Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಬೌಲಿಂಗ್: ದ್ವಿತೀಯ ಸ್ಥಾನಕ್ಕೇರಿದ ಮೊಹಮ್ಮದ್ ಶಮಿ

Mohammed Shami: ಈ ಐದು ವಿಕೆಟ್​ಗಳೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ 2ನೇ ಭಾರತೀಯ ಬೌಲರ್​ ಎಂಬ ದಾಖಲೆಯನ್ನು ಶಮಿ ನಿರ್ಮಿಸಿದ್ದಾರೆ. ಅದು ಕೂಡ ಹರ್ಭಜನ್, ಶ್ರೀನಾಥ್ ಹಾಗೂ ಅಗರ್ಕರ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Sep 23, 2023 | 6:38 PM

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ.

1 / 8
ಈ ಪಂದ್ಯದಲ್ಲಿ 10 ಓವರ್​ ಬೌಲ್ ಮಾಡಿದ್ದ ಶಮಿ 51 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಈ ಮೂಲಕ ಆಸ್ಟ್ರೇಲಿಯಾ ತಂಡವು 276 ರನ್​ಗಳಿಗೆ ಆಲೌಟ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಈ ಪಂದ್ಯದಲ್ಲಿ 10 ಓವರ್​ ಬೌಲ್ ಮಾಡಿದ್ದ ಶಮಿ 51 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಈ ಮೂಲಕ ಆಸ್ಟ್ರೇಲಿಯಾ ತಂಡವು 276 ರನ್​ಗಳಿಗೆ ಆಲೌಟ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

2 / 8
ಈ ಐದು ವಿಕೆಟ್​ಗಳೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ 2ನೇ ಭಾರತೀಯ ಬೌಲರ್​ ಎಂಬ ದಾಖಲೆಯನ್ನು ಶಮಿ ನಿರ್ಮಿಸಿದ್ದಾರೆ. ಅದು ಕೂಡ ಹರ್ಭಜನ್, ಶ್ರೀನಾಥ್ ಹಾಗೂ ಅಗರ್ಕರ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಹಾಗಿದ್ರೆ ಆಸೀಸ್ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಟಾಪ್-5 ಭಾರತೀಯ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

ಈ ಐದು ವಿಕೆಟ್​ಗಳೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ 2ನೇ ಭಾರತೀಯ ಬೌಲರ್​ ಎಂಬ ದಾಖಲೆಯನ್ನು ಶಮಿ ನಿರ್ಮಿಸಿದ್ದಾರೆ. ಅದು ಕೂಡ ಹರ್ಭಜನ್, ಶ್ರೀನಾಥ್ ಹಾಗೂ ಅಗರ್ಕರ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಹಾಗಿದ್ರೆ ಆಸೀಸ್ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಟಾಪ್-5 ಭಾರತೀಯ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

3 / 8
1- ಕಪಿಲ್ ದೇವ್: ಭಾರತ ತಂಡದ ಮಾಜಿ ಆಲ್​ರೌಂಡರ್ ಕಪಿಲ್ ದೇವ್ ಆಸ್ಟ್ರೇಲಿಯಾ ವಿರುದ್ಧ 41 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 45 ವಿಕೆಟ್​ ಕಬಳಿಸುವ ಆಸೀಸ್ ವಿರುದ್ಧ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್ ಎನಿಸಿಕೊಂಡಿದ್ದಾರೆ.

1- ಕಪಿಲ್ ದೇವ್: ಭಾರತ ತಂಡದ ಮಾಜಿ ಆಲ್​ರೌಂಡರ್ ಕಪಿಲ್ ದೇವ್ ಆಸ್ಟ್ರೇಲಿಯಾ ವಿರುದ್ಧ 41 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 45 ವಿಕೆಟ್​ ಕಬಳಿಸುವ ಆಸೀಸ್ ವಿರುದ್ಧ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್ ಎನಿಸಿಕೊಂಡಿದ್ದಾರೆ.

4 / 8
2- ಮೊಹಮ್ಮದ್ ಶಮಿ: ಮೊಹಾಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್ ಕಬಳಿಸುವ ಮೂಲಕ ಶಮಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 32 ಪಂದ್ಯಗಳನ್ನಾಡಿರುವ ಶಮಿ ಒಟ್ಟು 37 ವಿಕೆಟ್ ಕಬಳಿಸಿದ್ದಾರೆ.

2- ಮೊಹಮ್ಮದ್ ಶಮಿ: ಮೊಹಾಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್ ಕಬಳಿಸುವ ಮೂಲಕ ಶಮಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 32 ಪಂದ್ಯಗಳನ್ನಾಡಿರುವ ಶಮಿ ಒಟ್ಟು 37 ವಿಕೆಟ್ ಕಬಳಿಸಿದ್ದಾರೆ.

5 / 8
3- ಅಜಿತ್ ಅಗರ್ಕರ್: ಆಸ್ಟ್ರೇಲಿಯಾ ವಿರುದ್ಧ 21 ಏಕದಿನ ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಅಗರ್ಕರ್ ಒಟ್ಟು 36 ವಿಕೆಟ್ ಕಬಳಿಸಿದ್ದಾರೆ.

3- ಅಜಿತ್ ಅಗರ್ಕರ್: ಆಸ್ಟ್ರೇಲಿಯಾ ವಿರುದ್ಧ 21 ಏಕದಿನ ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಅಗರ್ಕರ್ ಒಟ್ಟು 36 ವಿಕೆಟ್ ಕಬಳಿಸಿದ್ದಾರೆ.

6 / 8
4- ಜಾವಗಲ್ ಶ್ರೀನಾಥ್: ಮೈಸೂರು ಎಕ್ಸ್​ಪ್ರೆಸ್ ಖ್ಯಾತಿಯ ಜಾವಗಲ್ ಶ್ರೀನಾಥ್ ಆಸ್ಟ್ರೇಲಿಯಾ ವಿರುದ್ಧ 29 ಪಂದ್ಯಗಳನ್ನಾಡಿದ್ದು, ಈ ವೇಳೆ 33 ವಿಕೆಟ್ ಕಬಳಿಸಿದ್ದಾರೆ.

4- ಜಾವಗಲ್ ಶ್ರೀನಾಥ್: ಮೈಸೂರು ಎಕ್ಸ್​ಪ್ರೆಸ್ ಖ್ಯಾತಿಯ ಜಾವಗಲ್ ಶ್ರೀನಾಥ್ ಆಸ್ಟ್ರೇಲಿಯಾ ವಿರುದ್ಧ 29 ಪಂದ್ಯಗಳನ್ನಾಡಿದ್ದು, ಈ ವೇಳೆ 33 ವಿಕೆಟ್ ಕಬಳಿಸಿದ್ದಾರೆ.

7 / 8
5- ಹರ್ಭಜನ್ ಸಿಂಗ್: ಆಸ್ಟ್ರೇಲಿಯಾ ವಿರುದ್ಧ 35 ಏಕದಿನ ಪಂದ್ಯಗಳನ್ನಾಡಿರುವ ಹರ್ಭಜನ್ ಸಿಂಗ್ ಒಟ್ಟು 32 ವಿಕೆಟ್ ಕಬಳಿಸಿದ್ದಾರೆ.

5- ಹರ್ಭಜನ್ ಸಿಂಗ್: ಆಸ್ಟ್ರೇಲಿಯಾ ವಿರುದ್ಧ 35 ಏಕದಿನ ಪಂದ್ಯಗಳನ್ನಾಡಿರುವ ಹರ್ಭಜನ್ ಸಿಂಗ್ ಒಟ್ಟು 32 ವಿಕೆಟ್ ಕಬಳಿಸಿದ್ದಾರೆ.

8 / 8
Follow us
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ