AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಟಿ 20 ವಿಶ್ವಕಪ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಯಾರ ಹೆಸರಲ್ಲಿದೆ ಗೊತ್ತಾ?

T20 World Cup: ಇಲ್ಲಿಯವರೆಗೆ, ಗೇಲ್ ಟಿ 20 ವಿಶ್ವಕಪ್‌ನಲ್ಲಿ 28 ಪಂದ್ಯಗಳನ್ನು ಆಡಿದ್ದಾರೆ ಮತ್ತು ಒಟ್ಟು 60 ಸಿಕ್ಸರ್‌ಗಳನ್ನು ಹೊಡೆದಿದ್ದಾರೆ.

TV9 Web
| Edited By: |

Updated on: Oct 14, 2021 | 2:57 PM

Share
ಟಿ 20 ವಿಶ್ವಕಪ್ ಅಕ್ಟೋಬರ್ 17 ರಿಂದ ಆರಂಭವಾಗಲಿದೆ. ಟಿ 20 ಎಂದರೆ ಸಿಕ್ಸರ್‌ಗಳ ಮಳೆ ಎಂದರ್ಥ. ಇದನ್ನು ಹಲವು ಬಾರಿ ನೋಡಲಾಗಿದೆ. 2007 ರ ಟಿ 20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಯುವರಾಜ್ ಸಿಂಗ್ ಬಾರಿಸಿದ ಒಂದು ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಎಲ್ಲರೂ ನೆನಪಿಸಿಕೊಳ್ಳುತ್ತಾರೆ. ಆದರೆ ಟಿ 20 ವಿಶ್ವಕಪ್​ನಲ್ಲಿ ನಿಜವಾದ ಸಿಕ್ಸರ್ ಕಿಂಗ್ ಯಾರು ಗೊತ್ತಾ?. ಟಿ 20 ವಿಶ್ವಕಪ್‌ನಲ್ಲಿ ಸಿಕ್ಸರ್ ಬಾರಿಸುವ ವಿಷಯದಲ್ಲಿ ಅಗ್ರ -5 ರಲ್ಲಿ ಸ್ಥಾನ ಪಡೆದ ಆಟಗಾರರ ಬಗ್ಗೆ ನಾವು ನಿಮಗೆ ಹೇಳಲಿದ್ದೇವೆ.

ಟಿ 20 ವಿಶ್ವಕಪ್ ಅಕ್ಟೋಬರ್ 17 ರಿಂದ ಆರಂಭವಾಗಲಿದೆ. ಟಿ 20 ಎಂದರೆ ಸಿಕ್ಸರ್‌ಗಳ ಮಳೆ ಎಂದರ್ಥ. ಇದನ್ನು ಹಲವು ಬಾರಿ ನೋಡಲಾಗಿದೆ. 2007 ರ ಟಿ 20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಯುವರಾಜ್ ಸಿಂಗ್ ಬಾರಿಸಿದ ಒಂದು ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಎಲ್ಲರೂ ನೆನಪಿಸಿಕೊಳ್ಳುತ್ತಾರೆ. ಆದರೆ ಟಿ 20 ವಿಶ್ವಕಪ್​ನಲ್ಲಿ ನಿಜವಾದ ಸಿಕ್ಸರ್ ಕಿಂಗ್ ಯಾರು ಗೊತ್ತಾ?. ಟಿ 20 ವಿಶ್ವಕಪ್‌ನಲ್ಲಿ ಸಿಕ್ಸರ್ ಬಾರಿಸುವ ವಿಷಯದಲ್ಲಿ ಅಗ್ರ -5 ರಲ್ಲಿ ಸ್ಥಾನ ಪಡೆದ ಆಟಗಾರರ ಬಗ್ಗೆ ನಾವು ನಿಮಗೆ ಹೇಳಲಿದ್ದೇವೆ.

1 / 6
 ಟಿ 20 ಯ ಬಿರುಗಾಳಿಯ ಬ್ಯಾಟ್ಸ್‌ಮನ್‌ಗಳಿಗೆ ಬಂದಾಗ, ಕ್ರಿಸ್ ಗೇಲ್ ಹೆಸರು ಬರುವುದು ಖಚಿತ. ಈ ಬಿರುಗಾಳಿಯ ಬ್ಯಾಟ್ಸ್‌ಮನ್ ಮತ್ತೊಮ್ಮೆ ಟಿ 20 ವಿಶ್ವಕಪ್‌ನಲ್ಲಿ ತನ್ನ ಶಕ್ತಿಯನ್ನು ತೋರಿಸುತ್ತಾರೆ. ಇಲ್ಲಿಯವರೆಗೆ, ಗೇಲ್ ಟಿ 20 ವಿಶ್ವಕಪ್‌ನಲ್ಲಿ 28 ಪಂದ್ಯಗಳನ್ನು ಆಡಿದ್ದಾರೆ ಮತ್ತು ಒಟ್ಟು 60 ಸಿಕ್ಸರ್‌ಗಳನ್ನು ಹೊಡೆದಿದ್ದಾರೆ. ಅವರು 2007 ರಿಂದ ವಿಶ್ವಕಪ್‌ನಲ್ಲಿ ಆಡಿದ್ದಾರೆ ಮತ್ತು ಈ ಟ್ರೋಫಿಯನ್ನು ಎರಡು ಬಾರಿ ಗೆದ್ದಿದ್ದಾರೆ.

ಟಿ 20 ಯ ಬಿರುಗಾಳಿಯ ಬ್ಯಾಟ್ಸ್‌ಮನ್‌ಗಳಿಗೆ ಬಂದಾಗ, ಕ್ರಿಸ್ ಗೇಲ್ ಹೆಸರು ಬರುವುದು ಖಚಿತ. ಈ ಬಿರುಗಾಳಿಯ ಬ್ಯಾಟ್ಸ್‌ಮನ್ ಮತ್ತೊಮ್ಮೆ ಟಿ 20 ವಿಶ್ವಕಪ್‌ನಲ್ಲಿ ತನ್ನ ಶಕ್ತಿಯನ್ನು ತೋರಿಸುತ್ತಾರೆ. ಇಲ್ಲಿಯವರೆಗೆ, ಗೇಲ್ ಟಿ 20 ವಿಶ್ವಕಪ್‌ನಲ್ಲಿ 28 ಪಂದ್ಯಗಳನ್ನು ಆಡಿದ್ದಾರೆ ಮತ್ತು ಒಟ್ಟು 60 ಸಿಕ್ಸರ್‌ಗಳನ್ನು ಹೊಡೆದಿದ್ದಾರೆ. ಅವರು 2007 ರಿಂದ ವಿಶ್ವಕಪ್‌ನಲ್ಲಿ ಆಡಿದ್ದಾರೆ ಮತ್ತು ಈ ಟ್ರೋಫಿಯನ್ನು ಎರಡು ಬಾರಿ ಗೆದ್ದಿದ್ದಾರೆ.

2 / 6

ಯುವರಾಜ್ ಸಿಂಗ್: ಈ ಪಟ್ಟಿಯಲ್ಲಿರುವ ಮತ್ತೊರ್ವ ಅನುಭವಿ ಆಲ್ ರೌಂಡರ್ ಯುವರಾಜ್ ಸಿಂಗ್. ಯುವಿ ಪಾಕ್​ ವಿರುದ್ದ 8 ಪಂದ್ಯಗಳಲ್ಲಿ 155 ರನ್ ಗಳಿಸಿದ್ದಾರೆ. 2012 ರಲ್ಲಿ ಪಾಕಿಸ್ತಾನದ ವಿರುದ್ಧ 72 ಬಾರಿಸಿದ್ದು ಅವರ ಅತ್ಯುತ್ತಮ ಸ್ಕೋರ್. ಇನ್ನು ಯುವರಾಜ್ 2007 ರ ಟಿ20 ವಿಶ್ವಕಪ್ ವಿಜೇತ ತಂಡದ ಉಪನಾಯಕರಾಗಿದ್ದರು. ಆದರೆ ಪ್ರಸ್ತುತ ತಂಡದಲ್ಲಿ ಯುವರಾಜ್ ಸಿಂಗ್ ಇಲ್ಲ ಎಂಬುದು ಇಲ್ಲಿ ಗಮನಿಸಬೇಕು.

ಯುವರಾಜ್ ಸಿಂಗ್: ಈ ಪಟ್ಟಿಯಲ್ಲಿರುವ ಮತ್ತೊರ್ವ ಅನುಭವಿ ಆಲ್ ರೌಂಡರ್ ಯುವರಾಜ್ ಸಿಂಗ್. ಯುವಿ ಪಾಕ್​ ವಿರುದ್ದ 8 ಪಂದ್ಯಗಳಲ್ಲಿ 155 ರನ್ ಗಳಿಸಿದ್ದಾರೆ. 2012 ರಲ್ಲಿ ಪಾಕಿಸ್ತಾನದ ವಿರುದ್ಧ 72 ಬಾರಿಸಿದ್ದು ಅವರ ಅತ್ಯುತ್ತಮ ಸ್ಕೋರ್. ಇನ್ನು ಯುವರಾಜ್ 2007 ರ ಟಿ20 ವಿಶ್ವಕಪ್ ವಿಜೇತ ತಂಡದ ಉಪನಾಯಕರಾಗಿದ್ದರು. ಆದರೆ ಪ್ರಸ್ತುತ ತಂಡದಲ್ಲಿ ಯುವರಾಜ್ ಸಿಂಗ್ ಇಲ್ಲ ಎಂಬುದು ಇಲ್ಲಿ ಗಮನಿಸಬೇಕು.

3 / 6
ಆಸ್ಟ್ರೇಲಿಯಾದ ಶೇನ್ ವ್ಯಾಟ್ಸನ್ ಮೂರನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ಇನ್ನೂ ಟಿ 20 ವಿಶ್ವಕಪ್ ಗೆದ್ದಿಲ್ಲ. ಆದರೆ ಅವರ ಆಟಗಾರ ವ್ಯಾಟ್ಸನ್ ಸಾಕಷ್ಟು ಸಿಕ್ಸರ್ ಬಾರಿಸಿದ್ದಾರೆ. ಟಿ 20 ವಿಶ್ವಕಪ್‌ನಲ್ಲಿ ವ್ಯಾಟ್ಸನ್ ಒಟ್ಟು 24 ಪಂದ್ಯಗಳನ್ನು ಆಡಿದ್ದಾರೆ ಮತ್ತು 31 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಆಸ್ಟ್ರೇಲಿಯಾದ ಶೇನ್ ವ್ಯಾಟ್ಸನ್ ಮೂರನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ಇನ್ನೂ ಟಿ 20 ವಿಶ್ವಕಪ್ ಗೆದ್ದಿಲ್ಲ. ಆದರೆ ಅವರ ಆಟಗಾರ ವ್ಯಾಟ್ಸನ್ ಸಾಕಷ್ಟು ಸಿಕ್ಸರ್ ಬಾರಿಸಿದ್ದಾರೆ. ಟಿ 20 ವಿಶ್ವಕಪ್‌ನಲ್ಲಿ ವ್ಯಾಟ್ಸನ್ ಒಟ್ಟು 24 ಪಂದ್ಯಗಳನ್ನು ಆಡಿದ್ದಾರೆ ಮತ್ತು 31 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

4 / 6
ಡಿವಿಲಿಯರ್ಸ್ ಸಂಡೇ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ದಕ್ಷಿಣ ಆಫ್ರಿಕಾ ಅಥವಾ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಭವಿಷ್ಯದಲ್ಲಿ ಕೆಲವು ಪಾತ್ರವನ್ನು ವಹಿಸಲು ಬಯಸುತ್ತೇನೆ ಎಂದು ಹೇಳಿದರು. ಕಳೆದ ಕೆಲವು ವರ್ಷಗಳಿಂದ ಯುವ ಆಟಗಾರರಿಗೆ ಸಹಾಯ ಮಾಡುತ್ತಿದ್ದೇನೆ ಮತ್ತು ಭವಿಷ್ಯದಲ್ಲಿ ಅವರು ಅದೇ ಕೆಲಸವನ್ನು ಮಾಡಬೇಕೆಂದು ನಾನು ಬಯಸುತ್ತೇನೆ ಎಂದು ಡಿವಿಲಿಯರ್ಸ್ ಹೇಳಿದರು.

ಡಿವಿಲಿಯರ್ಸ್ ಸಂಡೇ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ದಕ್ಷಿಣ ಆಫ್ರಿಕಾ ಅಥವಾ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಭವಿಷ್ಯದಲ್ಲಿ ಕೆಲವು ಪಾತ್ರವನ್ನು ವಹಿಸಲು ಬಯಸುತ್ತೇನೆ ಎಂದು ಹೇಳಿದರು. ಕಳೆದ ಕೆಲವು ವರ್ಷಗಳಿಂದ ಯುವ ಆಟಗಾರರಿಗೆ ಸಹಾಯ ಮಾಡುತ್ತಿದ್ದೇನೆ ಮತ್ತು ಭವಿಷ್ಯದಲ್ಲಿ ಅವರು ಅದೇ ಕೆಲಸವನ್ನು ಮಾಡಬೇಕೆಂದು ನಾನು ಬಯಸುತ್ತೇನೆ ಎಂದು ಡಿವಿಲಿಯರ್ಸ್ ಹೇಳಿದರು.

5 / 6
ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಐದನೇ ಸ್ಥಾನದಲ್ಲಿದ್ದಾರೆ. ಮಹೇಲಾ, ಸ್ವಭಾವತಃ ಶಾಂತ ಆಟಗಾರ, ಟಿ 20 ವಿಶ್ವಕಪ್‌ನ 31 ಪಂದ್ಯಗಳನ್ನು ಆಡಿದ್ದಾರೆ ಮತ್ತು 25 ಸಿಕ್ಸರ್‌ಗಳನ್ನು ಗಳಿಸಿದ್ದಾರೆ.

ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಐದನೇ ಸ್ಥಾನದಲ್ಲಿದ್ದಾರೆ. ಮಹೇಲಾ, ಸ್ವಭಾವತಃ ಶಾಂತ ಆಟಗಾರ, ಟಿ 20 ವಿಶ್ವಕಪ್‌ನ 31 ಪಂದ್ಯಗಳನ್ನು ಆಡಿದ್ದಾರೆ ಮತ್ತು 25 ಸಿಕ್ಸರ್‌ಗಳನ್ನು ಗಳಿಸಿದ್ದಾರೆ.

6 / 6
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ