AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಈ ಐಪಿಎಲ್​​ನಲ್ಲಿ ಅತಿ ಹೆಚ್ಚು ಡಾಟ್ ಬಾಲ್ ಎಸೆದಿರುವ ಬೌಲರ್ ಯಾರು ಗೊತ್ತಾ?

IPL 2023: ಈ ಐಪಿಎಲ್​​ನ ವಿಶೇಷತೆಯೆಂದರೆ ಬೌಲರ್ ಹಾಗೂ ಬ್ಯಾಟರ್​​ ಇಬ್ಬರಿಂದಲೂ ಸಮಬಲದ ಹೋರಾಟ ಕಂಡುಬರುತ್ತಿದೆ. ಅದರಲ್ಲೂ ಭಾರತೀಯ ಬೌಲರ್​​ಗಳು ಅದ್ಭುತ ಪ್ರದರ್ಶನ ನೀಡುತ್ತಿದ್ದು ದಾಖಲೆಯ ಮೇಲೆ ದಾಖಲೆ ಬರೆಯುತ್ತಿದ್ದಾರೆ.

ಪೃಥ್ವಿಶಂಕರ
|

Updated on: May 04, 2023 | 3:32 PM

ಐಪಿಎಲ್​​ನ ಅರ್ಧದಷ್ಟು ಪಯಣ ಈಗಾಗಲೇ ಮುಗಿದಿದ್ದು ಇನ್ನುಳಿದ ಭಾಗದ ಪಂದ್ಯಗಳು ಕೂಡ ಭರದಿಂದ ಸಾಗುತ್ತಿವೆ. ಈ ಐಪಿಎಲ್​​ನ ವಿಶೇಷತೆಯೆಂದರೆ ಬೌಲರ್ ಹಾಗೂ ಬ್ಯಾಟರ್​​ ಇಬ್ಬರಿಂದಲೂ ಸಮಬಲದ ಹೋರಾಟ ಕಂಡುಬರುತ್ತಿದೆ. ಅದರಲ್ಲೂ ಭಾರತೀಯ ಬೌಲರ್​​ಗಳು ಅದ್ಭುತ ಪ್ರದರ್ಶನ ನೀಡುತ್ತಿದ್ದು ದಾಖಲೆಯ ಮೇಲೆ ದಾಖಲೆ ಬರೆಯುತ್ತಿದ್ದಾರೆ.

ಐಪಿಎಲ್​​ನ ಅರ್ಧದಷ್ಟು ಪಯಣ ಈಗಾಗಲೇ ಮುಗಿದಿದ್ದು ಇನ್ನುಳಿದ ಭಾಗದ ಪಂದ್ಯಗಳು ಕೂಡ ಭರದಿಂದ ಸಾಗುತ್ತಿವೆ. ಈ ಐಪಿಎಲ್​​ನ ವಿಶೇಷತೆಯೆಂದರೆ ಬೌಲರ್ ಹಾಗೂ ಬ್ಯಾಟರ್​​ ಇಬ್ಬರಿಂದಲೂ ಸಮಬಲದ ಹೋರಾಟ ಕಂಡುಬರುತ್ತಿದೆ. ಅದರಲ್ಲೂ ಭಾರತೀಯ ಬೌಲರ್​​ಗಳು ಅದ್ಭುತ ಪ್ರದರ್ಶನ ನೀಡುತ್ತಿದ್ದು ದಾಖಲೆಯ ಮೇಲೆ ದಾಖಲೆ ಬರೆಯುತ್ತಿದ್ದಾರೆ.

1 / 8
ಇಂತಹ ಹಲವು ದಾಖಲೆಗಳಲ್ಲಿ ಮುಗಿದಿರುವ ಅರ್ಧದಷ್ಟು ಪ್ರಯಾಣದಲ್ಲಿ ಅತಿ ಹೆಚ್ಚು ಡಾಟ್ ಬಾಲ್ ಬೌಲ್ ಮಾಡಿದ ದಾಖಲೆಯೂ ಸೇರಿದೆ. ಈ ದಾಖಲೆಯಲ್ಲಿ ಗುಜರಾತ್ ಟೈಟಾನ್ಸ್ ತಂಡದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಇಂತಹ ಹಲವು ದಾಖಲೆಗಳಲ್ಲಿ ಮುಗಿದಿರುವ ಅರ್ಧದಷ್ಟು ಪ್ರಯಾಣದಲ್ಲಿ ಅತಿ ಹೆಚ್ಚು ಡಾಟ್ ಬಾಲ್ ಬೌಲ್ ಮಾಡಿದ ದಾಖಲೆಯೂ ಸೇರಿದೆ. ಈ ದಾಖಲೆಯಲ್ಲಿ ಗುಜರಾತ್ ಟೈಟಾನ್ಸ್ ತಂಡದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

2 / 8
ಶಮಿ ಇದುವರೆಗಿನ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದು, ಇದಲ್ಲದೆ ಈ ಐಪಿಎಲ್​ನಲ್ಲಿ ಅತಿ ಹೆಚ್ಚಿನ ಡಾಟ್ ಬಾಲ್‌ ಮಾಡಿದ ದಾಖಲೆಯಲ್ಲಿ ಆರ್‌ಸಿಬಿ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಹಿಂದಿಕ್ಕಿದ್ದಾರೆ. ಮೊಹಮ್ಮದ್ ಶಮಿ ಇದುವರೆಗೆ 119 ಡಾಟ್ ಬಾಲ್ ಎಸೆದಿದ್ದು, ಸಿರಾಜ್ 112 ಡಾಟ್ ಬಾಲ್ ಎಸೆದಿದ್ದಾರೆ.

ಶಮಿ ಇದುವರೆಗಿನ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದು, ಇದಲ್ಲದೆ ಈ ಐಪಿಎಲ್​ನಲ್ಲಿ ಅತಿ ಹೆಚ್ಚಿನ ಡಾಟ್ ಬಾಲ್‌ ಮಾಡಿದ ದಾಖಲೆಯಲ್ಲಿ ಆರ್‌ಸಿಬಿ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಹಿಂದಿಕ್ಕಿದ್ದಾರೆ. ಮೊಹಮ್ಮದ್ ಶಮಿ ಇದುವರೆಗೆ 119 ಡಾಟ್ ಬಾಲ್ ಎಸೆದಿದ್ದು, ಸಿರಾಜ್ 112 ಡಾಟ್ ಬಾಲ್ ಎಸೆದಿದ್ದಾರೆ.

3 / 8
ಶಮಿ ಈ ಐಪಿಎಲ್​ನಲ್ಲಿ ಆಡಿರುವ 9 ಪಂದ್ಯಗಳಲ್ಲಿ ಒಟ್ಟು 35 ಓವರ್‌ಗಳನ್ನು ಬೌಲ್ ಮಾಡಿದ್ದಾರೆ. ಅದರಲ್ಲಿ ಅವರು 119 ಡಾಟ್ ಬಾಲ್ ಎಸೆದು ಒಟ್ಟು 17 ವಿಕೆಟ್ ಪಡೆದಿದ್ದಾರೆ.

ಶಮಿ ಈ ಐಪಿಎಲ್​ನಲ್ಲಿ ಆಡಿರುವ 9 ಪಂದ್ಯಗಳಲ್ಲಿ ಒಟ್ಟು 35 ಓವರ್‌ಗಳನ್ನು ಬೌಲ್ ಮಾಡಿದ್ದಾರೆ. ಅದರಲ್ಲಿ ಅವರು 119 ಡಾಟ್ ಬಾಲ್ ಎಸೆದು ಒಟ್ಟು 17 ವಿಕೆಟ್ ಪಡೆದಿದ್ದಾರೆ.

4 / 8
ಏತನ್ಮಧ್ಯೆ ಆರ್‌ಸಿಬಿ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಕೂಡ ಟೂರ್ನಿಯಲ್ಲಿ 9 ಪಂದ್ಯಗಳನ್ನು ಆಡಿ, 35 ಓವರ್ ಬೌಲ್ ಮಾಡಿದ್ದಾರೆ. ಇದರಲ್ಲಿ ಅವರು 112 ಡಾಟ್ ಬಾಲ್‌ಗಳನ್ನು ಎಸೆದಿದ್ದು, 15 ವಿಕೆಟ್ ಪಡೆದಿದ್ದಾರೆ.

ಏತನ್ಮಧ್ಯೆ ಆರ್‌ಸಿಬಿ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಕೂಡ ಟೂರ್ನಿಯಲ್ಲಿ 9 ಪಂದ್ಯಗಳನ್ನು ಆಡಿ, 35 ಓವರ್ ಬೌಲ್ ಮಾಡಿದ್ದಾರೆ. ಇದರಲ್ಲಿ ಅವರು 112 ಡಾಟ್ ಬಾಲ್‌ಗಳನ್ನು ಎಸೆದಿದ್ದು, 15 ವಿಕೆಟ್ ಪಡೆದಿದ್ದಾರೆ.

5 / 8
ಚೆನ್ನೈ ಸೂಪರ್ ಕಿಂಗ್ಸ್ ವೇಗಿ ತುಷಾರ್ ದೇಶಪಾಂಡೆ ಆಡಿರುವ 10 ಪಂದ್ಯಗಳಲ್ಲಿ 34.2 ಓವರ್‌ ಬೌಲ್ ಮಾಡಿ 81 ಡಾಟ್ ಬಾಲ್‌ಗಳೊಂದಿಗೆ 17 ವಿಕೆಟ್ ಉರುಳಿಸಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ವೇಗಿ ತುಷಾರ್ ದೇಶಪಾಂಡೆ ಆಡಿರುವ 10 ಪಂದ್ಯಗಳಲ್ಲಿ 34.2 ಓವರ್‌ ಬೌಲ್ ಮಾಡಿ 81 ಡಾಟ್ ಬಾಲ್‌ಗಳೊಂದಿಗೆ 17 ವಿಕೆಟ್ ಉರುಳಿಸಿದ್ದಾರೆ.

6 / 8
ಪಂಜಾಬ್ ವೇಗಿ ಅರ್ಷದೀಪ್ ಸಿಂಗ್, ಆಡಿರುವ 10 ಪಂದ್ಯಗಳಲ್ಲಿ 37 ಓವರ್‌ ಬೌಲ್ ಮಾಡಿ 80 ಡಾಟ್ ಬಾಲ್‌ಗಳ ಜೊತೆಗೆ 16 ವಿಕೆಟ್ ಉರುಳಿಸಿದ್ದಾರೆ.

ಪಂಜಾಬ್ ವೇಗಿ ಅರ್ಷದೀಪ್ ಸಿಂಗ್, ಆಡಿರುವ 10 ಪಂದ್ಯಗಳಲ್ಲಿ 37 ಓವರ್‌ ಬೌಲ್ ಮಾಡಿ 80 ಡಾಟ್ ಬಾಲ್‌ಗಳ ಜೊತೆಗೆ 16 ವಿಕೆಟ್ ಉರುಳಿಸಿದ್ದಾರೆ.

7 / 8
ದೆಹಲಿ ಕ್ಯಾಪಿಟಲ್ಸ್ ತಂಡದ ವೇಗಿ ಎನ್ರಿಚ್ ನೋಕಿಯಾ ಆಡಿರುವ 8 ಪಂದ್ಯಗಳಲ್ಲಿ 32 ಓವರ್‌ ಬೌಲ್ ಮಾಡಿದ್ದು ಇದರಲ್ಲಿ, 77 ಡಾಟ್ ಬಾಲ್‌ಗಳೊಂದಿಗೆ 7 ವಿಕೆಟ್ ಉರುಳಿಸಿದ್ದಾರೆ.

ದೆಹಲಿ ಕ್ಯಾಪಿಟಲ್ಸ್ ತಂಡದ ವೇಗಿ ಎನ್ರಿಚ್ ನೋಕಿಯಾ ಆಡಿರುವ 8 ಪಂದ್ಯಗಳಲ್ಲಿ 32 ಓವರ್‌ ಬೌಲ್ ಮಾಡಿದ್ದು ಇದರಲ್ಲಿ, 77 ಡಾಟ್ ಬಾಲ್‌ಗಳೊಂದಿಗೆ 7 ವಿಕೆಟ್ ಉರುಳಿಸಿದ್ದಾರೆ.

8 / 8
Follow us
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ