AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suiiiiii… ಬರೋಬ್ಬರಿ 43 ವಿಕೆಟ್ ಕಬಳಿಸಿದ ಮೊಹಮ್ಮದ್ ಸಿರಾಜ್

Mohammed Siraj: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯಲ್ಲಿ ಎಲ್ಲಾ ಇನಿಂಗ್ಸ್​ನಲ್ಲೂ ಕಾಣಿಸಿಕೊಂಡ ಏಕೈಕ ವೇಗಿ ಮೊಹಮ್ಮದ್ ಸಿರಾಜ್. ಇದರ ನಡುವೆ ಬರೋಬ್ಬರಿ 1113 ಎಸೆತಗಳನ್ನು ಸಹ ಎಸೆದಿದ್ದಾರೆ. ಈ ಮೂಲಕ ಭಾರತದ ಪರ ಒಂದೇ ಸರಣಿಯಲ್ಲಿ ಸಾವಿರಕ್ಕೂ ಎಸೆತಗಳನ್ನು ಎಸೆದ ಕೆಲವೇ ಕೆಲವು ಬೌಲರ್​ಗಳ ಪಟ್ಟಿಯಲ್ಲೂ ಸಿರಾಜ್ ಸ್ಥಾನ ಪಡೆದಿದ್ದಾರೆ.

ಝಾಹಿರ್ ಯೂಸುಫ್
|

Updated on:Aug 05, 2025 | 9:04 AM

Share
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2 ಗೆಲುವು ದಾಖಲಿಸಿದೆ. ಈ ಎರಡು ಗೆಲುವುಗಳ ರೂವಾರಿ ಮೊಹಮ್ಮದ್ ಸಿರಾಜ್ (Mohammed Siraj). ಏಕೆಂದರೆ ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸಿರಾಜ್ 6 ವಿಕೆಟ್ ಕಬಳಿಸಿದ್ದರು. ಇನ್ನು ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಐದನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 5 ವಿಕೆಟ್ ಉರುಳಿಸಿ ಮಿಂಚಿದ್ದಾರೆ.

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2 ಗೆಲುವು ದಾಖಲಿಸಿದೆ. ಈ ಎರಡು ಗೆಲುವುಗಳ ರೂವಾರಿ ಮೊಹಮ್ಮದ್ ಸಿರಾಜ್ (Mohammed Siraj). ಏಕೆಂದರೆ ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸಿರಾಜ್ 6 ವಿಕೆಟ್ ಕಬಳಿಸಿದ್ದರು. ಇನ್ನು ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಐದನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 5 ವಿಕೆಟ್ ಉರುಳಿಸಿ ಮಿಂಚಿದ್ದಾರೆ.

1 / 5
ಇದರೊಂದಿಗೆ ಇಂಗ್ಲೆಂಡ್ ವಿರುದ್ಧದ ಸರಣಿಯನ್ನು ಮೊಹಮ್ಮದ್ ಸಿರಾಜ್ 23 ವಿಕೆಟ್​ಗಳೊಂದಿಗೆ ಅಂತ್ಯಗೊಳಿಸಿದ್ದಾರೆ. ಈ 23 ವಿಕೆಟ್​ಗಳೊಂದಿಗೆ ಸಿರಾಜ್ ಕಳೆದ 10 ಪಂದ್ಯಗಳಲ್ಲಿ ಪಡೆದಿರುವ ವಿಕೆಟ್​ಗಳ ಸಂಖ್ಯೆ ಬರೋಬ್ಬರಿ 43 ಎಂದರೆ ನಂಬಲೇಬೇಕು. ಅದು ಸಹ ಸತತ ಪಂದ್ಯಗಳನ್ನಾಡುವ ಮೂಲಕ ಎಂಬುದು ಇಲ್ಲಿ ಉಲ್ಲೇಖಾರ್ಹ.

ಇದರೊಂದಿಗೆ ಇಂಗ್ಲೆಂಡ್ ವಿರುದ್ಧದ ಸರಣಿಯನ್ನು ಮೊಹಮ್ಮದ್ ಸಿರಾಜ್ 23 ವಿಕೆಟ್​ಗಳೊಂದಿಗೆ ಅಂತ್ಯಗೊಳಿಸಿದ್ದಾರೆ. ಈ 23 ವಿಕೆಟ್​ಗಳೊಂದಿಗೆ ಸಿರಾಜ್ ಕಳೆದ 10 ಪಂದ್ಯಗಳಲ್ಲಿ ಪಡೆದಿರುವ ವಿಕೆಟ್​ಗಳ ಸಂಖ್ಯೆ ಬರೋಬ್ಬರಿ 43 ಎಂದರೆ ನಂಬಲೇಬೇಕು. ಅದು ಸಹ ಸತತ ಪಂದ್ಯಗಳನ್ನಾಡುವ ಮೂಲಕ ಎಂಬುದು ಇಲ್ಲಿ ಉಲ್ಲೇಖಾರ್ಹ.

2 / 5
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಎಲ್ಲಾ ಮ್ಯಾಚ್​ಗಳಲ್ಲೂ ಕಣಕ್ಕಿಳಿದಿದ್ದ ಸಿರಾಜ್ ಒಟ್ಟು 20 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎಲ್ಲಾ ಇನಿಂಗ್ಸ್​ಗಳಲ್ಲೂ ಕಾಣಿಸಿಕೊಂಡ ಏಕೈಕ ಬೌಲರ್ ಆಗಿ ಮೊಹಮ್ಮದ್ ಸಿರಾಜ್ ಹೊರಹೊಮ್ಮಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಎಲ್ಲಾ ಮ್ಯಾಚ್​ಗಳಲ್ಲೂ ಕಣಕ್ಕಿಳಿದಿದ್ದ ಸಿರಾಜ್ ಒಟ್ಟು 20 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎಲ್ಲಾ ಇನಿಂಗ್ಸ್​ಗಳಲ್ಲೂ ಕಾಣಿಸಿಕೊಂಡ ಏಕೈಕ ಬೌಲರ್ ಆಗಿ ಮೊಹಮ್ಮದ್ ಸಿರಾಜ್ ಹೊರಹೊಮ್ಮಿದ್ದಾರೆ.

3 / 5
ಆಂಗ್ಲರ ವಿರುದ್ಧ 9 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಮೊಹಮ್ಮದ್ ಸಿರಾಜ್ ಒಟ್ಟು  185.3 ಓವರ್​ಗಳನ್ನು ಎಸೆದಿದ್ದಾರೆ. ಈ ವೇಳೆ 1113 ಎಸೆತಗಳಲ್ಲಿ 23 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿ ಬೌಲರ್ ಎನಿಸಿಕೊಂಡಿದ್ದಾರೆ.

ಆಂಗ್ಲರ ವಿರುದ್ಧ 9 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಮೊಹಮ್ಮದ್ ಸಿರಾಜ್ ಒಟ್ಟು  185.3 ಓವರ್​ಗಳನ್ನು ಎಸೆದಿದ್ದಾರೆ. ಈ ವೇಳೆ 1113 ಎಸೆತಗಳಲ್ಲಿ 23 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿ ಬೌಲರ್ ಎನಿಸಿಕೊಂಡಿದ್ದಾರೆ.

4 / 5
ಅಷ್ಟೇ ಅಲ್ಲದೆ ಕಳೆದ 10 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದ ಏಕೈಕ ವೇಗದ ಬೌಲರ್ ಎಂಬ ಹೆಗ್ಗಳಿಕೆಯನ್ನು ಮೊಹಮ್ಮದ್ ಸಿರಾಜ್ ತಮ್ಮದಾಗಿಸಿಕೊಂಡಿದ್ದಾರೆ. ಹೀಗೆ ದಣಿವರಿಯದೇ ಸತತ ಪಂದ್ಯಗಳನ್ನಾಡಿರುವ ಸಿರಾಜ್ 10 ಮ್ಯಾಚ್​ಗಳ ಮೂಲಕ 43 ವಿಕೆಟ್ ಉರುಳಿಸಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.

ಅಷ್ಟೇ ಅಲ್ಲದೆ ಕಳೆದ 10 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದ ಏಕೈಕ ವೇಗದ ಬೌಲರ್ ಎಂಬ ಹೆಗ್ಗಳಿಕೆಯನ್ನು ಮೊಹಮ್ಮದ್ ಸಿರಾಜ್ ತಮ್ಮದಾಗಿಸಿಕೊಂಡಿದ್ದಾರೆ. ಹೀಗೆ ದಣಿವರಿಯದೇ ಸತತ ಪಂದ್ಯಗಳನ್ನಾಡಿರುವ ಸಿರಾಜ್ 10 ಮ್ಯಾಚ್​ಗಳ ಮೂಲಕ 43 ವಿಕೆಟ್ ಉರುಳಿಸಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.

5 / 5

Published On - 9:04 am, Tue, 5 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ