AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duleep Trophy: 204 ಎಸೆತಗಳನ್ನು ಎಸೆದು ಏಕೈಕ ವಿಕೆಟ್ ಪಡೆದ ಮೊಹಮ್ಮದ್ ಶಮಿ

Mohammed Shami's Disappointing Duleep Trophy Performance: ಏಷ್ಯಾಕಪ್‌ಗೆ ಆಯ್ಕೆಯಾಗದ ಮೊಹಮ್ಮದ್ ಶಮಿ, ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಸ್ಥಾನ ಪಡೆಯಲು ದುಲೀಪ್ ಟ್ರೋಫಿಯಲ್ಲಿ ಆಡಿದರು. ಆದರೆ ನಿರಾಶಾದಾಯಕ ಪ್ರದರ್ಶನ ನೀಡಿದರು. ಕೇವಲ ಒಂದು ವಿಕೆಟ್ ಪಡೆದರು. ಇದರಿಂದ ವೆಸ್ಟ್ ಇಂಡೀಸ್ ಟೆಸ್ಟ್ ತಂಡದಲ್ಲಿ ಅವರಿಗೆ ಸ್ಥಾನ ಸಿಗುವುದು ಅನುಮಾನ.

ಪೃಥ್ವಿಶಂಕರ
|

Updated on:Aug 31, 2025 | 7:51 PM

Share
ಏಷ್ಯಾಕಪ್​ಗೆ ಭಾರತ ತಂಡವನ್ನು ಆಯ್ಕೆ ಮಾಡಿದಾಗ ಅನುಭವಿ ಮೊಹಮ್ಮದ್ ಶಮಿಗೆ ಸ್ಥಾನ ನೀಡದಿರುವುದು ಅವರ ಅಭಿಮಾನಿಗಳನ್ನು ಕೋಪಗೊಳ್ಳುವಂತೆ ಮಾಡಿತ್ತು. ಆದಾಗ್ಯೂ ಏಷ್ಯಾಕಪ್‌ನಲ್ಲಿ ಅವಕಾಶ ಸಿಗದಿದ್ದರೂ, ಆ ಬಳಿಕ ನಡೆಯಲ್ಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸ್ಥಾನ ಪಡೆಯಲು ಮೊಹಮ್ಮದ್ ಶಮಿ ದುಲೀಪ್ ಟ್ರೋಫಿಯಲ್ಲಿ ಕಣಕ್ಕಿಳಿದಿದ್ದರು.

ಏಷ್ಯಾಕಪ್​ಗೆ ಭಾರತ ತಂಡವನ್ನು ಆಯ್ಕೆ ಮಾಡಿದಾಗ ಅನುಭವಿ ಮೊಹಮ್ಮದ್ ಶಮಿಗೆ ಸ್ಥಾನ ನೀಡದಿರುವುದು ಅವರ ಅಭಿಮಾನಿಗಳನ್ನು ಕೋಪಗೊಳ್ಳುವಂತೆ ಮಾಡಿತ್ತು. ಆದಾಗ್ಯೂ ಏಷ್ಯಾಕಪ್‌ನಲ್ಲಿ ಅವಕಾಶ ಸಿಗದಿದ್ದರೂ, ಆ ಬಳಿಕ ನಡೆಯಲ್ಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸ್ಥಾನ ಪಡೆಯಲು ಮೊಹಮ್ಮದ್ ಶಮಿ ದುಲೀಪ್ ಟ್ರೋಫಿಯಲ್ಲಿ ಕಣಕ್ಕಿಳಿದಿದ್ದರು.

1 / 6
ಮೊಹಮ್ಮದ್ ಶಮಿ ಅವರ ಅನುಭವವನ್ನು ನೋಡಿದರೆ, ಈ ಟೂರ್ನಿಯಲ್ಲಿ ಅವರಿಂದ ಒಳ್ಳೆಯ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ದುಲೀಪ್ ಟ್ರೋಫಿಯಲ್ಲಿ ಪೂರ್ವ ವಲಯ ತಂಡದ ಪರ ಕಣಕ್ಕಿಳಿದಿದ್ದ ಶಮಿ ನಿರಾಸದಾಯಕ ಪ್ರದರ್ಶನ ನೀಡಿದರು. ತಂಡದ ಪರ ಎರಡೂ ಇನ್ನಿಂಗ್ಸ್​ಗಳಲ್ಲಿ 34 ಓವರ್ ಬೌಲ್ ಮಾಡಿದ ಶಮಿ ಕೇವಲ ಒಂದು ವಿಕೆಟ್ ಮಾತ್ರ ಪಡೆದರು.

ಮೊಹಮ್ಮದ್ ಶಮಿ ಅವರ ಅನುಭವವನ್ನು ನೋಡಿದರೆ, ಈ ಟೂರ್ನಿಯಲ್ಲಿ ಅವರಿಂದ ಒಳ್ಳೆಯ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ದುಲೀಪ್ ಟ್ರೋಫಿಯಲ್ಲಿ ಪೂರ್ವ ವಲಯ ತಂಡದ ಪರ ಕಣಕ್ಕಿಳಿದಿದ್ದ ಶಮಿ ನಿರಾಸದಾಯಕ ಪ್ರದರ್ಶನ ನೀಡಿದರು. ತಂಡದ ಪರ ಎರಡೂ ಇನ್ನಿಂಗ್ಸ್​ಗಳಲ್ಲಿ 34 ಓವರ್ ಬೌಲ್ ಮಾಡಿದ ಶಮಿ ಕೇವಲ ಒಂದು ವಿಕೆಟ್ ಮಾತ್ರ ಪಡೆದರು.

2 / 6
ಉತ್ತರ ವಲಯ ತಂಡದ ವಿರುದ್ಧದ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಒಟ್ಟು 23 ಓವರ್‌ಗಳನ್ನು ಬೌಲ್ ಮಾಡಿದರು, ಅದರಲ್ಲಿ ಅವರು 100 ರನ್‌ಗಳನ್ನು ಬಿಟ್ಟುಕೊಟ್ಟು ಕೇವಲ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಎರಡನೇ ಇನ್ನಿಂಗ್ಸ್‌ನಲ್ಲಿ 11 ಓವರ್‌ ಬೌಲ್ ಮಾಡಿದ ಶಮಿ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗದೆ ಒಟ್ಟು 36 ರನ್‌ಗಳನ್ನು ಬಿಟ್ಟುಕೊಟ್ಟರು.

ಉತ್ತರ ವಲಯ ತಂಡದ ವಿರುದ್ಧದ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಒಟ್ಟು 23 ಓವರ್‌ಗಳನ್ನು ಬೌಲ್ ಮಾಡಿದರು, ಅದರಲ್ಲಿ ಅವರು 100 ರನ್‌ಗಳನ್ನು ಬಿಟ್ಟುಕೊಟ್ಟು ಕೇವಲ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಎರಡನೇ ಇನ್ನಿಂಗ್ಸ್‌ನಲ್ಲಿ 11 ಓವರ್‌ ಬೌಲ್ ಮಾಡಿದ ಶಮಿ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗದೆ ಒಟ್ಟು 36 ರನ್‌ಗಳನ್ನು ಬಿಟ್ಟುಕೊಟ್ಟರು.

3 / 6
ಈ ಪಂದ್ಯದಲ್ಲಿ ಶಮಿ ಒಟ್ಟು 34 ಓವರ್‌ಗಳನ್ನು ಬೌಲಿಂಗ್ ಮಾಡುವ ಮೂಲಕ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಿದರಾದರೂ ತಮ್ಮ ಪ್ರದರ್ಶನದಿಂದ ಎಲ್ಲರನ್ನೂ ಮೆಚ್ಚಿಸಲು ಸಾಧ್ಯವಾಗಲಿಲ್ಲ. 2025 ರ ಏಷ್ಯಾಕಪ್ ನಂತರ, ಭಾರತ ತಂಡವು ಅಕ್ಟೋಬರ್ 2 ರಿಂದ ವೆಸ್ಟ್ ಇಂಡೀಸ್ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ತವರಿನಲ್ಲಿ ಆಡಬೇಕಾಗಿದೆ. ಶಮಿ ಅವರ ಪ್ರದರ್ಶನವನ್ನು ನೋಡಿದರೆ ಅವರಿಗೆ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನವಾಗಿದೆ.

ಈ ಪಂದ್ಯದಲ್ಲಿ ಶಮಿ ಒಟ್ಟು 34 ಓವರ್‌ಗಳನ್ನು ಬೌಲಿಂಗ್ ಮಾಡುವ ಮೂಲಕ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಿದರಾದರೂ ತಮ್ಮ ಪ್ರದರ್ಶನದಿಂದ ಎಲ್ಲರನ್ನೂ ಮೆಚ್ಚಿಸಲು ಸಾಧ್ಯವಾಗಲಿಲ್ಲ. 2025 ರ ಏಷ್ಯಾಕಪ್ ನಂತರ, ಭಾರತ ತಂಡವು ಅಕ್ಟೋಬರ್ 2 ರಿಂದ ವೆಸ್ಟ್ ಇಂಡೀಸ್ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ತವರಿನಲ್ಲಿ ಆಡಬೇಕಾಗಿದೆ. ಶಮಿ ಅವರ ಪ್ರದರ್ಶನವನ್ನು ನೋಡಿದರೆ ಅವರಿಗೆ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನವಾಗಿದೆ.

4 / 6
ಪಂದ್ಯದ ಬಗ್ಗೆ ಹೇಳುವುದಾದರೆ.. ಪೂರ್ವ ವಲಯದ ವಿರುದ್ಧದ ಪಂದ್ಯದಲ್ಲಿ, ಉತ್ತರ ವಲಯವು ಎರಡೂ ಇನ್ನಿಂಗ್ಸ್‌ಗಳಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಮೊದಲ ಇನ್ನಿಂಗ್ಸ್‌ನಲ್ಲಿ 405 ರನ್‌ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 658 ರನ್‌ಗಳನ್ನು ಬಾರಿಸಿತು. ಆದರೆ ಪೂರ್ವ ವಲಯವು ಈ ಪಂದ್ಯದಲ್ಲಿ ಕೇವಲ ಒಂದು ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು.

ಪಂದ್ಯದ ಬಗ್ಗೆ ಹೇಳುವುದಾದರೆ.. ಪೂರ್ವ ವಲಯದ ವಿರುದ್ಧದ ಪಂದ್ಯದಲ್ಲಿ, ಉತ್ತರ ವಲಯವು ಎರಡೂ ಇನ್ನಿಂಗ್ಸ್‌ಗಳಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಮೊದಲ ಇನ್ನಿಂಗ್ಸ್‌ನಲ್ಲಿ 405 ರನ್‌ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 658 ರನ್‌ಗಳನ್ನು ಬಾರಿಸಿತು. ಆದರೆ ಪೂರ್ವ ವಲಯವು ಈ ಪಂದ್ಯದಲ್ಲಿ ಕೇವಲ ಒಂದು ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು.

5 / 6
ಇದರಲ್ಲಿ ಕೇವಲ 230 ರನ್‌ಗಳಿಗೆ ಆಲ್ ಔಟ್ ಆಯಿತು. ಈ ರೀತಿಯಾಗಿ, ಮೊದಲ ಇನ್ನಿಂಗ್ಸ್‌ನಲ್ಲಿ ಪಡೆದ ಮುನ್ನಡೆಯ ಆಧಾರದ ಮೇಲೆ ಉತ್ತರ ವಲಯ ತಂಡವು ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಈಗ ಸೆಪ್ಟೆಂಬರ್ 4 ರಂದು ನಡೆಯುವ ಸೆಮಿಫೈನಲ್‌ನಲ್ಲಿ ಉತ್ತರ ವಲಯವು ದಕ್ಷಿಣ ವಲಯವನ್ನು ಎದುರಿಸಲಿದೆ.

ಇದರಲ್ಲಿ ಕೇವಲ 230 ರನ್‌ಗಳಿಗೆ ಆಲ್ ಔಟ್ ಆಯಿತು. ಈ ರೀತಿಯಾಗಿ, ಮೊದಲ ಇನ್ನಿಂಗ್ಸ್‌ನಲ್ಲಿ ಪಡೆದ ಮುನ್ನಡೆಯ ಆಧಾರದ ಮೇಲೆ ಉತ್ತರ ವಲಯ ತಂಡವು ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಈಗ ಸೆಪ್ಟೆಂಬರ್ 4 ರಂದು ನಡೆಯುವ ಸೆಮಿಫೈನಲ್‌ನಲ್ಲಿ ಉತ್ತರ ವಲಯವು ದಕ್ಷಿಣ ವಲಯವನ್ನು ಎದುರಿಸಲಿದೆ.

6 / 6

Published On - 7:51 pm, Sun, 31 August 25

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!