AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಶ್ರೀನಾಥ್ ದಾಖಲೆ ಮುರಿಯುವ ಸನಿಹದಲ್ಲಿ ಬೂಮ್ ಬೂಮ್ ಬುಮ್ರಾ

India vs England 3rd Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯವು ನಾಳೆಯಿಂದ (ಫೆ.15) ಶುರುವಾಗಲಿದೆ. ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿಶೇಷ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಮುಂದಿದೆ.

TV9 Web
| Edited By: |

Updated on:Feb 14, 2024 | 3:06 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯವು ಗುರುವಾರದಿಂದ ಶುರುವಾಗಲಿದೆ. ರಾಜ್​ಕೋಟ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್ ಜಸ್​ಪ್ರೀತ್ ಬುಮ್ರಾ (Jasprit Bumrah). ಏಕೆಂದರೆ ಬಾಝ್​ಬಾಲ್ ರಣತಂತ್ರಕ್ಕೆ ಇದೀಗ ಬೂಮ್​ಬಾಲ್ ಪ್ರತಿತಂತ್ರ ಸಿದ್ಧವಾಗಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯವು ಗುರುವಾರದಿಂದ ಶುರುವಾಗಲಿದೆ. ರಾಜ್​ಕೋಟ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್ ಜಸ್​ಪ್ರೀತ್ ಬುಮ್ರಾ (Jasprit Bumrah). ಏಕೆಂದರೆ ಬಾಝ್​ಬಾಲ್ ರಣತಂತ್ರಕ್ಕೆ ಇದೀಗ ಬೂಮ್​ಬಾಲ್ ಪ್ರತಿತಂತ್ರ ಸಿದ್ಧವಾಗಿದೆ.

1 / 7
ಈ ಪ್ರತಿತಂತ್ರದ ಫಲವೇ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಮುಗ್ಗರಿಸಿರುವುದು. ಈ ಪಂದ್ಯದ ಗೆಲುವಿನ ರೂವಾರಿ ಜಸ್​ಪ್ರೀತ್ ಬುಮ್ರಾ. ಮೊದಲ ಇನಿಂಗ್ಸ್​ನಲ್ಲಿ 6 ವಿಕೆಟ್ ಕಬಳಿಸಿದ್ದ ಬುಮ್ರಾ 2ನೇ ಇನಿಂಗ್ಸ್​ನಲ್ಲಿ 3 ವಿಕೆಟ್ ಉರುಳಿಸಿದ್ದರು. ಈ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದರು.

ಈ ಪ್ರತಿತಂತ್ರದ ಫಲವೇ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಮುಗ್ಗರಿಸಿರುವುದು. ಈ ಪಂದ್ಯದ ಗೆಲುವಿನ ರೂವಾರಿ ಜಸ್​ಪ್ರೀತ್ ಬುಮ್ರಾ. ಮೊದಲ ಇನಿಂಗ್ಸ್​ನಲ್ಲಿ 6 ವಿಕೆಟ್ ಕಬಳಿಸಿದ್ದ ಬುಮ್ರಾ 2ನೇ ಇನಿಂಗ್ಸ್​ನಲ್ಲಿ 3 ವಿಕೆಟ್ ಉರುಳಿಸಿದ್ದರು. ಈ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದರು.

2 / 7
ಇದೀಗ ಜಸ್​ಪ್ರೀತ್ ಬುಮ್ರಾ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ. ಅದು ಕೂಡ ಮೈಸೂರ್ ಎಕ್ಸ್​ಪ್ರೆಸ್ ಖ್ಯಾತಿಯ ಜಾವಗಲ್ ಶ್ರೀನಾಥ್ ಅವರ ದಾಖಲೆಯನ್ನು ಮುರಿಯುವ ಸನಿಹದಲ್ಲಿ ಎಂಬುದು ವಿಶೇಷ.

ಇದೀಗ ಜಸ್​ಪ್ರೀತ್ ಬುಮ್ರಾ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ. ಅದು ಕೂಡ ಮೈಸೂರ್ ಎಕ್ಸ್​ಪ್ರೆಸ್ ಖ್ಯಾತಿಯ ಜಾವಗಲ್ ಶ್ರೀನಾಥ್ ಅವರ ದಾಖಲೆಯನ್ನು ಮುರಿಯುವ ಸನಿಹದಲ್ಲಿ ಎಂಬುದು ವಿಶೇಷ.

3 / 7
ಅಂದರೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ವೇಗದ ಬೌಲರ್​ಗಳ ಪಟ್ಟಿಯಲ್ಲಿ ಜಾವಗಲ್ ಶ್ರೀನಾಥ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಒಟ್ಟು 13 ಬಾರಿ ಐದು ವಿಕೆಟ್ ಕಬಳಿಸಿ ಕನ್ನಡಿಗ ಈ ವಿಶೇಷ ದಾಖಲೆ ಬರೆದಿಟ್ಟಿದ್ದಾರೆ.

ಅಂದರೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ವೇಗದ ಬೌಲರ್​ಗಳ ಪಟ್ಟಿಯಲ್ಲಿ ಜಾವಗಲ್ ಶ್ರೀನಾಥ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಒಟ್ಟು 13 ಬಾರಿ ಐದು ವಿಕೆಟ್ ಕಬಳಿಸಿ ಕನ್ನಡಿಗ ಈ ವಿಶೇಷ ದಾಖಲೆ ಬರೆದಿಟ್ಟಿದ್ದಾರೆ.

4 / 7
ಇತ್ತ ಜಸ್​ಪ್ರೀತ್ ಬುಮ್ರಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 12 ಬಾರಿ ಐದು ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಇನಿಂಗ್ಸ್​ನಲ್ಲಿ ಬುಮ್ರಾ 5 ವಿಕೆಟ್ ಪಡೆದರೆ ಜಾವಗಲ್ ಶ್ರೀನಾಥ್ ಅವರ ದಾಖಲೆಯನ್ನು ಸರಿಗಟ್ಟಬಹುದು.

ಇತ್ತ ಜಸ್​ಪ್ರೀತ್ ಬುಮ್ರಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 12 ಬಾರಿ ಐದು ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಇನಿಂಗ್ಸ್​ನಲ್ಲಿ ಬುಮ್ರಾ 5 ವಿಕೆಟ್ ಪಡೆದರೆ ಜಾವಗಲ್ ಶ್ರೀನಾಥ್ ಅವರ ದಾಖಲೆಯನ್ನು ಸರಿಗಟ್ಟಬಹುದು.

5 / 7
ಒಂದು ವೇಳೆ ಎರಡೂ ಇನಿಂಗ್ಸ್​ಗಳಲ್ಲಿ ಐದೈದು ವಿಕೆಟ್ ಕಬಳಿಸಿದ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಟೀಮ್ ಇಂಡಿಯಾದ 2ನೇ ವೇಗಿ ಎಂಬ ದಾಖಲೆ ಜಸ್​ಪ್ರೀತ್ ಬುಮ್ರಾ ಪಾಲಾಗಲಿದೆ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಬೂಮ್ ಬೂಮ್ ಕಡೆಯಿಂದ ಭರ್ಜರಿ ದಾಖಲೆಯನ್ನು ನಿರೀಕ್ಷಿಸಬಹುದು.

ಒಂದು ವೇಳೆ ಎರಡೂ ಇನಿಂಗ್ಸ್​ಗಳಲ್ಲಿ ಐದೈದು ವಿಕೆಟ್ ಕಬಳಿಸಿದ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಟೀಮ್ ಇಂಡಿಯಾದ 2ನೇ ವೇಗಿ ಎಂಬ ದಾಖಲೆ ಜಸ್​ಪ್ರೀತ್ ಬುಮ್ರಾ ಪಾಲಾಗಲಿದೆ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಬೂಮ್ ಬೂಮ್ ಕಡೆಯಿಂದ ಭರ್ಜರಿ ದಾಖಲೆಯನ್ನು ನಿರೀಕ್ಷಿಸಬಹುದು.

6 / 7
ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ ಕಬಳಿಸಿದ ಟೀಮ್ ಇಂಡಿಯಾದ ವೇಗದ ಬೌಲರ್​ ಕಪಿಲ್ ದೇವ್. ಭಾರತ ತಂಡದ ಮಾಜಿ ನಾಯಕ ಒಟ್ಟು 24 ಬಾರಿ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ ಕಬಳಿಸಿದ ಟೀಮ್ ಇಂಡಿಯಾದ ವೇಗದ ಬೌಲರ್​ ಕಪಿಲ್ ದೇವ್. ಭಾರತ ತಂಡದ ಮಾಜಿ ನಾಯಕ ಒಟ್ಟು 24 ಬಾರಿ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

7 / 7

Published On - 11:23 am, Wed, 14 February 24

Web contact
Web contact

TV9 Kannada

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ