AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Most powerful Indians: ಜಯ್ ಶಾಗೆ 35ನೇ ಸ್ಥಾನ: ವಿರಾಟ್ ಕೊಹ್ಲಿಗೆ 38ನೇ ಸ್ಥಾನ..!

Most powerful Indians in 2024: ಇಂಡಿಯನ್ ಎಕ್ಸ್‌ಪ್ರೆಸ್ 2024ರ ಅತ್ಯಂತ ಶಕ್ತಿಶಾಲಿ ಭಾರತೀಯರ ಟಾಪ್-10 ಪಟ್ಟಿಯಲ್ಲಿ ಟೀಮ್ ಇಂಡಿಯಾದ ಯಾವುದೇ ಕ್ರಿಕೆಟಿಗ ಕಾಣಿಸಿಕೊಂಡಿಲ್ಲ. ಇನ್ನು ಅಗ್ರ ಐವತ್ತರ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಏಕೈಕ ಕ್ರಿಕೆಟಿಗ. ಹಾಗೆಯೇ ಟಾಪ್-100 ರಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಕಾಣಿಸಿಕೊಂಡಿದ್ದಾರೆ.

TV9 Web
| Edited By: |

Updated on:Feb 29, 2024 | 3:04 PM

Share
ಇಂಡಿಯನ್ ಎಕ್ಸ್‌ಪ್ರೆಸ್ 2024ರ ಅತ್ಯಂತ ಶಕ್ತಿಶಾಲಿ ಭಾರತೀಯರ ಪಟ್ಟಿಯನ್ನು ಪ್ರಕಟಿಸಿದೆ. ಟಾಪ್- 100 ಪಟ್ಟಿಯಲ್ಲಿ ಭಾರತದ ಪ್ರಧಾನಿ ಮೋದಿ ಮೊದಲ ಸ್ಥಾನದಲ್ಲಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಕ್ರಿಕೆಟ್ ವಿಭಾಗದಿಂದ ನಾಲ್ವರು ಕಾಣಿಸಿಕೊಂಡಿದ್ದಾರೆ. ಅವರಲ್ಲಿ ಅಗ್ರಸ್ಥಾನದಲ್ಲಿರುವುದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಎಂಬುದು ವಿಶೇಷ.

ಇಂಡಿಯನ್ ಎಕ್ಸ್‌ಪ್ರೆಸ್ 2024ರ ಅತ್ಯಂತ ಶಕ್ತಿಶಾಲಿ ಭಾರತೀಯರ ಪಟ್ಟಿಯನ್ನು ಪ್ರಕಟಿಸಿದೆ. ಟಾಪ್- 100 ಪಟ್ಟಿಯಲ್ಲಿ ಭಾರತದ ಪ್ರಧಾನಿ ಮೋದಿ ಮೊದಲ ಸ್ಥಾನದಲ್ಲಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಕ್ರಿಕೆಟ್ ವಿಭಾಗದಿಂದ ನಾಲ್ವರು ಕಾಣಿಸಿಕೊಂಡಿದ್ದಾರೆ. ಅವರಲ್ಲಿ ಅಗ್ರಸ್ಥಾನದಲ್ಲಿರುವುದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಎಂಬುದು ವಿಶೇಷ.

1 / 6
ಇಂಡಿಯನ್ ಎಕ್ಸ್‌ಪ್ರೆಸ್ 2024 ರ 100 ಅತ್ಯಂತ ಶಕ್ತಿಶಾಲಿ ಭಾರತೀಯರ ಪಟ್ಟಿಯಲ್ಲಿ ಬಿಸಿಸಿಐ ಕಾರ್ಯದರ್ಶಿ/ ಏಷ್ಯನ್ ಕ್ರಿಕೆಟ್ ಕೌನ್ಸಿಲ್​ನ ಅಧ್ಯಕ್ಷರಾಗಿರುವ ಜಯ್ ಶಾ 35ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ 2024 ರ 100 ಅತ್ಯಂತ ಶಕ್ತಿಶಾಲಿ ಭಾರತೀಯರ ಪಟ್ಟಿಯಲ್ಲಿ ಬಿಸಿಸಿಐ ಕಾರ್ಯದರ್ಶಿ/ ಏಷ್ಯನ್ ಕ್ರಿಕೆಟ್ ಕೌನ್ಸಿಲ್​ನ ಅಧ್ಯಕ್ಷರಾಗಿರುವ ಜಯ್ ಶಾ 35ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

2 / 6
ಇನ್ನು ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ 38ನೇ ಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿಯನ್ನು ಹೊರತುಪಡಿಸಿದರೆ, ಭಾರತದ ಯಾವುದೇ ಕ್ರಿಕೆಟಿಗ ಟಾಪ್-50 ರಲ್ಲಿ ಕಾಣಿಸಿಕೊಂಡಿಲ್ಲ ಎಂಬುದು ಅಚ್ಚರಿ.

ಇನ್ನು ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ 38ನೇ ಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿಯನ್ನು ಹೊರತುಪಡಿಸಿದರೆ, ಭಾರತದ ಯಾವುದೇ ಕ್ರಿಕೆಟಿಗ ಟಾಪ್-50 ರಲ್ಲಿ ಕಾಣಿಸಿಕೊಂಡಿಲ್ಲ ಎಂಬುದು ಅಚ್ಚರಿ.

3 / 6
ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಈ ಪಟ್ಟಿಯಲ್ಲಿ 58ನೇ ಸ್ಥಾನದಲ್ಲಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿದ್ದರೂ ಪ್ರಭಾವಶಾಲಿ ಭಾರತೀಯರ ಪಟ್ಟಿಯಲ್ಲಿ ಈಗಲೂ ಧೋನಿ ಕಾಣಿಸಿಕೊಂಡಿರುವುದು ವಿಶೇಷ.

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಈ ಪಟ್ಟಿಯಲ್ಲಿ 58ನೇ ಸ್ಥಾನದಲ್ಲಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿದ್ದರೂ ಪ್ರಭಾವಶಾಲಿ ಭಾರತೀಯರ ಪಟ್ಟಿಯಲ್ಲಿ ಈಗಲೂ ಧೋನಿ ಕಾಣಿಸಿಕೊಂಡಿರುವುದು ವಿಶೇಷ.

4 / 6
ಹಾಗೆಯೇ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಪ್-100 ರಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಿಟ್​ಮ್ಯಾನ್ ಈ ಪಟ್ಟಿಯಲ್ಲಿ 68ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಹಾಗೆಯೇ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಪ್-100 ರಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಿಟ್​ಮ್ಯಾನ್ ಈ ಪಟ್ಟಿಯಲ್ಲಿ 68ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

5 / 6
ಇಂಡಿಯನ್ ಎಕ್ಸ್‌ಪ್ರೆಸ್ 2024 ರ ಅತ್ಯಂತ ಶಕ್ತಿಶಾಲಿ ಟಾಪ್-10 ಭಾರತೀಯರು: 1- ನರೇಂದ್ರ ಮೋದಿ (ಪ್ರಧಾನ ಮಂತ್ರಿ) , 2- ಅಮಿತ್ ಶಾ (ಕೇಂದ್ರ ಗೃಹ ಸಚಿವ), 3- ಮೋಹನ್ ಭಾಗವತ್ (ಆರೆಸ್ಸೆಸ್ ಮುಖ್ಯಸ್ಥ), 4- ಡಿವೈ ಚಂದ್ರಚೂಡ್ (ಭಾರತದ ಮುಖ್ಯ ನ್ಯಾಯಮೂರ್ತಿ), 5- ಎಸ್ ಜೈಶಂಕರ್ (ವಿದೇಶಾಂಗ ಸಚಿವ), 6- ಯೋಗಿ ಆದಿತ್ಯನಾಥ್ (ಉತ್ತರ ಪ್ರದೇಶ ಸಿಎಂ), 7- ರಾಜನಾಥ್ ಸಿಂಗ್ (ರಕ್ಷಣಾ ಸಚಿವ), 8- ನಿರ್ಮಲಾ ಸೀತಾರಾಮನ್ (ಹಣಕಾಸು ಸಚಿವೆ), 9- ಜೆಪಿ ನಡ್ಡಾ (ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ), 10- ಗೌತಮ್ ಅದಾನಿ (ಉದ್ಯಮಿ).

ಇಂಡಿಯನ್ ಎಕ್ಸ್‌ಪ್ರೆಸ್ 2024 ರ ಅತ್ಯಂತ ಶಕ್ತಿಶಾಲಿ ಟಾಪ್-10 ಭಾರತೀಯರು: 1- ನರೇಂದ್ರ ಮೋದಿ (ಪ್ರಧಾನ ಮಂತ್ರಿ) , 2- ಅಮಿತ್ ಶಾ (ಕೇಂದ್ರ ಗೃಹ ಸಚಿವ), 3- ಮೋಹನ್ ಭಾಗವತ್ (ಆರೆಸ್ಸೆಸ್ ಮುಖ್ಯಸ್ಥ), 4- ಡಿವೈ ಚಂದ್ರಚೂಡ್ (ಭಾರತದ ಮುಖ್ಯ ನ್ಯಾಯಮೂರ್ತಿ), 5- ಎಸ್ ಜೈಶಂಕರ್ (ವಿದೇಶಾಂಗ ಸಚಿವ), 6- ಯೋಗಿ ಆದಿತ್ಯನಾಥ್ (ಉತ್ತರ ಪ್ರದೇಶ ಸಿಎಂ), 7- ರಾಜನಾಥ್ ಸಿಂಗ್ (ರಕ್ಷಣಾ ಸಚಿವ), 8- ನಿರ್ಮಲಾ ಸೀತಾರಾಮನ್ (ಹಣಕಾಸು ಸಚಿವೆ), 9- ಜೆಪಿ ನಡ್ಡಾ (ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ), 10- ಗೌತಮ್ ಅದಾನಿ (ಉದ್ಯಮಿ).

6 / 6

Published On - 2:58 pm, Thu, 29 February 24

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್