೆ.

ಪಾಕಿಸ್ತಾನ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮೀರ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಈ ಪ್ರಶ್ನೆಗೆ ಉತ್ತರ ಸಿಗಲು ಮುಂದಿನ ವರ್ಷದ ಐಪಿಎಲ್ ಮಿನಿ ಹರಾಜುವರೆಗೆ ಕಾಯಲೇಬೇಕು. ಏಕೆಂದರೆ ಐಪಿಎಲ್ 2026ರ ಐಪಿಎಲ್ ಹರಾಜು ಪಟ್ಟಿಯಲ್ಲಿ ಅಮೀರ್ ಹೆಸರು ಕೂಡ ಕಾಣಿಸಿಕೊಳ್ಳಲಿದೆ.

1 / 5
ಪಾಕಿಸ್ತಾನದ ಚಾನೆಲ್​ ಚರ್ಚೆಯೊಂದರಲ್ಲಿ ಮಾತನಾಡಿದ ಮೊಹಮ್ಮದ್ ಅಮೀರ್, ಮುಂದಿನ ವರ್ಷ ನಾನು ಐಪಿಎಲ್ ಆಡಲು ಅರ್ಹನಾಗಿರುತ್ತೇನೆ. ಹೀಗಾಗಿ ಮಿನಿ ಹರಾಜಿಗಾಗಿ ಹೆಸರು ನೋಂದಾಯಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಅದರಂತೆ ಐಪಿಎಲ್ 2026ರ ಹರಾಜಿನಲ್ಲಿ ಪಾಕಿಸ್ತಾನ್ ಕ್ರಿಕೆಟಿಗ ಮೊಹಮ್ಮದ್ ಅಮೀರ್ ಹೆಸರು ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

ಪಾಕಿಸ್ತಾನದ ಚಾನೆಲ್​ ಚರ್ಚೆಯೊಂದರಲ್ಲಿ ಮಾತನಾಡಿದ ಮೊಹಮ್ಮದ್ ಅಮೀರ್, ಮುಂದಿನ ವರ್ಷ ನಾನು ಐಪಿಎಲ್ ಆಡಲು ಅರ್ಹನಾಗಿರುತ್ತೇನೆ. ಹೀಗಾಗಿ ಮಿನಿ ಹರಾಜಿಗಾಗಿ ಹೆಸರು ನೋಂದಾಯಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಅದರಂತೆ ಐಪಿಎಲ್ 2026ರ ಹರಾಜಿನಲ್ಲಿ ಪಾಕಿಸ್ತಾನ್ ಕ್ರಿಕೆಟಿಗ ಮೊಹಮ್ಮದ್ ಅಮೀರ್ ಹೆಸರು ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

2 / 5
ಆದರೆ ಮೊಹಮ್ಮದ್ ಅಮೀರ್ ಐಪಿಎಲ್​ಗಾಗಿ ಹೆಸರು ನೋಂದಾಯಿಸುತ್ತಿರುವುದು ಪಾಕಿಸ್ತಾನ್ ಪ್ರಜೆಯಾಗಿ ಅಲ್ಲ. ಬದಲಾಗಿ ಯುಕೆ ಪೌರತ್ವದೊಂದಿಗೆ. ಅಂದರೆ ಮೊಹಮ್ಮದ್ ಅಮೀರ್ ಅವರ ಪತ್ನಿ ಇಂಗ್ಲೆಂಡ್​ನವರು. ಇದೀಗ ಎಡಗೈ ವೇಗಿ ಯುಕೆ ಪಾಸ್‌ಪೋರ್ಟ್ ಪಡೆಯುವ ಆಶಯ ಹೊಂದಿದ್ದಾರೆ. ಅದರಂತೆ ಮುಂದಿನ ವರ್ಷದೊಳಗೆ ಅಮೀರ್​ಗೆ ಯುಕೆ ಪೌರತ್ವ ಸಿಗಲಿದೆ.

ಆದರೆ ಮೊಹಮ್ಮದ್ ಅಮೀರ್ ಐಪಿಎಲ್​ಗಾಗಿ ಹೆಸರು ನೋಂದಾಯಿಸುತ್ತಿರುವುದು ಪಾಕಿಸ್ತಾನ್ ಪ್ರಜೆಯಾಗಿ ಅಲ್ಲ. ಬದಲಾಗಿ ಯುಕೆ ಪೌರತ್ವದೊಂದಿಗೆ. ಅಂದರೆ ಮೊಹಮ್ಮದ್ ಅಮೀರ್ ಅವರ ಪತ್ನಿ ಇಂಗ್ಲೆಂಡ್​ನವರು. ಇದೀಗ ಎಡಗೈ ವೇಗಿ ಯುಕೆ ಪಾಸ್‌ಪೋರ್ಟ್ ಪಡೆಯುವ ಆಶಯ ಹೊಂದಿದ್ದಾರೆ. ಅದರಂತೆ ಮುಂದಿನ ವರ್ಷದೊಳಗೆ ಅಮೀರ್​ಗೆ ಯುಕೆ ಪೌರತ್ವ ಸಿಗಲಿದೆ.

3 / 5
ಈ ಪೌರತ್ವದೊಂದಿಗೆ ಮೊಹಮ್ಮದ್ ಅಮೀರ್ ಐಪಿಎಲ್​ಗೆ ಹೆಸರು ರಿಜಿಸ್ಟರ್ ಮಾಡಿಸಿಕೊಳ್ಳುವ ಇರಾದೆಯಲ್ಲಿದ್ದಾರೆ. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಅಮೀರ್ ಪ್ಲ್ಯಾನ್ ರೂಪಿಸಿದ್ದಾರೆ. ಹೀಗಾಗಿ ಮುಂದಿನ ವರ್ಷದ ಐಪಿಎಲ್ ಮಿನಿ ಹರಾಜಿನಲ್ಲಿ ಪಾಕಿಸ್ತಾನದ ಎಡಗೈ ವೇಗಿಯ ಹೆಸರು ಕಾಣಿಸಿಕೊಳ್ಳುವುದು ಖಚಿತ ಎಂದೇ ಹೇಳಬಹುದು.

ಈ ಪೌರತ್ವದೊಂದಿಗೆ ಮೊಹಮ್ಮದ್ ಅಮೀರ್ ಐಪಿಎಲ್​ಗೆ ಹೆಸರು ರಿಜಿಸ್ಟರ್ ಮಾಡಿಸಿಕೊಳ್ಳುವ ಇರಾದೆಯಲ್ಲಿದ್ದಾರೆ. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಅಮೀರ್ ಪ್ಲ್ಯಾನ್ ರೂಪಿಸಿದ್ದಾರೆ. ಹೀಗಾಗಿ ಮುಂದಿನ ವರ್ಷದ ಐಪಿಎಲ್ ಮಿನಿ ಹರಾಜಿನಲ್ಲಿ ಪಾಕಿಸ್ತಾನದ ಎಡಗೈ ವೇಗಿಯ ಹೆಸರು ಕಾಣಿಸಿಕೊಳ್ಳುವುದು ಖಚಿತ ಎಂದೇ ಹೇಳಬಹುದು.

4 / 5
ಈ ಹಿಂದೆ ಹಲವು ಬಾರಿ ಮೊಹಮ್ಮದ್ ಅಮೀರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಿಗ್ ಫ್ಯಾನ್ ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ ವಿರಾಟ್ ಕೊಹ್ಲಿ ಜತೆ ಕೂಡ ಅವರು ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಮುಂದಿನ ವರ್ಷ ಅಮೀರ್ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಈ ಹಿಂದೆ ಹಲವು ಬಾರಿ ಮೊಹಮ್ಮದ್ ಅಮೀರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಿಗ್ ಫ್ಯಾನ್ ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ ವಿರಾಟ್ ಕೊಹ್ಲಿ ಜತೆ ಕೂಡ ಅವರು ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಮುಂದಿನ ವರ್ಷ ಅಮೀರ್ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

5 / 5

Published On - 10:53 am, Sat, 8 March 25

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು