AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ನಿವೃತ್ತಿಯ ಹಂತದಲ್ಲೂ ದಾಖಲೆ: ಟಿ20 ಕ್ರಿಕೆಟ್​ನಲ್ಲಿ ಇತಿಹಾಸ ನಿರ್ಮಿಸಿದ ಎಂಎಸ್ ಧೋನಿ

CSK vs SRH, IPL 2023: ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ ನಾಯಕ ಮಹೇಂದ್ರ ಸಿಂಗ್ ಧೋನಿ ಅತ್ಯುತ್ತಮ ಪ್ರದರ್ಶನ ತೋರಿದರು. ಒಂದು ಕ್ಯಾಚ್, ಒಂದು ರನೌಟ್ ಮತ್ತು ಸ್ಟಂಪ್ ಔಟ್ ಮಾಡಿ ವಿಕೆಟ್ ಹಿಂಭಾಗದಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ.

Vinay Bhat
|

Updated on:Apr 22, 2023 | 9:32 AM

Share
ಐಪಿಎಲ್ 2023 ರಲ್ಲಿ ಶುಕ್ರವಾರ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿತು. ಬ್ಯಾಟಿಂಗ್​ನಲ್ಲಿ ಡೆವೋನ್ ಕಾನ್ವೆ ಮಿಂಚಿದರೆ, ಬೌಲಿಂಗ್​ನಲ್ಲಿ ರವೀಂದ್ರ ಜಡೇಜಾ 4 ಓವರ್​ಗೆ 22 ರನ್ ನೀಡಿ ಪ್ರಮುಖ 3 ವಿಕೆಟ್ ಕಿತ್ತರು.

ಐಪಿಎಲ್ 2023 ರಲ್ಲಿ ಶುಕ್ರವಾರ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿತು. ಬ್ಯಾಟಿಂಗ್​ನಲ್ಲಿ ಡೆವೋನ್ ಕಾನ್ವೆ ಮಿಂಚಿದರೆ, ಬೌಲಿಂಗ್​ನಲ್ಲಿ ರವೀಂದ್ರ ಜಡೇಜಾ 4 ಓವರ್​ಗೆ 22 ರನ್ ನೀಡಿ ಪ್ರಮುಖ 3 ವಿಕೆಟ್ ಕಿತ್ತರು.

1 / 8
ಈ ಪಂದ್ಯದಲ್ಲಿ ಸಿಎಸ್​ಕೆ ನಾಯಕ ಮಹೇಂದ್ರ ಸಿಂಗ್ ಧೋನಿ ಅತ್ಯುತ್ತಮ ಪ್ರದರ್ಶನ ತೋರಿದರು. ಒಂದು ಕ್ಯಾಚ್, ಒಂದು ರನೌಟ್ ಮತ್ತು ಸ್ಟಂಪ್ ಔಟ್ ಮಾಡಿ ವಿಕೆಟ್ ಹಿಂಭಾಗದಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ.

ಈ ಪಂದ್ಯದಲ್ಲಿ ಸಿಎಸ್​ಕೆ ನಾಯಕ ಮಹೇಂದ್ರ ಸಿಂಗ್ ಧೋನಿ ಅತ್ಯುತ್ತಮ ಪ್ರದರ್ಶನ ತೋರಿದರು. ಒಂದು ಕ್ಯಾಚ್, ಒಂದು ರನೌಟ್ ಮತ್ತು ಸ್ಟಂಪ್ ಔಟ್ ಮಾಡಿ ವಿಕೆಟ್ ಹಿಂಭಾಗದಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ.

2 / 8
ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ವಿಕೆಟ್‌-ಕೀಪರ್‌ ಎಂಬ ಸಾಧನೆಯನ್ನು 41 ವರ್ಷದ ಎಂಎಸ್ ಧೋನಿ ನಿರ್ಮಿಸಿದ್ದಾರೆ. ಈ ಹಿಂದೆ ಕ್ವಿಂಟನ್ ಡಿಕಾಕ್ ಅವರು ಈ ದಾಖಲೆಯನ್ನು ಹೊಂದಿದ್ದರು. ಇದೀಗ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮೀರಿಸಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ವಿಕೆಟ್‌-ಕೀಪರ್‌ ಎಂಬ ಸಾಧನೆಯನ್ನು 41 ವರ್ಷದ ಎಂಎಸ್ ಧೋನಿ ನಿರ್ಮಿಸಿದ್ದಾರೆ. ಈ ಹಿಂದೆ ಕ್ವಿಂಟನ್ ಡಿಕಾಕ್ ಅವರು ಈ ದಾಖಲೆಯನ್ನು ಹೊಂದಿದ್ದರು. ಇದೀಗ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮೀರಿಸಿದ್ದಾರೆ.

3 / 8
ಈ ಪಂದ್ಯಕ್ಕು ಮುನ್ನ ಧೋನಿ ಹಾಗೂ ಡಿಕಾಕ್ ಒಟ್ಟು 207 ಕ್ಯಾಚ್‌ಗಳನ್ನು ಪಡೆದು ನಂಬರ್ 1 ಸ್ಥಾನದಲ್ಲಿದ್ದರು. ಮಹೇಶ್ ತೀಕ್ಷಣ ಅವರ ಬೌಲಿಂಗ್‌ನಲ್ಲಿ ಆ್ಯಡಂ ಮಾರ್ಕ್ರಮ್ ಅವರ ಕ್ಯಾಚ್ ಅನ್ನು ಧೋನಿ ಪಡೆದ ಕೂಡಲೆ ಇತಿಹಾಸ ನಿರ್ಮಿಸಿದ್ದಾರೆ.

ಈ ಪಂದ್ಯಕ್ಕು ಮುನ್ನ ಧೋನಿ ಹಾಗೂ ಡಿಕಾಕ್ ಒಟ್ಟು 207 ಕ್ಯಾಚ್‌ಗಳನ್ನು ಪಡೆದು ನಂಬರ್ 1 ಸ್ಥಾನದಲ್ಲಿದ್ದರು. ಮಹೇಶ್ ತೀಕ್ಷಣ ಅವರ ಬೌಲಿಂಗ್‌ನಲ್ಲಿ ಆ್ಯಡಂ ಮಾರ್ಕ್ರಮ್ ಅವರ ಕ್ಯಾಚ್ ಅನ್ನು ಧೋನಿ ಪಡೆದ ಕೂಡಲೆ ಇತಿಹಾಸ ನಿರ್ಮಿಸಿದ್ದಾರೆ.

4 / 8
ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಹೈದರಾಬಾದ್‌ ಆರಂಭ ನಿಧಾನ ಗತಿಯಿಂದ ಕೂಡಿತ್ತು. 13 ಎಸೆತಗಳಿಂದ 18 ರನ್‌ ಮಾಡಿ ಬ್ರೂಕ್‌ ಪೆವಿಲಿಯನ್‌ ಸೇರಿಕೊಂಡರು. ದ್ವಿತೀಯ ವಿಕೆಟಿಗೆ ಅಭಿಷೇಕ್‌ ಶರ್ಮ-ರಾಹುಲ್‌ ತ್ರಿಪಾಠಿ 36 ರನ್‌ ಪೇರಿಸಿದರು. 26 ಎಸೆತಗಳಲ್ಲಿ, 3 ಬೌಂಡರಿ, 1 ಸಿಕ್ಸರ್‌ ಮೂಲಕ 34 ರನ್‌ ಮಾಡಿದ ಅಭಿಷೇಕ್‌ ತಂಡದ ಪರ ಗರಿಷ್ಠ ಮೊತ್ತ ಕಲೆಹಾಕಿದರು.

ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಹೈದರಾಬಾದ್‌ ಆರಂಭ ನಿಧಾನ ಗತಿಯಿಂದ ಕೂಡಿತ್ತು. 13 ಎಸೆತಗಳಿಂದ 18 ರನ್‌ ಮಾಡಿ ಬ್ರೂಕ್‌ ಪೆವಿಲಿಯನ್‌ ಸೇರಿಕೊಂಡರು. ದ್ವಿತೀಯ ವಿಕೆಟಿಗೆ ಅಭಿಷೇಕ್‌ ಶರ್ಮ-ರಾಹುಲ್‌ ತ್ರಿಪಾಠಿ 36 ರನ್‌ ಪೇರಿಸಿದರು. 26 ಎಸೆತಗಳಲ್ಲಿ, 3 ಬೌಂಡರಿ, 1 ಸಿಕ್ಸರ್‌ ಮೂಲಕ 34 ರನ್‌ ಮಾಡಿದ ಅಭಿಷೇಕ್‌ ತಂಡದ ಪರ ಗರಿಷ್ಠ ಮೊತ್ತ ಕಲೆಹಾಕಿದರು.

5 / 8
ತ್ರಿಪಾಠಿ ಆಟ 21 ರನ್​ಗೆ ಅಂತ್ಯವಾಯಿತು. ನಾಯಕ ಮಾರ್ಕ್‌ರಮ್‌ (12), ಕೀಪರ್‌ ಕ್ಲಾಸೆನ್‌ (17), ಜಾನ್ಸೆನ್‌ (ಅಜೇಯ 17) ಸಿಡಿಯಲು ವಿಫ‌ಲರಾದರು. ಎಸ್​ಆರ್​ಹೆಚ್ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿತು. ಜಡೇಜಾ 3 ವಿಕೆಟ್ ಪಡೆದರು.

ತ್ರಿಪಾಠಿ ಆಟ 21 ರನ್​ಗೆ ಅಂತ್ಯವಾಯಿತು. ನಾಯಕ ಮಾರ್ಕ್‌ರಮ್‌ (12), ಕೀಪರ್‌ ಕ್ಲಾಸೆನ್‌ (17), ಜಾನ್ಸೆನ್‌ (ಅಜೇಯ 17) ಸಿಡಿಯಲು ವಿಫ‌ಲರಾದರು. ಎಸ್​ಆರ್​ಹೆಚ್ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿತು. ಜಡೇಜಾ 3 ವಿಕೆಟ್ ಪಡೆದರು.

6 / 8
ಟಾರ್ಗೆಟ್ ಬೆನ್ನಟ್ಟಿದ ಚೆನ್ನೈಗೆ ಉತ್ತಮ ಆರಂಭ ದೊರೆಯಿತು. ಕಾನ್ವೆ ಮತ್ತು​ ಗಾಯಕ್ವಾಡ್ (35 ರನ್) 87 ರನ್​ಗಳ ಜೊತೆಯಾಟ ಮಾಡಿದರು. ರಹಾನೆ 9 ರನ್​ಗೆ ವಿಕೆಟ್​ ಒಪ್ಪಿಸಿದರು. ಅಂಬಟಿ ರಾಯುಡು ಸಹ 9 ರನ್​ಗೆ ಪೆವಿಲಿಯನ್​ ದಾರಿ ಹಿಡಿದರು.

ಟಾರ್ಗೆಟ್ ಬೆನ್ನಟ್ಟಿದ ಚೆನ್ನೈಗೆ ಉತ್ತಮ ಆರಂಭ ದೊರೆಯಿತು. ಕಾನ್ವೆ ಮತ್ತು​ ಗಾಯಕ್ವಾಡ್ (35 ರನ್) 87 ರನ್​ಗಳ ಜೊತೆಯಾಟ ಮಾಡಿದರು. ರಹಾನೆ 9 ರನ್​ಗೆ ವಿಕೆಟ್​ ಒಪ್ಪಿಸಿದರು. ಅಂಬಟಿ ರಾಯುಡು ಸಹ 9 ರನ್​ಗೆ ಪೆವಿಲಿಯನ್​ ದಾರಿ ಹಿಡಿದರು.

7 / 8
ಒಂದೆಡೆ ವಿಕೆಟ್​ ಹೋಗುತ್ತಿದ್ದರೂ ಕಾನ್ವೆ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. 57 ಎಸೆತಗಳಲ್ಲಿ 12 ಬೌಂಡರಿ ಮತ್ತು 1 ಸಿಕ್ಸ್​ನಿಂದ ಅಜೇಯ 77 ರನ್​ ಗಳಿಸಿ ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದರು. ಸಿಎಸ್​ಕೆ 18.4 ಓವರ್​ನಲ್ಲಿ 3 ವಿಕೆಟ್ ನಷ್ಟಕ್ಕೆ 138 ರನ್ ಗಳಿಸಿ ಗೆಲುವು ಸಾಧಿಸಿತು.

ಒಂದೆಡೆ ವಿಕೆಟ್​ ಹೋಗುತ್ತಿದ್ದರೂ ಕಾನ್ವೆ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. 57 ಎಸೆತಗಳಲ್ಲಿ 12 ಬೌಂಡರಿ ಮತ್ತು 1 ಸಿಕ್ಸ್​ನಿಂದ ಅಜೇಯ 77 ರನ್​ ಗಳಿಸಿ ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದರು. ಸಿಎಸ್​ಕೆ 18.4 ಓವರ್​ನಲ್ಲಿ 3 ವಿಕೆಟ್ ನಷ್ಟಕ್ಕೆ 138 ರನ್ ಗಳಿಸಿ ಗೆಲುವು ಸಾಧಿಸಿತು.

8 / 8

Published On - 9:32 am, Sat, 22 April 23

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ