AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ತ್ರಿಮೂರ್ತಿಗಳ ವಿಶೇಷ ದಾಖಲೆ ಪಟ್ಟಿಗೆ ಭುವನೇಶ್ವರ್ ಕುಮಾರ್ ಎಂಟ್ರಿ..!

Most Wickets For India: ಈ ದಾಖಲೆಯನ್ನು ಭುವಿ ಮುರಿದಿದ್ದಾರೆ. ಹಾಗಿದ್ರೆ ಟೀಮ್ ಇಂಡಿಯಾ ಪರ ಒಂದೇ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ನೋಡೋಣ...

TV9 Web
| Edited By: |

Updated on: Sep 11, 2022 | 4:26 PM

Share
ಈ ಬಾರಿಯ ಏಷ್ಯಾಕಪ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಒಟ್ಟು 11 ವಿಕೆಟ್ ಕಬಳಿಸಿದ್ದರು. ಈ ಹನ್ನೊಂದು ವಿಕೆಟ್​ಗಳೊಂದಿಗೆ ಇದೀಗ ಭುವಿ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಈ ಬಾರಿಯ ಏಷ್ಯಾಕಪ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಒಟ್ಟು 11 ವಿಕೆಟ್ ಕಬಳಿಸಿದ್ದರು. ಈ ಹನ್ನೊಂದು ವಿಕೆಟ್​ಗಳೊಂದಿಗೆ ಇದೀಗ ಭುವಿ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

1 / 7
ಅಂದರೆ ಟೀಮ್ ಇಂಡಿಯಾ ಪರ ಒಂದು ಕ್ಯಾಲೆಂಡರ್​ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಭುವನೇಶ್ವರ್ ಕುಮಾರ್ ಕೂಡ ಸ್ಥಾನ ಪಡೆದಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್​ನಲ್ಲಿ ಎಂಬುದು ವಿಶೇಷ.

ಅಂದರೆ ಟೀಮ್ ಇಂಡಿಯಾ ಪರ ಒಂದು ಕ್ಯಾಲೆಂಡರ್​ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಭುವನೇಶ್ವರ್ ಕುಮಾರ್ ಕೂಡ ಸ್ಥಾನ ಪಡೆದಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್​ನಲ್ಲಿ ಎಂಬುದು ವಿಶೇಷ.

2 / 7
ಟಿ20 ಕ್ರಿಕೆಟ್​ನಲ್ಲಿ ಒಂದು ವರ್ಷದಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಇದೀಗ ಭುವನೇಶ್ವರ್ ಕುಮಾರ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಜಸ್​ಪ್ರೀತ್ ಬುಮ್ರಾ ಹೆಸರಿನಲ್ಲಿತ್ತು.

ಟಿ20 ಕ್ರಿಕೆಟ್​ನಲ್ಲಿ ಒಂದು ವರ್ಷದಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಇದೀಗ ಭುವನೇಶ್ವರ್ ಕುಮಾರ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಜಸ್​ಪ್ರೀತ್ ಬುಮ್ರಾ ಹೆಸರಿನಲ್ಲಿತ್ತು.

3 / 7
ಬುಮ್ರಾ 2016 ರಲ್ಲಿ ಒಟ್ಟು 28 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಭುವಿ ಮುರಿದಿದ್ದಾರೆ. ಹಾಗಿದ್ರೆ ಟೀಮ್ ಇಂಡಿಯಾ ಪರ ಒಂದೇ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ನೋಡೋಣ...

ಬುಮ್ರಾ 2016 ರಲ್ಲಿ ಒಟ್ಟು 28 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಭುವಿ ಮುರಿದಿದ್ದಾರೆ. ಹಾಗಿದ್ರೆ ಟೀಮ್ ಇಂಡಿಯಾ ಪರ ಒಂದೇ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ನೋಡೋಣ...

4 / 7
ಟೆಸ್ಟ್ ಕ್ರಿಕೆಟ್​: 1983 ರಲ್ಲಿ ಕಪಿಲ್ ದೇವ್ ಟೆಸ್ಟ್ ಕ್ರಿಕೆಟ್​ನಲ್ಲಿ ಒಂದೇ ವರ್ಷ 75 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು. ಆ ದಾಖಲೆಯನ್ನೂ ಇಂದಿಗೂ ಭಾರತದ ಬೌಲರ್​ಗೆ ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.

ಟೆಸ್ಟ್ ಕ್ರಿಕೆಟ್​: 1983 ರಲ್ಲಿ ಕಪಿಲ್ ದೇವ್ ಟೆಸ್ಟ್ ಕ್ರಿಕೆಟ್​ನಲ್ಲಿ ಒಂದೇ ವರ್ಷ 75 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು. ಆ ದಾಖಲೆಯನ್ನೂ ಇಂದಿಗೂ ಭಾರತದ ಬೌಲರ್​ಗೆ ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.

5 / 7
ಏಕದಿನ ಕ್ರಿಕೆಟ್: 1996 ರಲ್ಲಿ ಅನಿಲ್ ಕುಂಬ್ಳೆ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಒಂದೇ ವರ್ಷ 61 ವಿಕೆಟ್ ಉರುಳಿಸಿದ್ದರು. ಈ ದಾಖಲೆಯನ್ನು ಸಹ ಟೀಮ್ ಇಂಡಿಯಾದ ಹೊಸ ಬೌಲರ್​ಗಳಿಗೆ ಮುರಿಯಲು ಸಾಧ್ಯವಾಗಿಲ್ಲ.

ಏಕದಿನ ಕ್ರಿಕೆಟ್: 1996 ರಲ್ಲಿ ಅನಿಲ್ ಕುಂಬ್ಳೆ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಒಂದೇ ವರ್ಷ 61 ವಿಕೆಟ್ ಉರುಳಿಸಿದ್ದರು. ಈ ದಾಖಲೆಯನ್ನು ಸಹ ಟೀಮ್ ಇಂಡಿಯಾದ ಹೊಸ ಬೌಲರ್​ಗಳಿಗೆ ಮುರಿಯಲು ಸಾಧ್ಯವಾಗಿಲ್ಲ.

6 / 7
ಟಿ20 ಕ್ರಿಕೆಟ್: ಈ ವರ್ಷ ಒಟ್ಟು 31 ವಿಕೆಟ್ ಕಬಳಿಸುವ ಮೂಲಕ ಭುವನೇಶ್ವರ್ ಕುಮಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಅಂದರೆ ಒಂದು ಕ್ಯಾಲೆಂಡರ್​ ವರ್ಷದೊಳಗೆ ಟೀಮ್ ಇಂಡಿಯಾ ಪರ ಟಿ20ಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಭುವಿ ಕೂಡ ಅಗ್ರಸ್ಥಾನಕ್ಕೇರಿದ್ದಾರೆ.

ಟಿ20 ಕ್ರಿಕೆಟ್: ಈ ವರ್ಷ ಒಟ್ಟು 31 ವಿಕೆಟ್ ಕಬಳಿಸುವ ಮೂಲಕ ಭುವನೇಶ್ವರ್ ಕುಮಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಅಂದರೆ ಒಂದು ಕ್ಯಾಲೆಂಡರ್​ ವರ್ಷದೊಳಗೆ ಟೀಮ್ ಇಂಡಿಯಾ ಪರ ಟಿ20ಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಭುವಿ ಕೂಡ ಅಗ್ರಸ್ಥಾನಕ್ಕೇರಿದ್ದಾರೆ.

7 / 7
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ