AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Siraj: ಸೋಲಿನ ನಡುವೆ ಮೊಹಮ್ಮದ್ ಸಿರಾಜ್ ಸೆಂಚುರಿ

India vs Australia: ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ವಿಶೇಷ ಮೈಲುಗಲ್ಲು ಮುಟ್ಟಿದ್ದಾರೆ. ಅದು ಕೂಡ ಕೇವಲ 4 ವರ್ಷಗಳಲ್ಲಿ ನೂರು ವಿಕೆಟ್​​ಗಳನ್ನು ಕಬಳಿಸುವ ಮೂಲಕ ಎಂಬುದು ವಿಶೇಷ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 24ನೇ ಬೌಲರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 05, 2025 | 12:33 PM

Share
ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ನಾಲ್ಕು ವಿಕೆಟ್​​ಗಳೊಂದಿಗೆ ಸಿರಾಜ್ ಟೆಸ್ಟ್ ಕ್ರಿಕೆಟ್​ನಲ್ಲಿ 100 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಸರಣಿಯಲ್ಲಿ ನೂರು ವಿಕೆಟ್ ಕಬಳಿಸಿ ಭಾರತದ 4ನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ನಾಲ್ಕು ವಿಕೆಟ್​​ಗಳೊಂದಿಗೆ ಸಿರಾಜ್ ಟೆಸ್ಟ್ ಕ್ರಿಕೆಟ್​ನಲ್ಲಿ 100 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಸರಣಿಯಲ್ಲಿ ನೂರು ವಿಕೆಟ್ ಕಬಳಿಸಿ ಭಾರತದ 4ನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

1 / 5
 ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಭಾರತೀಯ ಬೌಲರ್​ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ (195) ಅಗ್ರಸ್ಥಾನದಲ್ಲಿದ್ದರೆ, ಜಸ್​ಪ್ರೀತ್ ಬುಮ್ರಾ (156) ಹಾಗೂ ರವೀಂದ್ರ ಜಡೇಜಾ (131) ನಂತರದ ಸ್ಥಾನಗಳಲಿದ್ದಾರೆ. ಇದೀಗ ಈ ಪಟ್ಟಿಗೆ ಮೊಹಮ್ಮದ್ ಸಿರಾಜ್ ಕೂಡ ಎಂಟ್ರಿ ಕೊಟ್ಟಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಭಾರತೀಯ ಬೌಲರ್​ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ (195) ಅಗ್ರಸ್ಥಾನದಲ್ಲಿದ್ದರೆ, ಜಸ್​ಪ್ರೀತ್ ಬುಮ್ರಾ (156) ಹಾಗೂ ರವೀಂದ್ರ ಜಡೇಜಾ (131) ನಂತರದ ಸ್ಥಾನಗಳಲಿದ್ದಾರೆ. ಇದೀಗ ಈ ಪಟ್ಟಿಗೆ ಮೊಹಮ್ಮದ್ ಸಿರಾಜ್ ಕೂಡ ಎಂಟ್ರಿ ಕೊಟ್ಟಿದ್ದಾರೆ.

2 / 5
ಟೀಮ್ ಇಂಡಿಯಾ ಪರ ಈವರೆಗೆ 36 ಟೆಸ್ಟ್ ಪಂದ್ಯಗಳನ್ನಾಡಿರುವ ಮೊಹಮ್ಮದ್ ಸಿರಾಜ್ 67 ಇನಿಂಗ್ಸ್​ಗಳಲ್ಲಿ 5306 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 3.48	ಎಕಾನಮಿ ರೇಟ್​ನಲ್ಲಿ ಒಟ್ಟು 100 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಟೀಮ್ ಇಂಡಿಯಾ ಪರ ಈವರೆಗೆ 36 ಟೆಸ್ಟ್ ಪಂದ್ಯಗಳನ್ನಾಡಿರುವ ಮೊಹಮ್ಮದ್ ಸಿರಾಜ್ 67 ಇನಿಂಗ್ಸ್​ಗಳಲ್ಲಿ 5306 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 3.48 ಎಕಾನಮಿ ರೇಟ್​ನಲ್ಲಿ ಒಟ್ಟು 100 ವಿಕೆಟ್​ಗಳನ್ನು ಕಬಳಿಸಿದ್ದಾರೆ.

3 / 5
ಈ ನೂರು ವಿಕೆಟ್​​ಗಳೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ಪರ ಟೆಸ್ಟ್​ನಲ್ಲಿ ಶತಕ ಪೂರೈಸಿದ 24ನೇ ಬೌಲರ್ ಎನಿಸಿಕೊಂಡಿದ್ದಾರೆ. ಸದ್ಯ ಇರ್ಫಾನ್ ಪಠಾಣ್ (100 ವಿಕೆಟ್ಸ್) ದಾಖಲೆ ಸರಿಗಟ್ಟಿರುವ ಮೊಹಮ್ಮದ್ ಸಿರಾಜ್ ಮುಂಬರುವ ಸರಣಿಗಳ ಮೂಲಕ 15 ವಿಕೆಟ್ ಕಬಳಿಸಿದರೆ ಈ ಪಟ್ಟಿಯಲ್ಲಿ 19ನೇ ಸ್ಥಾನಕ್ಕೇರಬಹುದು.

ಈ ನೂರು ವಿಕೆಟ್​​ಗಳೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ಪರ ಟೆಸ್ಟ್​ನಲ್ಲಿ ಶತಕ ಪೂರೈಸಿದ 24ನೇ ಬೌಲರ್ ಎನಿಸಿಕೊಂಡಿದ್ದಾರೆ. ಸದ್ಯ ಇರ್ಫಾನ್ ಪಠಾಣ್ (100 ವಿಕೆಟ್ಸ್) ದಾಖಲೆ ಸರಿಗಟ್ಟಿರುವ ಮೊಹಮ್ಮದ್ ಸಿರಾಜ್ ಮುಂಬರುವ ಸರಣಿಗಳ ಮೂಲಕ 15 ವಿಕೆಟ್ ಕಬಳಿಸಿದರೆ ಈ ಪಟ್ಟಿಯಲ್ಲಿ 19ನೇ ಸ್ಥಾನಕ್ಕೇರಬಹುದು.

4 / 5
ಇನ್ನು ಮೊಹಮ್ಮದ್ ಸಿರಾಜ್ ಅವರ ಈ ಸಾಧನೆಯ ಹೊರತಾಗಿಯೂ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮುಗ್ಗರಿಸಿದೆ. ಈ ಪಂದ್ಯದಲ್ಲಿ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 185 ರನ್ ಬಾರಿಸಿದರೆ, ಆಸ್ಟ್ರೇಲಿಯಾ 181 ರನ್​ಗಳಿಗೆ ಆಲೌಟ್ ಆಗಿತ್ತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಭಾರತ ತಂಡವು ಕೇವಲ 157 ರನ್​​ಗಳಿಗೆ ಆಲೌಟ್ ಆಯಿತು. ಅದರಂತೆ ಕೊನೆಯ ಇನಿಂಗ್ಸ್​ನಲ್ಲಿ 162 ರನ್​ಗಳ ಗುರಿ ಪಡೆದ ಆಸ್ಟ್ರೇಲಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು ಮೊಹಮ್ಮದ್ ಸಿರಾಜ್ ಅವರ ಈ ಸಾಧನೆಯ ಹೊರತಾಗಿಯೂ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮುಗ್ಗರಿಸಿದೆ. ಈ ಪಂದ್ಯದಲ್ಲಿ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 185 ರನ್ ಬಾರಿಸಿದರೆ, ಆಸ್ಟ್ರೇಲಿಯಾ 181 ರನ್​ಗಳಿಗೆ ಆಲೌಟ್ ಆಗಿತ್ತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಭಾರತ ತಂಡವು ಕೇವಲ 157 ರನ್​​ಗಳಿಗೆ ಆಲೌಟ್ ಆಯಿತು. ಅದರಂತೆ ಕೊನೆಯ ಇನಿಂಗ್ಸ್​ನಲ್ಲಿ 162 ರನ್​ಗಳ ಗುರಿ ಪಡೆದ ಆಸ್ಟ್ರೇಲಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು