Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆ… ಆದರೆ

Champions Trophy 2025: ಚಾಂಪಿಯನ್ಸ್ ಟ್ರೋಫಿಗಾಗಿ ಬಿಸಿಸಿಐ ಒಟ್ಟು 18 ಸದಸ್ಯರ ಭಾರತ ತಂಡವನ್ನು ಹೆಸರಿಸಿದೆ. ಈ ಹದಿನೆಂಟು ಸದಸ್ಯರಲ್ಲಿ 15 ಮಂದಿ ಚಾಂಪಿಯನ್ಸ್ ಟ್ರೋಫಿಗಾಗಿ ತೆರಳಲಿದ್ದು, ಉಳಿದ ಮೂವರು ಆಟಗಾರರು ಪ್ರಯಾಣೇತರ ಬದಲಿ ಆಟಗಾರರ ಪಟ್ಟಿಯಲ್ಲಿರಲಿದ್ದಾರೆ. ಅಂದರೆ ಮೀಸಲು ಆಟಗಾರರಾಗಿ ಭಾರತದಲ್ಲೇ ಉಳಿದುಕೊಳ್ಳಲಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 12, 2025 | 9:04 AM

ಚಾಂಪಿಯನ್ಸ್ ಟ್ರೋಫಿಗಾಗಿ ಪರಿಷ್ಕೃತ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಹಿಂದೆ ಪ್ರಕಟಿಸಲಾಗಿದ್ದ 15 ಸದಸ್ಯರ ಈ ತಂಡದಿಂದ ಇಬ್ಬರನ್ನು ಕೈ ಬಿಡಲಾಗಿದೆ. ಇಲ್ಲಿ ಜಸ್​ಪ್ರೀತ್ ಬುಮ್ರಾ ಅವರನ್ನು ಕೈ ಬಿಡಲು ಮುಖ್ಯ ಕಾರಣ ಫಿಟ್​ನೆಸ್ ಸಮಸ್ಯೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಟೂರ್ನಿಯಿಂದ ಹೊರಗುಳಿದಿದ್ದಾರೆ.

ಚಾಂಪಿಯನ್ಸ್ ಟ್ರೋಫಿಗಾಗಿ ಪರಿಷ್ಕೃತ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಹಿಂದೆ ಪ್ರಕಟಿಸಲಾಗಿದ್ದ 15 ಸದಸ್ಯರ ಈ ತಂಡದಿಂದ ಇಬ್ಬರನ್ನು ಕೈ ಬಿಡಲಾಗಿದೆ. ಇಲ್ಲಿ ಜಸ್​ಪ್ರೀತ್ ಬುಮ್ರಾ ಅವರನ್ನು ಕೈ ಬಿಡಲು ಮುಖ್ಯ ಕಾರಣ ಫಿಟ್​ನೆಸ್ ಸಮಸ್ಯೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಟೂರ್ನಿಯಿಂದ ಹೊರಗುಳಿದಿದ್ದಾರೆ.

1 / 6
ಹೀಗಾಗಿ ಜಸ್​ಪ್ರೀತ್ ಬುಮ್ರಾ ಬದಲಿಗೆ ಹರ್ಷಿತ್ ರಾಣಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಹಾಗೆಯೇ 15 ಸದಸ್ಯರ ಬಳಗದಲ್ಲಿದ್ದ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಅವರನ್ನು ಈ ಬಾರಿ ತಂಡದಿಂದ ಕೈ ಬಿಟ್ಟಿದ್ದು, ಅವರ ಬದಲಿಗೆ ವರುಣ್ ಚಕ್ರವರ್ತಿಗೆ ಸ್ಥಾನ ಕಲ್ಪಿಸಲಾಗಿದೆ. ಈ ಬದಲಾವಣೆಯಲ್ಲದೇ ಮೂವರನ್ನು ಮೀಸಲು ಆಟಗಾರರಾಗಿ ಆಯ್ಕೆ ಮಾಡಲಾಗಿದೆ.

ಹೀಗಾಗಿ ಜಸ್​ಪ್ರೀತ್ ಬುಮ್ರಾ ಬದಲಿಗೆ ಹರ್ಷಿತ್ ರಾಣಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಹಾಗೆಯೇ 15 ಸದಸ್ಯರ ಬಳಗದಲ್ಲಿದ್ದ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಅವರನ್ನು ಈ ಬಾರಿ ತಂಡದಿಂದ ಕೈ ಬಿಟ್ಟಿದ್ದು, ಅವರ ಬದಲಿಗೆ ವರುಣ್ ಚಕ್ರವರ್ತಿಗೆ ಸ್ಥಾನ ಕಲ್ಪಿಸಲಾಗಿದೆ. ಈ ಬದಲಾವಣೆಯಲ್ಲದೇ ಮೂವರನ್ನು ಮೀಸಲು ಆಟಗಾರರಾಗಿ ಆಯ್ಕೆ ಮಾಡಲಾಗಿದೆ.

2 / 6
ಹೀಗೆ ಮೀಸಲು ಆಟಗಾರರ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಅವರು ಕಾಣಿಸಿಕೊಂಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಭಾರತ ತಂಡದ ಖಾಯಂ ಸದಸ್ಯರಾಗಿದ್ದ ಸಿರಾಜ್ ಅವರನ್ನು ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಿರಲಿಲ್ಲ. ಇದೀಗ ಪರಿಷ್ಕೃತ ತಂಡದ ಪ್ರಕಟಣೆ ವೇಳೆ ಅವರನ್ನು ಮೀಸಲು ಆಟಗಾರರ ಪಟ್ಟಿಗೆ ಸೇರಿಸಿಕೊಳ್ಳಲಾಗಿರುವುದು ವಿಶೇಷ.

ಹೀಗೆ ಮೀಸಲು ಆಟಗಾರರ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಅವರು ಕಾಣಿಸಿಕೊಂಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಭಾರತ ತಂಡದ ಖಾಯಂ ಸದಸ್ಯರಾಗಿದ್ದ ಸಿರಾಜ್ ಅವರನ್ನು ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಿರಲಿಲ್ಲ. ಇದೀಗ ಪರಿಷ್ಕೃತ ತಂಡದ ಪ್ರಕಟಣೆ ವೇಳೆ ಅವರನ್ನು ಮೀಸಲು ಆಟಗಾರರ ಪಟ್ಟಿಗೆ ಸೇರಿಸಿಕೊಳ್ಳಲಾಗಿರುವುದು ವಿಶೇಷ.

3 / 6
ಇನ್ನು ಮೊಹಮ್ಮದ್ ಸಿರಾಜ್ ಅವರೊಂದಿಗೆ ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಅವರನ್ನು ಸಹ ಮೀಸಲು ಆಟಗಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. ಇದಾಗ್ಯೂ ಈ ಮೂವರು ಆಟಗಾರರು ಚಾಂಪಿಯನ್ಸ್ ಟ್ರೋಫಿಗಾಗಿ ಟೀಮ್ ಇಂಡಿಯಾ ಜೊತೆ ತೆರಳುವುದಿಲ್ಲ. ಬದಲಾಗಿ ಭಾರತದಲ್ಲೇ ಉಳಿದುಕೊಳ್ಳಲಿದ್ದಾರೆ.

ಇನ್ನು ಮೊಹಮ್ಮದ್ ಸಿರಾಜ್ ಅವರೊಂದಿಗೆ ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಅವರನ್ನು ಸಹ ಮೀಸಲು ಆಟಗಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. ಇದಾಗ್ಯೂ ಈ ಮೂವರು ಆಟಗಾರರು ಚಾಂಪಿಯನ್ಸ್ ಟ್ರೋಫಿಗಾಗಿ ಟೀಮ್ ಇಂಡಿಯಾ ಜೊತೆ ತೆರಳುವುದಿಲ್ಲ. ಬದಲಾಗಿ ಭಾರತದಲ್ಲೇ ಉಳಿದುಕೊಳ್ಳಲಿದ್ದಾರೆ.

4 / 6
ಬಿಸಿಸಿಐ ನೀಡಿರುವ ಮಾಹಿತಿ ಪ್ರಕಾರ, ಮೊಹಮ್ಮದ್ ಸಿರಾಜ್, ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಅವರನ್ನು ಪ್ರಯಾಣೇತರ ಬದಲಿ ಆಟಗಾರರಾಗಿ ಆಯ್ಕೆ ಮಾಡಲಾಗಿದೆ. ಹೀಗಾಗಿ ಟೀಮ್ ಇಂಡಿಯಾದ 15 ಸದಸ್ಯರಲ್ಲಿ ಯಾರಾದರೂ ಗಾಯಗೊಂಡರೆ, ಬದಲಿ ಆಟಗಾರರಾಗಿ ಇವರು ದುಬೈಗೆ ಪ್ರಯಾಣಿಸಲಿದ್ದಾರೆ. ಅದರಂತೆ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಈ ಕೆಳಗಿನಂತಿದೆ...

ಬಿಸಿಸಿಐ ನೀಡಿರುವ ಮಾಹಿತಿ ಪ್ರಕಾರ, ಮೊಹಮ್ಮದ್ ಸಿರಾಜ್, ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಅವರನ್ನು ಪ್ರಯಾಣೇತರ ಬದಲಿ ಆಟಗಾರರಾಗಿ ಆಯ್ಕೆ ಮಾಡಲಾಗಿದೆ. ಹೀಗಾಗಿ ಟೀಮ್ ಇಂಡಿಯಾದ 15 ಸದಸ್ಯರಲ್ಲಿ ಯಾರಾದರೂ ಗಾಯಗೊಂಡರೆ, ಬದಲಿ ಆಟಗಾರರಾಗಿ ಇವರು ದುಬೈಗೆ ಪ್ರಯಾಣಿಸಲಿದ್ದಾರೆ. ಅದರಂತೆ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಈ ಕೆಳಗಿನಂತಿದೆ...

5 / 6
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಿಷಭ್ ಪಂತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ. | ಮೀಸಲು ಆಟಗಾರರು:- ಮೊಹಮ್ಮದ್ ಸಿರಾಜ್, ಯಶಸ್ವಿ ಜೈಸ್ವಾಲ್, ಶಿವಂ ದುಬೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಿಷಭ್ ಪಂತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ. | ಮೀಸಲು ಆಟಗಾರರು:- ಮೊಹಮ್ಮದ್ ಸಿರಾಜ್, ಯಶಸ್ವಿ ಜೈಸ್ವಾಲ್, ಶಿವಂ ದುಬೆ.

6 / 6
Follow us
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ