AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಈ 4 ತಂಡಗಳೇ ಪ್ಲೇಆಫ್ ಆಡಲಿದೆ: ಮೊಹಮ್ಮದ್ ಶಮಿ ಭವಿಷ್ಯ

IPL 2026: ಐಪಿಎಲ್ 2026 ರ ಸೀಸನ್‌ನಲ್ಲಿ ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಪರವಾಗಿ ಕಣಕ್ಕಿಳಿಯಲಿದ್ದಾರೆ. ಕಳೆದ ಸೀಸನ್​​ನಲ್ಲಿ ಸನ್ ರೈಸರ್ಸ್ ಹೈದರಾಬಾದ್ (SRH) ತಂಡದಲ್ಲಿದ್ದ ಶಮಿ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಬರೋಬ್ಬರಿ 10 ಕೋಟಿ ರೂ.ಗೆ ಟ್ರೇಡ್ ಮಾಡಿಕೊಂಡಿದೆ.

ಝಾಹಿರ್ ಯೂಸುಫ್
|

Updated on:Apr 01, 2026 | 10:55 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 4 ದಿನಗಳು ಕಳೆದಿವೆ. ಈ ನಾಲ್ಕು ದಿನಗಳಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿವೆ. ಈ ಎಂಟು ತಂಡಗಳಲ್ಲಿ ನಾಲ್ಕು ತಂಡಗಳು ಜಯ ಸಾಧಿಸಿದೆ. ಈ ನಾಲ್ಕು ಗೆಲುವುಗಳ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ಮೊಹಮ್ಮದ್ ಶಮಿ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ...

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 4 ದಿನಗಳು ಕಳೆದಿವೆ. ಈ ನಾಲ್ಕು ದಿನಗಳಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿವೆ. ಈ ಎಂಟು ತಂಡಗಳಲ್ಲಿ ನಾಲ್ಕು ತಂಡಗಳು ಜಯ ಸಾಧಿಸಿದೆ. ಈ ನಾಲ್ಕು ಗೆಲುವುಗಳ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ಮೊಹಮ್ಮದ್ ಶಮಿ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ...

1 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಮೊಹಮ್ಮದ್ ಶಮಿ ಪ್ರಕಾರ, ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಕೂಡ ಉತ್ತಮ ಪ್ರದರ್ಶನ ನೀಡಲಿದ್ದು, ಈ ಮೂಲಕ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. 

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಮೊಹಮ್ಮದ್ ಶಮಿ ಪ್ರಕಾರ, ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಕೂಡ ಉತ್ತಮ ಪ್ರದರ್ಶನ ನೀಡಲಿದ್ದು, ಈ ಮೂಲಕ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. 

2 / 5
ಕೋಲ್ಕತ್ತಾ ನೈಟ್ ರೈಡರ್ಸ್ (KKR): ಅಜಿಂಕ್ಯ ರಹಾನೆ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದಲೂ ಈ ಬಾರಿ ಉತ್ತಮ ಪ್ರದರ್ಶನವನ್ನು ಎದುರು ನೋಡಬಹುದು. ಈ ತಂಡ ಕೂಡ ಟಾಪ್-4 ರಲ್ಲಿ ಕಾಣಿಸಿಕೊಳ್ಳುವುದು ಖಚಿತ ಎಂದಿದ್ದಾರೆ ಮೊಹಮ್ಮದ್ ಶಮಿ.

ಕೋಲ್ಕತ್ತಾ ನೈಟ್ ರೈಡರ್ಸ್ (KKR): ಅಜಿಂಕ್ಯ ರಹಾನೆ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದಲೂ ಈ ಬಾರಿ ಉತ್ತಮ ಪ್ರದರ್ಶನವನ್ನು ಎದುರು ನೋಡಬಹುದು. ಈ ತಂಡ ಕೂಡ ಟಾಪ್-4 ರಲ್ಲಿ ಕಾಣಿಸಿಕೊಳ್ಳುವುದು ಖಚಿತ ಎಂದಿದ್ದಾರೆ ಮೊಹಮ್ಮದ್ ಶಮಿ.

3 / 5
ಪಂಜಾಬ್ ಕಿಂಗ್ಸ್ (PBKS): ಕಳೆದ ಬಾರಿ ಫೈನಲ್​ಗೇರಿದ್ದ ಪಂಜಾಬ್ ಕಿಂಗ್ಸ್ ತಂಡದಿಂದಲೂ ಕೂಡ ಈ ಬಾರಿ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು. ಅದರಂತೆ ಶ್ರೇಯಸ್ ಅಯ್ಯರ್ ಪಡೆಯನ್ನು ಟಾಪ್-4 ನಲ್ಲಿ ಎದುರು ನೋಡಬಹುದು ಎಂದು ಶಮಿ ಹೇಳಿದ್ದಾರೆ.

ಪಂಜಾಬ್ ಕಿಂಗ್ಸ್ (PBKS): ಕಳೆದ ಬಾರಿ ಫೈನಲ್​ಗೇರಿದ್ದ ಪಂಜಾಬ್ ಕಿಂಗ್ಸ್ ತಂಡದಿಂದಲೂ ಕೂಡ ಈ ಬಾರಿ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು. ಅದರಂತೆ ಶ್ರೇಯಸ್ ಅಯ್ಯರ್ ಪಡೆಯನ್ನು ಟಾಪ್-4 ನಲ್ಲಿ ಎದುರು ನೋಡಬಹುದು ಎಂದು ಶಮಿ ಹೇಳಿದ್ದಾರೆ.

4 / 5
ಲಕ್ನೋ ಸೂಪರ್ ಜೈಂಟ್ಸ್ (LSG): ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈ ಸಲ ಪ್ಲೇಆಫ್ ಪ್ರವೇಶಿಸುವುದು ಖಚಿತ ಎಂದು ಶಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ತಂಡದಲ್ಲಿ ಉತ್ತಮ ಆಟಗಾರರು ಇರುವ ಕಾರಣ ನಾವು ಸಹ ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದ್ದೇವೆ ಎಂದು ಲಕ್ನೋ ಸೂಪರ್ ಜೈಂಟ್ಸ್ ವೇಗಿ ಮೊಹಮ್ಮದ್ ಶಮಿ ಭವಿಷ್ಯ ನುಡಿದಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ (LSG): ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈ ಸಲ ಪ್ಲೇಆಫ್ ಪ್ರವೇಶಿಸುವುದು ಖಚಿತ ಎಂದು ಶಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ತಂಡದಲ್ಲಿ ಉತ್ತಮ ಆಟಗಾರರು ಇರುವ ಕಾರಣ ನಾವು ಸಹ ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದ್ದೇವೆ ಎಂದು ಲಕ್ನೋ ಸೂಪರ್ ಜೈಂಟ್ಸ್ ವೇಗಿ ಮೊಹಮ್ಮದ್ ಶಮಿ ಭವಿಷ್ಯ ನುಡಿದಿದ್ದಾರೆ.

5 / 5

Published On - 10:53 am, Wed, 1 April 26

Follow Us
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ