AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್​ ನಾಯಕತ್ವಕ್ಕೆ ಪೈಪೋಟಿ ಶುರು; ಟೀಂ ಇಂಡಿಯಾದ ಟೆಸ್ಟ್ ಸಾರಥ್ಯಕ್ಕೆ ನಾನು ಸಿದ್ದ ಎಂದ ಮತ್ತೊಬ್ಬ ಬೌಲರ್!

Mohammed Shami: ನಾನು ಸದ್ಯಕ್ಕೆ ನಾಯಕತ್ವದ ಬಗ್ಗೆ ಹೆಚ್ಚು ಯೋಚಿಸುತ್ತಿಲ್ಲ ಆದರೆ ನನಗೆ ನೀಡುವ ಯಾವುದೇ ಜವಾಬ್ದಾರಿಗೆ ನಾನು ಸಿದ್ಧನಿದ್ದೇನೆ.

TV9 Web
| Updated By: ಪೃಥ್ವಿಶಂಕರ|

Updated on: Jan 27, 2022 | 10:45 PM

Share
ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಅತಿದೊಡ್ಡ ಮ್ಯಾಚ್ ವಿನ್ನರ್‌ಗಳಲ್ಲಿ ಒಬ್ಬರಾದ ಮೊಹಮ್ಮದ್ ಶಮಿ ಈಗ ಟೆಸ್ಟ್ ನಾಯಕರಾಗಲು ಸಿದ್ಧರಾಗಿದ್ದಾರೆ. ಅವಕಾಶ ಸಿಕ್ಕರೆ ನಾಯಕತ್ವದ ಜವಾಬ್ದಾರಿ ನಿಭಾಯಿಸಲು ಸಿದ್ಧ ಎಂದು ಮೊಹಮ್ಮದ್ ಶಮಿ ಹೇಳಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಅತಿದೊಡ್ಡ ಮ್ಯಾಚ್ ವಿನ್ನರ್‌ಗಳಲ್ಲಿ ಒಬ್ಬರಾದ ಮೊಹಮ್ಮದ್ ಶಮಿ ಈಗ ಟೆಸ್ಟ್ ನಾಯಕರಾಗಲು ಸಿದ್ಧರಾಗಿದ್ದಾರೆ. ಅವಕಾಶ ಸಿಕ್ಕರೆ ನಾಯಕತ್ವದ ಜವಾಬ್ದಾರಿ ನಿಭಾಯಿಸಲು ಸಿದ್ಧ ಎಂದು ಮೊಹಮ್ಮದ್ ಶಮಿ ಹೇಳಿದ್ದಾರೆ.

1 / 5
India.com ಜೊತೆಗಿನ ಸಂವಾದದಲ್ಲಿ ಮೊಹಮ್ಮದ್ ಶಮಿ, 'ನಾನು ಸದ್ಯಕ್ಕೆ ನಾಯಕತ್ವದ ಬಗ್ಗೆ ಹೆಚ್ಚು ಯೋಚಿಸುತ್ತಿಲ್ಲ ಆದರೆ ನನಗೆ ನೀಡುವ ಯಾವುದೇ ಜವಾಬ್ದಾರಿಗೆ ನಾನು ಸಿದ್ಧನಿದ್ದೇನೆ. ನಿಜ ಹೇಳಬೇಕೆಂದರೆ ಟೀಂ ಇಂಡಿಯಾ ನಾಯಕನಾಗಲು ಯಾರಿಗೆ ಇಷ್ಟವಿರಲ್ಲ? ಆದರೆ ಅದೊಂದೇ ಅಲ್ಲ, ನಾನು ತಂಡಕ್ಕೆ ಎಲ್ಲ ರೀತಿಯಲ್ಲೂ ಕೊಡುಗೆ ನೀಡಲು ಬಯಸುತ್ತೇನೆ.

India.com ಜೊತೆಗಿನ ಸಂವಾದದಲ್ಲಿ ಮೊಹಮ್ಮದ್ ಶಮಿ, 'ನಾನು ಸದ್ಯಕ್ಕೆ ನಾಯಕತ್ವದ ಬಗ್ಗೆ ಹೆಚ್ಚು ಯೋಚಿಸುತ್ತಿಲ್ಲ ಆದರೆ ನನಗೆ ನೀಡುವ ಯಾವುದೇ ಜವಾಬ್ದಾರಿಗೆ ನಾನು ಸಿದ್ಧನಿದ್ದೇನೆ. ನಿಜ ಹೇಳಬೇಕೆಂದರೆ ಟೀಂ ಇಂಡಿಯಾ ನಾಯಕನಾಗಲು ಯಾರಿಗೆ ಇಷ್ಟವಿರಲ್ಲ? ಆದರೆ ಅದೊಂದೇ ಅಲ್ಲ, ನಾನು ತಂಡಕ್ಕೆ ಎಲ್ಲ ರೀತಿಯಲ್ಲೂ ಕೊಡುಗೆ ನೀಡಲು ಬಯಸುತ್ತೇನೆ.

2 / 5
ವೆಸ್ಟ್ ಇಂಡೀಸ್ ವಿರುದ್ಧದ ODI ಮತ್ತು T20 ಸರಣಿಗೆ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ. ಆದರೆ, ಶಮಿ ಎಲ್ಲ ಮಾದರಿಯಲ್ಲೂ ಆಯ್ಕೆಗೆ ಲಭ್ಯರಿದ್ದಾರೆ ಎಂದಿದ್ದಾರೆ. ಎಲ್ಲ ಮಾದರಿಯಲ್ಲೂ ನಾನು ಆಯ್ಕೆಗೆ ಲಭ್ಯನಿದ್ದೇನೆ ಎಂದು ಶಮಿ ಹೇಳಿದ್ದಾರೆ. ನಾನು ಅವಕಾಶಕ್ಕಾಗಿ ಕಾಯುತ್ತಿದ್ದೇನೆ ಎಂದಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ODI ಮತ್ತು T20 ಸರಣಿಗೆ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ. ಆದರೆ, ಶಮಿ ಎಲ್ಲ ಮಾದರಿಯಲ್ಲೂ ಆಯ್ಕೆಗೆ ಲಭ್ಯರಿದ್ದಾರೆ ಎಂದಿದ್ದಾರೆ. ಎಲ್ಲ ಮಾದರಿಯಲ್ಲೂ ನಾನು ಆಯ್ಕೆಗೆ ಲಭ್ಯನಿದ್ದೇನೆ ಎಂದು ಶಮಿ ಹೇಳಿದ್ದಾರೆ. ನಾನು ಅವಕಾಶಕ್ಕಾಗಿ ಕಾಯುತ್ತಿದ್ದೇನೆ ಎಂದಿದ್ದಾರೆ.

3 / 5
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಮೊಹಮ್ಮದ್ ಶಮಿಗೂ ವಿಶ್ರಾಂತಿ ನೀಡಲಾಗಿತ್ತು. ಈ ಬಲಗೈ ವೇಗದ ಬೌಲರ್ ಟೆಸ್ಟ್ ಸರಣಿಯಲ್ಲಿ 14 ವಿಕೆಟ್ ಪಡೆದರು. ಸೆಂಚುರಿಯನ್‌ನಲ್ಲಿ ಐತಿಹಾಸಿಕ ಗೆಲುವು ಪಡೆಯುವಲ್ಲಿ ಶಮಿ ಪ್ರಮುಖ ಪಾತ್ರ ವಹಿಸಿದ್ದರು, ಆದರೆ ಆ ನಂತರ ಟೀಮ್ ಇಂಡಿಯಾ ಜೋಹಾನ್ಸ್‌ಬರ್ಗ್ ಮತ್ತು ಕೇಪ್ ಟೌನ್‌ನಲ್ಲಿ ಟೆಸ್ಟ್‌ಗಳನ್ನು ಸೋತು ಸರಣಿಯನ್ನು ಕಳೆದುಕೊಂಡಿತು.

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಮೊಹಮ್ಮದ್ ಶಮಿಗೂ ವಿಶ್ರಾಂತಿ ನೀಡಲಾಗಿತ್ತು. ಈ ಬಲಗೈ ವೇಗದ ಬೌಲರ್ ಟೆಸ್ಟ್ ಸರಣಿಯಲ್ಲಿ 14 ವಿಕೆಟ್ ಪಡೆದರು. ಸೆಂಚುರಿಯನ್‌ನಲ್ಲಿ ಐತಿಹಾಸಿಕ ಗೆಲುವು ಪಡೆಯುವಲ್ಲಿ ಶಮಿ ಪ್ರಮುಖ ಪಾತ್ರ ವಹಿಸಿದ್ದರು, ಆದರೆ ಆ ನಂತರ ಟೀಮ್ ಇಂಡಿಯಾ ಜೋಹಾನ್ಸ್‌ಬರ್ಗ್ ಮತ್ತು ಕೇಪ್ ಟೌನ್‌ನಲ್ಲಿ ಟೆಸ್ಟ್‌ಗಳನ್ನು ಸೋತು ಸರಣಿಯನ್ನು ಕಳೆದುಕೊಂಡಿತು.

4 / 5
ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ ಭಾರತ ತಂಡದ ಟಾಪ್ 10ರೊಳಗೆ ಸ್ಥಾನ ಗಳಿಸಿದ್ದಾರೆ. ಬೆಂಗಳೂರು ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಪಡೆದಿದ್ದ ಬುಮ್ರಾ ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ.

ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ ಭಾರತ ತಂಡದ ಟಾಪ್ 10ರೊಳಗೆ ಸ್ಥಾನ ಗಳಿಸಿದ್ದಾರೆ. ಬೆಂಗಳೂರು ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಪಡೆದಿದ್ದ ಬುಮ್ರಾ ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ.

5 / 5
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?