AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಗಾಯಕಿ ಜೊತೆ ಮೊಹಮ್ಮದ್ ಸಿರಾಜ್ ಪಾರ್ಟಿ: ಫೋಟೋ ವೈರಲ್ ಬಳಿಕ ಸ್ಪಷ್ಟನೆ

Mohammed Siraj - Zanai Bhosle: ಭಾರತದ ಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ ಅವರ ಮೊಮ್ಮಗಳು ಝನಾಯಿ ಭೋಸ್ಲೆ ಅವರೊಂದಿಗೆ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಸಿರಾಜ್ ಇದೀಗ ಸ್ಪಷ್ಟನೆ ನೀಡಿದ್ದು, ಈ ಮೂಲಕ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 27, 2025 | 9:53 AM

Share
ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅವರ ಫೋಟೋವೊಂದು ವೈರಲ್ ಆಗಿದೆ. ಹೀಗೆ ಫೋಟೋ ವೈರಲ್ ಆಗಲು ಮುಖ್ಯ ಕಾರಣ ಗಾಯಕಿ ಝನಾಯಿ ಭೋಸ್ಲೆ. ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಮೊಮ್ಮಗಳಾಗಿರುವ ಝನಾಯಿ ಭೋಸ್ಲೆ ಸಿರಾಜ್ ಅವರೊಂದಿಗಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅವರ ಫೋಟೋವೊಂದು ವೈರಲ್ ಆಗಿದೆ. ಹೀಗೆ ಫೋಟೋ ವೈರಲ್ ಆಗಲು ಮುಖ್ಯ ಕಾರಣ ಗಾಯಕಿ ಝನಾಯಿ ಭೋಸ್ಲೆ. ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಮೊಮ್ಮಗಳಾಗಿರುವ ಝನಾಯಿ ಭೋಸ್ಲೆ ಸಿರಾಜ್ ಅವರೊಂದಿಗಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

1 / 5
ಪಾರ್ಟಿಯೊಂದರಲ್ಲಿ ಇಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದೇ ತಡ, ಫೋಟೋ ಕ್ಲಿಕ್ಕಿಸಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ. ಇದರ ಬೆನ್ನಲ್ಲೇ ಮೊಹಮ್ಮದ್ ಸಿರಾಜ್ ಹಾಗೂ ಝನಾಯಿ ಭೋಸ್ಲೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಗಳು ಹುಟ್ಟಿಕೊಂಡಿದೆ.

ಪಾರ್ಟಿಯೊಂದರಲ್ಲಿ ಇಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದೇ ತಡ, ಫೋಟೋ ಕ್ಲಿಕ್ಕಿಸಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ. ಇದರ ಬೆನ್ನಲ್ಲೇ ಮೊಹಮ್ಮದ್ ಸಿರಾಜ್ ಹಾಗೂ ಝನಾಯಿ ಭೋಸ್ಲೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಗಳು ಹುಟ್ಟಿಕೊಂಡಿದೆ.

2 / 5
ಆದರೀಗ ಈ ಬಗ್ಗೆ ಖುದ್ದು ಮೊಹಮ್ಮದ್ ಸಿರಾಜ್ ಸ್ಪಷ್ಟನೆ ನೀಡಿದ್ದಾರೆ. ಝನಾಯಿ ಭೋಸ್ಲೆ ಅವರು ನನಗೆ ತಂಗಿ ಸಮಾನ. ನನ್ನ ಫ್ರೆಂಡ್ ಆಗಿರುವ ಕಾರಣ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದೆ. ಇದರ ಹೊರತಾಗಿ ಬೇರೇನು ಇಲ್ಲ ಎಂದು ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿದ್ದಾರೆ.

ಆದರೀಗ ಈ ಬಗ್ಗೆ ಖುದ್ದು ಮೊಹಮ್ಮದ್ ಸಿರಾಜ್ ಸ್ಪಷ್ಟನೆ ನೀಡಿದ್ದಾರೆ. ಝನಾಯಿ ಭೋಸ್ಲೆ ಅವರು ನನಗೆ ತಂಗಿ ಸಮಾನ. ನನ್ನ ಫ್ರೆಂಡ್ ಆಗಿರುವ ಕಾರಣ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದೆ. ಇದರ ಹೊರತಾಗಿ ಬೇರೇನು ಇಲ್ಲ ಎಂದು ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿದ್ದಾರೆ.

3 / 5
ಅತ್ತ ಝನಾಯಿ ಭೋಸ್ಲೆ ಕೂಡ ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದು, ಮೊಹಮ್ಮದ್ ಸಿರಾಜ್ ನನ್ನ ಅಣ್ಣ. ನನ್ನ ಪ್ರೀತಿಯ ಅಣ್ಣ ಎಂದು ವೈರಲ್ ಆಗಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಎಲ್ಲಾ ವದಂತಿಗಳಿಗೆ ಬ್ರೇಕ್ ಹಾಕಿದ್ದಾರೆ.

ಅತ್ತ ಝನಾಯಿ ಭೋಸ್ಲೆ ಕೂಡ ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದು, ಮೊಹಮ್ಮದ್ ಸಿರಾಜ್ ನನ್ನ ಅಣ್ಣ. ನನ್ನ ಪ್ರೀತಿಯ ಅಣ್ಣ ಎಂದು ವೈರಲ್ ಆಗಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಎಲ್ಲಾ ವದಂತಿಗಳಿಗೆ ಬ್ರೇಕ್ ಹಾಕಿದ್ದಾರೆ.

4 / 5
ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಮೊಹಮ್ಮದ್ ಸಿರಾಜ್ ಹೈರಾಬಾದ್ ಪರ ರಣಜಿ ಟೂರ್ನಿ ಆಡಲು ಸಜ್ಜಾಗುತ್ತಿದ್ದಾರೆ. ಅಲ್ಲದೆ ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಅವರನ್ನು ಆಯ್ಕೆ ಮಾಡಲಾಗಿಲ್ಲ. ಹೀಗಾಗಿ ಈ ಸಂಪೂರ್ಣ ರಣಜಿ ಟೂರ್ನಿಯಲ್ಲಿ ತೊಡಗಿಸಿಕೊಳ್ಳಲು ಸಿರಾಜ್ ನಿರ್ಧರಿಸಿದ್ದಾರೆ.

ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಮೊಹಮ್ಮದ್ ಸಿರಾಜ್ ಹೈರಾಬಾದ್ ಪರ ರಣಜಿ ಟೂರ್ನಿ ಆಡಲು ಸಜ್ಜಾಗುತ್ತಿದ್ದಾರೆ. ಅಲ್ಲದೆ ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಅವರನ್ನು ಆಯ್ಕೆ ಮಾಡಲಾಗಿಲ್ಲ. ಹೀಗಾಗಿ ಈ ಸಂಪೂರ್ಣ ರಣಜಿ ಟೂರ್ನಿಯಲ್ಲಿ ತೊಡಗಿಸಿಕೊಳ್ಳಲು ಸಿರಾಜ್ ನಿರ್ಧರಿಸಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!