AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Siraj: ಬೆಂಕಿ ಬೌಲಿಂಗ್ ಮೂಲಕ ಸಿರಾಜ್ ಮಿಂಚಿಂಗ್: ಆಯ್ಕೆ ಸಮಿತಿಗೆ ಹೊಸ ಟೆನ್ಶನ್ ಶುರು

Mohammed Siraj: ಅದ್ಬುತ ಪ್ರದರ್ಶನದ ಮೂಲಕ ಇದೀಗ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾ ಟಿ20 ತಂಡದ ಬಾಗಿಲು ಬಡಿದಿದ್ದಾರೆ ಎಂದರೆ ತಪ್ಪಾಗಲಾರದು. ಅತ್ತ ಬುಮ್ರಾ ಸ್ಥಾನಕ್ಕೆ ಮೊಹಮ್ಮದ್ ಶಮಿ ಆಯ್ಕೆ ಫಿಕ್ಸ್ ಎನ್ನುವಾಗಲೇ ಸಿರಾಜ್ ಬೆಂಕಿ ಚೆಂಡಿನ ಮೂಲಕ ಎಂಟ್ರಿ ಕೊಟ್ಟಿರುವುದು ವಿಶೇಷ.

TV9 Web
| Edited By: |

Updated on: Oct 11, 2022 | 10:05 PM

Share
ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಆಗಿ ಹೊರಹೊಮ್ಮಿದ್ದಾರೆ. ಸಿರಾಜ್ ಅವರ ಈ ಅದ್ಭುತ ಪ್ರದರ್ಶನವೇ ಈಗ ಟೀಮ್ ಇಂಡಿಯಾ ಆಯ್ಕೆ ಸಮಿತಿಯ ಚಿಂತೆಯನ್ನು ಹೆಚ್ಚಿಸಿದೆ.

ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಆಗಿ ಹೊರಹೊಮ್ಮಿದ್ದಾರೆ. ಸಿರಾಜ್ ಅವರ ಈ ಅದ್ಭುತ ಪ್ರದರ್ಶನವೇ ಈಗ ಟೀಮ್ ಇಂಡಿಯಾ ಆಯ್ಕೆ ಸಮಿತಿಯ ಚಿಂತೆಯನ್ನು ಹೆಚ್ಚಿಸಿದೆ.

1 / 8
ಏಕೆಂದರೆ ಟಿ20 ವಿಶ್ವಕಪ್​ಗಾಗಿ ಆಯ್ಕೆ ಮಾಡಲಾದ ತಂಡದಿಂದ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಕಾರಣ ಹೊರಗುಳಿದಿದ್ದಾರೆ. ಇದೀಗ ಅವರ ಸ್ಥಾನದಲ್ಲಿ ಬದಲಿ ವೇಗಿಯನ್ನು ಆಯ್ಕೆ ಮಾಡಬೇಕಿದೆ. ಆದರೆ ಅತ್ತ ರೇಸ್​ನಲ್ಲಿದ್ದ ಮೊಹಮ್ಮದ್ ಶಮಿ ಹಾಗೂ ದೀಪಕ್ ಚಹರ್​ಗಿಂತ ಸಿರಾಜ್ ಇದೀಗ ಭರ್ಜರಿ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

ಏಕೆಂದರೆ ಟಿ20 ವಿಶ್ವಕಪ್​ಗಾಗಿ ಆಯ್ಕೆ ಮಾಡಲಾದ ತಂಡದಿಂದ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಕಾರಣ ಹೊರಗುಳಿದಿದ್ದಾರೆ. ಇದೀಗ ಅವರ ಸ್ಥಾನದಲ್ಲಿ ಬದಲಿ ವೇಗಿಯನ್ನು ಆಯ್ಕೆ ಮಾಡಬೇಕಿದೆ. ಆದರೆ ಅತ್ತ ರೇಸ್​ನಲ್ಲಿದ್ದ ಮೊಹಮ್ಮದ್ ಶಮಿ ಹಾಗೂ ದೀಪಕ್ ಚಹರ್​ಗಿಂತ ಸಿರಾಜ್ ಇದೀಗ ಭರ್ಜರಿ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

2 / 8
ಅನುಭವಕ್ಕೆ ಮಣೆಹಾಕುವುದಾದರೆ ಮೊಹಮ್ಮದ್ ಶಮಿ ಅವರ ಹೆಸರು ಮುಂಚೂಣಿಯಲ್ಲಿದೆ. ಆದರೆ ಶಮಿ ಕಳೆದ ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಪರ ಒಂದೇ ಒಂದು ಟಿ20 ಪಂದ್ಯವಾಡಿಲ್ಲ. ಇನ್ನು ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧ ಸರಣಿಗಳಿಂದಲೂ ಹೊರಗುಳಿದಿದ್ದರು.

ಅನುಭವಕ್ಕೆ ಮಣೆಹಾಕುವುದಾದರೆ ಮೊಹಮ್ಮದ್ ಶಮಿ ಅವರ ಹೆಸರು ಮುಂಚೂಣಿಯಲ್ಲಿದೆ. ಆದರೆ ಶಮಿ ಕಳೆದ ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಪರ ಒಂದೇ ಒಂದು ಟಿ20 ಪಂದ್ಯವಾಡಿಲ್ಲ. ಇನ್ನು ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧ ಸರಣಿಗಳಿಂದಲೂ ಹೊರಗುಳಿದಿದ್ದರು.

3 / 8
ಇತ್ತ ಈ ಎರಡು ಸರಣಿಗಳಲ್ಲಿ ಕಾಣಿಸಿಕೊಂಡಿದ್ದ ದೀಪಕ್ ಚಹರ್ ಇದೀಗ ಗಾಯಕ್ಕೊಳಗಾಗಿದ್ದಾರೆ. ಹೀಗಾಗಿ ಬುಮ್ರಾ ಸ್ಥಾನಕ್ಕೆ ಚಹರ್ ಅವರನ್ನು ಆಯ್ಕೆ ಮಾಡುವುದು ಅನುಮಾನ. ಇತ್ತ ಯಾವುದೇ ಪಂದ್ಯವಾಡದ ಶಮಿಯ ಆಯ್ಕೆ ಕೂಡ ಪ್ರಶ್ನಾರ್ಥಕವಾಗಿದೆ.

ಇತ್ತ ಈ ಎರಡು ಸರಣಿಗಳಲ್ಲಿ ಕಾಣಿಸಿಕೊಂಡಿದ್ದ ದೀಪಕ್ ಚಹರ್ ಇದೀಗ ಗಾಯಕ್ಕೊಳಗಾಗಿದ್ದಾರೆ. ಹೀಗಾಗಿ ಬುಮ್ರಾ ಸ್ಥಾನಕ್ಕೆ ಚಹರ್ ಅವರನ್ನು ಆಯ್ಕೆ ಮಾಡುವುದು ಅನುಮಾನ. ಇತ್ತ ಯಾವುದೇ ಪಂದ್ಯವಾಡದ ಶಮಿಯ ಆಯ್ಕೆ ಕೂಡ ಪ್ರಶ್ನಾರ್ಥಕವಾಗಿದೆ.

4 / 8
ಮತ್ತೊಂದೆಡೆ ಬಲಿಷ್ಠ ಬ್ಯಾಟಿಂಗ್ ಲೈನಪ್​ ಹೊಂದಿದ್ದ ಸೌತ್ ಆಫ್ರಿಕಾ ವಿರುದ್ಧ 3 ಪಂದ್ಯಗಳಲ್ಲಿ 23 ಓವರ್​ಗಳನ್ನು ಎಸೆದಿರುವ ಸಿರಾಜ್ ನೀಡಿರುವುದು ಕೇವಲ 104 ರನ್​ಗಳು ಮಾತ್ರ. ಅಂದರೆ ಕೇವಲ 4.52 ಎಕನಾಮಿಯಲ್ಲಿ ರನ್ ಬಿಟ್ಟುಕೊಟ್ಟಿದ್ದಾರೆ. ಇನ್ನು 5 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

ಮತ್ತೊಂದೆಡೆ ಬಲಿಷ್ಠ ಬ್ಯಾಟಿಂಗ್ ಲೈನಪ್​ ಹೊಂದಿದ್ದ ಸೌತ್ ಆಫ್ರಿಕಾ ವಿರುದ್ಧ 3 ಪಂದ್ಯಗಳಲ್ಲಿ 23 ಓವರ್​ಗಳನ್ನು ಎಸೆದಿರುವ ಸಿರಾಜ್ ನೀಡಿರುವುದು ಕೇವಲ 104 ರನ್​ಗಳು ಮಾತ್ರ. ಅಂದರೆ ಕೇವಲ 4.52 ಎಕನಾಮಿಯಲ್ಲಿ ರನ್ ಬಿಟ್ಟುಕೊಟ್ಟಿದ್ದಾರೆ. ಇನ್ನು 5 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

5 / 8
ಇಂತಹದೊಂದು ಅದ್ಬುತ ಪ್ರದರ್ಶನದ ಮೂಲಕ ಇದೀಗ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾ ಟಿ20 ತಂಡದ ಬಾಗಿಲು ಬಡಿದಿದ್ದಾರೆ ಎಂದರೆ ತಪ್ಪಾಗಲಾರದು. ಅತ್ತ ಬುಮ್ರಾ ಸ್ಥಾನಕ್ಕೆ ಮೊಹಮ್ಮದ್ ಶಮಿ ಆಯ್ಕೆ ಫಿಕ್ಸ್ ಎನ್ನುವಾಗಲೇ ಸಿರಾಜ್ ಬೆಂಕಿ ಚೆಂಡಿನ ಮೂಲಕ ಎಂಟ್ರಿ ಕೊಟ್ಟಿರುವುದು ವಿಶೇಷ.

ಇಂತಹದೊಂದು ಅದ್ಬುತ ಪ್ರದರ್ಶನದ ಮೂಲಕ ಇದೀಗ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾ ಟಿ20 ತಂಡದ ಬಾಗಿಲು ಬಡಿದಿದ್ದಾರೆ ಎಂದರೆ ತಪ್ಪಾಗಲಾರದು. ಅತ್ತ ಬುಮ್ರಾ ಸ್ಥಾನಕ್ಕೆ ಮೊಹಮ್ಮದ್ ಶಮಿ ಆಯ್ಕೆ ಫಿಕ್ಸ್ ಎನ್ನುವಾಗಲೇ ಸಿರಾಜ್ ಬೆಂಕಿ ಚೆಂಡಿನ ಮೂಲಕ ಎಂಟ್ರಿ ಕೊಟ್ಟಿರುವುದು ವಿಶೇಷ.

6 / 8
ಹೀಗಾಗಿ ಟಿ20 ವಿಶ್ವಕಪ್​ ತಂಡದಲ್ಲಿ ಜಸ್​ಪ್ರೀತ್ ಬುಮ್ರಾ ಬದಲು ಮೊಹಮ್ಮದ್ ಶಮಿ, ದೀಪಕ್ ಚಹರ್ ಹಾಗೂ ಮೊಹಮ್ಮದ್ ಸಿರಾಜ್ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಈ ಮೂವರು ವೇಗಿಗಳಲ್ಲಿ ಆಯ್ಕೆ ಸಮಿತಿ ಯಾರಿಗೆ ಮಣೆಹಾಕಲಿದೆ ಎಂಬುದು ಶೀಘ್ರದಲ್ಲೇ ಗೊತ್ತಾಗಲಿದೆ.

ಹೀಗಾಗಿ ಟಿ20 ವಿಶ್ವಕಪ್​ ತಂಡದಲ್ಲಿ ಜಸ್​ಪ್ರೀತ್ ಬುಮ್ರಾ ಬದಲು ಮೊಹಮ್ಮದ್ ಶಮಿ, ದೀಪಕ್ ಚಹರ್ ಹಾಗೂ ಮೊಹಮ್ಮದ್ ಸಿರಾಜ್ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಈ ಮೂವರು ವೇಗಿಗಳಲ್ಲಿ ಆಯ್ಕೆ ಸಮಿತಿ ಯಾರಿಗೆ ಮಣೆಹಾಕಲಿದೆ ಎಂಬುದು ಶೀಘ್ರದಲ್ಲೇ ಗೊತ್ತಾಗಲಿದೆ.

7 / 8
ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್

8 / 8
Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!