AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಪ್ರತಿಷ್ಠಿತ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾಗೆ ಬಿಗ್ ಶಾಕ್..!

India vs England Test 2024: ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಹೈದರಾಬಾದ್​ನಲ್ಲಿ ನಡೆದರೆ, ಫೆಬ್ರವರಿ 2 ರಿಂದ ಶುರುವಾಗಲಿರುವ 2ನೇ ಪಂದ್ಯಕ್ಕೆ ವಿಶಾಖಪಟ್ಟಣಂ ಆತಿಥ್ಯವಹಿಸಲಿದೆ. ಇನ್ನು ಫೆಬ್ರವರಿ 15 ರಿಂದ ರಾಜ್​ಕೋಟ್​ನಲ್ಲಿ 3ನೇ ಪಂದ್ಯ ನಡೆಯಲಿದ್ದು, 4ನೇ ಪಂದ್ಯವು ಫೆಬ್ರವರಿ 23 ರಿಂದ ಶುರುವಾಗಲಿದೆ.

TV9 Web
| Edited By: |

Updated on:Jan 08, 2024 | 8:51 AM

Share
ಇಂಗ್ಲೆಂಡ್​ ವಿರುದ್ಧದ ಪ್ರತಿಷ್ಠಿತ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ಭಾರತ ತಂಡದ ಪ್ರಮುಖ ವೇಗಿ ಮೊಹಮ್ಮದ್ ಶಮಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಏಕದಿನ ವಿಶ್ವಕಪ್​ ವೇಳೆ ಪಾದದ ನೋವಿಗೆ ಒಳಗಾಗಿದ್ದ ಶಮಿ ಇನ್ನೂ ಕೂಡ ಬೌಲಿಂಗ್ ಅಭ್ಯಾಸ ಆರಂಭಿಸಿಲ್ಲ.

ಇಂಗ್ಲೆಂಡ್​ ವಿರುದ್ಧದ ಪ್ರತಿಷ್ಠಿತ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ಭಾರತ ತಂಡದ ಪ್ರಮುಖ ವೇಗಿ ಮೊಹಮ್ಮದ್ ಶಮಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಏಕದಿನ ವಿಶ್ವಕಪ್​ ವೇಳೆ ಪಾದದ ನೋವಿಗೆ ಒಳಗಾಗಿದ್ದ ಶಮಿ ಇನ್ನೂ ಕೂಡ ಬೌಲಿಂಗ್ ಅಭ್ಯಾಸ ಆರಂಭಿಸಿಲ್ಲ.

1 / 5
ಸದ್ಯ ಫಿಟ್​ನೆಸ್​ ಸಮಸ್ಯೆಯಿಂದ ಬಳಲುತ್ತಿರುವ ಅವರು ಜನವರಿ 25 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ. ಇನ್ನು ಮೂರನೇ ಪಂದ್ಯದ ವೇಳೆಗೆ ಶಮಿ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.

ಸದ್ಯ ಫಿಟ್​ನೆಸ್​ ಸಮಸ್ಯೆಯಿಂದ ಬಳಲುತ್ತಿರುವ ಅವರು ಜನವರಿ 25 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ. ಇನ್ನು ಮೂರನೇ ಪಂದ್ಯದ ವೇಳೆಗೆ ಶಮಿ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.

2 / 5
ಆದರೆ ಅದಕ್ಕೂ ಮುನ್ನ ಮೊಹಮ್ಮದ್ ಶಮಿ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕು. ಇದಾದ ಬಳಿಕವಷ್ಟೇ ಅವರನ್ನು ಇಂಗ್ಲೆಂಡ್ ವಿರುದ್ಧದ ಸರಣಿಗೆ ಪರಿಗಣಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಹೀಗಾಗಿ ಮುಂದಿನ 2 ವಾರಗಳಲ್ಲಿ ಶಮಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದು ನಿರ್ಧಾರವಾಗಲಿದೆ.

ಆದರೆ ಅದಕ್ಕೂ ಮುನ್ನ ಮೊಹಮ್ಮದ್ ಶಮಿ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕು. ಇದಾದ ಬಳಿಕವಷ್ಟೇ ಅವರನ್ನು ಇಂಗ್ಲೆಂಡ್ ವಿರುದ್ಧದ ಸರಣಿಗೆ ಪರಿಗಣಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಹೀಗಾಗಿ ಮುಂದಿನ 2 ವಾರಗಳಲ್ಲಿ ಶಮಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದು ನಿರ್ಧಾರವಾಗಲಿದೆ.

3 / 5
ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಹೈದರಾಬಾದ್​ನಲ್ಲಿ ನಡೆದರೆ, ಫೆಬ್ರವರಿ 2 ರಿಂದ ಶುರುವಾಗಲಿರುವ 2ನೇ ಪಂದ್ಯಕ್ಕೆ ವಿಶಾಖಪಟ್ಟಣಂ ಆತಿಥ್ಯವಹಿಸಲಿದೆ. ಇನ್ನು ಫೆಬ್ರವರಿ 15 ರಿಂದ ರಾಜ್​ಕೋಟ್​ನಲ್ಲಿ 3ನೇ ಪಂದ್ಯ ನಡೆಯಲಿದ್ದು, 4ನೇ ಪಂದ್ಯವು ಫೆಬ್ರವರಿ 23 ರಿಂದ ರಾಜ್​ಕೋಟ್​ನಲ್ಲಿ ಜರುಗಲಿದೆ. ಇನ್ನು 5ನೇ ಟೆಸ್ಟ್ ಪಂದ್ಯವು ಮಾರ್ಚ್ 7 ರಿಂದ ಶುರುವಾಗಲಿದ್ದು, ಈ ಪಂದ್ಯವು ಧರ್ಮಶಾಲಾದಲ್ಲಿ ನಡೆಯಲಿದೆ.

ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಹೈದರಾಬಾದ್​ನಲ್ಲಿ ನಡೆದರೆ, ಫೆಬ್ರವರಿ 2 ರಿಂದ ಶುರುವಾಗಲಿರುವ 2ನೇ ಪಂದ್ಯಕ್ಕೆ ವಿಶಾಖಪಟ್ಟಣಂ ಆತಿಥ್ಯವಹಿಸಲಿದೆ. ಇನ್ನು ಫೆಬ್ರವರಿ 15 ರಿಂದ ರಾಜ್​ಕೋಟ್​ನಲ್ಲಿ 3ನೇ ಪಂದ್ಯ ನಡೆಯಲಿದ್ದು, 4ನೇ ಪಂದ್ಯವು ಫೆಬ್ರವರಿ 23 ರಿಂದ ರಾಜ್​ಕೋಟ್​ನಲ್ಲಿ ಜರುಗಲಿದೆ. ಇನ್ನು 5ನೇ ಟೆಸ್ಟ್ ಪಂದ್ಯವು ಮಾರ್ಚ್ 7 ರಿಂದ ಶುರುವಾಗಲಿದ್ದು, ಈ ಪಂದ್ಯವು ಧರ್ಮಶಾಲಾದಲ್ಲಿ ನಡೆಯಲಿದೆ.

4 / 5
ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ:  ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

5 / 5

Published On - 8:51 am, Mon, 8 January 24

Web contact
Web contact

TV9 Kannada

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು