AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ವಿಕೆಟ್ ಕೀಪಿಂಗ್​ನಲ್ಲಿ ಧೋನಿ ಹೆಸರಲ್ಲಿದ್ದ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡ ದಿನೇಶ್ ಕಾರ್ತಿಕ್!

IPL 2021: ಐಪಿಎಲ್​ನಲ್ಲಿ ವಿಕೆಟ್ ಕೀಪರ್ ಆಗಿ ಕಾರ್ತಿಕ್ ಪಡೆದ 115 ನೇ ಕ್ಯಾಚ್. ಕಾರ್ತಿಕ್ 205 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರೆ, ಧೋನಿ 212 ಪಂದ್ಯಗಳಲ್ಲಿ ವಿಕೆಟ್ ಕೀಪರ್ ಆಗಿ 114 ಕ್ಯಾಚ್ ಹೊಂದಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on: Sep 23, 2021 | 10:48 PM

Share
ಮಹೇಂದ್ರ ಸಿಂಗ್ ಧೋನಿ ಭಾರತೀಯ ಕ್ರಿಕೆಟ್​ಗೆ ಕಾಲಿಟ್ಟಾಗಿನಿಂದಲೂ, ಅವರು ನಿರಂತರ ಪ್ರಾಬಲ್ಯ ಹೊಂದಿದ್ದಾರೆ. ಅವರು ತಮ್ಮ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ ಮೂಲಕ ಅನೇಕ ದಾಖಲೆಗಳನ್ನು ಮಾಡಿದ್ದಾರೆ. ಅವರಿಂದಾಗಿ, ಅನೇಕ ವಿಕೆಟ್ ಕೀಪರ್‌ಗಳಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಸಿಗಲಿಲ್ಲ. ಅವರಲ್ಲಿ ಒಬ್ಬರು ದಿನೇಶ್ ಕಾರ್ತಿಕ್. ವಿಕೆಟ್ ಕೀಪರ್ ಆಗಿ ಧೋನಿಯ ಎಂಟ್ರಿಯ ನಂತರ, ಅವರು ಹೆಚ್ಚಾಗಿ ಬ್ಯಾಟ್ಸ್‌ಮನ್‌ ಆಗಿ ಆಡಿದರು. ಆದರೆ ಇಂದು ಅಂದರೆ 23 ಸೆಪ್ಟೆಂಬರ್​ನಲ್ಲಿ ಕಾರ್ತಿಕ್ ವಿಕೆಟ್ ಕೀಪಿಂಗ್ ವಿಷಯದಲ್ಲಿ ಧೋನಿಯನ್ನು ಹಿಂದಿಕ್ಕಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಭಾರತೀಯ ಕ್ರಿಕೆಟ್​ಗೆ ಕಾಲಿಟ್ಟಾಗಿನಿಂದಲೂ, ಅವರು ನಿರಂತರ ಪ್ರಾಬಲ್ಯ ಹೊಂದಿದ್ದಾರೆ. ಅವರು ತಮ್ಮ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ ಮೂಲಕ ಅನೇಕ ದಾಖಲೆಗಳನ್ನು ಮಾಡಿದ್ದಾರೆ. ಅವರಿಂದಾಗಿ, ಅನೇಕ ವಿಕೆಟ್ ಕೀಪರ್‌ಗಳಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಸಿಗಲಿಲ್ಲ. ಅವರಲ್ಲಿ ಒಬ್ಬರು ದಿನೇಶ್ ಕಾರ್ತಿಕ್. ವಿಕೆಟ್ ಕೀಪರ್ ಆಗಿ ಧೋನಿಯ ಎಂಟ್ರಿಯ ನಂತರ, ಅವರು ಹೆಚ್ಚಾಗಿ ಬ್ಯಾಟ್ಸ್‌ಮನ್‌ ಆಗಿ ಆಡಿದರು. ಆದರೆ ಇಂದು ಅಂದರೆ 23 ಸೆಪ್ಟೆಂಬರ್​ನಲ್ಲಿ ಕಾರ್ತಿಕ್ ವಿಕೆಟ್ ಕೀಪಿಂಗ್ ವಿಷಯದಲ್ಲಿ ಧೋನಿಯನ್ನು ಹಿಂದಿಕ್ಕಿದ್ದಾರೆ.

1 / 5
ಐಪಿಎಲ್ 2021 ರ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಾರ್ತಿಕ್ ಈ ಸಾಧನೆ ಮಾಡಿದ್ದಾರೆ. ಈ ಪಂದ್ಯದಲ್ಲಿ, ಕಾರ್ತಿಕ್ ಪ್ರಸಿದ್ಧ ಕೃಷ್ಣ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ (5) ಕ್ಯಾಚ್ ಹಿಡಿದ ತಕ್ಷಣ, ಅವರು ಧೋನಿ ಹೆಸರಿನಲ್ಲಿದ್ದ ದಾಖಲೆಯನ್ನು ಹಿಂದಿಕ್ಕಿದರು. ಅವರು ಐಪಿಎಲ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ವಿಕೆಟ್ ಕೀಪರ್ ಆಗಿದ್ದಾರೆ. ಇದು ಐಪಿಎಲ್​ನಲ್ಲಿ ವಿಕೆಟ್ ಕೀಪರ್ ಆಗಿ ಕಾರ್ತಿಕ್ ಪಡೆದ 115 ನೇ ಕ್ಯಾಚ್. ಕಾರ್ತಿಕ್ 205 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರೆ, ಧೋನಿ 212 ಪಂದ್ಯಗಳಲ್ಲಿ ವಿಕೆಟ್ ಕೀಪರ್ ಆಗಿ 114 ಕ್ಯಾಚ್ ಹೊಂದಿದ್ದಾರೆ.

ಐಪಿಎಲ್ 2021 ರ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಾರ್ತಿಕ್ ಈ ಸಾಧನೆ ಮಾಡಿದ್ದಾರೆ. ಈ ಪಂದ್ಯದಲ್ಲಿ, ಕಾರ್ತಿಕ್ ಪ್ರಸಿದ್ಧ ಕೃಷ್ಣ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ (5) ಕ್ಯಾಚ್ ಹಿಡಿದ ತಕ್ಷಣ, ಅವರು ಧೋನಿ ಹೆಸರಿನಲ್ಲಿದ್ದ ದಾಖಲೆಯನ್ನು ಹಿಂದಿಕ್ಕಿದರು. ಅವರು ಐಪಿಎಲ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ವಿಕೆಟ್ ಕೀಪರ್ ಆಗಿದ್ದಾರೆ. ಇದು ಐಪಿಎಲ್​ನಲ್ಲಿ ವಿಕೆಟ್ ಕೀಪರ್ ಆಗಿ ಕಾರ್ತಿಕ್ ಪಡೆದ 115 ನೇ ಕ್ಯಾಚ್. ಕಾರ್ತಿಕ್ 205 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರೆ, ಧೋನಿ 212 ಪಂದ್ಯಗಳಲ್ಲಿ ವಿಕೆಟ್ ಕೀಪರ್ ಆಗಿ 114 ಕ್ಯಾಚ್ ಹೊಂದಿದ್ದಾರೆ.

2 / 5
ಈ ಇಬ್ಬರ ನಂತರ, ಪ್ರಸ್ತುತ ಸಿಎಸ್‌ಕೆ ಮತ್ತು ಮಾಜಿ ಕೆಕೆಆರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಾಬಿನ್ ಉತ್ತಪ್ಪ ಈ ಸಾಧನೆ ಮಾಡಿದ್ದಾರೆ. ಆದರೆ, ಉತ್ತಪ್ಪ ಅವರಿಬ್ಬರಿಗಿಂತ ತೀರಾ ಹಿಂದುಳಿದಿದ್ದಾರೆ. ಅವರು 189 ಪಂದ್ಯಗಳಲ್ಲಿ ವಿಕೆಟ್ ಕೀಪರ್ ಆಗಿ 90 ಕ್ಯಾಚ್ ತೆಗೆದುಕೊಂಡಿದ್ದಾರೆ.

ಈ ಇಬ್ಬರ ನಂತರ, ಪ್ರಸ್ತುತ ಸಿಎಸ್‌ಕೆ ಮತ್ತು ಮಾಜಿ ಕೆಕೆಆರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಾಬಿನ್ ಉತ್ತಪ್ಪ ಈ ಸಾಧನೆ ಮಾಡಿದ್ದಾರೆ. ಆದರೆ, ಉತ್ತಪ್ಪ ಅವರಿಬ್ಬರಿಗಿಂತ ತೀರಾ ಹಿಂದುಳಿದಿದ್ದಾರೆ. ಅವರು 189 ಪಂದ್ಯಗಳಲ್ಲಿ ವಿಕೆಟ್ ಕೀಪರ್ ಆಗಿ 90 ಕ್ಯಾಚ್ ತೆಗೆದುಕೊಂಡಿದ್ದಾರೆ.

3 / 5
ಉತ್ತಪ್ಪ ನಂತರ ಪಾರ್ಥಿವ್ ಪಟೇಲ್ ಈ ದಾಖಲೆ ಮಾಡಿದ್ದಾರೆ. ಐಪಿಎಲ್​ನಲ್ಲಿ ಪಾರ್ಥಿವ್ 139 ಪಂದ್ಯಗಳನ್ನು ಆಡಿದ್ದಾರೆ ಮತ್ತು ವಿಕೆಟ್ ಕೀಪರ್ ಆಗಿ 81 ಕ್ಯಾಚ್ ಗಳನ್ನು ತೆಗೆದುಕೊಂಡಿದ್ದಾರೆ. ಸಿಎಸ್ ಕೆ, ಮುಂಬೈ ಇಂಡಿಯನ್ಸ್, ಆರ್​ಸಿಬಿ, ಡೆಕ್ಕನ್ ಚಾರ್ಜರ್ಸ್, ಕೊಚ್ಚಿ ಟಸ್ಕರ್ಸ್, ಸನ್ ರೈಸರ್ಸ್ ಪರ ಪಾರ್ಥಿವ್ ಆಡಿದ್ದಾರೆ.

ಉತ್ತಪ್ಪ ನಂತರ ಪಾರ್ಥಿವ್ ಪಟೇಲ್ ಈ ದಾಖಲೆ ಮಾಡಿದ್ದಾರೆ. ಐಪಿಎಲ್​ನಲ್ಲಿ ಪಾರ್ಥಿವ್ 139 ಪಂದ್ಯಗಳನ್ನು ಆಡಿದ್ದಾರೆ ಮತ್ತು ವಿಕೆಟ್ ಕೀಪರ್ ಆಗಿ 81 ಕ್ಯಾಚ್ ಗಳನ್ನು ತೆಗೆದುಕೊಂಡಿದ್ದಾರೆ. ಸಿಎಸ್ ಕೆ, ಮುಂಬೈ ಇಂಡಿಯನ್ಸ್, ಆರ್​ಸಿಬಿ, ಡೆಕ್ಕನ್ ಚಾರ್ಜರ್ಸ್, ಕೊಚ್ಚಿ ಟಸ್ಕರ್ಸ್, ಸನ್ ರೈಸರ್ಸ್ ಪರ ಪಾರ್ಥಿವ್ ಆಡಿದ್ದಾರೆ.

4 / 5
ಪಾರ್ಥಿವ್ ನಂತರ ಸನ್ ರೈಸರ್ಸ್ ಹೈದರಾಬಾದ್​ನ ವೃದ್ಧಿಮಾನ್ ಸಹಾ ಇದ್ದಾರೆ. ಸಹಾ 127 ಐಪಿಎಲ್ ಪಂದ್ಯಗಳಲ್ಲಿ ವಿಕೆಟ್ ಕೀಪರ್ ಆಗಿ 79 ಕ್ಯಾಚ್ ತೆಗೆದುಕೊಂಡಿದ್ದಾರೆ. ಅವರು ಐಪಿಎಲ್‌ನಲ್ಲಿ ಸಿಎಸ್‌ಕೆ, ಕೆಕೆಆರ್, ಪಂಜಾಬ್ ಪರ ಆಡಿದ್ದಾರೆ.

ಪಾರ್ಥಿವ್ ನಂತರ ಸನ್ ರೈಸರ್ಸ್ ಹೈದರಾಬಾದ್​ನ ವೃದ್ಧಿಮಾನ್ ಸಹಾ ಇದ್ದಾರೆ. ಸಹಾ 127 ಐಪಿಎಲ್ ಪಂದ್ಯಗಳಲ್ಲಿ ವಿಕೆಟ್ ಕೀಪರ್ ಆಗಿ 79 ಕ್ಯಾಚ್ ತೆಗೆದುಕೊಂಡಿದ್ದಾರೆ. ಅವರು ಐಪಿಎಲ್‌ನಲ್ಲಿ ಸಿಎಸ್‌ಕೆ, ಕೆಕೆಆರ್, ಪಂಜಾಬ್ ಪರ ಆಡಿದ್ದಾರೆ.

5 / 5
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ