AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ್ದು ಯಾರು ಗೊತ್ತಾ?

IPL 2023 Kannada: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಅಂಪೈರ್​ನ ಕೆಟ್ಟ ತೀರ್ಪಿಗೆ ಬಲಿಯಾಗಿದ್ದರು. ಅಂದರೆ ಸಂದೀಪ್ ಶರ್ಮಾ ಎಸೆತದಲ್ಲಿ ಹಿಟ್​ಮ್ಯಾನ್ ಬೌಲ್ಡ್ ಆಗಿ ಹೊರನಡೆದಿದ್ದರು.

TV9 Web
| Edited By: |

Updated on: May 01, 2023 | 6:22 PM

Share
IPL Records: ವಿಶ್ವದ ಅತ್ಯುತ್ತಮ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಐಪಿಎಲ್​ನಲ್ಲೂ ಉತ್ತಮ ಪ್ರದರ್ಶನ ಮುಂದುವರೆಸಿದ್ದಾರೆ. ಅದರಲ್ಲೂ ಈ ಬಾರಿಯ ಐಪಿಎಲ್​ನಲ್ಲಿ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ರನ್​ ಮಳೆ ಹರಿಯುತ್ತಿದೆ. ಮತ್ತೊಂದೆಡೆ ಹಿಟ್​ಮ್ಯಾನ್ ಕೂಡ ಕೆಲ ಪಂದ್ಯಗಳಲ್ಲಿ ಅಬ್ಬರಿಸಿದ್ದಾರೆ.

IPL Records: ವಿಶ್ವದ ಅತ್ಯುತ್ತಮ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಐಪಿಎಲ್​ನಲ್ಲೂ ಉತ್ತಮ ಪ್ರದರ್ಶನ ಮುಂದುವರೆಸಿದ್ದಾರೆ. ಅದರಲ್ಲೂ ಈ ಬಾರಿಯ ಐಪಿಎಲ್​ನಲ್ಲಿ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ರನ್​ ಮಳೆ ಹರಿಯುತ್ತಿದೆ. ಮತ್ತೊಂದೆಡೆ ಹಿಟ್​ಮ್ಯಾನ್ ಕೂಡ ಕೆಲ ಪಂದ್ಯಗಳಲ್ಲಿ ಅಬ್ಬರಿಸಿದ್ದಾರೆ.

1 / 6
ಆದರೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಕೆಟ್ಟ ತೀರ್ಪಿಗೆ ಬಲಿಯಾಗಿದ್ದರು. ಅಂದರೆ ಸಂದೀಪ್ ಶರ್ಮಾ ಎಸೆತದಲ್ಲಿ ಹಿಟ್​ಮ್ಯಾನ್ ಬೌಲ್ಡ್ ಆಗಿ ಹೊರನಡೆದಿದ್ದರು. ಆದರೆ ಆ ಬಳಿಕ ಪರಿಶೀಲಿಸಿದಾಗ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅವರ ಗ್ಲೌಸ್ ತಾಗಿ ವಿಕೆಟ್ ಬೇಲ್ಸ್ ಬಿದ್ದಿರುವುದು ಸ್ಪಷ್ಟವಾಗಿತ್ತು.

ಆದರೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಕೆಟ್ಟ ತೀರ್ಪಿಗೆ ಬಲಿಯಾಗಿದ್ದರು. ಅಂದರೆ ಸಂದೀಪ್ ಶರ್ಮಾ ಎಸೆತದಲ್ಲಿ ಹಿಟ್​ಮ್ಯಾನ್ ಬೌಲ್ಡ್ ಆಗಿ ಹೊರನಡೆದಿದ್ದರು. ಆದರೆ ಆ ಬಳಿಕ ಪರಿಶೀಲಿಸಿದಾಗ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅವರ ಗ್ಲೌಸ್ ತಾಗಿ ವಿಕೆಟ್ ಬೇಲ್ಸ್ ಬಿದ್ದಿರುವುದು ಸ್ಪಷ್ಟವಾಗಿತ್ತು.

2 / 6
ಇದಾಗ್ಯೂ ಈ ವಿಕೆಟ್ ಲೆಕ್ಕವು ಸಂದೀಪ್ ಶರ್ಮಾ ಪಾಲಿಗೆ ಸೇರಿದೆ. ಇದರೊಂದಿಗೆ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್ ಎಂಬ ದಾಖಲೆ ಸಂದೀಪ್ ಶರ್ಮಾ ಪಾಲಾಗಿದೆ.

ಇದಾಗ್ಯೂ ಈ ವಿಕೆಟ್ ಲೆಕ್ಕವು ಸಂದೀಪ್ ಶರ್ಮಾ ಪಾಲಿಗೆ ಸೇರಿದೆ. ಇದರೊಂದಿಗೆ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್ ಎಂಬ ದಾಖಲೆ ಸಂದೀಪ್ ಶರ್ಮಾ ಪಾಲಾಗಿದೆ.

3 / 6
ಸಂದೀಪ್ ಶರ್ಮಾ ವಿರಾಟ್ ಕೊಹ್ಲಿಯನ್ನು ಐಪಿಎಲ್​ನಲ್ಲಿ 8 ಬಾರಿ ಔಟ್ ಮಾಡಿದ್ದಾರೆ. ಹಾಗೆಯೇ 4 ಬಾರಿ ರೋಹಿತ್ ಶರ್ಮಾರ ವಿಕೆಟ್ ಪಡೆದಿದ್ದಾರೆ. ಈ ಮೂಲಕ ಇಬ್ಬರು ದಿಗ್ಗಜರನ್ನು ಅತೀ ಹೆಚ್ಚು ಬಾರಿ  ಔಟ್ ಮಾಡಿದ ಕೀರ್ತಿ ಸಂದೀಪ್ ಶರ್ಮಾ ಪಾಲಾಗಿದೆ.

ಸಂದೀಪ್ ಶರ್ಮಾ ವಿರಾಟ್ ಕೊಹ್ಲಿಯನ್ನು ಐಪಿಎಲ್​ನಲ್ಲಿ 8 ಬಾರಿ ಔಟ್ ಮಾಡಿದ್ದಾರೆ. ಹಾಗೆಯೇ 4 ಬಾರಿ ರೋಹಿತ್ ಶರ್ಮಾರ ವಿಕೆಟ್ ಪಡೆದಿದ್ದಾರೆ. ಈ ಮೂಲಕ ಇಬ್ಬರು ದಿಗ್ಗಜರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಕೀರ್ತಿ ಸಂದೀಪ್ ಶರ್ಮಾ ಪಾಲಾಗಿದೆ.

4 / 6
ಇದಕ್ಕೂ ಮುನ್ನ ಸುನಿಲ್ ನರೈನ್ ರೋಹಿತ್ ಶರ್ಮಾರನ್ನು 7 ಬಾರಿ ಔಟ್ ಮಾಡಿದ್ದರು. ಹಾಗೆಯೇ ವಿರಾಟ್ ಕೊಹ್ಲಿಯ ವಿಕೆಟ್​ ಅನ್ನು 4 ಬಾರಿ ಪಡೆದಿದ್ದರು. ಇದೀಗ ಸುನಿಲ್ ನರೈನ್ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

ಇದಕ್ಕೂ ಮುನ್ನ ಸುನಿಲ್ ನರೈನ್ ರೋಹಿತ್ ಶರ್ಮಾರನ್ನು 7 ಬಾರಿ ಔಟ್ ಮಾಡಿದ್ದರು. ಹಾಗೆಯೇ ವಿರಾಟ್ ಕೊಹ್ಲಿಯ ವಿಕೆಟ್​ ಅನ್ನು 4 ಬಾರಿ ಪಡೆದಿದ್ದರು. ಇದೀಗ ಸುನಿಲ್ ನರೈನ್ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

5 / 6
ಇನ್ನು ಮೂರನೇ ಸ್ಥಾನದಲ್ಲಿರುವುದು ಅಮಿತ್ ಮಿಶ್ರಾ. ರೋಹಿತ್ ಶರ್ಮಾರನ್ನು 7 ಬಾರಿ ಹಾಗೂ ವಿರಾಟ್ ಕೊಹ್ಲಿಯನ್ನು 3 ಬಾರಿ ಔಟ್ ಮಾಡುವ ಮೂಲಕ ಅಮಿತ್ ಮಿಶ್ರಾ ಇಬ್ಬರು ದಿಗ್ಗಜರ ವಿಕೆಟ್ ಪಡೆದ ಪಟ್ಟಿಯಲ್ಲಿ ತೃತೀಯ ಸ್ಥಾನ ಅಲಂಕರಿಸಿದ್ದಾರೆ.

ಇನ್ನು ಮೂರನೇ ಸ್ಥಾನದಲ್ಲಿರುವುದು ಅಮಿತ್ ಮಿಶ್ರಾ. ರೋಹಿತ್ ಶರ್ಮಾರನ್ನು 7 ಬಾರಿ ಹಾಗೂ ವಿರಾಟ್ ಕೊಹ್ಲಿಯನ್ನು 3 ಬಾರಿ ಔಟ್ ಮಾಡುವ ಮೂಲಕ ಅಮಿತ್ ಮಿಶ್ರಾ ಇಬ್ಬರು ದಿಗ್ಗಜರ ವಿಕೆಟ್ ಪಡೆದ ಪಟ್ಟಿಯಲ್ಲಿ ತೃತೀಯ ಸ್ಥಾನ ಅಲಂಕರಿಸಿದ್ದಾರೆ.

6 / 6
Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ