Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ಎಸೆತಗಳಲ್ಲಿ 5 ವಿಕೆಟ್: ವಿಶ್ವ ದಾಖಲೆ ಬರೆದ ಮೊಹಮ್ಮದ್ ಸಿರಾಜ್

Mohammed Siraj Records: 4ನೇ ಓವರ್​ನ ಮೊದಲ ಎಸೆತದಲ್ಲಿ ಪಾತುಮ್ ನಿಸ್ಸಂಕಾ (2) ವಿಕೆಟ್ ಪಡೆದ ಸಿರಾಜ್, ಮೂರನೇ ಎಸೆತದಲ್ಲಿ ಸದೀರ ಸಮರವಿಕ್ರಮ ಎಲ್​ಬಿಡಬ್ಲ್ಯೂ ಬಲೆಗೆ ಕೆಡವಿದರು. ಇನ್ನು ನಾಲ್ಕನೇ ಎಸೆತದಲ್ಲಿ ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಆರನೇ ಎಸೆತದಲ್ಲಿ ಧನಜಂಯ ಡಿಸಿಲ್ವಾ ಕೀಪರ್ ಕ್ಯಾಚ್ ಔಟ್ ನೀಡಿ ನಿರ್ಗಮಿಸಿದರು.

TV9 Web
| Updated By: ಝಾಹಿರ್ ಯೂಸುಫ್

Updated on:Sep 17, 2023 | 10:49 PM

ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 9
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡಕ್ಕೆ ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಇದಾದ ಬಳಿಕ ಶುರುವಾಗಿದ್ದೇ ಮಿಯಾ ಮ್ಯಾಜಿಕ್.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡಕ್ಕೆ ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಇದಾದ ಬಳಿಕ ಶುರುವಾಗಿದ್ದೇ ಮಿಯಾ ಮ್ಯಾಜಿಕ್.

2 / 9
4ನೇ ಓವರ್​ನ ಮೊದಲ ಎಸೆತದಲ್ಲಿ  ಪಾತುಮ್ ನಿಸ್ಸಂಕಾ ಅವರ ವಿಕೆಟ್ ಪಡೆದ ಸಿರಾಜ್, ಮೂರನೇ ಎಸೆತದಲ್ಲಿ ಸದೀರ ಸಮರವಿಕ್ರಮ ಅವರನ್ನು ಎಲ್​ಬಿಡಬ್ಲ್ಯೂ ಬಲೆಗೆ ಕೆಡವಿದರು. ಇನ್ನು ನಾಲ್ಕನೇ ಎಸೆತದಲ್ಲಿ ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಆರನೇ ಎಸೆತದಲ್ಲಿ ಧನಜಂಯ ಡಿಸಿಲ್ವಾ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

4ನೇ ಓವರ್​ನ ಮೊದಲ ಎಸೆತದಲ್ಲಿ ಪಾತುಮ್ ನಿಸ್ಸಂಕಾ ಅವರ ವಿಕೆಟ್ ಪಡೆದ ಸಿರಾಜ್, ಮೂರನೇ ಎಸೆತದಲ್ಲಿ ಸದೀರ ಸಮರವಿಕ್ರಮ ಅವರನ್ನು ಎಲ್​ಬಿಡಬ್ಲ್ಯೂ ಬಲೆಗೆ ಕೆಡವಿದರು. ಇನ್ನು ನಾಲ್ಕನೇ ಎಸೆತದಲ್ಲಿ ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಆರನೇ ಎಸೆತದಲ್ಲಿ ಧನಜಂಯ ಡಿಸಿಲ್ವಾ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

3 / 9
ಒಂದೇ ಓವರ್​ನಲ್ಲಿ 4 ವಿಕೆಟ್ ಕಬಳಿಸಿದ ಸಿರಾಜ್, 6ನೇ ಓವರ್​ನ 4ನೇ ಎಸೆತದಲ್ಲಿ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರೊಂದಿಗೆ ಕೇವಲ 4 ರನ್ ನೀಡಿ 5 ವಿಕೆಟ್ ಕಬಳಿಸಿದ ವಿಶೇಷ ಸಾಧನೆ ಮಾಡಿದರು.

ಒಂದೇ ಓವರ್​ನಲ್ಲಿ 4 ವಿಕೆಟ್ ಕಬಳಿಸಿದ ಸಿರಾಜ್, 6ನೇ ಓವರ್​ನ 4ನೇ ಎಸೆತದಲ್ಲಿ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರೊಂದಿಗೆ ಕೇವಲ 4 ರನ್ ನೀಡಿ 5 ವಿಕೆಟ್ ಕಬಳಿಸಿದ ವಿಶೇಷ ಸಾಧನೆ ಮಾಡಿದರು.

4 / 9
ಅಷ್ಟೇ ಅಲ್ಲದೆ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಚಾಮಿಂಡ ವಾಸ್ ಈ ಸಾಧನೆ ಮಾಡಿದ್ದರು.

ಅಷ್ಟೇ ಅಲ್ಲದೆ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಚಾಮಿಂಡ ವಾಸ್ ಈ ಸಾಧನೆ ಮಾಡಿದ್ದರು.

5 / 9
2003 ರಲ್ಲಿ ಶ್ರೀಲಂಕಾದ ಮಾಜಿ ವೇಗಿ ಚಾಮಿಂಡ ವಾಸ್ ಬಾಂಗ್ಲಾದೇಶ್ ವಿರುದ್ಧ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಸಿರಾಜ್ ಸರಿಗಟ್ಟಿದ್ದಾರೆ.

2003 ರಲ್ಲಿ ಶ್ರೀಲಂಕಾದ ಮಾಜಿ ವೇಗಿ ಚಾಮಿಂಡ ವಾಸ್ ಬಾಂಗ್ಲಾದೇಶ್ ವಿರುದ್ಧ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಸಿರಾಜ್ ಸರಿಗಟ್ಟಿದ್ದಾರೆ.

6 / 9
ಮೊಹಮ್ಮದ್ ಸಿರಾಜ್ ಕೂಡ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ 5 ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

ಮೊಹಮ್ಮದ್ ಸಿರಾಜ್ ಕೂಡ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ 5 ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

7 / 9
ಅಲ್ಲದೆ ಚಾಮಿಂಡ ವಾಸ್ ಬಳಿಕ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ದಾಖಲೆಯನ್ನೂ ಕೂಡ ಮೊಹಮ್ಮದ್ ಸಿರಾಜ್ ತಮ್ಮದಾಗಿಸಿಕೊಂಡಿದ್ದಾರೆ.

ಅಲ್ಲದೆ ಚಾಮಿಂಡ ವಾಸ್ ಬಳಿಕ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ದಾಖಲೆಯನ್ನೂ ಕೂಡ ಮೊಹಮ್ಮದ್ ಸಿರಾಜ್ ತಮ್ಮದಾಗಿಸಿಕೊಂಡಿದ್ದಾರೆ.

8 / 9
ಈ ಪಂದ್ಯದಲ್ಲಿ 7 ಓವರ್​ಗಳನ್ನು ಎಸೆದ ಮೊಹಮ್ಮದ್ ಸಿರಾಜ್ ಕೇವಲ 21 ರನ್ ನೀಡಿ 6 ವಿಕೆಟ್ ಕಬಳಿಸಿದರು. ಸಿರಾಜ್ ಅವರ ಈ ಕರಾರುವಾಕ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು.

ಈ ಪಂದ್ಯದಲ್ಲಿ 7 ಓವರ್​ಗಳನ್ನು ಎಸೆದ ಮೊಹಮ್ಮದ್ ಸಿರಾಜ್ ಕೇವಲ 21 ರನ್ ನೀಡಿ 6 ವಿಕೆಟ್ ಕಬಳಿಸಿದರು. ಸಿರಾಜ್ ಅವರ ಈ ಕರಾರುವಾಕ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು.

9 / 9

Published On - 5:09 pm, Sun, 17 September 23

Follow us
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ