Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammad Rizwan: ಅರ್ಧಶತಕ ಬಾರಿಸಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಝ್ವಾನ್

T20 World Cup 2024: ಕೆನಾಡ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಜಯ ಸಾಧಿಸಿದೆ. ನ್ಯೂಯಾರ್ಕ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆನಢಾ ತಂಡ 106 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಪರ ಮುಹಮ್ಮದ್ ರಿಝ್ವಾನ್ ಅರ್ಧಶತಕ ಬಾರಿಸಿದ್ದರು. ಈ ಹಾಫ್ ಸೆಂಚುರಿ ನೆರವಿನಿಂದ ಪಾಕಿಸ್ತಾನ್ ತಂಡವು 17.3 ಓವರ್​ಗಳಲ್ಲಿ ಗುರಿ ತಲುಪಿ, 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jun 12, 2024 | 9:24 AM

T20 World Cup 2024: ಟಿ20 ವಿಶ್ವಕಪ್​ನ 22ನೇ ಪಂದ್ಯದಲ್ಲಿ ಕೆನಡಾ ವಿರುದ್ಧ ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಮುಹಮ್ಮದ್ ರಿಝ್ವಾನ್ (Mohammad Rizwan) ಅರ್ಧಶತಕ ಬಾರಿಸಿದ್ದರು. ವಿಶೇಷ ಎಂದರೆ ಈ ಅರ್ಧಶತಕದೊಂದಿಗೆ ಟಿ20 ವಿಶ್ವಕಪ್​ನ ಅತ್ಯಂತ ಕೆಟ್ಟ ದಾಖಲೆಯೊಂದನ್ನು ರಿಝ್ವಾನ್ ತಮ್ಮದಾಗಿಸಿಕೊಂಡಿದ್ದಾರೆ.

T20 World Cup 2024: ಟಿ20 ವಿಶ್ವಕಪ್​ನ 22ನೇ ಪಂದ್ಯದಲ್ಲಿ ಕೆನಡಾ ವಿರುದ್ಧ ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಮುಹಮ್ಮದ್ ರಿಝ್ವಾನ್ (Mohammad Rizwan) ಅರ್ಧಶತಕ ಬಾರಿಸಿದ್ದರು. ವಿಶೇಷ ಎಂದರೆ ಈ ಅರ್ಧಶತಕದೊಂದಿಗೆ ಟಿ20 ವಿಶ್ವಕಪ್​ನ ಅತ್ಯಂತ ಕೆಟ್ಟ ದಾಖಲೆಯೊಂದನ್ನು ರಿಝ್ವಾನ್ ತಮ್ಮದಾಗಿಸಿಕೊಂಡಿದ್ದಾರೆ.

1 / 5
ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆನಡಾ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 106 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಪರ ಮುಹಮ್ಮದ್ ರಿಝ್ವಾನ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು.

ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆನಡಾ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 106 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಪರ ಮುಹಮ್ಮದ್ ರಿಝ್ವಾನ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು.

2 / 5
ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದ್ದ ಮುಹಮ್ಮದ್ ರಿಝ್ವಾನ್ ಅರ್ಧಶತಕ ಪೂರೈಸಲು ಬರೋಬ್ಬರಿ 52 ಎಸೆತಗಳನ್ನು ತೆಗೆದುಕೊಂಡಿದ್ದರು. ಇದರೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ನಿಧಾನವಾಗಿ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ಕಳಪೆ ದಾಖಲೆ ರಿಝ್ವಾನ್ ಪಾಲಾಯಿತು.

ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದ್ದ ಮುಹಮ್ಮದ್ ರಿಝ್ವಾನ್ ಅರ್ಧಶತಕ ಪೂರೈಸಲು ಬರೋಬ್ಬರಿ 52 ಎಸೆತಗಳನ್ನು ತೆಗೆದುಕೊಂಡಿದ್ದರು. ಇದರೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ನಿಧಾನವಾಗಿ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ಕಳಪೆ ದಾಖಲೆ ರಿಝ್ವಾನ್ ಪಾಲಾಯಿತು.

3 / 5
ಇದಕ್ಕೂ ಮುನ್ನ ಈ ಕೆಟ್ಟ ದಾಖಲೆ ಸೌತ್ ಆಫ್ರಿಕಾದ ಡೇವಿಡ್ ಮಿಲ್ಲರ್ ಹೆಸರಿನಲ್ಲಿತ್ತು. 2024ರ ಟಿ20 ವಿಶ್ವಕಪ್​ನಲ್ಲಿ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಮಿಲ್ಲರ್ 50 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಈ ಅನಗತ್ಯ ದಾಖಲೆ ಬರೆದಿದ್ದರು.

ಇದಕ್ಕೂ ಮುನ್ನ ಈ ಕೆಟ್ಟ ದಾಖಲೆ ಸೌತ್ ಆಫ್ರಿಕಾದ ಡೇವಿಡ್ ಮಿಲ್ಲರ್ ಹೆಸರಿನಲ್ಲಿತ್ತು. 2024ರ ಟಿ20 ವಿಶ್ವಕಪ್​ನಲ್ಲಿ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಮಿಲ್ಲರ್ 50 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಈ ಅನಗತ್ಯ ದಾಖಲೆ ಬರೆದಿದ್ದರು.

4 / 5
ಇದೀಗ ಕೆನಡಾ ವಿರುದ್ಧ ನಿಧಾನಗತಿಯ ಬ್ಯಾಟಿಂಗ್​ನೊಂದಿಗೆ ಮುಹಮ್ಮದ್ ರಿಝ್ವಾನ್ 52 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್​ ಇತಿಹಾಸದಲ್ಲಿ ಹಾಫ್ ಸೆಂಚುರಿ ಸಿಡಿಸಲು ಅತೀ ಹೆಚ್ಚು ಎಸೆತಗಳನ್ನು ತೆಗೆದುಕೊಂಡ ಬ್ಯಾಟರ್ ಎಂಬ ಕಳಪೆ ದಾಖಲೆ ಬರೆದಿದ್ದಾರೆ.

ಇದೀಗ ಕೆನಡಾ ವಿರುದ್ಧ ನಿಧಾನಗತಿಯ ಬ್ಯಾಟಿಂಗ್​ನೊಂದಿಗೆ ಮುಹಮ್ಮದ್ ರಿಝ್ವಾನ್ 52 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್​ ಇತಿಹಾಸದಲ್ಲಿ ಹಾಫ್ ಸೆಂಚುರಿ ಸಿಡಿಸಲು ಅತೀ ಹೆಚ್ಚು ಎಸೆತಗಳನ್ನು ತೆಗೆದುಕೊಂಡ ಬ್ಯಾಟರ್ ಎಂಬ ಕಳಪೆ ದಾಖಲೆ ಬರೆದಿದ್ದಾರೆ.

5 / 5
Follow us
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ