AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Womens Cricketer: ಈ 5 ಮಹಿಳಾ ಕ್ರಿಕೆಟಿಗರ ನೋಟಕ್ಕೆ ನೀವು ಕ್ಲೀನ್ ಬೌಲ್ಡ್ ಆಗುವುದು ಖಚಿತ: ಫೋಟೋ ನೋಡಿ

ಈ ಹಿಂದೆ ಮಹಿಳಾ ಕ್ರಿಕೆಟಿಗರ ಪಂದ್ಯ ಇದ್ದರೆ ಅದನ್ನು ವೀಕ್ಷಿಸುತ್ತಿದ್ದ ಅಭಿಮಾಣಿಗಳ ಸಂಖ್ಯೆ ತೀರಾ ಕಡಿಮೆ ಇರುತ್ತಿತ್ತು. ಆದರೀಗ ಕಾಲ ಬದಲಾಗಿದೆ. ಪುರುಷರ ಕ್ರಿಕೆಟ್ ಗೆ ಎಷ್ಟು ಬೇಡಿಕೆ ಇದೆಯೋ ಅದೇರೀತಿ ಮಹಿಳಾ ಕ್ರಿಕೆಟಿಗರಿಗೂ ಅಭಿಮಾನಿಗಳ ದಂಡೇ ಇದೆ. ಮಹಿಳಾ ಕ್ರಿಕೆಟಿಗರ ಆಟದ ಜೊತೆಗೆ ಅವರ ಸೌಂದರ್ಯಕ್ಕೂ ಜನರು ಮನಸೋತಿದ್ದಾರೆ.

Vinay Bhat
|

Updated on:Jun 14, 2022 | 11:36 AM

Share
ಈ ಹಿಂದೆ ಮಹಿಳಾ ಕ್ರಿಕೆಟಿಗರ ಪಂದ್ಯ ಇದ್ದರೆ ಅದನ್ನು ವೀಕ್ಷಿಸುತ್ತಿದ್ದ ಅಭಿಮಾಣಿಗಳ ಸಂಖ್ಯೆ ತೀರಾ ಕಡಿಮೆ ಇರುತ್ತಿತ್ತು. ಆದರೀಗ ಕಾಲ ಬದಲಾಗಿದೆ. ಪುರುಷರ ಕ್ರಿಕೆಟ್ ಗೆ ಎಷ್ಟು ಬೇಡಿಕೆ ಇದೆಯೋ ಅದೇರೀತಿ ಮಹಿಳಾ ಕ್ರಿಕೆಟಿಗರಿಗೂ ಅಭಿಮಾನಿಗಳ ದಂಡೇ ಇದೆ. ಮಹಿಳಾ ಕ್ರಿಕೆಟಿಗರ ಆಟದ ಜೊತೆಗೆ ಅವರ ಸೌಂದರ್ಯಕ್ಕೂ ಜನರು ಮನಸೋತಿದ್ದಾರೆ.

1 / 6
ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಈ ಪಟ್ಟಿಯಲ್ಲಿ ಮೊದಲಿಗರು. ಸ್ಮೃತಿ ಸೌಂದರ್ಯಕ್ಕೆ ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಅಭಿಮಾನಿಗಳಿದ್ದಾರೆ.

2 / 6
ಇಮ್ತಿಯಾಜ್ ಪಾಕಿಸ್ತಾನದ ಶ್ರೇಷ್ಠ ಆಲ್ ರೌಂಡರ್. ತನ್ನ ಅತ್ಯುತ್ತಮ ಕ್ರೀಡಾ ಮನೋಭಾವದ ಜೊತೆಗೆ ಕಯಾನಾ ತನ್ನ ಸೌಂದರ್ಯಕ್ಕಾಗಿಯೂ ಸುದ್ದಿಯಾಗದ್ದಾರೆ. ಹಾಗಾಗಿಯೇ ಇವರು ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ.

ಇಮ್ತಿಯಾಜ್ ಪಾಕಿಸ್ತಾನದ ಶ್ರೇಷ್ಠ ಆಲ್ ರೌಂಡರ್. ತನ್ನ ಅತ್ಯುತ್ತಮ ಕ್ರೀಡಾ ಮನೋಭಾವದ ಜೊತೆಗೆ ಕಯಾನಾ ತನ್ನ ಸೌಂದರ್ಯಕ್ಕಾಗಿಯೂ ಸುದ್ದಿಯಾಗದ್ದಾರೆ. ಹಾಗಾಗಿಯೇ ಇವರು ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ.

3 / 6
ಇಂಗ್ಲೆಂಡ್ ಮಹಿಳಾ ತಂಡದ ಸಾರಾ ಟೇಲರ್ ಕೂಡ ನೋಡಲು ಸುಂದರವಾಗಿದ್ದಾರೆ. ಇವರು ಅಂತರರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿಯಾಗಿದ್ದರೂ ಕೂಡ ಸಾಕಷ್ಟು ಫ್ಯಾನ್ಸ್ ಹೊಂದಿದ್ದಾರೆ.

ಇಂಗ್ಲೆಂಡ್ ಮಹಿಳಾ ತಂಡದ ಸಾರಾ ಟೇಲರ್ ಕೂಡ ನೋಡಲು ಸುಂದರವಾಗಿದ್ದಾರೆ. ಇವರು ಅಂತರರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿಯಾಗಿದ್ದರೂ ಕೂಡ ಸಾಕಷ್ಟು ಫ್ಯಾನ್ಸ್ ಹೊಂದಿದ್ದಾರೆ.

4 / 6
ಆಸ್ಟ್ರೇಲಿಯದ ಅಲಿಸ್ಸಾ ಪೆರ್ರಿ ಅವರ ಸೌಂದರ್ಯಕ್ಕೆ ಕ್ಲೀನ್ ಬೌಲ್ಡ್ ಆಗದವರಿಲ್ಲ.

ಆಸ್ಟ್ರೇಲಿಯದ ಅಲಿಸ್ಸಾ ಪೆರ್ರಿ ಅವರ ಸೌಂದರ್ಯಕ್ಕೆ ಕ್ಲೀನ್ ಬೌಲ್ಡ್ ಆಗದವರಿಲ್ಲ.

5 / 6
ಐರ್ಲೆಂಡ್ ನ ಸಿಸಿಲಿಯಾ ಜಾಯ್ಸ್ ಕೂಡ ತನ್ನ ಸೌಂದರ್ಯಕ್ಕಾಗಿ ವಿಶ್ವಾದ್ಯಂತ ಹೆಸರುವಾಸಿಯಾಗಿದ್ದಾರೆ.

ಐರ್ಲೆಂಡ್ ನ ಸಿಸಿಲಿಯಾ ಜಾಯ್ಸ್ ಕೂಡ ತನ್ನ ಸೌಂದರ್ಯಕ್ಕಾಗಿ ವಿಶ್ವಾದ್ಯಂತ ಹೆಸರುವಾಸಿಯಾಗಿದ್ದಾರೆ.

6 / 6

Published On - 10:42 am, Tue, 14 June 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು