AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Siraj: ಬೆಂಕಿ ಬೌಲಿಂಗ್ ಮೂಲಕ ಸಿರಾಜ್ ಮಿಂಚಿಂಗ್: ಆಯ್ಕೆ ಸಮಿತಿಗೆ ಹೊಸ ಟೆನ್ಶನ್ ಶುರು

Mohammed Siraj: ಅದ್ಬುತ ಪ್ರದರ್ಶನದ ಮೂಲಕ ಇದೀಗ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾ ಟಿ20 ತಂಡದ ಬಾಗಿಲು ಬಡಿದಿದ್ದಾರೆ ಎಂದರೆ ತಪ್ಪಾಗಲಾರದು. ಅತ್ತ ಬುಮ್ರಾ ಸ್ಥಾನಕ್ಕೆ ಮೊಹಮ್ಮದ್ ಶಮಿ ಆಯ್ಕೆ ಫಿಕ್ಸ್ ಎನ್ನುವಾಗಲೇ ಸಿರಾಜ್ ಬೆಂಕಿ ಚೆಂಡಿನ ಮೂಲಕ ಎಂಟ್ರಿ ಕೊಟ್ಟಿರುವುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್|

Updated on: Oct 11, 2022 | 10:05 PM

Share
ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಆಗಿ ಹೊರಹೊಮ್ಮಿದ್ದಾರೆ. ಸಿರಾಜ್ ಅವರ ಈ ಅದ್ಭುತ ಪ್ರದರ್ಶನವೇ ಈಗ ಟೀಮ್ ಇಂಡಿಯಾ ಆಯ್ಕೆ ಸಮಿತಿಯ ಚಿಂತೆಯನ್ನು ಹೆಚ್ಚಿಸಿದೆ.

ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಆಗಿ ಹೊರಹೊಮ್ಮಿದ್ದಾರೆ. ಸಿರಾಜ್ ಅವರ ಈ ಅದ್ಭುತ ಪ್ರದರ್ಶನವೇ ಈಗ ಟೀಮ್ ಇಂಡಿಯಾ ಆಯ್ಕೆ ಸಮಿತಿಯ ಚಿಂತೆಯನ್ನು ಹೆಚ್ಚಿಸಿದೆ.

1 / 8
ಏಕೆಂದರೆ ಟಿ20 ವಿಶ್ವಕಪ್​ಗಾಗಿ ಆಯ್ಕೆ ಮಾಡಲಾದ ತಂಡದಿಂದ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಕಾರಣ ಹೊರಗುಳಿದಿದ್ದಾರೆ. ಇದೀಗ ಅವರ ಸ್ಥಾನದಲ್ಲಿ ಬದಲಿ ವೇಗಿಯನ್ನು ಆಯ್ಕೆ ಮಾಡಬೇಕಿದೆ. ಆದರೆ ಅತ್ತ ರೇಸ್​ನಲ್ಲಿದ್ದ ಮೊಹಮ್ಮದ್ ಶಮಿ ಹಾಗೂ ದೀಪಕ್ ಚಹರ್​ಗಿಂತ ಸಿರಾಜ್ ಇದೀಗ ಭರ್ಜರಿ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

ಏಕೆಂದರೆ ಟಿ20 ವಿಶ್ವಕಪ್​ಗಾಗಿ ಆಯ್ಕೆ ಮಾಡಲಾದ ತಂಡದಿಂದ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಕಾರಣ ಹೊರಗುಳಿದಿದ್ದಾರೆ. ಇದೀಗ ಅವರ ಸ್ಥಾನದಲ್ಲಿ ಬದಲಿ ವೇಗಿಯನ್ನು ಆಯ್ಕೆ ಮಾಡಬೇಕಿದೆ. ಆದರೆ ಅತ್ತ ರೇಸ್​ನಲ್ಲಿದ್ದ ಮೊಹಮ್ಮದ್ ಶಮಿ ಹಾಗೂ ದೀಪಕ್ ಚಹರ್​ಗಿಂತ ಸಿರಾಜ್ ಇದೀಗ ಭರ್ಜರಿ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

2 / 8
ಅನುಭವಕ್ಕೆ ಮಣೆಹಾಕುವುದಾದರೆ ಮೊಹಮ್ಮದ್ ಶಮಿ ಅವರ ಹೆಸರು ಮುಂಚೂಣಿಯಲ್ಲಿದೆ. ಆದರೆ ಶಮಿ ಕಳೆದ ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಪರ ಒಂದೇ ಒಂದು ಟಿ20 ಪಂದ್ಯವಾಡಿಲ್ಲ. ಇನ್ನು ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧ ಸರಣಿಗಳಿಂದಲೂ ಹೊರಗುಳಿದಿದ್ದರು.

ಅನುಭವಕ್ಕೆ ಮಣೆಹಾಕುವುದಾದರೆ ಮೊಹಮ್ಮದ್ ಶಮಿ ಅವರ ಹೆಸರು ಮುಂಚೂಣಿಯಲ್ಲಿದೆ. ಆದರೆ ಶಮಿ ಕಳೆದ ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಪರ ಒಂದೇ ಒಂದು ಟಿ20 ಪಂದ್ಯವಾಡಿಲ್ಲ. ಇನ್ನು ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧ ಸರಣಿಗಳಿಂದಲೂ ಹೊರಗುಳಿದಿದ್ದರು.

3 / 8
ಇತ್ತ ಈ ಎರಡು ಸರಣಿಗಳಲ್ಲಿ ಕಾಣಿಸಿಕೊಂಡಿದ್ದ ದೀಪಕ್ ಚಹರ್ ಇದೀಗ ಗಾಯಕ್ಕೊಳಗಾಗಿದ್ದಾರೆ. ಹೀಗಾಗಿ ಬುಮ್ರಾ ಸ್ಥಾನಕ್ಕೆ ಚಹರ್ ಅವರನ್ನು ಆಯ್ಕೆ ಮಾಡುವುದು ಅನುಮಾನ. ಇತ್ತ ಯಾವುದೇ ಪಂದ್ಯವಾಡದ ಶಮಿಯ ಆಯ್ಕೆ ಕೂಡ ಪ್ರಶ್ನಾರ್ಥಕವಾಗಿದೆ.

ಇತ್ತ ಈ ಎರಡು ಸರಣಿಗಳಲ್ಲಿ ಕಾಣಿಸಿಕೊಂಡಿದ್ದ ದೀಪಕ್ ಚಹರ್ ಇದೀಗ ಗಾಯಕ್ಕೊಳಗಾಗಿದ್ದಾರೆ. ಹೀಗಾಗಿ ಬುಮ್ರಾ ಸ್ಥಾನಕ್ಕೆ ಚಹರ್ ಅವರನ್ನು ಆಯ್ಕೆ ಮಾಡುವುದು ಅನುಮಾನ. ಇತ್ತ ಯಾವುದೇ ಪಂದ್ಯವಾಡದ ಶಮಿಯ ಆಯ್ಕೆ ಕೂಡ ಪ್ರಶ್ನಾರ್ಥಕವಾಗಿದೆ.

4 / 8
ಮತ್ತೊಂದೆಡೆ ಬಲಿಷ್ಠ ಬ್ಯಾಟಿಂಗ್ ಲೈನಪ್​ ಹೊಂದಿದ್ದ ಸೌತ್ ಆಫ್ರಿಕಾ ವಿರುದ್ಧ 3 ಪಂದ್ಯಗಳಲ್ಲಿ 23 ಓವರ್​ಗಳನ್ನು ಎಸೆದಿರುವ ಸಿರಾಜ್ ನೀಡಿರುವುದು ಕೇವಲ 104 ರನ್​ಗಳು ಮಾತ್ರ. ಅಂದರೆ ಕೇವಲ 4.52 ಎಕನಾಮಿಯಲ್ಲಿ ರನ್ ಬಿಟ್ಟುಕೊಟ್ಟಿದ್ದಾರೆ. ಇನ್ನು 5 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

ಮತ್ತೊಂದೆಡೆ ಬಲಿಷ್ಠ ಬ್ಯಾಟಿಂಗ್ ಲೈನಪ್​ ಹೊಂದಿದ್ದ ಸೌತ್ ಆಫ್ರಿಕಾ ವಿರುದ್ಧ 3 ಪಂದ್ಯಗಳಲ್ಲಿ 23 ಓವರ್​ಗಳನ್ನು ಎಸೆದಿರುವ ಸಿರಾಜ್ ನೀಡಿರುವುದು ಕೇವಲ 104 ರನ್​ಗಳು ಮಾತ್ರ. ಅಂದರೆ ಕೇವಲ 4.52 ಎಕನಾಮಿಯಲ್ಲಿ ರನ್ ಬಿಟ್ಟುಕೊಟ್ಟಿದ್ದಾರೆ. ಇನ್ನು 5 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

5 / 8
ಇಂತಹದೊಂದು ಅದ್ಬುತ ಪ್ರದರ್ಶನದ ಮೂಲಕ ಇದೀಗ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾ ಟಿ20 ತಂಡದ ಬಾಗಿಲು ಬಡಿದಿದ್ದಾರೆ ಎಂದರೆ ತಪ್ಪಾಗಲಾರದು. ಅತ್ತ ಬುಮ್ರಾ ಸ್ಥಾನಕ್ಕೆ ಮೊಹಮ್ಮದ್ ಶಮಿ ಆಯ್ಕೆ ಫಿಕ್ಸ್ ಎನ್ನುವಾಗಲೇ ಸಿರಾಜ್ ಬೆಂಕಿ ಚೆಂಡಿನ ಮೂಲಕ ಎಂಟ್ರಿ ಕೊಟ್ಟಿರುವುದು ವಿಶೇಷ.

ಇಂತಹದೊಂದು ಅದ್ಬುತ ಪ್ರದರ್ಶನದ ಮೂಲಕ ಇದೀಗ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾ ಟಿ20 ತಂಡದ ಬಾಗಿಲು ಬಡಿದಿದ್ದಾರೆ ಎಂದರೆ ತಪ್ಪಾಗಲಾರದು. ಅತ್ತ ಬುಮ್ರಾ ಸ್ಥಾನಕ್ಕೆ ಮೊಹಮ್ಮದ್ ಶಮಿ ಆಯ್ಕೆ ಫಿಕ್ಸ್ ಎನ್ನುವಾಗಲೇ ಸಿರಾಜ್ ಬೆಂಕಿ ಚೆಂಡಿನ ಮೂಲಕ ಎಂಟ್ರಿ ಕೊಟ್ಟಿರುವುದು ವಿಶೇಷ.

6 / 8
ಹೀಗಾಗಿ ಟಿ20 ವಿಶ್ವಕಪ್​ ತಂಡದಲ್ಲಿ ಜಸ್​ಪ್ರೀತ್ ಬುಮ್ರಾ ಬದಲು ಮೊಹಮ್ಮದ್ ಶಮಿ, ದೀಪಕ್ ಚಹರ್ ಹಾಗೂ ಮೊಹಮ್ಮದ್ ಸಿರಾಜ್ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಈ ಮೂವರು ವೇಗಿಗಳಲ್ಲಿ ಆಯ್ಕೆ ಸಮಿತಿ ಯಾರಿಗೆ ಮಣೆಹಾಕಲಿದೆ ಎಂಬುದು ಶೀಘ್ರದಲ್ಲೇ ಗೊತ್ತಾಗಲಿದೆ.

ಹೀಗಾಗಿ ಟಿ20 ವಿಶ್ವಕಪ್​ ತಂಡದಲ್ಲಿ ಜಸ್​ಪ್ರೀತ್ ಬುಮ್ರಾ ಬದಲು ಮೊಹಮ್ಮದ್ ಶಮಿ, ದೀಪಕ್ ಚಹರ್ ಹಾಗೂ ಮೊಹಮ್ಮದ್ ಸಿರಾಜ್ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಈ ಮೂವರು ವೇಗಿಗಳಲ್ಲಿ ಆಯ್ಕೆ ಸಮಿತಿ ಯಾರಿಗೆ ಮಣೆಹಾಕಲಿದೆ ಎಂಬುದು ಶೀಘ್ರದಲ್ಲೇ ಗೊತ್ತಾಗಲಿದೆ.

7 / 8
ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್

8 / 8
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​