AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Siraj IPL Auction 2025: ಸಿರಾಜ್ ಮೇಲೆ ಆರ್​ಟಿಎಮ್ ಬಳಸದ ಆರ್​ಸಿಬಿ!

Mohammed Siraj Auction Price: ಆರ್​ಸಿಬಿ ಆರ್​ಟಿಎಮ್ ಕಾರ್ಡ್​ ಬಳಸಿ ಸಿರಾಜ್​ರನ್ನು ಉಳಿಸಿಕೊಳ್ಳಬಹುದು ಎಂದು ಎಲ್ಲರು ನಿರೀಕ್ಷಿಸಿದ್ದರು. ಆದರೆ ಆರ್​ಸಿಬಿ, ಇಷ್ಟು ವರ್ಷ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸಿಕೊಂಡು ಬಂದಿದ್ದ ಸಿರಾಜ್​ರನ್ನು ಉಳಿಸಿಕೊಳ್ಳಲು ನೋಡಲಿಲ್ಲ. ಹೀಗಾಗಿ ಸಿರಾಜ್​ ಬಹಳ ವರ್ಷಗಳ ನಂತರ ಐಪಿಎಲ್‌ನಲ್ಲಿ ಹೊಸ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪೃಥ್ವಿಶಂಕರ
|

Updated on: Nov 24, 2024 | 6:17 PM

Share
ಸೌದಿ ಅರೇಬಿಯಾದ ಜೆಡ್ಡಾ ನಗರದಲ್ಲಿ ನಡೆಯುತ್ತಿರುವ ಐಪಿಎಲ್ ಮೆಗಾ ಹರಾಜಿನಲ್ಲಿ ಕೆಲವು ಅಚ್ಚರಿಯ ಖರೀದಿಗಳು ನಡೆಯುತ್ತಿದೆ. ಐಪಿಎಲ್‌ನಲ್ಲಿ ಇಷ್ಟು ವರ್ಷ ಆರ್​ಸಿಬಿ ತಂಡದ ಬೌಲಿಂಗ್ ಜೀವಾಳವಾಗಿದ್ದ ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಮುಂದಿನ ಆವೃತ್ತಿಯಿಂದ ಗುಜರಾತ್ ಟೈಟಾನ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ.

ಸೌದಿ ಅರೇಬಿಯಾದ ಜೆಡ್ಡಾ ನಗರದಲ್ಲಿ ನಡೆಯುತ್ತಿರುವ ಐಪಿಎಲ್ ಮೆಗಾ ಹರಾಜಿನಲ್ಲಿ ಕೆಲವು ಅಚ್ಚರಿಯ ಖರೀದಿಗಳು ನಡೆಯುತ್ತಿದೆ. ಐಪಿಎಲ್‌ನಲ್ಲಿ ಇಷ್ಟು ವರ್ಷ ಆರ್​ಸಿಬಿ ತಂಡದ ಬೌಲಿಂಗ್ ಜೀವಾಳವಾಗಿದ್ದ ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಮುಂದಿನ ಆವೃತ್ತಿಯಿಂದ ಗುಜರಾತ್ ಟೈಟಾನ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ.

1 / 5
ಮೂಲ ಬೆಲೆ 2 ಕೋಟಿ ರೂಗಳಿಗೆ ಹರಾಜಿಗೆ ಬಂದಿದ್ದ ಮೊಹಮ್ಮದ್ ಸಿರಾಜ್​ರನ್ನು ಖರೀದಿಸಲು ಮೊದಲು ಗುಜರಾತ್ ಟೈಟಾನ್ಸ್ ಮುಂದಾಯಿತು. ಇದರ ಜೊತೆಗೆ ಸಿಎಸ್​ಕೆ ಕೂಡ ಆಸಕ್ತಿ ತೋರಿತು. 8 ಕೋಟಿ ರೂವರೆಗೂ ಬಿಡ್ ಮಾಡಿದ ಸಿಎಸ್​ಕೆ ಆ ನಂತರ ಹಿಂದೆ ಸರಿಯಿತು. ಇಲ್ಲಿ ರೇಸ್​ಗೆ ಎಂಟ್ರಿಕೊಟ್ಟ ರಾಜಸ್ಥಾನ್ ರಾಯಲ್ಸ್ 12 ಕೋಟಿ ಬಿಡ್ ಮಾಡಿತು. ಆದರೆ ಗುಜರಾತ್ 12.25 ಕೋಟಿ ನೀಡಿ ಸಿರಾಜ್​ರನ್ನು ತನ್ನ ಖಾತೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಯಿತು.

ಮೂಲ ಬೆಲೆ 2 ಕೋಟಿ ರೂಗಳಿಗೆ ಹರಾಜಿಗೆ ಬಂದಿದ್ದ ಮೊಹಮ್ಮದ್ ಸಿರಾಜ್​ರನ್ನು ಖರೀದಿಸಲು ಮೊದಲು ಗುಜರಾತ್ ಟೈಟಾನ್ಸ್ ಮುಂದಾಯಿತು. ಇದರ ಜೊತೆಗೆ ಸಿಎಸ್​ಕೆ ಕೂಡ ಆಸಕ್ತಿ ತೋರಿತು. 8 ಕೋಟಿ ರೂವರೆಗೂ ಬಿಡ್ ಮಾಡಿದ ಸಿಎಸ್​ಕೆ ಆ ನಂತರ ಹಿಂದೆ ಸರಿಯಿತು. ಇಲ್ಲಿ ರೇಸ್​ಗೆ ಎಂಟ್ರಿಕೊಟ್ಟ ರಾಜಸ್ಥಾನ್ ರಾಯಲ್ಸ್ 12 ಕೋಟಿ ಬಿಡ್ ಮಾಡಿತು. ಆದರೆ ಗುಜರಾತ್ 12.25 ಕೋಟಿ ನೀಡಿ ಸಿರಾಜ್​ರನ್ನು ತನ್ನ ಖಾತೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಯಿತು.

2 / 5
ವಾಸ್ತವವಾಗಿ ಆರ್​ಸಿಬಿ ಆರ್​ಟಿಎಮ್ ಕಾರ್ಡ್​ ಬಳಸಿ ಸಿರಾಜ್​ರನ್ನು ಉಳಿಸಿಕೊಳ್ಳಬಹುದು ಎಂದು ಎಲ್ಲರು ನಿರೀಕ್ಷಿಸಿದ್ದರು. ಆದರೆ ಆರ್​ಸಿಬಿ, ಇಷ್ಟು ವರ್ಷ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸಿಕೊಂಡು ಬಂದಿದ್ದ ಸಿರಾಜ್​ರನ್ನು ಉಳಿಸಿಕೊಳ್ಳಲು ನೋಡಲಿಲ್ಲ. ಹೀಗಾಗಿ ಸಿರಾಜ್​ ಬಹಳ ವರ್ಷಗಳ ನಂತರ ಐಪಿಎಲ್‌ನಲ್ಲಿ ಹೊಸ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ವಾಸ್ತವವಾಗಿ ಆರ್​ಸಿಬಿ ಆರ್​ಟಿಎಮ್ ಕಾರ್ಡ್​ ಬಳಸಿ ಸಿರಾಜ್​ರನ್ನು ಉಳಿಸಿಕೊಳ್ಳಬಹುದು ಎಂದು ಎಲ್ಲರು ನಿರೀಕ್ಷಿಸಿದ್ದರು. ಆದರೆ ಆರ್​ಸಿಬಿ, ಇಷ್ಟು ವರ್ಷ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸಿಕೊಂಡು ಬಂದಿದ್ದ ಸಿರಾಜ್​ರನ್ನು ಉಳಿಸಿಕೊಳ್ಳಲು ನೋಡಲಿಲ್ಲ. ಹೀಗಾಗಿ ಸಿರಾಜ್​ ಬಹಳ ವರ್ಷಗಳ ನಂತರ ಐಪಿಎಲ್‌ನಲ್ಲಿ ಹೊಸ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

3 / 5
2017 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡದಲ್ಲಿ ಕಣಕ್ಕಿಳಿಯುವ ಮೂಲಕ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದ ಸಿರಾಜ್, ಆ ನಂತರ ಆರ್​ಸಿಬಿ ತಂಡದಲ್ಲಿ ಬಹಳ ವರ್ಷಗಳ ಕಾಲ ಆಡಿದ್ದರು. ಇದುವರೆಗೆ ಐಪಿಎಲ್‌ನಲ್ಲಿ 93 ಪಂದ್ಯಗಳನ್ನಾಡಿರುವ ಸಿರಾಜ್, 8.65 ಎಕಾನಮಿಯಲ್ಲಿ 93 ವಿಕೆಟ್‌ ಉರುಳಿಸಿದ್ದಾರೆ.

2017 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡದಲ್ಲಿ ಕಣಕ್ಕಿಳಿಯುವ ಮೂಲಕ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದ ಸಿರಾಜ್, ಆ ನಂತರ ಆರ್​ಸಿಬಿ ತಂಡದಲ್ಲಿ ಬಹಳ ವರ್ಷಗಳ ಕಾಲ ಆಡಿದ್ದರು. ಇದುವರೆಗೆ ಐಪಿಎಲ್‌ನಲ್ಲಿ 93 ಪಂದ್ಯಗಳನ್ನಾಡಿರುವ ಸಿರಾಜ್, 8.65 ಎಕಾನಮಿಯಲ್ಲಿ 93 ವಿಕೆಟ್‌ ಉರುಳಿಸಿದ್ದಾರೆ.

4 / 5
ಮೊಹಮ್ಮದ್ ಸಿರಾಜ್ ಇದುವರೆಗೆ ಭಾರತದ ಪರ 16 ಪಂದ್ಯಗಳನ್ನು ಆಡಿದ್ದು, ಅವರ ಹೆಸರಿನಲ್ಲಿ 14 ವಿಕೆಟ್​ಗಳಿವೆ. 17 ರನ್‌ಗಳಿಗೆ 4 ವಿಕೆಟ್‌ ಕಬಳಿಸಿದ್ದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಅಲ್ಲದೆ ಸಿರಾಜ್ 2024 ರಲ್ಲಿ ವಿಶ್ವ ಚಾಂಪಿಯನ್ ಆದ ಭಾರತೀಯ ತಂಡದ ಭಾಗವಾಗಿದ್ದರು. ಪ್ರಸ್ತುತ ಸಿರಾಜ್, ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಆಡುತ್ತಿದ್ದಾರೆ.

ಮೊಹಮ್ಮದ್ ಸಿರಾಜ್ ಇದುವರೆಗೆ ಭಾರತದ ಪರ 16 ಪಂದ್ಯಗಳನ್ನು ಆಡಿದ್ದು, ಅವರ ಹೆಸರಿನಲ್ಲಿ 14 ವಿಕೆಟ್​ಗಳಿವೆ. 17 ರನ್‌ಗಳಿಗೆ 4 ವಿಕೆಟ್‌ ಕಬಳಿಸಿದ್ದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಅಲ್ಲದೆ ಸಿರಾಜ್ 2024 ರಲ್ಲಿ ವಿಶ್ವ ಚಾಂಪಿಯನ್ ಆದ ಭಾರತೀಯ ತಂಡದ ಭಾಗವಾಗಿದ್ದರು. ಪ್ರಸ್ತುತ ಸಿರಾಜ್, ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಆಡುತ್ತಿದ್ದಾರೆ.

5 / 5
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ