AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ್ದು ಯಾರು ಗೊತ್ತಾ?

IPL 2023 Kannada: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಅಂಪೈರ್​ನ ಕೆಟ್ಟ ತೀರ್ಪಿಗೆ ಬಲಿಯಾಗಿದ್ದರು. ಅಂದರೆ ಸಂದೀಪ್ ಶರ್ಮಾ ಎಸೆತದಲ್ಲಿ ಹಿಟ್​ಮ್ಯಾನ್ ಬೌಲ್ಡ್ ಆಗಿ ಹೊರನಡೆದಿದ್ದರು.

TV9 Web
| Edited By: |

Updated on: May 01, 2023 | 6:22 PM

Share
IPL Records: ವಿಶ್ವದ ಅತ್ಯುತ್ತಮ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಐಪಿಎಲ್​ನಲ್ಲೂ ಉತ್ತಮ ಪ್ರದರ್ಶನ ಮುಂದುವರೆಸಿದ್ದಾರೆ. ಅದರಲ್ಲೂ ಈ ಬಾರಿಯ ಐಪಿಎಲ್​ನಲ್ಲಿ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ರನ್​ ಮಳೆ ಹರಿಯುತ್ತಿದೆ. ಮತ್ತೊಂದೆಡೆ ಹಿಟ್​ಮ್ಯಾನ್ ಕೂಡ ಕೆಲ ಪಂದ್ಯಗಳಲ್ಲಿ ಅಬ್ಬರಿಸಿದ್ದಾರೆ.

IPL Records: ವಿಶ್ವದ ಅತ್ಯುತ್ತಮ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಐಪಿಎಲ್​ನಲ್ಲೂ ಉತ್ತಮ ಪ್ರದರ್ಶನ ಮುಂದುವರೆಸಿದ್ದಾರೆ. ಅದರಲ್ಲೂ ಈ ಬಾರಿಯ ಐಪಿಎಲ್​ನಲ್ಲಿ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ರನ್​ ಮಳೆ ಹರಿಯುತ್ತಿದೆ. ಮತ್ತೊಂದೆಡೆ ಹಿಟ್​ಮ್ಯಾನ್ ಕೂಡ ಕೆಲ ಪಂದ್ಯಗಳಲ್ಲಿ ಅಬ್ಬರಿಸಿದ್ದಾರೆ.

1 / 6
ಆದರೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಕೆಟ್ಟ ತೀರ್ಪಿಗೆ ಬಲಿಯಾಗಿದ್ದರು. ಅಂದರೆ ಸಂದೀಪ್ ಶರ್ಮಾ ಎಸೆತದಲ್ಲಿ ಹಿಟ್​ಮ್ಯಾನ್ ಬೌಲ್ಡ್ ಆಗಿ ಹೊರನಡೆದಿದ್ದರು. ಆದರೆ ಆ ಬಳಿಕ ಪರಿಶೀಲಿಸಿದಾಗ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅವರ ಗ್ಲೌಸ್ ತಾಗಿ ವಿಕೆಟ್ ಬೇಲ್ಸ್ ಬಿದ್ದಿರುವುದು ಸ್ಪಷ್ಟವಾಗಿತ್ತು.

ಆದರೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಕೆಟ್ಟ ತೀರ್ಪಿಗೆ ಬಲಿಯಾಗಿದ್ದರು. ಅಂದರೆ ಸಂದೀಪ್ ಶರ್ಮಾ ಎಸೆತದಲ್ಲಿ ಹಿಟ್​ಮ್ಯಾನ್ ಬೌಲ್ಡ್ ಆಗಿ ಹೊರನಡೆದಿದ್ದರು. ಆದರೆ ಆ ಬಳಿಕ ಪರಿಶೀಲಿಸಿದಾಗ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅವರ ಗ್ಲೌಸ್ ತಾಗಿ ವಿಕೆಟ್ ಬೇಲ್ಸ್ ಬಿದ್ದಿರುವುದು ಸ್ಪಷ್ಟವಾಗಿತ್ತು.

2 / 6
ಇದಾಗ್ಯೂ ಈ ವಿಕೆಟ್ ಲೆಕ್ಕವು ಸಂದೀಪ್ ಶರ್ಮಾ ಪಾಲಿಗೆ ಸೇರಿದೆ. ಇದರೊಂದಿಗೆ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್ ಎಂಬ ದಾಖಲೆ ಸಂದೀಪ್ ಶರ್ಮಾ ಪಾಲಾಗಿದೆ.

ಇದಾಗ್ಯೂ ಈ ವಿಕೆಟ್ ಲೆಕ್ಕವು ಸಂದೀಪ್ ಶರ್ಮಾ ಪಾಲಿಗೆ ಸೇರಿದೆ. ಇದರೊಂದಿಗೆ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್ ಎಂಬ ದಾಖಲೆ ಸಂದೀಪ್ ಶರ್ಮಾ ಪಾಲಾಗಿದೆ.

3 / 6
ಸಂದೀಪ್ ಶರ್ಮಾ ವಿರಾಟ್ ಕೊಹ್ಲಿಯನ್ನು ಐಪಿಎಲ್​ನಲ್ಲಿ 8 ಬಾರಿ ಔಟ್ ಮಾಡಿದ್ದಾರೆ. ಹಾಗೆಯೇ 4 ಬಾರಿ ರೋಹಿತ್ ಶರ್ಮಾರ ವಿಕೆಟ್ ಪಡೆದಿದ್ದಾರೆ. ಈ ಮೂಲಕ ಇಬ್ಬರು ದಿಗ್ಗಜರನ್ನು ಅತೀ ಹೆಚ್ಚು ಬಾರಿ  ಔಟ್ ಮಾಡಿದ ಕೀರ್ತಿ ಸಂದೀಪ್ ಶರ್ಮಾ ಪಾಲಾಗಿದೆ.

ಸಂದೀಪ್ ಶರ್ಮಾ ವಿರಾಟ್ ಕೊಹ್ಲಿಯನ್ನು ಐಪಿಎಲ್​ನಲ್ಲಿ 8 ಬಾರಿ ಔಟ್ ಮಾಡಿದ್ದಾರೆ. ಹಾಗೆಯೇ 4 ಬಾರಿ ರೋಹಿತ್ ಶರ್ಮಾರ ವಿಕೆಟ್ ಪಡೆದಿದ್ದಾರೆ. ಈ ಮೂಲಕ ಇಬ್ಬರು ದಿಗ್ಗಜರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಕೀರ್ತಿ ಸಂದೀಪ್ ಶರ್ಮಾ ಪಾಲಾಗಿದೆ.

4 / 6
ಇದಕ್ಕೂ ಮುನ್ನ ಸುನಿಲ್ ನರೈನ್ ರೋಹಿತ್ ಶರ್ಮಾರನ್ನು 7 ಬಾರಿ ಔಟ್ ಮಾಡಿದ್ದರು. ಹಾಗೆಯೇ ವಿರಾಟ್ ಕೊಹ್ಲಿಯ ವಿಕೆಟ್​ ಅನ್ನು 4 ಬಾರಿ ಪಡೆದಿದ್ದರು. ಇದೀಗ ಸುನಿಲ್ ನರೈನ್ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

ಇದಕ್ಕೂ ಮುನ್ನ ಸುನಿಲ್ ನರೈನ್ ರೋಹಿತ್ ಶರ್ಮಾರನ್ನು 7 ಬಾರಿ ಔಟ್ ಮಾಡಿದ್ದರು. ಹಾಗೆಯೇ ವಿರಾಟ್ ಕೊಹ್ಲಿಯ ವಿಕೆಟ್​ ಅನ್ನು 4 ಬಾರಿ ಪಡೆದಿದ್ದರು. ಇದೀಗ ಸುನಿಲ್ ನರೈನ್ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

5 / 6
ಇನ್ನು ಮೂರನೇ ಸ್ಥಾನದಲ್ಲಿರುವುದು ಅಮಿತ್ ಮಿಶ್ರಾ. ರೋಹಿತ್ ಶರ್ಮಾರನ್ನು 7 ಬಾರಿ ಹಾಗೂ ವಿರಾಟ್ ಕೊಹ್ಲಿಯನ್ನು 3 ಬಾರಿ ಔಟ್ ಮಾಡುವ ಮೂಲಕ ಅಮಿತ್ ಮಿಶ್ರಾ ಇಬ್ಬರು ದಿಗ್ಗಜರ ವಿಕೆಟ್ ಪಡೆದ ಪಟ್ಟಿಯಲ್ಲಿ ತೃತೀಯ ಸ್ಥಾನ ಅಲಂಕರಿಸಿದ್ದಾರೆ.

ಇನ್ನು ಮೂರನೇ ಸ್ಥಾನದಲ್ಲಿರುವುದು ಅಮಿತ್ ಮಿಶ್ರಾ. ರೋಹಿತ್ ಶರ್ಮಾರನ್ನು 7 ಬಾರಿ ಹಾಗೂ ವಿರಾಟ್ ಕೊಹ್ಲಿಯನ್ನು 3 ಬಾರಿ ಔಟ್ ಮಾಡುವ ಮೂಲಕ ಅಮಿತ್ ಮಿಶ್ರಾ ಇಬ್ಬರು ದಿಗ್ಗಜರ ವಿಕೆಟ್ ಪಡೆದ ಪಟ್ಟಿಯಲ್ಲಿ ತೃತೀಯ ಸ್ಥಾನ ಅಲಂಕರಿಸಿದ್ದಾರೆ.

6 / 6
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ