AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ತ್ರಿಮೂರ್ತಿಗಳ ವಿಶೇಷ ದಾಖಲೆ ಪಟ್ಟಿಗೆ ಭುವನೇಶ್ವರ್ ಕುಮಾರ್ ಎಂಟ್ರಿ..!

Most Wickets For India: ಈ ದಾಖಲೆಯನ್ನು ಭುವಿ ಮುರಿದಿದ್ದಾರೆ. ಹಾಗಿದ್ರೆ ಟೀಮ್ ಇಂಡಿಯಾ ಪರ ಒಂದೇ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ನೋಡೋಣ...

TV9 Web
| Updated By: ಝಾಹಿರ್ ಯೂಸುಫ್|

Updated on: Sep 11, 2022 | 4:26 PM

Share
ಈ ಬಾರಿಯ ಏಷ್ಯಾಕಪ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಒಟ್ಟು 11 ವಿಕೆಟ್ ಕಬಳಿಸಿದ್ದರು. ಈ ಹನ್ನೊಂದು ವಿಕೆಟ್​ಗಳೊಂದಿಗೆ ಇದೀಗ ಭುವಿ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಈ ಬಾರಿಯ ಏಷ್ಯಾಕಪ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಒಟ್ಟು 11 ವಿಕೆಟ್ ಕಬಳಿಸಿದ್ದರು. ಈ ಹನ್ನೊಂದು ವಿಕೆಟ್​ಗಳೊಂದಿಗೆ ಇದೀಗ ಭುವಿ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

1 / 7
ಅಂದರೆ ಟೀಮ್ ಇಂಡಿಯಾ ಪರ ಒಂದು ಕ್ಯಾಲೆಂಡರ್​ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಭುವನೇಶ್ವರ್ ಕುಮಾರ್ ಕೂಡ ಸ್ಥಾನ ಪಡೆದಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್​ನಲ್ಲಿ ಎಂಬುದು ವಿಶೇಷ.

ಅಂದರೆ ಟೀಮ್ ಇಂಡಿಯಾ ಪರ ಒಂದು ಕ್ಯಾಲೆಂಡರ್​ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಭುವನೇಶ್ವರ್ ಕುಮಾರ್ ಕೂಡ ಸ್ಥಾನ ಪಡೆದಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್​ನಲ್ಲಿ ಎಂಬುದು ವಿಶೇಷ.

2 / 7
ಟಿ20 ಕ್ರಿಕೆಟ್​ನಲ್ಲಿ ಒಂದು ವರ್ಷದಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಇದೀಗ ಭುವನೇಶ್ವರ್ ಕುಮಾರ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಜಸ್​ಪ್ರೀತ್ ಬುಮ್ರಾ ಹೆಸರಿನಲ್ಲಿತ್ತು.

ಟಿ20 ಕ್ರಿಕೆಟ್​ನಲ್ಲಿ ಒಂದು ವರ್ಷದಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಇದೀಗ ಭುವನೇಶ್ವರ್ ಕುಮಾರ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಜಸ್​ಪ್ರೀತ್ ಬುಮ್ರಾ ಹೆಸರಿನಲ್ಲಿತ್ತು.

3 / 7
ಬುಮ್ರಾ 2016 ರಲ್ಲಿ ಒಟ್ಟು 28 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಭುವಿ ಮುರಿದಿದ್ದಾರೆ. ಹಾಗಿದ್ರೆ ಟೀಮ್ ಇಂಡಿಯಾ ಪರ ಒಂದೇ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ನೋಡೋಣ...

ಬುಮ್ರಾ 2016 ರಲ್ಲಿ ಒಟ್ಟು 28 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಭುವಿ ಮುರಿದಿದ್ದಾರೆ. ಹಾಗಿದ್ರೆ ಟೀಮ್ ಇಂಡಿಯಾ ಪರ ಒಂದೇ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ನೋಡೋಣ...

4 / 7
ಟೆಸ್ಟ್ ಕ್ರಿಕೆಟ್​: 1983 ರಲ್ಲಿ ಕಪಿಲ್ ದೇವ್ ಟೆಸ್ಟ್ ಕ್ರಿಕೆಟ್​ನಲ್ಲಿ ಒಂದೇ ವರ್ಷ 75 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು. ಆ ದಾಖಲೆಯನ್ನೂ ಇಂದಿಗೂ ಭಾರತದ ಬೌಲರ್​ಗೆ ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.

ಟೆಸ್ಟ್ ಕ್ರಿಕೆಟ್​: 1983 ರಲ್ಲಿ ಕಪಿಲ್ ದೇವ್ ಟೆಸ್ಟ್ ಕ್ರಿಕೆಟ್​ನಲ್ಲಿ ಒಂದೇ ವರ್ಷ 75 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು. ಆ ದಾಖಲೆಯನ್ನೂ ಇಂದಿಗೂ ಭಾರತದ ಬೌಲರ್​ಗೆ ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.

5 / 7
ಏಕದಿನ ಕ್ರಿಕೆಟ್: 1996 ರಲ್ಲಿ ಅನಿಲ್ ಕುಂಬ್ಳೆ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಒಂದೇ ವರ್ಷ 61 ವಿಕೆಟ್ ಉರುಳಿಸಿದ್ದರು. ಈ ದಾಖಲೆಯನ್ನು ಸಹ ಟೀಮ್ ಇಂಡಿಯಾದ ಹೊಸ ಬೌಲರ್​ಗಳಿಗೆ ಮುರಿಯಲು ಸಾಧ್ಯವಾಗಿಲ್ಲ.

ಏಕದಿನ ಕ್ರಿಕೆಟ್: 1996 ರಲ್ಲಿ ಅನಿಲ್ ಕುಂಬ್ಳೆ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಒಂದೇ ವರ್ಷ 61 ವಿಕೆಟ್ ಉರುಳಿಸಿದ್ದರು. ಈ ದಾಖಲೆಯನ್ನು ಸಹ ಟೀಮ್ ಇಂಡಿಯಾದ ಹೊಸ ಬೌಲರ್​ಗಳಿಗೆ ಮುರಿಯಲು ಸಾಧ್ಯವಾಗಿಲ್ಲ.

6 / 7
ಟಿ20 ಕ್ರಿಕೆಟ್: ಈ ವರ್ಷ ಒಟ್ಟು 31 ವಿಕೆಟ್ ಕಬಳಿಸುವ ಮೂಲಕ ಭುವನೇಶ್ವರ್ ಕುಮಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಅಂದರೆ ಒಂದು ಕ್ಯಾಲೆಂಡರ್​ ವರ್ಷದೊಳಗೆ ಟೀಮ್ ಇಂಡಿಯಾ ಪರ ಟಿ20ಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಭುವಿ ಕೂಡ ಅಗ್ರಸ್ಥಾನಕ್ಕೇರಿದ್ದಾರೆ.

ಟಿ20 ಕ್ರಿಕೆಟ್: ಈ ವರ್ಷ ಒಟ್ಟು 31 ವಿಕೆಟ್ ಕಬಳಿಸುವ ಮೂಲಕ ಭುವನೇಶ್ವರ್ ಕುಮಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಅಂದರೆ ಒಂದು ಕ್ಯಾಲೆಂಡರ್​ ವರ್ಷದೊಳಗೆ ಟೀಮ್ ಇಂಡಿಯಾ ಪರ ಟಿ20ಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಭುವಿ ಕೂಡ ಅಗ್ರಸ್ಥಾನಕ್ಕೇರಿದ್ದಾರೆ.

7 / 7
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?