AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಗಾಯಕಿ ಜೊತೆ ಮೊಹಮ್ಮದ್ ಸಿರಾಜ್ ಪಾರ್ಟಿ: ಫೋಟೋ ವೈರಲ್ ಬಳಿಕ ಸ್ಪಷ್ಟನೆ

Mohammed Siraj - Zanai Bhosle: ಭಾರತದ ಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ ಅವರ ಮೊಮ್ಮಗಳು ಝನಾಯಿ ಭೋಸ್ಲೆ ಅವರೊಂದಿಗೆ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಸಿರಾಜ್ ಇದೀಗ ಸ್ಪಷ್ಟನೆ ನೀಡಿದ್ದು, ಈ ಮೂಲಕ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 27, 2025 | 9:53 AM

Share
ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅವರ ಫೋಟೋವೊಂದು ವೈರಲ್ ಆಗಿದೆ. ಹೀಗೆ ಫೋಟೋ ವೈರಲ್ ಆಗಲು ಮುಖ್ಯ ಕಾರಣ ಗಾಯಕಿ ಝನಾಯಿ ಭೋಸ್ಲೆ. ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಮೊಮ್ಮಗಳಾಗಿರುವ ಝನಾಯಿ ಭೋಸ್ಲೆ ಸಿರಾಜ್ ಅವರೊಂದಿಗಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅವರ ಫೋಟೋವೊಂದು ವೈರಲ್ ಆಗಿದೆ. ಹೀಗೆ ಫೋಟೋ ವೈರಲ್ ಆಗಲು ಮುಖ್ಯ ಕಾರಣ ಗಾಯಕಿ ಝನಾಯಿ ಭೋಸ್ಲೆ. ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಮೊಮ್ಮಗಳಾಗಿರುವ ಝನಾಯಿ ಭೋಸ್ಲೆ ಸಿರಾಜ್ ಅವರೊಂದಿಗಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

1 / 5
ಪಾರ್ಟಿಯೊಂದರಲ್ಲಿ ಇಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದೇ ತಡ, ಫೋಟೋ ಕ್ಲಿಕ್ಕಿಸಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ. ಇದರ ಬೆನ್ನಲ್ಲೇ ಮೊಹಮ್ಮದ್ ಸಿರಾಜ್ ಹಾಗೂ ಝನಾಯಿ ಭೋಸ್ಲೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಗಳು ಹುಟ್ಟಿಕೊಂಡಿದೆ.

ಪಾರ್ಟಿಯೊಂದರಲ್ಲಿ ಇಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದೇ ತಡ, ಫೋಟೋ ಕ್ಲಿಕ್ಕಿಸಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ. ಇದರ ಬೆನ್ನಲ್ಲೇ ಮೊಹಮ್ಮದ್ ಸಿರಾಜ್ ಹಾಗೂ ಝನಾಯಿ ಭೋಸ್ಲೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಗಳು ಹುಟ್ಟಿಕೊಂಡಿದೆ.

2 / 5
ಆದರೀಗ ಈ ಬಗ್ಗೆ ಖುದ್ದು ಮೊಹಮ್ಮದ್ ಸಿರಾಜ್ ಸ್ಪಷ್ಟನೆ ನೀಡಿದ್ದಾರೆ. ಝನಾಯಿ ಭೋಸ್ಲೆ ಅವರು ನನಗೆ ತಂಗಿ ಸಮಾನ. ನನ್ನ ಫ್ರೆಂಡ್ ಆಗಿರುವ ಕಾರಣ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದೆ. ಇದರ ಹೊರತಾಗಿ ಬೇರೇನು ಇಲ್ಲ ಎಂದು ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿದ್ದಾರೆ.

ಆದರೀಗ ಈ ಬಗ್ಗೆ ಖುದ್ದು ಮೊಹಮ್ಮದ್ ಸಿರಾಜ್ ಸ್ಪಷ್ಟನೆ ನೀಡಿದ್ದಾರೆ. ಝನಾಯಿ ಭೋಸ್ಲೆ ಅವರು ನನಗೆ ತಂಗಿ ಸಮಾನ. ನನ್ನ ಫ್ರೆಂಡ್ ಆಗಿರುವ ಕಾರಣ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದೆ. ಇದರ ಹೊರತಾಗಿ ಬೇರೇನು ಇಲ್ಲ ಎಂದು ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿದ್ದಾರೆ.

3 / 5
ಅತ್ತ ಝನಾಯಿ ಭೋಸ್ಲೆ ಕೂಡ ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದು, ಮೊಹಮ್ಮದ್ ಸಿರಾಜ್ ನನ್ನ ಅಣ್ಣ. ನನ್ನ ಪ್ರೀತಿಯ ಅಣ್ಣ ಎಂದು ವೈರಲ್ ಆಗಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಎಲ್ಲಾ ವದಂತಿಗಳಿಗೆ ಬ್ರೇಕ್ ಹಾಕಿದ್ದಾರೆ.

ಅತ್ತ ಝನಾಯಿ ಭೋಸ್ಲೆ ಕೂಡ ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದು, ಮೊಹಮ್ಮದ್ ಸಿರಾಜ್ ನನ್ನ ಅಣ್ಣ. ನನ್ನ ಪ್ರೀತಿಯ ಅಣ್ಣ ಎಂದು ವೈರಲ್ ಆಗಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಎಲ್ಲಾ ವದಂತಿಗಳಿಗೆ ಬ್ರೇಕ್ ಹಾಕಿದ್ದಾರೆ.

4 / 5
ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಮೊಹಮ್ಮದ್ ಸಿರಾಜ್ ಹೈರಾಬಾದ್ ಪರ ರಣಜಿ ಟೂರ್ನಿ ಆಡಲು ಸಜ್ಜಾಗುತ್ತಿದ್ದಾರೆ. ಅಲ್ಲದೆ ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಅವರನ್ನು ಆಯ್ಕೆ ಮಾಡಲಾಗಿಲ್ಲ. ಹೀಗಾಗಿ ಈ ಸಂಪೂರ್ಣ ರಣಜಿ ಟೂರ್ನಿಯಲ್ಲಿ ತೊಡಗಿಸಿಕೊಳ್ಳಲು ಸಿರಾಜ್ ನಿರ್ಧರಿಸಿದ್ದಾರೆ.

ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಮೊಹಮ್ಮದ್ ಸಿರಾಜ್ ಹೈರಾಬಾದ್ ಪರ ರಣಜಿ ಟೂರ್ನಿ ಆಡಲು ಸಜ್ಜಾಗುತ್ತಿದ್ದಾರೆ. ಅಲ್ಲದೆ ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಅವರನ್ನು ಆಯ್ಕೆ ಮಾಡಲಾಗಿಲ್ಲ. ಹೀಗಾಗಿ ಈ ಸಂಪೂರ್ಣ ರಣಜಿ ಟೂರ್ನಿಯಲ್ಲಿ ತೊಡಗಿಸಿಕೊಳ್ಳಲು ಸಿರಾಜ್ ನಿರ್ಧರಿಸಿದ್ದಾರೆ.

5 / 5
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು