AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಏಕದಿನಕ್ಕೆ ಮಾಸ್ಟರ್ ಪ್ಲಾನ್: ಇಂದೋರ್​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸ

Team India Practice, IND vs AUS 2nd ODI: ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯಕ್ಕೆ ಕೆಎಲ್ ರಾಹುಲ್ ಅವರು ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಿ ಮೊಹಮ್ಮದ್ ಸಿರಾಜ್ ಅವರನ್ನು ಕರೆತರುವ ಮಾಸ್ಟರ್ ಪ್ಲಾನ್ ರೂಪಿಸಬಹುದು. ಏಷ್ಯಾಕಪ್​ನಲ್ಲಿ ಮಾರಕ ದಾಳಿ ಸಂಘಟಿಸಿ ಸಿರಾಜ್ ವಿಶ್ವದ ನಂಬರ್ ಒನ್ ಬೌಲರ್ ಆಗಿದ್ದರು. ಇದೀಗ ತವರಿನಲ್ಲಿ ಯಾವರೀತಿ ಪ್ರದರ್ಶನ ನೀಡುತ್ತಾರೆ ನೋಡಬೇಕಿದೆ.

Vinay Bhat
|

Updated on: Sep 24, 2023 | 10:03 AM

Share
ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ದ್ವಿತೀಯ ಏಕದಿನ ಪಂದ್ಯವನ್ನು ಇಂದು ಆಯೋಜಿಸಲಾಗಿದೆ. ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ದ್ವಿತೀಯ ಏಕದಿನ ಪಂದ್ಯವನ್ನು ಇಂದು ಆಯೋಜಿಸಲಾಗಿದೆ. ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ.

1 / 7
ಈಗಾಗಲೇ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ತೋರಿ 5 ವಿಕೆಟ್​ಗಳ ಜಯ ಸಾಧಿಸಿದೆ. ಹೀಗಾಗಿ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇಂದಿನ ಪಂದ್ಯವನ್ನು ರಾಹುಲ್ ಪಡೆ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ.

ಈಗಾಗಲೇ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ತೋರಿ 5 ವಿಕೆಟ್​ಗಳ ಜಯ ಸಾಧಿಸಿದೆ. ಹೀಗಾಗಿ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇಂದಿನ ಪಂದ್ಯವನ್ನು ರಾಹುಲ್ ಪಡೆ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ.

2 / 7
ಭಾರತ ಪರ ಶ್ರೇಯಸ್ ಅಯ್ಯರ್ ಹಾಗೂ ರವಿಚಂದ್ರನ್ ಅಶ್ವಿನ್​ಗೆ ಈ ಪಂದ್ಯ ಮಹತ್ವದ್ದಾಗಿದೆ. ಇಂಜುರಿಯಿಂದ ಕಮ್​ಬ್ಯಾಕ್ ಮಾಡಿದ ಬಳಿಕ ಫಾರ್ಮ್ ಕಂಡುಕೊಳ್ಳಲು ಅಯ್ಯರ್ ಪರದಾಡುತ್ತಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ಶ್ರೇಯಸ್ ಮೇಲೆ ಸಾಕಷ್ಟು ಒತ್ತಡವಿದೆ.

ಭಾರತ ಪರ ಶ್ರೇಯಸ್ ಅಯ್ಯರ್ ಹಾಗೂ ರವಿಚಂದ್ರನ್ ಅಶ್ವಿನ್​ಗೆ ಈ ಪಂದ್ಯ ಮಹತ್ವದ್ದಾಗಿದೆ. ಇಂಜುರಿಯಿಂದ ಕಮ್​ಬ್ಯಾಕ್ ಮಾಡಿದ ಬಳಿಕ ಫಾರ್ಮ್ ಕಂಡುಕೊಳ್ಳಲು ಅಯ್ಯರ್ ಪರದಾಡುತ್ತಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ಶ್ರೇಯಸ್ ಮೇಲೆ ಸಾಕಷ್ಟು ಒತ್ತಡವಿದೆ.

3 / 7
ಇತ್ತ ಆಕಸ್ಮಿಕವಾಗಿ ಆಯ್ಕೆ ಆಗಿರುವ ಅಶ್ವಿನ್ ಮೊದಲ ಪಂದ್ಯದಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ತೋರಲಿಲ್ಲ. ವಿಶ್ವಕಪ್​ಗೆ ಆಯ್ಕೆ ಆಗಬೇಕು ಎಂದರೆ ಅಶ್ವಿನ್ ಸ್ಪಿನ್ ಕೆಲಸ ಮಾಡಬೇಕಿದೆ. ರವೀಂದ್ರ ಜಡೇಜಾ ಕೂಡ ಬ್ಯಾಟಿಂಗ್​ನಲ್ಲಿ ಕೊಡುಗೆ ಸಲ್ಲಿಸಬೇಕಿದೆ.

ಇತ್ತ ಆಕಸ್ಮಿಕವಾಗಿ ಆಯ್ಕೆ ಆಗಿರುವ ಅಶ್ವಿನ್ ಮೊದಲ ಪಂದ್ಯದಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ತೋರಲಿಲ್ಲ. ವಿಶ್ವಕಪ್​ಗೆ ಆಯ್ಕೆ ಆಗಬೇಕು ಎಂದರೆ ಅಶ್ವಿನ್ ಸ್ಪಿನ್ ಕೆಲಸ ಮಾಡಬೇಕಿದೆ. ರವೀಂದ್ರ ಜಡೇಜಾ ಕೂಡ ಬ್ಯಾಟಿಂಗ್​ನಲ್ಲಿ ಕೊಡುಗೆ ಸಲ್ಲಿಸಬೇಕಿದೆ.

4 / 7
ಇಂದಿನ ಪಂದ್ಯಕ್ಕೆ ಕೆಎಲ್ ರಾಹುಲ್ ಅವರು ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಿ ಮೊಹಮ್ಮದ್ ಸಿರಾಜ್ ಅವರನ್ನು ಕರೆತರುವ ಮಾಸ್ಟರ್ ಪ್ಲಾನ್ ರೂಪಿಸಬಹುದು. ಏಷ್ಯಾಕಪ್​ನಲ್ಲಿ ಮಾರಕ ದಾಳಿ ಸಂಘಟಿಸಿ ಸಿರಾಜ್ ವಿಶ್ವದ ನಂಬರ್ ಒನ್ ಬೌಲರ್ ಆಗಿದ್ದರು. ಇದೀಗ ತವರಿನಲ್ಲಿ ಯಾವರೀತಿ ಪ್ರದರ್ಶನ ನೀಡುತ್ತಾರೆ ನೋಡಬೇಕಿದೆ.

ಇಂದಿನ ಪಂದ್ಯಕ್ಕೆ ಕೆಎಲ್ ರಾಹುಲ್ ಅವರು ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಿ ಮೊಹಮ್ಮದ್ ಸಿರಾಜ್ ಅವರನ್ನು ಕರೆತರುವ ಮಾಸ್ಟರ್ ಪ್ಲಾನ್ ರೂಪಿಸಬಹುದು. ಏಷ್ಯಾಕಪ್​ನಲ್ಲಿ ಮಾರಕ ದಾಳಿ ಸಂಘಟಿಸಿ ಸಿರಾಜ್ ವಿಶ್ವದ ನಂಬರ್ ಒನ್ ಬೌಲರ್ ಆಗಿದ್ದರು. ಇದೀಗ ತವರಿನಲ್ಲಿ ಯಾವರೀತಿ ಪ್ರದರ್ಶನ ನೀಡುತ್ತಾರೆ ನೋಡಬೇಕಿದೆ.

5 / 7
ಕಾಂಗರೂ ಪಡೆ ಸರಣಿ ವಶಪಡಿಸಿಕೊಳ್ಳಬೇಕಾದರೆ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಿದೆ. ತಂಡ ಉತ್ತಮ ಆರಂಭ ಪಡೆದುಕೊಳ್ಳುವಲ್ಲಿ ಎಡವುತ್ತಿದೆ. ಮಿಚೆಲ್ ಮಾರ್ಶ್ ಕಡೆಯಿಂದ ಉತ್ತಮ ಆಟ ಬರುತ್ತಿಲ್ಲ. ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ತಂಡಕ್ಕೆ ಇನ್ನಷ್ಟು ಆಸರೆಯಾಗಬೇಕಿದೆ.

ಕಾಂಗರೂ ಪಡೆ ಸರಣಿ ವಶಪಡಿಸಿಕೊಳ್ಳಬೇಕಾದರೆ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಿದೆ. ತಂಡ ಉತ್ತಮ ಆರಂಭ ಪಡೆದುಕೊಳ್ಳುವಲ್ಲಿ ಎಡವುತ್ತಿದೆ. ಮಿಚೆಲ್ ಮಾರ್ಶ್ ಕಡೆಯಿಂದ ಉತ್ತಮ ಆಟ ಬರುತ್ತಿಲ್ಲ. ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ತಂಡಕ್ಕೆ ಇನ್ನಷ್ಟು ಆಸರೆಯಾಗಬೇಕಿದೆ.

6 / 7
ಆಸ್ಟ್ರೇಲಿಯಾ ತಂಡದಲ್ಲಿ ಮಾರಕ ಬೌಲರ್​ಗಳಿದ್ದರೂ ಪರಿಣಾಮಕಾರಿ ಆಗಿ ಗೋಚರಿಸುತ್ತಿಲ್ಲ. ಪ್ಯಾಟ್ ಕಮಿನ್ಸ್, ಸ್ಟೊಯಿನಿಸ್, ಝಂಪಾ, ಅಬಾಟ್ ಮೇಲೆ ಹೆಚ್ಚಿನ ಒತ್ತಡವಿದೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಆಸೀಸ್ ಬೌಲರ್​ಗಳು ಎಡವಿದ್ದರು. ಮಿಚೆಲ್ ಸ್ಟಾರ್ಕ್​ ಇಂದುಕೂಡ ಆಡದಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಆಸ್ಟ್ರೇಲಿಯಾ ತಂಡದಲ್ಲಿ ಮಾರಕ ಬೌಲರ್​ಗಳಿದ್ದರೂ ಪರಿಣಾಮಕಾರಿ ಆಗಿ ಗೋಚರಿಸುತ್ತಿಲ್ಲ. ಪ್ಯಾಟ್ ಕಮಿನ್ಸ್, ಸ್ಟೊಯಿನಿಸ್, ಝಂಪಾ, ಅಬಾಟ್ ಮೇಲೆ ಹೆಚ್ಚಿನ ಒತ್ತಡವಿದೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಆಸೀಸ್ ಬೌಲರ್​ಗಳು ಎಡವಿದ್ದರು. ಮಿಚೆಲ್ ಸ್ಟಾರ್ಕ್​ ಇಂದುಕೂಡ ಆಡದಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.

7 / 7
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ