ನಾನು ಭಾರತೀಯ ಮುಸ್ಲಿಂ: ಪಾಕಿಸ್ತಾನ ಟ್ರೋಲಿಗರ ಮೈಚಳಿ ಬಿಡಿಸಿದ ಮೊಹಮ್ಮದ್ ಶಮಿ

Mohammed Shami Sajda: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಮೊಹಮ್ಮದ್ ಶಮಿ ಅವರ ಪ್ರದರ್ಶನವನ್ನು ಕ್ರಿಕೆಟ್ ಪಂಡಿತರು ಶ್ಲಾಘಿಸಿದರು. ಆದರೆ ಪಾಕಿಸ್ತಾನದಿಂದ ಮಾತ್ರ ಶಮಿ ಬಗ್ಗೆ ದ್ವೇಷಪೂರಿತ ಹೇಳಿಕೆಗಳು ಕೇಳಿಬಂದವು. ಅಂತಹ ಒಂದು ಸುಳ್ಳು ಸುದ್ದಿಗೆ ಇದೀಗ ಶಮಿ ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ.

|

Updated on:Dec 14, 2023 | 10:55 AM

ಟೀಮ್ ಇಂಡಿಯಾ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಕಳೆದ ಎರಡು ತಿಂಗಳುಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಐಸಿಸಿ ಏಕದಿನ ವಿಶ್ವಕಪ್ 2023 ರ ಮೊದಲ 4 ಪಂದ್ಯಗಳಿಂದ ಹೊರಗುಳಿದ ನಂತರ, ತಂಡಕ್ಕೆ ಮರಳಿದ ಶಮಿ ಅದ್ಭುತ ಪ್ರದರ್ಶನ ನೀಡಿ ತಂಡವನ್ನು ಫೈನಲ್‌ಗೆ ಕರೆದೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದರು.

ಟೀಮ್ ಇಂಡಿಯಾ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಕಳೆದ ಎರಡು ತಿಂಗಳುಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಐಸಿಸಿ ಏಕದಿನ ವಿಶ್ವಕಪ್ 2023 ರ ಮೊದಲ 4 ಪಂದ್ಯಗಳಿಂದ ಹೊರಗುಳಿದ ನಂತರ, ತಂಡಕ್ಕೆ ಮರಳಿದ ಶಮಿ ಅದ್ಭುತ ಪ್ರದರ್ಶನ ನೀಡಿ ತಂಡವನ್ನು ಫೈನಲ್‌ಗೆ ಕರೆದೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದರು.

1 / 6
ಮೊಹಮ್ಮದ್ ಶಮಿ ಅವರ ಪ್ರದರ್ಶನವನ್ನು ಕ್ರಿಕೆಟ್ ಪಂಡಿತರು ಶ್ಲಾಘಿಸಿದರು. ಆದರೆ ಪಾಕಿಸ್ತಾನದಿಂದ ಮಾತ್ರ ಶಮಿ ಬಗ್ಗೆ ದ್ವೇಷಪೂರಿತ ಹೇಳಿಕೆಗಳು ಮತ್ತು ತಪ್ಪು ಕಲ್ಪನೆಗಳು ಕೇಳಿಬಂದವು. ಅಂತಹ ಒಂದು ಸುಳ್ಳು ಸುದ್ದಿಗೆ ಇದೀಗ ಶಮಿ ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ.

ಮೊಹಮ್ಮದ್ ಶಮಿ ಅವರ ಪ್ರದರ್ಶನವನ್ನು ಕ್ರಿಕೆಟ್ ಪಂಡಿತರು ಶ್ಲಾಘಿಸಿದರು. ಆದರೆ ಪಾಕಿಸ್ತಾನದಿಂದ ಮಾತ್ರ ಶಮಿ ಬಗ್ಗೆ ದ್ವೇಷಪೂರಿತ ಹೇಳಿಕೆಗಳು ಮತ್ತು ತಪ್ಪು ಕಲ್ಪನೆಗಳು ಕೇಳಿಬಂದವು. ಅಂತಹ ಒಂದು ಸುಳ್ಳು ಸುದ್ದಿಗೆ ಇದೀಗ ಶಮಿ ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ.

2 / 6
ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಶಮಿ 5 ವಿಕೆಟ್ ಪಡೆದರು. 5ನೇ ವಿಕೆಟ್ ಪಡೆದ ಬಳಿಕ ಶಮಿ ಮೈದಾನದಲ್ಲಿ ಮಂಡಿಯೂರಿ ತಲೆಬಾಗಿ ಕುಳಿತರು. ಅವನ ಎರಡೂ ಕೈಗಳು ನೆಲದ ಮೇಲಿದ್ದವು. ನಂತರ ಎದ್ದು ನಿಂತರು. ಈ ಫೋಟೋ ಸಾಕಷ್ಟು ವೈರಲ್ ಆಗಿತ್ತು. ಅಲ್ಲದೆ ಪಾಕಿಸ್ತಾನಿ ಪತ್ರಕರ್ತರು ಮತ್ತು ಅಭಿಮಾನಿಗಳು, ಶಮಿ ಸಜ್ದಾ ಮಾಡಲು ಬಯಸಿದ್ದರು, ಆದರೆ ಅವರು ಭಾರತದಲ್ಲಿದ್ದ ಕಾರಣ ಮಾಡಲಿಲ್ಲ ಎಂದು ಹೇಳಿದ್ದರು.

ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಶಮಿ 5 ವಿಕೆಟ್ ಪಡೆದರು. 5ನೇ ವಿಕೆಟ್ ಪಡೆದ ಬಳಿಕ ಶಮಿ ಮೈದಾನದಲ್ಲಿ ಮಂಡಿಯೂರಿ ತಲೆಬಾಗಿ ಕುಳಿತರು. ಅವನ ಎರಡೂ ಕೈಗಳು ನೆಲದ ಮೇಲಿದ್ದವು. ನಂತರ ಎದ್ದು ನಿಂತರು. ಈ ಫೋಟೋ ಸಾಕಷ್ಟು ವೈರಲ್ ಆಗಿತ್ತು. ಅಲ್ಲದೆ ಪಾಕಿಸ್ತಾನಿ ಪತ್ರಕರ್ತರು ಮತ್ತು ಅಭಿಮಾನಿಗಳು, ಶಮಿ ಸಜ್ದಾ ಮಾಡಲು ಬಯಸಿದ್ದರು, ಆದರೆ ಅವರು ಭಾರತದಲ್ಲಿದ್ದ ಕಾರಣ ಮಾಡಲಿಲ್ಲ ಎಂದು ಹೇಳಿದ್ದರು.

3 / 6
ಕಳೆದ ಒಂದು ತಿಂಗಳಿಂದ ಈ ವಿಚಾರದ ಬಗ್ಗೆ ಏನನ್ನೂ ಹೇಳದ ಶಮಿ ಇದೀಗ ಸ್ಪಷ್ಟನೆ ನೀಡಿದ್ದಾರೆ. ನಾನು ಭಾರತೀಯ ಮುಸ್ಲಿಂ ಎಂದು ಹೆಮ್ಮೆಪಡುತ್ತೇನೆ. ಭಾರತದ ಯಾವುದೇ ವೇದಿಕೆಗೆ ಯಾವಾಗ ಬೇಕಾದರೂ ತಲೆಬಾಗಬಹುದು ಮತ್ತು ಅದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಶಮಿ ಖಡಕ್ ಹೇಳಿದ್ದಾರೆ.

ಕಳೆದ ಒಂದು ತಿಂಗಳಿಂದ ಈ ವಿಚಾರದ ಬಗ್ಗೆ ಏನನ್ನೂ ಹೇಳದ ಶಮಿ ಇದೀಗ ಸ್ಪಷ್ಟನೆ ನೀಡಿದ್ದಾರೆ. ನಾನು ಭಾರತೀಯ ಮುಸ್ಲಿಂ ಎಂದು ಹೆಮ್ಮೆಪಡುತ್ತೇನೆ. ಭಾರತದ ಯಾವುದೇ ವೇದಿಕೆಗೆ ಯಾವಾಗ ಬೇಕಾದರೂ ತಲೆಬಾಗಬಹುದು ಮತ್ತು ಅದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಶಮಿ ಖಡಕ್ ಹೇಳಿದ್ದಾರೆ.

4 / 6
ಪಾಕಿಸ್ತಾನಿಗಳು ತೊಂದರೆ ಕೊಡುವುದರ ಬಗ್ಗೆ ಮಾತ್ರ ಯೋಚಿಸುತ್ತಾರೆ ಮತ್ತು ಗಾಸಿಪ್ ಮಾಡಲು ಇಷ್ಟಪಡುತ್ತಾರೆ ಎಂದು ಹೇಳುವ ಮೂಲಕ ಸುಳ್ಳು ಸುದ್ದಿ ಹರಿ ಬಿಡುತ್ತಿದ್ದ ಪಾಕಿಸ್ತಾನಿಗಳ ಬಾಯಿ ಮುಚ್ಚಿಸಿದ್ದಾರೆ. ಶಮಿ ಹೇಳಿಕೆ ಈಗ ಸಖತ್ ವೈರಲ್ ಆಗುತ್ತಿದೆ.

ಪಾಕಿಸ್ತಾನಿಗಳು ತೊಂದರೆ ಕೊಡುವುದರ ಬಗ್ಗೆ ಮಾತ್ರ ಯೋಚಿಸುತ್ತಾರೆ ಮತ್ತು ಗಾಸಿಪ್ ಮಾಡಲು ಇಷ್ಟಪಡುತ್ತಾರೆ ಎಂದು ಹೇಳುವ ಮೂಲಕ ಸುಳ್ಳು ಸುದ್ದಿ ಹರಿ ಬಿಡುತ್ತಿದ್ದ ಪಾಕಿಸ್ತಾನಿಗಳ ಬಾಯಿ ಮುಚ್ಚಿಸಿದ್ದಾರೆ. ಶಮಿ ಹೇಳಿಕೆ ಈಗ ಸಖತ್ ವೈರಲ್ ಆಗುತ್ತಿದೆ.

5 / 6
ಲಂಕಾ ವಿರುದ್ಧದ ಪಂದ್ಯದಲ್ಲಿ ಶಮಿ ಬೇಗನೆ 3 ವಿಕೆಟ್‌ಗಳನ್ನು ಕಿತ್ತಿದ್ದರಯ. ಅಲ್ಲದೆ ಮುಂದಿನ 2-3 ಓವರ್‌ಗಳಲ್ಲಿ 5 ವಿಕೆಟ್‌ಗಳನ್ನು ಕೀಳಬೇಕು ಎಂದು ಪಣತೊಟ್ಟಿದ್ದರಂತೆ. ಇದಕ್ಕಾಗಿ ಅವರು ತಮ್ಮ ಮಿತಿಗಿಂತ ಹೆಚ್ಚು ಕಠಿಣವಾಗಿ ಬೌಲ್ ಮಾಡಿದ್ದಾರೆ. 6ನೇ ಓವರ್​ನಲ್ಲಿ 5ನೇ ವಿಕೆಟ್ ಕೂಡ ಪಡೆದಿದ್ದಾರೆ. ಆಗ ಸುಸ್ತಾಗಿ ಮಂಡಿಯೂರಿ ಕೆಳಗೆ ಬಿದ್ದೆ ಎಂದು ಶಮಿ ಹೇಳಿದ್ದಾರೆ.

ಲಂಕಾ ವಿರುದ್ಧದ ಪಂದ್ಯದಲ್ಲಿ ಶಮಿ ಬೇಗನೆ 3 ವಿಕೆಟ್‌ಗಳನ್ನು ಕಿತ್ತಿದ್ದರಯ. ಅಲ್ಲದೆ ಮುಂದಿನ 2-3 ಓವರ್‌ಗಳಲ್ಲಿ 5 ವಿಕೆಟ್‌ಗಳನ್ನು ಕೀಳಬೇಕು ಎಂದು ಪಣತೊಟ್ಟಿದ್ದರಂತೆ. ಇದಕ್ಕಾಗಿ ಅವರು ತಮ್ಮ ಮಿತಿಗಿಂತ ಹೆಚ್ಚು ಕಠಿಣವಾಗಿ ಬೌಲ್ ಮಾಡಿದ್ದಾರೆ. 6ನೇ ಓವರ್​ನಲ್ಲಿ 5ನೇ ವಿಕೆಟ್ ಕೂಡ ಪಡೆದಿದ್ದಾರೆ. ಆಗ ಸುಸ್ತಾಗಿ ಮಂಡಿಯೂರಿ ಕೆಳಗೆ ಬಿದ್ದೆ ಎಂದು ಶಮಿ ಹೇಳಿದ್ದಾರೆ.

6 / 6

Published On - 10:52 am, Thu, 14 December 23

Follow us
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ