AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ್ದು ಯಾರು ಗೊತ್ತಾ?

IPL 2023 Kannada: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಅಂಪೈರ್​ನ ಕೆಟ್ಟ ತೀರ್ಪಿಗೆ ಬಲಿಯಾಗಿದ್ದರು. ಅಂದರೆ ಸಂದೀಪ್ ಶರ್ಮಾ ಎಸೆತದಲ್ಲಿ ಹಿಟ್​ಮ್ಯಾನ್ ಬೌಲ್ಡ್ ಆಗಿ ಹೊರನಡೆದಿದ್ದರು.

TV9 Web
| Edited By: |

Updated on: May 01, 2023 | 6:22 PM

Share
IPL Records: ವಿಶ್ವದ ಅತ್ಯುತ್ತಮ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಐಪಿಎಲ್​ನಲ್ಲೂ ಉತ್ತಮ ಪ್ರದರ್ಶನ ಮುಂದುವರೆಸಿದ್ದಾರೆ. ಅದರಲ್ಲೂ ಈ ಬಾರಿಯ ಐಪಿಎಲ್​ನಲ್ಲಿ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ರನ್​ ಮಳೆ ಹರಿಯುತ್ತಿದೆ. ಮತ್ತೊಂದೆಡೆ ಹಿಟ್​ಮ್ಯಾನ್ ಕೂಡ ಕೆಲ ಪಂದ್ಯಗಳಲ್ಲಿ ಅಬ್ಬರಿಸಿದ್ದಾರೆ.

IPL Records: ವಿಶ್ವದ ಅತ್ಯುತ್ತಮ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಐಪಿಎಲ್​ನಲ್ಲೂ ಉತ್ತಮ ಪ್ರದರ್ಶನ ಮುಂದುವರೆಸಿದ್ದಾರೆ. ಅದರಲ್ಲೂ ಈ ಬಾರಿಯ ಐಪಿಎಲ್​ನಲ್ಲಿ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ರನ್​ ಮಳೆ ಹರಿಯುತ್ತಿದೆ. ಮತ್ತೊಂದೆಡೆ ಹಿಟ್​ಮ್ಯಾನ್ ಕೂಡ ಕೆಲ ಪಂದ್ಯಗಳಲ್ಲಿ ಅಬ್ಬರಿಸಿದ್ದಾರೆ.

1 / 6
ಆದರೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಕೆಟ್ಟ ತೀರ್ಪಿಗೆ ಬಲಿಯಾಗಿದ್ದರು. ಅಂದರೆ ಸಂದೀಪ್ ಶರ್ಮಾ ಎಸೆತದಲ್ಲಿ ಹಿಟ್​ಮ್ಯಾನ್ ಬೌಲ್ಡ್ ಆಗಿ ಹೊರನಡೆದಿದ್ದರು. ಆದರೆ ಆ ಬಳಿಕ ಪರಿಶೀಲಿಸಿದಾಗ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅವರ ಗ್ಲೌಸ್ ತಾಗಿ ವಿಕೆಟ್ ಬೇಲ್ಸ್ ಬಿದ್ದಿರುವುದು ಸ್ಪಷ್ಟವಾಗಿತ್ತು.

ಆದರೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಕೆಟ್ಟ ತೀರ್ಪಿಗೆ ಬಲಿಯಾಗಿದ್ದರು. ಅಂದರೆ ಸಂದೀಪ್ ಶರ್ಮಾ ಎಸೆತದಲ್ಲಿ ಹಿಟ್​ಮ್ಯಾನ್ ಬೌಲ್ಡ್ ಆಗಿ ಹೊರನಡೆದಿದ್ದರು. ಆದರೆ ಆ ಬಳಿಕ ಪರಿಶೀಲಿಸಿದಾಗ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅವರ ಗ್ಲೌಸ್ ತಾಗಿ ವಿಕೆಟ್ ಬೇಲ್ಸ್ ಬಿದ್ದಿರುವುದು ಸ್ಪಷ್ಟವಾಗಿತ್ತು.

2 / 6
ಇದಾಗ್ಯೂ ಈ ವಿಕೆಟ್ ಲೆಕ್ಕವು ಸಂದೀಪ್ ಶರ್ಮಾ ಪಾಲಿಗೆ ಸೇರಿದೆ. ಇದರೊಂದಿಗೆ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್ ಎಂಬ ದಾಖಲೆ ಸಂದೀಪ್ ಶರ್ಮಾ ಪಾಲಾಗಿದೆ.

ಇದಾಗ್ಯೂ ಈ ವಿಕೆಟ್ ಲೆಕ್ಕವು ಸಂದೀಪ್ ಶರ್ಮಾ ಪಾಲಿಗೆ ಸೇರಿದೆ. ಇದರೊಂದಿಗೆ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್ ಎಂಬ ದಾಖಲೆ ಸಂದೀಪ್ ಶರ್ಮಾ ಪಾಲಾಗಿದೆ.

3 / 6
ಸಂದೀಪ್ ಶರ್ಮಾ ವಿರಾಟ್ ಕೊಹ್ಲಿಯನ್ನು ಐಪಿಎಲ್​ನಲ್ಲಿ 8 ಬಾರಿ ಔಟ್ ಮಾಡಿದ್ದಾರೆ. ಹಾಗೆಯೇ 4 ಬಾರಿ ರೋಹಿತ್ ಶರ್ಮಾರ ವಿಕೆಟ್ ಪಡೆದಿದ್ದಾರೆ. ಈ ಮೂಲಕ ಇಬ್ಬರು ದಿಗ್ಗಜರನ್ನು ಅತೀ ಹೆಚ್ಚು ಬಾರಿ  ಔಟ್ ಮಾಡಿದ ಕೀರ್ತಿ ಸಂದೀಪ್ ಶರ್ಮಾ ಪಾಲಾಗಿದೆ.

ಸಂದೀಪ್ ಶರ್ಮಾ ವಿರಾಟ್ ಕೊಹ್ಲಿಯನ್ನು ಐಪಿಎಲ್​ನಲ್ಲಿ 8 ಬಾರಿ ಔಟ್ ಮಾಡಿದ್ದಾರೆ. ಹಾಗೆಯೇ 4 ಬಾರಿ ರೋಹಿತ್ ಶರ್ಮಾರ ವಿಕೆಟ್ ಪಡೆದಿದ್ದಾರೆ. ಈ ಮೂಲಕ ಇಬ್ಬರು ದಿಗ್ಗಜರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಕೀರ್ತಿ ಸಂದೀಪ್ ಶರ್ಮಾ ಪಾಲಾಗಿದೆ.

4 / 6
ಇದಕ್ಕೂ ಮುನ್ನ ಸುನಿಲ್ ನರೈನ್ ರೋಹಿತ್ ಶರ್ಮಾರನ್ನು 7 ಬಾರಿ ಔಟ್ ಮಾಡಿದ್ದರು. ಹಾಗೆಯೇ ವಿರಾಟ್ ಕೊಹ್ಲಿಯ ವಿಕೆಟ್​ ಅನ್ನು 4 ಬಾರಿ ಪಡೆದಿದ್ದರು. ಇದೀಗ ಸುನಿಲ್ ನರೈನ್ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

ಇದಕ್ಕೂ ಮುನ್ನ ಸುನಿಲ್ ನರೈನ್ ರೋಹಿತ್ ಶರ್ಮಾರನ್ನು 7 ಬಾರಿ ಔಟ್ ಮಾಡಿದ್ದರು. ಹಾಗೆಯೇ ವಿರಾಟ್ ಕೊಹ್ಲಿಯ ವಿಕೆಟ್​ ಅನ್ನು 4 ಬಾರಿ ಪಡೆದಿದ್ದರು. ಇದೀಗ ಸುನಿಲ್ ನರೈನ್ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

5 / 6
ಇನ್ನು ಮೂರನೇ ಸ್ಥಾನದಲ್ಲಿರುವುದು ಅಮಿತ್ ಮಿಶ್ರಾ. ರೋಹಿತ್ ಶರ್ಮಾರನ್ನು 7 ಬಾರಿ ಹಾಗೂ ವಿರಾಟ್ ಕೊಹ್ಲಿಯನ್ನು 3 ಬಾರಿ ಔಟ್ ಮಾಡುವ ಮೂಲಕ ಅಮಿತ್ ಮಿಶ್ರಾ ಇಬ್ಬರು ದಿಗ್ಗಜರ ವಿಕೆಟ್ ಪಡೆದ ಪಟ್ಟಿಯಲ್ಲಿ ತೃತೀಯ ಸ್ಥಾನ ಅಲಂಕರಿಸಿದ್ದಾರೆ.

ಇನ್ನು ಮೂರನೇ ಸ್ಥಾನದಲ್ಲಿರುವುದು ಅಮಿತ್ ಮಿಶ್ರಾ. ರೋಹಿತ್ ಶರ್ಮಾರನ್ನು 7 ಬಾರಿ ಹಾಗೂ ವಿರಾಟ್ ಕೊಹ್ಲಿಯನ್ನು 3 ಬಾರಿ ಔಟ್ ಮಾಡುವ ಮೂಲಕ ಅಮಿತ್ ಮಿಶ್ರಾ ಇಬ್ಬರು ದಿಗ್ಗಜರ ವಿಕೆಟ್ ಪಡೆದ ಪಟ್ಟಿಯಲ್ಲಿ ತೃತೀಯ ಸ್ಥಾನ ಅಲಂಕರಿಸಿದ್ದಾರೆ.

6 / 6
Follow Us
6,6,6,6,6.. ವಾರೆ ವ್ಹಾ ವೈಭವ್ ಸೂರ್ಯವಂಶಿ
6,6,6,6,6.. ವಾರೆ ವ್ಹಾ ವೈಭವ್ ಸೂರ್ಯವಂಶಿ
ತಂಡದಿಂದ ಹೊರಹಾಕಿದ ಸಿಎಸ್​ಕೆ ವಿರುದ್ಧ ಮಿಂಚಿದ ಜಡೇಜಾ
ತಂಡದಿಂದ ಹೊರಹಾಕಿದ ಸಿಎಸ್​ಕೆ ವಿರುದ್ಧ ಮಿಂಚಿದ ಜಡೇಜಾ
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ