AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MPL Final 2023: ರತ್ನಗಿರಿ ಜೆಟ್ಸ್ ತಂಡಕ್ಕೆ ಚಾಂಪಿಯನ್ ಕಿರೀಟ; ಕೇದಾರ್ ಜಾಧವ್ ತಂಡ ರನ್ನರ್ ಅಪ್

MPL Final 2023: ಮಹಾರಾಷ್ಟ್ರದಲ್ಲಿ ನಡೆದ ಚೊಚ್ಚಲ ಮಹಾರಾಷ್ಟ್ರ ಪ್ರೀಮಿಯರ್ ಲೀಗ್‌ನ ಚಾಂಪಿಯನ್ ಆಗಿ ರತ್ನಗಿರಿ ಜೆಟ್ಸ್ ತಂಡವು ಹೊರಹೊಮ್ಮಿದೆ.

ಪೃಥ್ವಿಶಂಕರ
|

Updated on: Jul 01, 2023 | 11:43 AM

Share
ಮಹಾರಾಷ್ಟ್ರದಲ್ಲಿ ನಡೆದ ಚೊಚ್ಚಲ ಮಹಾರಾಷ್ಟ್ರ ಪ್ರೀಮಿಯರ್ ಲೀಗ್‌ನ ಚಾಂಪಿಯನ್ ಆಗಿ ರತ್ನಗಿರಿ ಜೆಟ್ಸ್ ತಂಡವು ಹೊರಹೊಮ್ಮಿದೆ. ರತ್ನಗಿರಿ ಜೆಟ್ಸ್ ಮತ್ತು ಕೊಲ್ಹಾಪುರ ಟಸ್ಕರ್ಸ್ ವಿರುದ್ಧ ಫೈನಲ್ ಪಂದ್ಯ ನಡೆದಿತ್ತು. ಆದರೆ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಬೇಕಾಯಿತು. ಅಂತಿಮವಾಗಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದ ರತ್ನಗಿರಿ ಜೆಟ್ಸ್ ತಂಡಕ್ಕೆ ಚಾಂಪಿಯನ್ಸ್ ಪಟ್ಟ ದೊರಕಿತು.

ಮಹಾರಾಷ್ಟ್ರದಲ್ಲಿ ನಡೆದ ಚೊಚ್ಚಲ ಮಹಾರಾಷ್ಟ್ರ ಪ್ರೀಮಿಯರ್ ಲೀಗ್‌ನ ಚಾಂಪಿಯನ್ ಆಗಿ ರತ್ನಗಿರಿ ಜೆಟ್ಸ್ ತಂಡವು ಹೊರಹೊಮ್ಮಿದೆ. ರತ್ನಗಿರಿ ಜೆಟ್ಸ್ ಮತ್ತು ಕೊಲ್ಹಾಪುರ ಟಸ್ಕರ್ಸ್ ವಿರುದ್ಧ ಫೈನಲ್ ಪಂದ್ಯ ನಡೆದಿತ್ತು. ಆದರೆ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಬೇಕಾಯಿತು. ಅಂತಿಮವಾಗಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದ ರತ್ನಗಿರಿ ಜೆಟ್ಸ್ ತಂಡಕ್ಕೆ ಚಾಂಪಿಯನ್ಸ್ ಪಟ್ಟ ದೊರಕಿತು.

1 / 9
ಫೈನಲ್ ಪಂದ್ಯದಲ್ಲಿ ಕೊಲ್ಹಾಪುರ ಟಸ್ಕರ್ಸ್ ತಂಡದ ನಾಯಕತ್ವವನ್ನು ಅನುಭವಿ ಕೇದಾರ್ ಜಾಧವ್ ವಹಿಸಿದ್ದರೆ, ಅಜೀಂ ಕಾಜಿ ರತ್ನಗಿರಿ ಜೆಟ್ಸ್ ತಂಡವನ್ನು ಮುನ್ನಡೆಸಿದ್ದರು. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜಿಸಲಾಗಿತ್ತು. ಜೂನ್ 29 ರ ಗುರುವಾರ ಮಳೆಯಿಂದಾಗಿ, ಪಂದ್ಯವನ್ನು ಮೀಸಲು ದಿನದಂದು ಅಂದರೆ ಜೂನ್ 30 ರಂದು ಆಡಲು ನಿರ್ಧರಿಸಲಾಯಿತು.

ಫೈನಲ್ ಪಂದ್ಯದಲ್ಲಿ ಕೊಲ್ಹಾಪುರ ಟಸ್ಕರ್ಸ್ ತಂಡದ ನಾಯಕತ್ವವನ್ನು ಅನುಭವಿ ಕೇದಾರ್ ಜಾಧವ್ ವಹಿಸಿದ್ದರೆ, ಅಜೀಂ ಕಾಜಿ ರತ್ನಗಿರಿ ಜೆಟ್ಸ್ ತಂಡವನ್ನು ಮುನ್ನಡೆಸಿದ್ದರು. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜಿಸಲಾಗಿತ್ತು. ಜೂನ್ 29 ರ ಗುರುವಾರ ಮಳೆಯಿಂದಾಗಿ, ಪಂದ್ಯವನ್ನು ಮೀಸಲು ದಿನದಂದು ಅಂದರೆ ಜೂನ್ 30 ರಂದು ಆಡಲು ನಿರ್ಧರಿಸಲಾಯಿತು.

2 / 9
ಆದರೆ ಕಾಯ್ದಿರಿಸಿದ ದಿನವೂ ಮಳೆಯಿಂದಾಗಿ ಪಂದ್ಯ ಪೂರ್ಣಗೊಳ್ಳಲು ಸಾಧ್ಯವಾಗಲಿಲ್ಲ. ಆದ್ದರಿಂದ ರತ್ನಗಿರಿ ತಂಡವನ್ನು ವಿಜೇತ ಎಂದು ಘೋಷಿಸಲಾಯಿತು. ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಿದ್ದರಿಂದ ರತ್ನಗಿರಿ ಜೆಟ್ಸ್ ತಂಡಕ್ಕೆ ಚಾಂಪಿಯನ್ ಕಿರೀಟ ಒಲಿಯಿತು.

ಆದರೆ ಕಾಯ್ದಿರಿಸಿದ ದಿನವೂ ಮಳೆಯಿಂದಾಗಿ ಪಂದ್ಯ ಪೂರ್ಣಗೊಳ್ಳಲು ಸಾಧ್ಯವಾಗಲಿಲ್ಲ. ಆದ್ದರಿಂದ ರತ್ನಗಿರಿ ತಂಡವನ್ನು ವಿಜೇತ ಎಂದು ಘೋಷಿಸಲಾಯಿತು. ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಿದ್ದರಿಂದ ರತ್ನಗಿರಿ ಜೆಟ್ಸ್ ತಂಡಕ್ಕೆ ಚಾಂಪಿಯನ್ ಕಿರೀಟ ಒಲಿಯಿತು.

3 / 9
ಮೀಸಲು ದಿನದಂದು ಮಳೆಯಿಂದಾಗಿ ಟಾಸ್ ತಡವಾಯಿತು. ಆದರೆ ಸ್ವಲ್ಪ ಸಮಯದ ನಂತರ ನಡೆದ ಟಾಸ್ ಗೆದ್ದ ರತ್ನಗಿರಿ ಜೆಟ್ಸ್ ತಂಡ ಕೊಲ್ಲಾಪುರ ಟಸ್ಕರ್ಸ್ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿತು. ಮಳೆ ಪೀಡಿತ ಈ ಪಂದ್ಯದಲ್ಲಿ ಕೊಲ್ಹಾಪುರ ತಂಡ ಮಳೆಯಿಂದಾಗಿ ಪಂದ್ಯ ನಿಲ್ಲುವ ವೇಳೆಗೆ 16 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 80 ರನ್ ಗಳಿಸಿತು.

ಮೀಸಲು ದಿನದಂದು ಮಳೆಯಿಂದಾಗಿ ಟಾಸ್ ತಡವಾಯಿತು. ಆದರೆ ಸ್ವಲ್ಪ ಸಮಯದ ನಂತರ ನಡೆದ ಟಾಸ್ ಗೆದ್ದ ರತ್ನಗಿರಿ ಜೆಟ್ಸ್ ತಂಡ ಕೊಲ್ಲಾಪುರ ಟಸ್ಕರ್ಸ್ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿತು. ಮಳೆ ಪೀಡಿತ ಈ ಪಂದ್ಯದಲ್ಲಿ ಕೊಲ್ಹಾಪುರ ತಂಡ ಮಳೆಯಿಂದಾಗಿ ಪಂದ್ಯ ನಿಲ್ಲುವ ವೇಳೆಗೆ 16 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 80 ರನ್ ಗಳಿಸಿತು.

4 / 9
ತಂಡದ ಪರ ನಾಯಕ ಕೇದಾರ್ ಜಾಧವ್ ಮಳೆ ನಿಲ್ಲುವ ವೇಳೆಗೆ ಗರಿಷ್ಠ 32 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು. ಆದರೆ 16ನೇ ಓವರ್‌ನ ನಂತರ ಮಳೆ ಪ್ರವೇಶಿಸಿತು. ಆ ನಂತರ ಎಲ್ಲರೂ ಮಳೆ ನಿಲ್ಲುವುದನ್ನೇ ಕಾಯುತ್ತಿದ್ದರು. 3 ಗಂಟೆ ಕಾಯ್ದ ಬಳಿಕವೂ ಮಳೆ ನಿಲ್ಲಲಿಲ್ಲ. ಆದ್ದರಿಂದ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಕಾರಣ ರತ್ನಗಿರಿ ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು.

ತಂಡದ ಪರ ನಾಯಕ ಕೇದಾರ್ ಜಾಧವ್ ಮಳೆ ನಿಲ್ಲುವ ವೇಳೆಗೆ ಗರಿಷ್ಠ 32 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು. ಆದರೆ 16ನೇ ಓವರ್‌ನ ನಂತರ ಮಳೆ ಪ್ರವೇಶಿಸಿತು. ಆ ನಂತರ ಎಲ್ಲರೂ ಮಳೆ ನಿಲ್ಲುವುದನ್ನೇ ಕಾಯುತ್ತಿದ್ದರು. 3 ಗಂಟೆ ಕಾಯ್ದ ಬಳಿಕವೂ ಮಳೆ ನಿಲ್ಲಲಿಲ್ಲ. ಆದ್ದರಿಂದ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಕಾರಣ ರತ್ನಗಿರಿ ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು.

5 / 9
ಇನ್ನು ಚೊಚ್ಚಲ ಚಾಂಪಿಯನ್ ಕಿರೀಟ ತೊಟ್ಟ ರತ್ನಗಿರಿ ಜೆಟ್ಸ್ ತಂಡಕ್ಕೆ 50 ಲಕ್ಷ ರೂಪಾಯಿ ಬಹುಮಾನ ಬಾಚಿಕೊಂಡಿತು.

ಇನ್ನು ಚೊಚ್ಚಲ ಚಾಂಪಿಯನ್ ಕಿರೀಟ ತೊಟ್ಟ ರತ್ನಗಿರಿ ಜೆಟ್ಸ್ ತಂಡಕ್ಕೆ 50 ಲಕ್ಷ ರೂಪಾಯಿ ಬಹುಮಾನ ಬಾಚಿಕೊಂಡಿತು.

6 / 9
 ರನ್ನರ್ ಅಪ್ ಕೊಲ್ಹಾಪುರ ಟಸ್ಕರ್ಸ್ ತಂಡಕ್ಕೆ 25 ಲಕ್ಷ ರೂ. ಬಹುಮಾನ ಸಿಕ್ಕಿತು.

ರನ್ನರ್ ಅಪ್ ಕೊಲ್ಹಾಪುರ ಟಸ್ಕರ್ಸ್ ತಂಡಕ್ಕೆ 25 ಲಕ್ಷ ರೂ. ಬಹುಮಾನ ಸಿಕ್ಕಿತು.

7 / 9
ರನ್ನರ್ ಅಪ್ ತಂಡದ ಅಂಕಿತ್ ಬಾವ್ನೆ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದರಿಂದ ಅಂಕಿತ್ ಆರೆಂಜ್ ಕ್ಯಾಪ್ ಗೆದ್ದರು.

ರನ್ನರ್ ಅಪ್ ತಂಡದ ಅಂಕಿತ್ ಬಾವ್ನೆ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದರಿಂದ ಅಂಕಿತ್ ಆರೆಂಜ್ ಕ್ಯಾಪ್ ಗೆದ್ದರು.

8 / 9
ಹಾಗೆಯೇ ಪುಣೇರಿ ಬಪ್ಪಾ ತಂಡದ ಸಚಿನ್ ಭೋಸ್ಲೆ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಗೆದ್ದರು.

ಹಾಗೆಯೇ ಪುಣೇರಿ ಬಪ್ಪಾ ತಂಡದ ಸಚಿನ್ ಭೋಸ್ಲೆ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಗೆದ್ದರು.

9 / 9
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?