AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ಟಾಪ್-5 ಬೌಲರ್​ಗಳ ಪಟ್ಟಿ ಇಲ್ಲಿದೆ

R Ashwin Records: ಈ ಪಟ್ಟಿಯಲ್ಲಿ 707 ವಿಕೆಟ್ ಕಬಳಿಸಿ 2ನೇ ಸ್ಥಾನದಲ್ಲಿರುವ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಲು ಅಶ್ವಿನ್ ಅವರಿಗೆ ಬೇಕಿರುವುದು ಕೇವಲ 6 ವಿಕೆಟ್​ಗಳು ಮಾತ್ರ.

TV9 Web
| Edited By: |

Updated on: Jul 13, 2023 | 3:06 PM

Share
India vs West Indies: ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್​ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ 5 ವಿಕೆಟ್ ಕಬಳಿಸಿದ್ದಾರೆ. ಇದರೊಂದಿಗೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಮೂರನೇ ಭಾರತೀಯ ಎನಿಸಿಕೊಂಡಿದ್ದಾರೆ.

India vs West Indies: ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್​ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ 5 ವಿಕೆಟ್ ಕಬಳಿಸಿದ್ದಾರೆ. ಇದರೊಂದಿಗೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಮೂರನೇ ಭಾರತೀಯ ಎನಿಸಿಕೊಂಡಿದ್ದಾರೆ.

1 / 8
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಕನ್ನಡಿಗ ಅನಿಲ್ ಕುಂಬ್ಳೆ. ಇನ್ನು ದ್ವಿತೀಯ ಸ್ಥಾನದಲ್ಲಿ ಹರ್ಭಜ್ ಸಿಂಗ್ ಇದ್ದಾರೆ. ಇದೀಗ ಮೂರನೇ ವಿಕೆಟ್ ಟೇಕರ್ ಆಗಿ ಅಶ್ವಿನ್ ಎಂಟ್ರಿ ಕೊಟ್ಟಿದ್ದಾರೆ. ವಿಶೇಷ ಎಂದರೆ ಈ ಮೂವರನ್ನು ಹೊರತುಪಡಿಸಿ ಟೀಮ್ ಇಂಡಿಯಾ ಪರ ಯಾವುದೇ ಬೌಲರ್ 700+ ವಿಕೆಟ್ ಕಬಳಿಸಿಲ್ಲ. ಹಾಗಿದ್ರೆ ಭಾರತದ ಪರ ಅತ್ಯಧಿಕ ವಿಕೆಟ್ ಪಡೆ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಕನ್ನಡಿಗ ಅನಿಲ್ ಕುಂಬ್ಳೆ. ಇನ್ನು ದ್ವಿತೀಯ ಸ್ಥಾನದಲ್ಲಿ ಹರ್ಭಜ್ ಸಿಂಗ್ ಇದ್ದಾರೆ. ಇದೀಗ ಮೂರನೇ ವಿಕೆಟ್ ಟೇಕರ್ ಆಗಿ ಅಶ್ವಿನ್ ಎಂಟ್ರಿ ಕೊಟ್ಟಿದ್ದಾರೆ. ವಿಶೇಷ ಎಂದರೆ ಈ ಮೂವರನ್ನು ಹೊರತುಪಡಿಸಿ ಟೀಮ್ ಇಂಡಿಯಾ ಪರ ಯಾವುದೇ ಬೌಲರ್ 700+ ವಿಕೆಟ್ ಕಬಳಿಸಿಲ್ಲ. ಹಾಗಿದ್ರೆ ಭಾರತದ ಪರ ಅತ್ಯಧಿಕ ವಿಕೆಟ್ ಪಡೆ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

2 / 8
1- ಅನಿಲ್ ಕುಂಬ್ಳೆ: ಭಾರತದ ಪರ ಒಟ್ಟು 401 ಪಂದ್ಯಗಳನ್ನಾಡಿರುವ ಅನಿಲ್ ಕುಂಬ್ಳೆ 9204.2 ಓವರ್​ಗಳನ್ನು ಎಸೆದಿದ್ದಾರೆ. ಈ ವೇಳೆ ಒಟ್ಟು 953 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದಾರೆ.

1- ಅನಿಲ್ ಕುಂಬ್ಳೆ: ಭಾರತದ ಪರ ಒಟ್ಟು 401 ಪಂದ್ಯಗಳನ್ನಾಡಿರುವ ಅನಿಲ್ ಕುಂಬ್ಳೆ 9204.2 ಓವರ್​ಗಳನ್ನು ಎಸೆದಿದ್ದಾರೆ. ಈ ವೇಳೆ ಒಟ್ಟು 953 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದಾರೆ.

3 / 8
2- ಹರ್ಭಜನ್ ಸಿಂಗ್: ಟೀಮ್ ಇಂಡಿಯಾ ಪರ 365 ಪಂದ್ಯಗಳಲ್ಲಿ 6925.1 ಓವರ್ ಬೌಲಿಂಗ್ ಮಾಡಿರುವ ಹರ್ಭಜನ್ ಸಿಂಗ್ ಒಟ್ಟು 707 ವಿಕೆಟ್ ಕಬಳಿಸಿದ್ದಾರೆ.

2- ಹರ್ಭಜನ್ ಸಿಂಗ್: ಟೀಮ್ ಇಂಡಿಯಾ ಪರ 365 ಪಂದ್ಯಗಳಲ್ಲಿ 6925.1 ಓವರ್ ಬೌಲಿಂಗ್ ಮಾಡಿರುವ ಹರ್ಭಜನ್ ಸಿಂಗ್ ಒಟ್ಟು 707 ವಿಕೆಟ್ ಕಬಳಿಸಿದ್ದಾರೆ.

4 / 8
3- ರವಿಚಂದ್ರನ್ ಅಶ್ವಿನ್: ಟೀಮ್ ಇಂಡಿಯಾ ಪರ ಇದುವರೆಗೆ 271 ಪಂದ್ಯಗಳನ್ನಾಡಿರುವ ಅಶ್ವಿನ್ 5385.3 ಓವರ್ ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಒಟ್ಟು 702 ವಿಕೆಟ್​ಗಳನ್ನು ಕಬಳಿಸಿದ್ದಾರೆ.

3- ರವಿಚಂದ್ರನ್ ಅಶ್ವಿನ್: ಟೀಮ್ ಇಂಡಿಯಾ ಪರ ಇದುವರೆಗೆ 271 ಪಂದ್ಯಗಳನ್ನಾಡಿರುವ ಅಶ್ವಿನ್ 5385.3 ಓವರ್ ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಒಟ್ಟು 702 ವಿಕೆಟ್​ಗಳನ್ನು ಕಬಳಿಸಿದ್ದಾರೆ.

5 / 8
4- ಕಪಿಲ್ ದೇವ್: ಭಾರತದ ಪರ 356 ಪಂದ್ಯಗಳನ್ನಾಡಿರುವ ಕಪಿಲ್ ದೇವ್, 6490.2 ಓವರ್​ಗಳನ್ನು ಎಸೆದು 687 ವಿಕೆಟ್ ಕಬಳಿಸಿದ್ದಾರೆ.

4- ಕಪಿಲ್ ದೇವ್: ಭಾರತದ ಪರ 356 ಪಂದ್ಯಗಳನ್ನಾಡಿರುವ ಕಪಿಲ್ ದೇವ್, 6490.2 ಓವರ್​ಗಳನ್ನು ಎಸೆದು 687 ವಿಕೆಟ್ ಕಬಳಿಸಿದ್ದಾರೆ.

6 / 8
5- ಝಹೀರ್ ಖಾನ್: ಟೀಮ್ ಇಂಡಿಯಾ ಪರ 303 ಪಂದ್ಯಗಳನ್ನಾಡಿರುವ ಎಡಗೈ ವೇಗಿ ಝಹೀರ್ ಖಾನ್ ಒಟ್ಟು 4825.2 ಓವರ್​ ಎಸೆದಿದ್ದಾರೆ. ಈ ವೇಳೆ ಒಟ್ಟು 597 ವಿಕೆಟ್​ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.

5- ಝಹೀರ್ ಖಾನ್: ಟೀಮ್ ಇಂಡಿಯಾ ಪರ 303 ಪಂದ್ಯಗಳನ್ನಾಡಿರುವ ಎಡಗೈ ವೇಗಿ ಝಹೀರ್ ಖಾನ್ ಒಟ್ಟು 4825.2 ಓವರ್​ ಎಸೆದಿದ್ದಾರೆ. ಈ ವೇಳೆ ಒಟ್ಟು 597 ವಿಕೆಟ್​ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.

7 / 8
ಅಂದರೆ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್​ಗಳನ್ನು ಪಡೆದಿರುವ ಟಾಪ್-3 ನಲ್ಲಿ ಸ್ಪಿನ್ನರ್​ಗಳಿದ್ದಾರೆ. ಈ ಪಟ್ಟಿಯಲ್ಲಿ 707 ವಿಕೆಟ್ ಕಬಳಿಸಿ 2ನೇ ಸ್ಥಾನದಲ್ಲಿರುವ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಲು ಅಶ್ವಿನ್ ಅವರಿಗೆ ಬೇಕಿರುವುದು ಕೇವಲ 6 ವಿಕೆಟ್​ಗಳು ಮಾತ್ರ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಅಶ್ವಿನ್ ದ್ವಿತೀಯ ಸ್ಥಾನಕ್ಕೇರಬಹುದು.

ಅಂದರೆ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್​ಗಳನ್ನು ಪಡೆದಿರುವ ಟಾಪ್-3 ನಲ್ಲಿ ಸ್ಪಿನ್ನರ್​ಗಳಿದ್ದಾರೆ. ಈ ಪಟ್ಟಿಯಲ್ಲಿ 707 ವಿಕೆಟ್ ಕಬಳಿಸಿ 2ನೇ ಸ್ಥಾನದಲ್ಲಿರುವ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಲು ಅಶ್ವಿನ್ ಅವರಿಗೆ ಬೇಕಿರುವುದು ಕೇವಲ 6 ವಿಕೆಟ್​ಗಳು ಮಾತ್ರ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಅಶ್ವಿನ್ ದ್ವಿತೀಯ ಸ್ಥಾನಕ್ಕೇರಬಹುದು.

8 / 8
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​