AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹಮ್ಮದ್ ಸಿರಾಜ್​ಗೆ ಒಲಿದ ತಂಡದ ನಾಯಕತ್ವ

Mohammed Siraj Captain: ರಣಜಿ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳಿಗೆ ಸಿದ್ಧತೆಗಳು ಶುರುವಾಗಿದೆ. ಜನವರಿ 22 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಅಂದರೆ ಇದೇ ಮೊದಲ ಬಾರಿಗೆ ಸಿರಾಜ್ ಹೆಸರಿನೊಂದಿಗೆ ಕ್ಯಾಪ್ಟನ್ ಪಟ್ಟ ಸೇರಿಕೊಂಡಿದೆ.

ಝಾಹಿರ್ ಯೂಸುಫ್
|

Updated on:Jan 15, 2026 | 10:32 AM

Share
ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಣಕ್ಕಿಳಿಯುತ್ತಿರುವ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್​ಗೆ ನಾಯಕತ್ವ ಒಲಿದಿದೆ. ಅದು ಕೂಡ ದೇಶೀಯ ಟೂರ್ನಿಯಲ್ಲಿ. ಅಂದರೆ ಮುಂಬರುವ ರಣಜಿ ಟೂರ್ನಿಯ ಪಂದ್ಯಗಳಲ್ಲಿ ಸಿರಾಜ್ ಕ್ಯಾಪ್ಟನ್ ಆಗಿ ಕಣಕ್ಕಿಳಿಯಲಿದ್ದಾರೆ.

ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಣಕ್ಕಿಳಿಯುತ್ತಿರುವ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್​ಗೆ ನಾಯಕತ್ವ ಒಲಿದಿದೆ. ಅದು ಕೂಡ ದೇಶೀಯ ಟೂರ್ನಿಯಲ್ಲಿ. ಅಂದರೆ ಮುಂಬರುವ ರಣಜಿ ಟೂರ್ನಿಯ ಪಂದ್ಯಗಳಲ್ಲಿ ಸಿರಾಜ್ ಕ್ಯಾಪ್ಟನ್ ಆಗಿ ಕಣಕ್ಕಿಳಿಯಲಿದ್ದಾರೆ.

1 / 5
ರಣಜಿ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳು ಜನವರಿ 22 ರಿಂದ ಶುರುವಾಗಲಿದೆ. ಈ ಪಂದ್ಯಗಳಿಗಾಗಿ ಹೈದರಾಬಾದ್ ತಂಡವನ್ನು ಘೋಷಿಸಲಾಗಿದ್ದು, 15 ಸದಸ್ಯರುಗಳ ಈ ತಂಡದ ನಾಯಕನಾಗಿ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿ ಕ್ಯಾಪ್ಟನ್ ಆಗಿ ಕಣಕ್ಕಿಳಿಯಲು ಸಿರಾಜ್ ಸಜ್ಜಾಗಿದ್ದಾರೆ.

ರಣಜಿ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳು ಜನವರಿ 22 ರಿಂದ ಶುರುವಾಗಲಿದೆ. ಈ ಪಂದ್ಯಗಳಿಗಾಗಿ ಹೈದರಾಬಾದ್ ತಂಡವನ್ನು ಘೋಷಿಸಲಾಗಿದ್ದು, 15 ಸದಸ್ಯರುಗಳ ಈ ತಂಡದ ನಾಯಕನಾಗಿ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿ ಕ್ಯಾಪ್ಟನ್ ಆಗಿ ಕಣಕ್ಕಿಳಿಯಲು ಸಿರಾಜ್ ಸಜ್ಜಾಗಿದ್ದಾರೆ.

2 / 5
ಇದಕ್ಕೂ ಮುನ್ನ ಹೈದರಾಬಾದ್ ತಂಡವನ್ನು ಗಹ್ಲಾಟ್ ರಾಹುಲ್ ಸಿಂಗ್ ಮುನ್ನಡೆಸಿದ್ದರು. ರಾಹುಲ್ ನಾಯಕತ್ವದಲ್ಲಿ ಹೈದರಾಬಾದ್ ತಂಡದ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ಮೊಹಮ್ಮದ್ ಸಿರಾಜ್​ಗೆ ಕಪ್ತಾನನ ಸ್ಥಾನ ನೀಡಲಾಗಿದೆ.

ಇದಕ್ಕೂ ಮುನ್ನ ಹೈದರಾಬಾದ್ ತಂಡವನ್ನು ಗಹ್ಲಾಟ್ ರಾಹುಲ್ ಸಿಂಗ್ ಮುನ್ನಡೆಸಿದ್ದರು. ರಾಹುಲ್ ನಾಯಕತ್ವದಲ್ಲಿ ಹೈದರಾಬಾದ್ ತಂಡದ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ಮೊಹಮ್ಮದ್ ಸಿರಾಜ್​ಗೆ ಕಪ್ತಾನನ ಸ್ಥಾನ ನೀಡಲಾಗಿದೆ.

3 / 5
ಇನ್ನು ಈ ಪ್ರಸ್ತುತ ರಣಜಿ ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿರುವ ಹೈದರಾಬಾದ್ ತಂಡವು 4 ರಲ್ಲಿ ಸೋಲನುಭವಿಸಿದೆ. ಅಂದರೆ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಈ ಮೂಲಕ ಅಂಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇದೀಗ ಮೊಹಮ್ಮದ್ ಸಿರಾಜ್ ಮುಂದಾಳತ್ವದಲ್ಲಿ ಹೈದರಾಬಾದ್ ಪಡೆ ಹೇಗೆ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ಈ ಪ್ರಸ್ತುತ ರಣಜಿ ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿರುವ ಹೈದರಾಬಾದ್ ತಂಡವು 4 ರಲ್ಲಿ ಸೋಲನುಭವಿಸಿದೆ. ಅಂದರೆ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಈ ಮೂಲಕ ಅಂಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇದೀಗ ಮೊಹಮ್ಮದ್ ಸಿರಾಜ್ ಮುಂದಾಳತ್ವದಲ್ಲಿ ಹೈದರಾಬಾದ್ ಪಡೆ ಹೇಗೆ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

4 / 5
ಹೈದರಾಬಾದ್ ತಂಡ: ಮೊಹಮ್ಮದ್ ಸಿರಾಜ್ (ನಾಯಕ), ರಾಹುಲ್ ಸಿಂಗ್ (ಉಪನಾಯಕ), ಸಿವಿ ಮಿಲಿಂದ್, ತನಯ್ ತ್ಯಾಗರಾಜನ್, ರಕ್ಷನ್ ರೆಡ್ಡಿ, ರೋಹಿತ್ ರಾಯುಡು, ಕೆ ಹಿಮತೇಜ, ವರುಣ್ ಗೌಡ್, ಅಭಿರತ್ ರೆಡ್ಡಿ, ರಾಹುಲ್ ರಾದೇಶ್ (ವಿಕೆಟ್ ಕೀಪರ್), ಅಮನ್ ರಾವ್ ಪೆರಾಲ, ನಿತಿನ್ ಸಾಯಿ ಯಾದವ್, ಕನಾಲ ನಿತೀಶ್ ರೆಡ್ಡಿ, ಸಾಯಿ ರೆಡ್ಡಿ (ವಿಕೆಟ್ ಕೀಪರ್), ಬಿ ಪುಣ್ಣಯ್ಯ.

ಹೈದರಾಬಾದ್ ತಂಡ: ಮೊಹಮ್ಮದ್ ಸಿರಾಜ್ (ನಾಯಕ), ರಾಹುಲ್ ಸಿಂಗ್ (ಉಪನಾಯಕ), ಸಿವಿ ಮಿಲಿಂದ್, ತನಯ್ ತ್ಯಾಗರಾಜನ್, ರಕ್ಷನ್ ರೆಡ್ಡಿ, ರೋಹಿತ್ ರಾಯುಡು, ಕೆ ಹಿಮತೇಜ, ವರುಣ್ ಗೌಡ್, ಅಭಿರತ್ ರೆಡ್ಡಿ, ರಾಹುಲ್ ರಾದೇಶ್ (ವಿಕೆಟ್ ಕೀಪರ್), ಅಮನ್ ರಾವ್ ಪೆರಾಲ, ನಿತಿನ್ ಸಾಯಿ ಯಾದವ್, ಕನಾಲ ನಿತೀಶ್ ರೆಡ್ಡಿ, ಸಾಯಿ ರೆಡ್ಡಿ (ವಿಕೆಟ್ ಕೀಪರ್), ಬಿ ಪುಣ್ಣಯ್ಯ.

5 / 5

Published On - 10:30 am, Thu, 15 January 26

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ