AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಹೊಸ ಬೌಲಿಂಗ್ ಕೋಚ್ ನೇಮಕ

Gautam Gambhir: ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ತಮ್ಮ ಸಿಬ್ಬಂದಿ ವರ್ಗಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಾರ್ಯ ನಿರ್ವಹಿಸಿದ್ದವರನ್ನು ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಕೆಕೆಆರ್ ತಂಡದ ಸಹಾಯಕ ಕೋಚ್​ಗಳಾದ ಅಭಿಷೇಕ್ ನಾಯರ್ ಹಾಗೂ ರಿಯಾನ್ ಟೆನ್ ದೋಸ್ಚೇಟ್ ಅವರನ್ನು ಆಯ್ಕೆ ಮಾಡಿಕೊಂಡಿದ್ದ ಗಂಭೀರ್, ಇದೀಗ ಮಾಜಿ ಕೆಕೆಆರ್ ಆಟಗಾರ ಮೋರ್ನೆ ಮೊರ್ಕೆಲ್ ಅವರನ್ನು ಟೀಮ್ ಇಂಡಿಯಾ ಬೌಲಿಂಗ್ ಕೋಚ್ ಆಗಿ ನೇಮಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 15, 2024 | 8:55 AM

Share
ಭಾರತ ತಂಡದ ನೂತನ ಬೌಲಿಂಗ್ ಕೋಚ್ ಆಗಿ ಸೌತ್ ಆಫ್ರಿಕಾದ ಮಾಜಿ ವೇಗಿ ಮೋರ್ನೆ ಮೊರ್ಕೆಲ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಐಪಿಎಲ್ ಮತ್ತು ಎಸ್‌ಎ20 ಮತ್ತು ಪಾಕಿಸ್ತಾನ್​ ತಂಡದ ಬೌಲಿಂಗ್ ಕೋಚ್ ಆಗಿ ಮೊರ್ಕೆಲ್ ಕಾರ್ಯ ನಿರ್ವಹಿಸಿದ್ದರು. ಇದೀಗ ಟೀಮ್ ಇಂಡಿಯಾ ಕೋಚ್ ಆಗಿ ಆಯ್ಕೆಯಾಗಿದ್ದಾರೆ.

ಭಾರತ ತಂಡದ ನೂತನ ಬೌಲಿಂಗ್ ಕೋಚ್ ಆಗಿ ಸೌತ್ ಆಫ್ರಿಕಾದ ಮಾಜಿ ವೇಗಿ ಮೋರ್ನೆ ಮೊರ್ಕೆಲ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಐಪಿಎಲ್ ಮತ್ತು ಎಸ್‌ಎ20 ಮತ್ತು ಪಾಕಿಸ್ತಾನ್​ ತಂಡದ ಬೌಲಿಂಗ್ ಕೋಚ್ ಆಗಿ ಮೊರ್ಕೆಲ್ ಕಾರ್ಯ ನಿರ್ವಹಿಸಿದ್ದರು. ಇದೀಗ ಟೀಮ್ ಇಂಡಿಯಾ ಕೋಚ್ ಆಗಿ ಆಯ್ಕೆಯಾಗಿದ್ದಾರೆ.

1 / 5
ಅದರಂತೆ ಮುಂಬರುವ ಬಾಂಗ್ಲಾದೇಶ್ ವಿರುದ್ಧದ ಸರಣಿಯೊಂದಿಗೆ ಮೋರ್ನೆ ಮೊರ್ಕೆಲ್ ಟೀಮ್ ಇಂಡಿಯಾ ಪರ ಕಾರ್ಯ ನಿರ್ವಹಿಸಲಿದ್ದಾರೆ. ಇದಕ್ಕೂ ಮುನ್ನ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಸಾಹಿರಾಜ್ ಬಹುತುಲೆ ಟೀಮ್ ಇಂಡಿಯಾದ ಹಂಗಾಮಿ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು.

ಅದರಂತೆ ಮುಂಬರುವ ಬಾಂಗ್ಲಾದೇಶ್ ವಿರುದ್ಧದ ಸರಣಿಯೊಂದಿಗೆ ಮೋರ್ನೆ ಮೊರ್ಕೆಲ್ ಟೀಮ್ ಇಂಡಿಯಾ ಪರ ಕಾರ್ಯ ನಿರ್ವಹಿಸಲಿದ್ದಾರೆ. ಇದಕ್ಕೂ ಮುನ್ನ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಸಾಹಿರಾಜ್ ಬಹುತುಲೆ ಟೀಮ್ ಇಂಡಿಯಾದ ಹಂಗಾಮಿ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು.

2 / 5
ವಿಶೇಷ ಎಂದರೆ ಮೋರ್ನೆ ಮೊರ್ಕೆಲ್ ಈ ಹಿಂದೆ ಗೌತಮ್ ಗಂಭೀರ್ ಅವರ ನಾಯಕತ್ವದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದರು. ಹಾಗೆಯೇ ಗಂಭೀರ್ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಬೌಲಿಂಗ್ ಕೋಚ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ಗಂಭೀರ್ ನೇತೃತ್ವದ ಟೀಮ್ ಇಂಡಿಯಾಗೆ ಮೊರ್ಕೆಲ್ ಎಂಟ್ರಿ ಕೊಟ್ಟಿದ್ದಾರೆ.

ವಿಶೇಷ ಎಂದರೆ ಮೋರ್ನೆ ಮೊರ್ಕೆಲ್ ಈ ಹಿಂದೆ ಗೌತಮ್ ಗಂಭೀರ್ ಅವರ ನಾಯಕತ್ವದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದರು. ಹಾಗೆಯೇ ಗಂಭೀರ್ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಬೌಲಿಂಗ್ ಕೋಚ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ಗಂಭೀರ್ ನೇತೃತ್ವದ ಟೀಮ್ ಇಂಡಿಯಾಗೆ ಮೊರ್ಕೆಲ್ ಎಂಟ್ರಿ ಕೊಟ್ಟಿದ್ದಾರೆ.

3 / 5
ಮೋರ್ನೆ ಮೊರ್ಕೆಲ್ ಎಂಟ್ರಿಯೊಂದಿಗೆ ಟೀಮ್ ಇಂಡಿಯಾದ ಕೋಚಿಂಗ್ ಸಿಬ್ಬಂದಿಗಳ ನೇಮಕ ಪೂರ್ಣಗೊಂಡಂತಾಗಿದೆ. ಇಲ್ಲಿ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಕಾಣಿಸಿಕೊಂಡರೆ, ಸಹಾಯಕ ಕೋಚ್ ಆಗಿ ಅಭಿಷೇಕ್ ನಾಯರ್ ಹಾಗೂ ರಿಯಾನ್ ಟೆನ್ ದೋಸ್ಚೇಟ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗೆಯೇ ಫೀಲ್ಡಿಂಗ್ ಕೋಚ್ ಆಗಿ ಟಿ ದಿಲೀಪ್ ಮುಂದುವರೆದಿದ್ದಾರೆ.

ಮೋರ್ನೆ ಮೊರ್ಕೆಲ್ ಎಂಟ್ರಿಯೊಂದಿಗೆ ಟೀಮ್ ಇಂಡಿಯಾದ ಕೋಚಿಂಗ್ ಸಿಬ್ಬಂದಿಗಳ ನೇಮಕ ಪೂರ್ಣಗೊಂಡಂತಾಗಿದೆ. ಇಲ್ಲಿ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಕಾಣಿಸಿಕೊಂಡರೆ, ಸಹಾಯಕ ಕೋಚ್ ಆಗಿ ಅಭಿಷೇಕ್ ನಾಯರ್ ಹಾಗೂ ರಿಯಾನ್ ಟೆನ್ ದೋಸ್ಚೇಟ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗೆಯೇ ಫೀಲ್ಡಿಂಗ್ ಕೋಚ್ ಆಗಿ ಟಿ ದಿಲೀಪ್ ಮುಂದುವರೆದಿದ್ದಾರೆ.

4 / 5
ಸೌತ್ ಆಫ್ರಿಕಾ ಪರ 86 ಟೆಸ್ಟ್ ಪಂದ್ಯಗಳನ್ನಾಡಿರುವ ಮೋರ್ನೆ ಮೊರ್ಕೆಲ್ ಒಟ್ಟು 309	ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ 117 ಏಕದಿನ ಪಂದ್ಯಗಳಿಂದ 188 ವಿಕೆಟ್ ಪಡೆದಿದ್ದಾರೆ. ಇನ್ನು 44 ಟಿ20 ಪಂದ್ಯಗಳನ್ನಾಡಿರುವ ಮೊರ್ಕೆಲ್ 47 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗೆ ಮೂರು ಸ್ವರೂಪಗಳಲ್ಲೂ ಮಿಂಚಿರುವ ಸೌತ್ ಆಫ್ರಿಕಾ ವೇಗಿ ಇದೀಗ ಟೀಮ್ ಇಂಡಿಯಾ ಪರ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

ಸೌತ್ ಆಫ್ರಿಕಾ ಪರ 86 ಟೆಸ್ಟ್ ಪಂದ್ಯಗಳನ್ನಾಡಿರುವ ಮೋರ್ನೆ ಮೊರ್ಕೆಲ್ ಒಟ್ಟು 309 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ 117 ಏಕದಿನ ಪಂದ್ಯಗಳಿಂದ 188 ವಿಕೆಟ್ ಪಡೆದಿದ್ದಾರೆ. ಇನ್ನು 44 ಟಿ20 ಪಂದ್ಯಗಳನ್ನಾಡಿರುವ ಮೊರ್ಕೆಲ್ 47 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗೆ ಮೂರು ಸ್ವರೂಪಗಳಲ್ಲೂ ಮಿಂಚಿರುವ ಸೌತ್ ಆಫ್ರಿಕಾ ವೇಗಿ ಇದೀಗ ಟೀಮ್ ಇಂಡಿಯಾ ಪರ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

5 / 5
ಅವಮಾನಿಸಿದ ಕೋಚ್ ಮುಂದೆ ಅಬ್ಬರಿಸಿದ ಹರ್ಲೀನ್ ಡಿಯೋಲ್
ಅವಮಾನಿಸಿದ ಕೋಚ್ ಮುಂದೆ ಅಬ್ಬರಿಸಿದ ಹರ್ಲೀನ್ ಡಿಯೋಲ್
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ