AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಮಿಯಾ ಮ್ಯಾಜಿಕ್: ಮಿಂಚಿನ ದಾಳಿಯೊಂದಿಗೆ ವಿಶೇಷ ಸಾಧನೆ ಮಾಡಿದ ಸಿರಾಜ್

Mohammed Siraj: ಟೀಮ್ ಇಂಡಿಯಾ ಪರ ಸಿರಾಜ್ 4 ವಿಕೆಟ್ ಕಬಳಿಸಿದರೆ, ಶಾರ್ದೂಲ್ ಠಾಕೂರ್ ಹಾಗೂ ಶಮಿ ತಲಾ 2 ವಿಕೆಟ್ ಪಡೆದರು. ಹಾಗೆಯೇ ರವೀಂದ್ರ ಜಡೇಜಾ 1 ವಿಕೆಟ್ ಕಬಳಿಸಿದರು.

TV9 Web
| Edited By: |

Updated on: Jun 08, 2023 | 7:23 PM

Share
WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದಾರೆ.

WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದಾರೆ.

1 / 8
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಸಿರಾಜ್ ಯಶಸ್ವಿಯಾಗಿದ್ದರು. 4ನೇ ಓವರ್​ನಲ್ಲಿ ಉಸ್ಮಾನ್ ಖ್ವಾಜಾ (0) ರನ್ನು ಔಟ್ ಮಾಡುವ ಮಿಯಾ ಮ್ಯಾಜಿಕ್ ತೋರಿಸಿದ್ದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಸಿರಾಜ್ ಯಶಸ್ವಿಯಾಗಿದ್ದರು. 4ನೇ ಓವರ್​ನಲ್ಲಿ ಉಸ್ಮಾನ್ ಖ್ವಾಜಾ (0) ರನ್ನು ಔಟ್ ಮಾಡುವ ಮಿಯಾ ಮ್ಯಾಜಿಕ್ ತೋರಿಸಿದ್ದರು.

2 / 8
ಇದಾದ ಬಳಿಕ ಆಸ್ಟ್ರೇಲಿಯಾ ಬ್ಯಾಟರ್​ಗಳು ಮೇಲುಗೈ ಸಾಧಿಸಿದರೂ 2ನೇ ದಿನದಾಟದಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಕಂಬ್ಯಾಕ್ ಮಾಡಿದ್ದಾರೆ. ಅದರಂತೆ 2ನೇ ದಿನದಾಟದ ಆರಂಭದಲ್ಲೇ ಟ್ರಾವಿಸ್ ಹೆಡ್ (163) ಗೆ ಸಿರಾಜ್ ಪೆವಿಲಿಯನ್ ಹಾದಿ ತೋರಿಸಿದರು.

ಇದಾದ ಬಳಿಕ ಆಸ್ಟ್ರೇಲಿಯಾ ಬ್ಯಾಟರ್​ಗಳು ಮೇಲುಗೈ ಸಾಧಿಸಿದರೂ 2ನೇ ದಿನದಾಟದಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಕಂಬ್ಯಾಕ್ ಮಾಡಿದ್ದಾರೆ. ಅದರಂತೆ 2ನೇ ದಿನದಾಟದ ಆರಂಭದಲ್ಲೇ ಟ್ರಾವಿಸ್ ಹೆಡ್ (163) ಗೆ ಸಿರಾಜ್ ಪೆವಿಲಿಯನ್ ಹಾದಿ ತೋರಿಸಿದರು.

3 / 8
ಇನ್ನು ನಾಥನ್ ಲಿಯಾನ್​ (9) ಹಾಗೂ ಆಲ್​ರೌಂಡರ್ ಪ್ಯಾಟ್ ಕಮಿನ್ಸ್ (9) ವಿಕೆಟ್ ಕಬಳಿಸಿ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ತಂಡವನ್ನು 469 ರನ್​ಗಳಿಗೆ ಆಲೌಟ್ ಮಾಡಿದರು.

ಇನ್ನು ನಾಥನ್ ಲಿಯಾನ್​ (9) ಹಾಗೂ ಆಲ್​ರೌಂಡರ್ ಪ್ಯಾಟ್ ಕಮಿನ್ಸ್ (9) ವಿಕೆಟ್ ಕಬಳಿಸಿ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ತಂಡವನ್ನು 469 ರನ್​ಗಳಿಗೆ ಆಲೌಟ್ ಮಾಡಿದರು.

4 / 8
 ಟೀಮ್ ಇಂಡಿಯಾ ಪರ ಸಿರಾಜ್ 4 ವಿಕೆಟ್ ಕಬಳಿಸಿದರೆ, ಶಾರ್ದೂಲ್ ಠಾಕೂರ್ ಹಾಗೂ ಶಮಿ ತಲಾ 2 ವಿಕೆಟ್ ಪಡೆದರು. ಹಾಗೆಯೇ ರವೀಂದ್ರ ಜಡೇಜಾ 1 ವಿಕೆಟ್ ಕಬಳಿಸಿದರು.

ಟೀಮ್ ಇಂಡಿಯಾ ಪರ ಸಿರಾಜ್ 4 ವಿಕೆಟ್ ಕಬಳಿಸಿದರೆ, ಶಾರ್ದೂಲ್ ಠಾಕೂರ್ ಹಾಗೂ ಶಮಿ ತಲಾ 2 ವಿಕೆಟ್ ಪಡೆದರು. ಹಾಗೆಯೇ ರವೀಂದ್ರ ಜಡೇಜಾ 1 ವಿಕೆಟ್ ಕಬಳಿಸಿದರು.

5 / 8
ವಿಶೇಷ ಎಂದರೆ ಈ 4 ವಿಕೆಟ್​ಗಳೊಂದಿಗೆ ಮೊಹಮ್ಮದ್ ಸಿರಾಜ್ ಟೆಸ್ಟ್ ಕ್ರಿಕೆಟ್​ನಲ್ಲಿ 50 ವಿಕೆಟ್​ಗಳನ್ನು ಪೂರೈಸಿದ್ದಾರೆ. ಇದುವರೆಗೆ 19 ಟೆಸ್ಟ್ ಪಂದ್ಯಗಳನ್ನಾಡಿರುವ ಸಿರಾಜ್ ಒಟ್ಟು 51 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ವಿಶೇಷ ಎಂದರೆ ಈ 4 ವಿಕೆಟ್​ಗಳೊಂದಿಗೆ ಮೊಹಮ್ಮದ್ ಸಿರಾಜ್ ಟೆಸ್ಟ್ ಕ್ರಿಕೆಟ್​ನಲ್ಲಿ 50 ವಿಕೆಟ್​ಗಳನ್ನು ಪೂರೈಸಿದ್ದಾರೆ. ಇದುವರೆಗೆ 19 ಟೆಸ್ಟ್ ಪಂದ್ಯಗಳನ್ನಾಡಿರುವ ಸಿರಾಜ್ ಒಟ್ಟು 51 ವಿಕೆಟ್​ಗಳನ್ನು ಕಬಳಿಸಿದ್ದಾರೆ.

6 / 8
ಈ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ 50 ವಿಕೆಟ್​ಗಳನ್ನು ಕಬಳಿಸಿದ ಭಾರತದ 42ನೇ ಬೌಲರ್​ ಎನಿಸಿಕೊಂಡರು.

ಈ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ 50 ವಿಕೆಟ್​ಗಳನ್ನು ಕಬಳಿಸಿದ ಭಾರತದ 42ನೇ ಬೌಲರ್​ ಎನಿಸಿಕೊಂಡರು.

7 / 8
ಮೊಹಮ್ಮದ್ ಸಿರಾಜ್ ಈ 51 ವಿಕೆಟ್​ಗಳಲ್ಲಿ 21 ವಿಕೆಟ್​ಗಳನ್ನು ಕಬಳಿಸಿರುವುದು ಇಂಗ್ಲೆಂಡ್​ನ ಪಿಚ್​ನಲ್ಲಿ ಎಂಬುದು ಮತ್ತೊಂದು ವಿಶೇಷ.

ಮೊಹಮ್ಮದ್ ಸಿರಾಜ್ ಈ 51 ವಿಕೆಟ್​ಗಳಲ್ಲಿ 21 ವಿಕೆಟ್​ಗಳನ್ನು ಕಬಳಿಸಿರುವುದು ಇಂಗ್ಲೆಂಡ್​ನ ಪಿಚ್​ನಲ್ಲಿ ಎಂಬುದು ಮತ್ತೊಂದು ವಿಶೇಷ.

8 / 8
Web contact
Web contact

TV9 Kannada

Read More
Follow Us
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ