AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಪ್ರತಿಷ್ಠಿತ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾಗೆ ಬಿಗ್ ಶಾಕ್..!

India vs England Test 2024: ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಹೈದರಾಬಾದ್​ನಲ್ಲಿ ನಡೆದರೆ, ಫೆಬ್ರವರಿ 2 ರಿಂದ ಶುರುವಾಗಲಿರುವ 2ನೇ ಪಂದ್ಯಕ್ಕೆ ವಿಶಾಖಪಟ್ಟಣಂ ಆತಿಥ್ಯವಹಿಸಲಿದೆ. ಇನ್ನು ಫೆಬ್ರವರಿ 15 ರಿಂದ ರಾಜ್​ಕೋಟ್​ನಲ್ಲಿ 3ನೇ ಪಂದ್ಯ ನಡೆಯಲಿದ್ದು, 4ನೇ ಪಂದ್ಯವು ಫೆಬ್ರವರಿ 23 ರಿಂದ ಶುರುವಾಗಲಿದೆ.

TV9 Web
| Edited By: |

Updated on:Jan 08, 2024 | 8:51 AM

Share
ಇಂಗ್ಲೆಂಡ್​ ವಿರುದ್ಧದ ಪ್ರತಿಷ್ಠಿತ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ಭಾರತ ತಂಡದ ಪ್ರಮುಖ ವೇಗಿ ಮೊಹಮ್ಮದ್ ಶಮಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಏಕದಿನ ವಿಶ್ವಕಪ್​ ವೇಳೆ ಪಾದದ ನೋವಿಗೆ ಒಳಗಾಗಿದ್ದ ಶಮಿ ಇನ್ನೂ ಕೂಡ ಬೌಲಿಂಗ್ ಅಭ್ಯಾಸ ಆರಂಭಿಸಿಲ್ಲ.

ಇಂಗ್ಲೆಂಡ್​ ವಿರುದ್ಧದ ಪ್ರತಿಷ್ಠಿತ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ಭಾರತ ತಂಡದ ಪ್ರಮುಖ ವೇಗಿ ಮೊಹಮ್ಮದ್ ಶಮಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಏಕದಿನ ವಿಶ್ವಕಪ್​ ವೇಳೆ ಪಾದದ ನೋವಿಗೆ ಒಳಗಾಗಿದ್ದ ಶಮಿ ಇನ್ನೂ ಕೂಡ ಬೌಲಿಂಗ್ ಅಭ್ಯಾಸ ಆರಂಭಿಸಿಲ್ಲ.

1 / 5
ಸದ್ಯ ಫಿಟ್​ನೆಸ್​ ಸಮಸ್ಯೆಯಿಂದ ಬಳಲುತ್ತಿರುವ ಅವರು ಜನವರಿ 25 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ. ಇನ್ನು ಮೂರನೇ ಪಂದ್ಯದ ವೇಳೆಗೆ ಶಮಿ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.

ಸದ್ಯ ಫಿಟ್​ನೆಸ್​ ಸಮಸ್ಯೆಯಿಂದ ಬಳಲುತ್ತಿರುವ ಅವರು ಜನವರಿ 25 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ. ಇನ್ನು ಮೂರನೇ ಪಂದ್ಯದ ವೇಳೆಗೆ ಶಮಿ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.

2 / 5
ಆದರೆ ಅದಕ್ಕೂ ಮುನ್ನ ಮೊಹಮ್ಮದ್ ಶಮಿ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕು. ಇದಾದ ಬಳಿಕವಷ್ಟೇ ಅವರನ್ನು ಇಂಗ್ಲೆಂಡ್ ವಿರುದ್ಧದ ಸರಣಿಗೆ ಪರಿಗಣಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಹೀಗಾಗಿ ಮುಂದಿನ 2 ವಾರಗಳಲ್ಲಿ ಶಮಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದು ನಿರ್ಧಾರವಾಗಲಿದೆ.

ಆದರೆ ಅದಕ್ಕೂ ಮುನ್ನ ಮೊಹಮ್ಮದ್ ಶಮಿ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕು. ಇದಾದ ಬಳಿಕವಷ್ಟೇ ಅವರನ್ನು ಇಂಗ್ಲೆಂಡ್ ವಿರುದ್ಧದ ಸರಣಿಗೆ ಪರಿಗಣಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಹೀಗಾಗಿ ಮುಂದಿನ 2 ವಾರಗಳಲ್ಲಿ ಶಮಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದು ನಿರ್ಧಾರವಾಗಲಿದೆ.

3 / 5
ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಹೈದರಾಬಾದ್​ನಲ್ಲಿ ನಡೆದರೆ, ಫೆಬ್ರವರಿ 2 ರಿಂದ ಶುರುವಾಗಲಿರುವ 2ನೇ ಪಂದ್ಯಕ್ಕೆ ವಿಶಾಖಪಟ್ಟಣಂ ಆತಿಥ್ಯವಹಿಸಲಿದೆ. ಇನ್ನು ಫೆಬ್ರವರಿ 15 ರಿಂದ ರಾಜ್​ಕೋಟ್​ನಲ್ಲಿ 3ನೇ ಪಂದ್ಯ ನಡೆಯಲಿದ್ದು, 4ನೇ ಪಂದ್ಯವು ಫೆಬ್ರವರಿ 23 ರಿಂದ ರಾಜ್​ಕೋಟ್​ನಲ್ಲಿ ಜರುಗಲಿದೆ. ಇನ್ನು 5ನೇ ಟೆಸ್ಟ್ ಪಂದ್ಯವು ಮಾರ್ಚ್ 7 ರಿಂದ ಶುರುವಾಗಲಿದ್ದು, ಈ ಪಂದ್ಯವು ಧರ್ಮಶಾಲಾದಲ್ಲಿ ನಡೆಯಲಿದೆ.

ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಹೈದರಾಬಾದ್​ನಲ್ಲಿ ನಡೆದರೆ, ಫೆಬ್ರವರಿ 2 ರಿಂದ ಶುರುವಾಗಲಿರುವ 2ನೇ ಪಂದ್ಯಕ್ಕೆ ವಿಶಾಖಪಟ್ಟಣಂ ಆತಿಥ್ಯವಹಿಸಲಿದೆ. ಇನ್ನು ಫೆಬ್ರವರಿ 15 ರಿಂದ ರಾಜ್​ಕೋಟ್​ನಲ್ಲಿ 3ನೇ ಪಂದ್ಯ ನಡೆಯಲಿದ್ದು, 4ನೇ ಪಂದ್ಯವು ಫೆಬ್ರವರಿ 23 ರಿಂದ ರಾಜ್​ಕೋಟ್​ನಲ್ಲಿ ಜರುಗಲಿದೆ. ಇನ್ನು 5ನೇ ಟೆಸ್ಟ್ ಪಂದ್ಯವು ಮಾರ್ಚ್ 7 ರಿಂದ ಶುರುವಾಗಲಿದ್ದು, ಈ ಪಂದ್ಯವು ಧರ್ಮಶಾಲಾದಲ್ಲಿ ನಡೆಯಲಿದೆ.

4 / 5
ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ:  ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

5 / 5

Published On - 8:51 am, Mon, 8 January 24

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ