AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ಎಸೆತಗಳಲ್ಲಿ 5 ವಿಕೆಟ್: ವಿಶ್ವ ದಾಖಲೆ ಬರೆದ ಮೊಹಮ್ಮದ್ ಸಿರಾಜ್

Mohammed Siraj Records: 4ನೇ ಓವರ್​ನ ಮೊದಲ ಎಸೆತದಲ್ಲಿ ಪಾತುಮ್ ನಿಸ್ಸಂಕಾ (2) ವಿಕೆಟ್ ಪಡೆದ ಸಿರಾಜ್, ಮೂರನೇ ಎಸೆತದಲ್ಲಿ ಸದೀರ ಸಮರವಿಕ್ರಮ ಎಲ್​ಬಿಡಬ್ಲ್ಯೂ ಬಲೆಗೆ ಕೆಡವಿದರು. ಇನ್ನು ನಾಲ್ಕನೇ ಎಸೆತದಲ್ಲಿ ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಆರನೇ ಎಸೆತದಲ್ಲಿ ಧನಜಂಯ ಡಿಸಿಲ್ವಾ ಕೀಪರ್ ಕ್ಯಾಚ್ ಔಟ್ ನೀಡಿ ನಿರ್ಗಮಿಸಿದರು.

TV9 Web
| Edited By: |

Updated on:Sep 17, 2023 | 10:49 PM

Share
ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 9
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡಕ್ಕೆ ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಇದಾದ ಬಳಿಕ ಶುರುವಾಗಿದ್ದೇ ಮಿಯಾ ಮ್ಯಾಜಿಕ್.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡಕ್ಕೆ ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಇದಾದ ಬಳಿಕ ಶುರುವಾಗಿದ್ದೇ ಮಿಯಾ ಮ್ಯಾಜಿಕ್.

2 / 9
4ನೇ ಓವರ್​ನ ಮೊದಲ ಎಸೆತದಲ್ಲಿ  ಪಾತುಮ್ ನಿಸ್ಸಂಕಾ ಅವರ ವಿಕೆಟ್ ಪಡೆದ ಸಿರಾಜ್, ಮೂರನೇ ಎಸೆತದಲ್ಲಿ ಸದೀರ ಸಮರವಿಕ್ರಮ ಅವರನ್ನು ಎಲ್​ಬಿಡಬ್ಲ್ಯೂ ಬಲೆಗೆ ಕೆಡವಿದರು. ಇನ್ನು ನಾಲ್ಕನೇ ಎಸೆತದಲ್ಲಿ ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಆರನೇ ಎಸೆತದಲ್ಲಿ ಧನಜಂಯ ಡಿಸಿಲ್ವಾ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

4ನೇ ಓವರ್​ನ ಮೊದಲ ಎಸೆತದಲ್ಲಿ ಪಾತುಮ್ ನಿಸ್ಸಂಕಾ ಅವರ ವಿಕೆಟ್ ಪಡೆದ ಸಿರಾಜ್, ಮೂರನೇ ಎಸೆತದಲ್ಲಿ ಸದೀರ ಸಮರವಿಕ್ರಮ ಅವರನ್ನು ಎಲ್​ಬಿಡಬ್ಲ್ಯೂ ಬಲೆಗೆ ಕೆಡವಿದರು. ಇನ್ನು ನಾಲ್ಕನೇ ಎಸೆತದಲ್ಲಿ ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಆರನೇ ಎಸೆತದಲ್ಲಿ ಧನಜಂಯ ಡಿಸಿಲ್ವಾ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

3 / 9
ಒಂದೇ ಓವರ್​ನಲ್ಲಿ 4 ವಿಕೆಟ್ ಕಬಳಿಸಿದ ಸಿರಾಜ್, 6ನೇ ಓವರ್​ನ 4ನೇ ಎಸೆತದಲ್ಲಿ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರೊಂದಿಗೆ ಕೇವಲ 4 ರನ್ ನೀಡಿ 5 ವಿಕೆಟ್ ಕಬಳಿಸಿದ ವಿಶೇಷ ಸಾಧನೆ ಮಾಡಿದರು.

ಒಂದೇ ಓವರ್​ನಲ್ಲಿ 4 ವಿಕೆಟ್ ಕಬಳಿಸಿದ ಸಿರಾಜ್, 6ನೇ ಓವರ್​ನ 4ನೇ ಎಸೆತದಲ್ಲಿ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರೊಂದಿಗೆ ಕೇವಲ 4 ರನ್ ನೀಡಿ 5 ವಿಕೆಟ್ ಕಬಳಿಸಿದ ವಿಶೇಷ ಸಾಧನೆ ಮಾಡಿದರು.

4 / 9
ಅಷ್ಟೇ ಅಲ್ಲದೆ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಚಾಮಿಂಡ ವಾಸ್ ಈ ಸಾಧನೆ ಮಾಡಿದ್ದರು.

ಅಷ್ಟೇ ಅಲ್ಲದೆ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಚಾಮಿಂಡ ವಾಸ್ ಈ ಸಾಧನೆ ಮಾಡಿದ್ದರು.

5 / 9
2003 ರಲ್ಲಿ ಶ್ರೀಲಂಕಾದ ಮಾಜಿ ವೇಗಿ ಚಾಮಿಂಡ ವಾಸ್ ಬಾಂಗ್ಲಾದೇಶ್ ವಿರುದ್ಧ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಸಿರಾಜ್ ಸರಿಗಟ್ಟಿದ್ದಾರೆ.

2003 ರಲ್ಲಿ ಶ್ರೀಲಂಕಾದ ಮಾಜಿ ವೇಗಿ ಚಾಮಿಂಡ ವಾಸ್ ಬಾಂಗ್ಲಾದೇಶ್ ವಿರುದ್ಧ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಸಿರಾಜ್ ಸರಿಗಟ್ಟಿದ್ದಾರೆ.

6 / 9
ಮೊಹಮ್ಮದ್ ಸಿರಾಜ್ ಕೂಡ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ 5 ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

ಮೊಹಮ್ಮದ್ ಸಿರಾಜ್ ಕೂಡ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ 5 ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

7 / 9
ಅಲ್ಲದೆ ಚಾಮಿಂಡ ವಾಸ್ ಬಳಿಕ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ದಾಖಲೆಯನ್ನೂ ಕೂಡ ಮೊಹಮ್ಮದ್ ಸಿರಾಜ್ ತಮ್ಮದಾಗಿಸಿಕೊಂಡಿದ್ದಾರೆ.

ಅಲ್ಲದೆ ಚಾಮಿಂಡ ವಾಸ್ ಬಳಿಕ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ದಾಖಲೆಯನ್ನೂ ಕೂಡ ಮೊಹಮ್ಮದ್ ಸಿರಾಜ್ ತಮ್ಮದಾಗಿಸಿಕೊಂಡಿದ್ದಾರೆ.

8 / 9
ಈ ಪಂದ್ಯದಲ್ಲಿ 7 ಓವರ್​ಗಳನ್ನು ಎಸೆದ ಮೊಹಮ್ಮದ್ ಸಿರಾಜ್ ಕೇವಲ 21 ರನ್ ನೀಡಿ 6 ವಿಕೆಟ್ ಕಬಳಿಸಿದರು. ಸಿರಾಜ್ ಅವರ ಈ ಕರಾರುವಾಕ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು.

ಈ ಪಂದ್ಯದಲ್ಲಿ 7 ಓವರ್​ಗಳನ್ನು ಎಸೆದ ಮೊಹಮ್ಮದ್ ಸಿರಾಜ್ ಕೇವಲ 21 ರನ್ ನೀಡಿ 6 ವಿಕೆಟ್ ಕಬಳಿಸಿದರು. ಸಿರಾಜ್ ಅವರ ಈ ಕರಾರುವಾಕ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು.

9 / 9

Published On - 5:09 pm, Sun, 17 September 23

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?