AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ತ್ರಿಮೂರ್ತಿಗಳ ವಿಶೇಷ ದಾಖಲೆ ಪಟ್ಟಿಗೆ ಭುವನೇಶ್ವರ್ ಕುಮಾರ್ ಎಂಟ್ರಿ..!

Most Wickets For India: ಈ ದಾಖಲೆಯನ್ನು ಭುವಿ ಮುರಿದಿದ್ದಾರೆ. ಹಾಗಿದ್ರೆ ಟೀಮ್ ಇಂಡಿಯಾ ಪರ ಒಂದೇ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ನೋಡೋಣ...

TV9 Web
| Edited By: |

Updated on: Sep 11, 2022 | 4:26 PM

Share
ಈ ಬಾರಿಯ ಏಷ್ಯಾಕಪ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಒಟ್ಟು 11 ವಿಕೆಟ್ ಕಬಳಿಸಿದ್ದರು. ಈ ಹನ್ನೊಂದು ವಿಕೆಟ್​ಗಳೊಂದಿಗೆ ಇದೀಗ ಭುವಿ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಈ ಬಾರಿಯ ಏಷ್ಯಾಕಪ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಒಟ್ಟು 11 ವಿಕೆಟ್ ಕಬಳಿಸಿದ್ದರು. ಈ ಹನ್ನೊಂದು ವಿಕೆಟ್​ಗಳೊಂದಿಗೆ ಇದೀಗ ಭುವಿ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

1 / 7
ಅಂದರೆ ಟೀಮ್ ಇಂಡಿಯಾ ಪರ ಒಂದು ಕ್ಯಾಲೆಂಡರ್​ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಭುವನೇಶ್ವರ್ ಕುಮಾರ್ ಕೂಡ ಸ್ಥಾನ ಪಡೆದಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್​ನಲ್ಲಿ ಎಂಬುದು ವಿಶೇಷ.

ಅಂದರೆ ಟೀಮ್ ಇಂಡಿಯಾ ಪರ ಒಂದು ಕ್ಯಾಲೆಂಡರ್​ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಭುವನೇಶ್ವರ್ ಕುಮಾರ್ ಕೂಡ ಸ್ಥಾನ ಪಡೆದಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್​ನಲ್ಲಿ ಎಂಬುದು ವಿಶೇಷ.

2 / 7
ಟಿ20 ಕ್ರಿಕೆಟ್​ನಲ್ಲಿ ಒಂದು ವರ್ಷದಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಇದೀಗ ಭುವನೇಶ್ವರ್ ಕುಮಾರ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಜಸ್​ಪ್ರೀತ್ ಬುಮ್ರಾ ಹೆಸರಿನಲ್ಲಿತ್ತು.

ಟಿ20 ಕ್ರಿಕೆಟ್​ನಲ್ಲಿ ಒಂದು ವರ್ಷದಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಇದೀಗ ಭುವನೇಶ್ವರ್ ಕುಮಾರ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಜಸ್​ಪ್ರೀತ್ ಬುಮ್ರಾ ಹೆಸರಿನಲ್ಲಿತ್ತು.

3 / 7
ಬುಮ್ರಾ 2016 ರಲ್ಲಿ ಒಟ್ಟು 28 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಭುವಿ ಮುರಿದಿದ್ದಾರೆ. ಹಾಗಿದ್ರೆ ಟೀಮ್ ಇಂಡಿಯಾ ಪರ ಒಂದೇ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ನೋಡೋಣ...

ಬುಮ್ರಾ 2016 ರಲ್ಲಿ ಒಟ್ಟು 28 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಭುವಿ ಮುರಿದಿದ್ದಾರೆ. ಹಾಗಿದ್ರೆ ಟೀಮ್ ಇಂಡಿಯಾ ಪರ ಒಂದೇ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ನೋಡೋಣ...

4 / 7
ಟೆಸ್ಟ್ ಕ್ರಿಕೆಟ್​: 1983 ರಲ್ಲಿ ಕಪಿಲ್ ದೇವ್ ಟೆಸ್ಟ್ ಕ್ರಿಕೆಟ್​ನಲ್ಲಿ ಒಂದೇ ವರ್ಷ 75 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು. ಆ ದಾಖಲೆಯನ್ನೂ ಇಂದಿಗೂ ಭಾರತದ ಬೌಲರ್​ಗೆ ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.

ಟೆಸ್ಟ್ ಕ್ರಿಕೆಟ್​: 1983 ರಲ್ಲಿ ಕಪಿಲ್ ದೇವ್ ಟೆಸ್ಟ್ ಕ್ರಿಕೆಟ್​ನಲ್ಲಿ ಒಂದೇ ವರ್ಷ 75 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು. ಆ ದಾಖಲೆಯನ್ನೂ ಇಂದಿಗೂ ಭಾರತದ ಬೌಲರ್​ಗೆ ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.

5 / 7
ಏಕದಿನ ಕ್ರಿಕೆಟ್: 1996 ರಲ್ಲಿ ಅನಿಲ್ ಕುಂಬ್ಳೆ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಒಂದೇ ವರ್ಷ 61 ವಿಕೆಟ್ ಉರುಳಿಸಿದ್ದರು. ಈ ದಾಖಲೆಯನ್ನು ಸಹ ಟೀಮ್ ಇಂಡಿಯಾದ ಹೊಸ ಬೌಲರ್​ಗಳಿಗೆ ಮುರಿಯಲು ಸಾಧ್ಯವಾಗಿಲ್ಲ.

ಏಕದಿನ ಕ್ರಿಕೆಟ್: 1996 ರಲ್ಲಿ ಅನಿಲ್ ಕುಂಬ್ಳೆ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಒಂದೇ ವರ್ಷ 61 ವಿಕೆಟ್ ಉರುಳಿಸಿದ್ದರು. ಈ ದಾಖಲೆಯನ್ನು ಸಹ ಟೀಮ್ ಇಂಡಿಯಾದ ಹೊಸ ಬೌಲರ್​ಗಳಿಗೆ ಮುರಿಯಲು ಸಾಧ್ಯವಾಗಿಲ್ಲ.

6 / 7
ಟಿ20 ಕ್ರಿಕೆಟ್: ಈ ವರ್ಷ ಒಟ್ಟು 31 ವಿಕೆಟ್ ಕಬಳಿಸುವ ಮೂಲಕ ಭುವನೇಶ್ವರ್ ಕುಮಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಅಂದರೆ ಒಂದು ಕ್ಯಾಲೆಂಡರ್​ ವರ್ಷದೊಳಗೆ ಟೀಮ್ ಇಂಡಿಯಾ ಪರ ಟಿ20ಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಭುವಿ ಕೂಡ ಅಗ್ರಸ್ಥಾನಕ್ಕೇರಿದ್ದಾರೆ.

ಟಿ20 ಕ್ರಿಕೆಟ್: ಈ ವರ್ಷ ಒಟ್ಟು 31 ವಿಕೆಟ್ ಕಬಳಿಸುವ ಮೂಲಕ ಭುವನೇಶ್ವರ್ ಕುಮಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಅಂದರೆ ಒಂದು ಕ್ಯಾಲೆಂಡರ್​ ವರ್ಷದೊಳಗೆ ಟೀಮ್ ಇಂಡಿಯಾ ಪರ ಟಿ20ಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಭುವಿ ಕೂಡ ಅಗ್ರಸ್ಥಾನಕ್ಕೇರಿದ್ದಾರೆ.

7 / 7
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ