AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Playoffs: ಪ್ಲೇಆಫ್‌ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್ 5 ಕ್ರಿಕೆಟಿಗರು ಇವರೇ..!

IPL 2022 Playoffs: ರಾಜಸ್ಥಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್ ಇಲ್ಲಿಯವರೆಗೆ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಆದರೆ, ಐಪಿಎಲ್ ಇತಿಹಾಸದಲ್ಲಿ ಪ್ಲೇಆಫ್‌ನಲ್ಲಿ ಅತ್ಯಧಿಕ ಸಿಕ್ಸರ್‌ಗಳ ವಿಷಯಕ್ಕೆ ಬಂದರೆ, ಐದು ಬ್ಯಾಟ್ಸ್‌ಮನ್‌ಗಳ ಹೆಸರು ಮಾತ್ರ ಮುನ್ನೆಲೆಗೆ ಬರುತ್ತದೆ.

ಪೃಥ್ವಿಶಂಕರ
|

Updated on:May 25, 2022 | 3:43 PM

Share
ಐಪಿಎಲ್ 2022 ರ ಸೀಸನ್ ಕೊನೆಯ ವಾರಕ್ಕೆ ಬಂದಿದೆ. ಈ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್ ಇಲ್ಲಿಯವರೆಗೆ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಆದರೆ, ಐಪಿಎಲ್ ಇತಿಹಾಸದಲ್ಲಿ ಪ್ಲೇಆಫ್‌ನಲ್ಲಿ ಅತ್ಯಧಿಕ ಸಿಕ್ಸರ್‌ಗಳ ವಿಷಯಕ್ಕೆ ಬಂದರೆ, ಐದು ಬ್ಯಾಟ್ಸ್‌ಮನ್‌ಗಳ ಹೆಸರು ಮಾತ್ರ ಮುನ್ನೆಲೆಗೆ ಬರುತ್ತದೆ.

1 / 5
ಈಗ ಐಪಿಎಲ್ ಪ್ಲೇಆಫ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಐವರು ಬ್ಯಾಟ್ಸ್‌ಮನ್‌ಗಳು ಯಾರು ಎಂದು ನೋಡೋಣ. ಈ ಪಟ್ಟಿಯಲ್ಲಿ ಸುರೇಶ್ ರೈನಾ, ಎಂಎಸ್ ಧೋನಿ, ಕೀರನ್ ಪೊಲಾರ್ಡ್, ಶೇನ್ ವ್ಯಾಟ್ಸನ್ ಮತ್ತು ಕ್ರಿಸ್ ಗೇಲ್ ಇದ್ದಾರೆ. ಅಂದರೆ ಈ ಪಟ್ಟಿಗೆ ಮೂವರು ವಿದೇಶಿ ಹಾಗೂ ಇಬ್ಬರು ಭಾರತೀಯ ಬ್ಯಾಟ್ಸ್‌ಮನ್‌ಗಳು ಸೇರ್ಪಡೆಯಾಗಿದ್ದಾರೆ.

2 / 5
IPL 2022 Playoffs: ಪ್ಲೇಆಫ್‌ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್ 5 ಕ್ರಿಕೆಟಿಗರು ಇವರೇ..!

ಸುರೇಶ್ ರೈನಾ ಐಪಿಎಲ್ ಪ್ಲೇಆಫ್‌ನಲ್ಲಿ 40 ಸಿಕ್ಸರ್‌ಗಳೊಂದಿಗೆ ನಂಬರ್ ಒನ್ ಹಿಟ್ಟರ್ ಆಗಿದ್ದಾರೆ.

3 / 5
IPL 2022 Playoffs: ಪ್ಲೇಆಫ್‌ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್ 5 ಕ್ರಿಕೆಟಿಗರು ಇವರೇ..!

ರೈನಾ ಐಪಿಎಲ್ ಪ್ಲೇಆಫ್‌ಗಳಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳೊಂದಿಗೆ ಮೊದಲನೇ ಸ್ಥಾನದಲ್ಲಿದ್ದರೆ, ಎಂಎಸ್ ಧೋನಿ 28 ಸಿಕ್ಸರ್‌ಗಳನ್ನು ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ.

4 / 5
IPL 2022 Playoffs: ಪ್ಲೇಆಫ್‌ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್ 5 ಕ್ರಿಕೆಟಿಗರು ಇವರೇ..!

ಕೀರನ್ ಪೊಲಾರ್ಡ್ 25 ಸಿಕ್ಸರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಶೇನ್ ವ್ಯಾಟ್ಸನ್ 20 ಸಿಕ್ಸರ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಕ್ರಿಸ್ ಗೇಲ್ 18 ಸಿಕ್ಸರ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

5 / 5

Published On - 3:31 pm, Wed, 25 May 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್