AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Playoffs: ಪ್ಲೇಆಫ್‌ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್ 5 ಕ್ರಿಕೆಟಿಗರು ಇವರೇ..!

IPL 2022 Playoffs: ರಾಜಸ್ಥಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್ ಇಲ್ಲಿಯವರೆಗೆ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಆದರೆ, ಐಪಿಎಲ್ ಇತಿಹಾಸದಲ್ಲಿ ಪ್ಲೇಆಫ್‌ನಲ್ಲಿ ಅತ್ಯಧಿಕ ಸಿಕ್ಸರ್‌ಗಳ ವಿಷಯಕ್ಕೆ ಬಂದರೆ, ಐದು ಬ್ಯಾಟ್ಸ್‌ಮನ್‌ಗಳ ಹೆಸರು ಮಾತ್ರ ಮುನ್ನೆಲೆಗೆ ಬರುತ್ತದೆ.

ಪೃಥ್ವಿಶಂಕರ
|

Updated on:May 25, 2022 | 3:43 PM

Share
ಐಪಿಎಲ್ 2022 ರ ಸೀಸನ್ ಕೊನೆಯ ವಾರಕ್ಕೆ ಬಂದಿದೆ. ಈ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್ ಇಲ್ಲಿಯವರೆಗೆ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಆದರೆ, ಐಪಿಎಲ್ ಇತಿಹಾಸದಲ್ಲಿ ಪ್ಲೇಆಫ್‌ನಲ್ಲಿ ಅತ್ಯಧಿಕ ಸಿಕ್ಸರ್‌ಗಳ ವಿಷಯಕ್ಕೆ ಬಂದರೆ, ಐದು ಬ್ಯಾಟ್ಸ್‌ಮನ್‌ಗಳ ಹೆಸರು ಮಾತ್ರ ಮುನ್ನೆಲೆಗೆ ಬರುತ್ತದೆ.

1 / 5
ಈಗ ಐಪಿಎಲ್ ಪ್ಲೇಆಫ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಐವರು ಬ್ಯಾಟ್ಸ್‌ಮನ್‌ಗಳು ಯಾರು ಎಂದು ನೋಡೋಣ. ಈ ಪಟ್ಟಿಯಲ್ಲಿ ಸುರೇಶ್ ರೈನಾ, ಎಂಎಸ್ ಧೋನಿ, ಕೀರನ್ ಪೊಲಾರ್ಡ್, ಶೇನ್ ವ್ಯಾಟ್ಸನ್ ಮತ್ತು ಕ್ರಿಸ್ ಗೇಲ್ ಇದ್ದಾರೆ. ಅಂದರೆ ಈ ಪಟ್ಟಿಗೆ ಮೂವರು ವಿದೇಶಿ ಹಾಗೂ ಇಬ್ಬರು ಭಾರತೀಯ ಬ್ಯಾಟ್ಸ್‌ಮನ್‌ಗಳು ಸೇರ್ಪಡೆಯಾಗಿದ್ದಾರೆ.

2 / 5
IPL 2022 Playoffs: ಪ್ಲೇಆಫ್‌ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್ 5 ಕ್ರಿಕೆಟಿಗರು ಇವರೇ..!

ಸುರೇಶ್ ರೈನಾ ಐಪಿಎಲ್ ಪ್ಲೇಆಫ್‌ನಲ್ಲಿ 40 ಸಿಕ್ಸರ್‌ಗಳೊಂದಿಗೆ ನಂಬರ್ ಒನ್ ಹಿಟ್ಟರ್ ಆಗಿದ್ದಾರೆ.

3 / 5
IPL 2022 Playoffs: ಪ್ಲೇಆಫ್‌ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್ 5 ಕ್ರಿಕೆಟಿಗರು ಇವರೇ..!

ರೈನಾ ಐಪಿಎಲ್ ಪ್ಲೇಆಫ್‌ಗಳಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳೊಂದಿಗೆ ಮೊದಲನೇ ಸ್ಥಾನದಲ್ಲಿದ್ದರೆ, ಎಂಎಸ್ ಧೋನಿ 28 ಸಿಕ್ಸರ್‌ಗಳನ್ನು ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ.

4 / 5
IPL 2022 Playoffs: ಪ್ಲೇಆಫ್‌ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್ 5 ಕ್ರಿಕೆಟಿಗರು ಇವರೇ..!

ಕೀರನ್ ಪೊಲಾರ್ಡ್ 25 ಸಿಕ್ಸರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಶೇನ್ ವ್ಯಾಟ್ಸನ್ 20 ಸಿಕ್ಸರ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಕ್ರಿಸ್ ಗೇಲ್ 18 ಸಿಕ್ಸರ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

5 / 5

Published On - 3:31 pm, Wed, 25 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ