ದ್ವಿತೀಯ ಏಕದಿನಕ್ಕೆ ಮಾಸ್ಟರ್ ಪ್ಲಾನ್: ಇಂದೋರ್ನಲ್ಲಿ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸ
Team India Practice, IND vs AUS 2nd ODI: ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯಕ್ಕೆ ಕೆಎಲ್ ರಾಹುಲ್ ಅವರು ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಿ ಮೊಹಮ್ಮದ್ ಸಿರಾಜ್ ಅವರನ್ನು ಕರೆತರುವ ಮಾಸ್ಟರ್ ಪ್ಲಾನ್ ರೂಪಿಸಬಹುದು. ಏಷ್ಯಾಕಪ್ನಲ್ಲಿ ಮಾರಕ ದಾಳಿ ಸಂಘಟಿಸಿ ಸಿರಾಜ್ ವಿಶ್ವದ ನಂಬರ್ ಒನ್ ಬೌಲರ್ ಆಗಿದ್ದರು. ಇದೀಗ ತವರಿನಲ್ಲಿ ಯಾವರೀತಿ ಪ್ರದರ್ಶನ ನೀಡುತ್ತಾರೆ ನೋಡಬೇಕಿದೆ.

1 / 7

2 / 7

3 / 7

4 / 7

5 / 7

6 / 7

7 / 7