Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಬೌಂಡರಿಗೆ 19 ಎಸೆತಗಳು: ಐಪಿಎಲ್​ನಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಧೋನಿ

IPL 2025 CSK vs DC: ಐಪಿಎಲ್ 2025ರ 17ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 183 ರನ್ ಕಲೆಹಾಕಿದರೆ, ಸಿಎಸ್​ಕೆ ತಂಡವು 158 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

ಝಾಹಿರ್ ಯೂಸುಫ್
|

Updated on: Apr 06, 2025 | 12:54 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮಹೇಂದ್ರ ಸಿಂಗ್ ಧೋನಿ (MS Dhoni) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳಲ್ಲಿ ಕೆಲವು ವಿಶ್ವ ದಾಖಲೆಯಾದರೆ, ಇನ್ನು ಕೆಲವು ಅನಗತ್ಯ ದಾಖಲೆಗಳು. ಇದೀಗ ಈ ಅನಗತ್ಯ ದಾಖಲೆ ಪಟ್ಟಿಗೆ ಮತ್ತೊಂದು ರೆಕಾರ್ಡ್ ಸೇರಿದೆ. ಅದು ಸಹ ನಿಧಾನಗತಿಯ ಬ್ಯಾಟಿಂಗ್​ನೊಂದಿಗೆ..!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮಹೇಂದ್ರ ಸಿಂಗ್ ಧೋನಿ (MS Dhoni) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳಲ್ಲಿ ಕೆಲವು ವಿಶ್ವ ದಾಖಲೆಯಾದರೆ, ಇನ್ನು ಕೆಲವು ಅನಗತ್ಯ ದಾಖಲೆಗಳು. ಇದೀಗ ಈ ಅನಗತ್ಯ ದಾಖಲೆ ಪಟ್ಟಿಗೆ ಮತ್ತೊಂದು ರೆಕಾರ್ಡ್ ಸೇರಿದೆ. ಅದು ಸಹ ನಿಧಾನಗತಿಯ ಬ್ಯಾಟಿಂಗ್​ನೊಂದಿಗೆ..!

1 / 5
ಹೌದು, ಐಪಿಎಲ್ 2025 ರಲ್ಲಿ ಒಂದು ಬೌಂಡರಿ ಬಾರಿಸಲು ಅತ್ಯಧಿಕ ಎಸೆತಗಳನ್ನು ತೆಗೆದುಕೊಂಡ ಬ್ಯಾಟರ್ ಎಂಬ ಹೀನಾಯ ದಾಖಲೆಯೊಂದು ಮಹೇಂದ್ರ ಸಿಂಗ್ ಧೋನಿ ಹೆಸರಿಗೆ ಸೇರ್ಪಡೆಯಾಗಿದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಧೋನಿ ತನ್ನ ಇನಿಂಗ್ಸ್​ನ ಮೊದಲ ಬೌಂಡರಿ ಬಾರಿಸಲು ತಗೆದುಕೊಂಡಿದ್ದು ಬರೋಬ್ಬರಿ 19 ಎಸೆತಗಳನ್ನು ಎಂದರೆ ನಂಬಲೇಬೇಕು.

ಹೌದು, ಐಪಿಎಲ್ 2025 ರಲ್ಲಿ ಒಂದು ಬೌಂಡರಿ ಬಾರಿಸಲು ಅತ್ಯಧಿಕ ಎಸೆತಗಳನ್ನು ತೆಗೆದುಕೊಂಡ ಬ್ಯಾಟರ್ ಎಂಬ ಹೀನಾಯ ದಾಖಲೆಯೊಂದು ಮಹೇಂದ್ರ ಸಿಂಗ್ ಧೋನಿ ಹೆಸರಿಗೆ ಸೇರ್ಪಡೆಯಾಗಿದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಧೋನಿ ತನ್ನ ಇನಿಂಗ್ಸ್​ನ ಮೊದಲ ಬೌಂಡರಿ ಬಾರಿಸಲು ತಗೆದುಕೊಂಡಿದ್ದು ಬರೋಬ್ಬರಿ 19 ಎಸೆತಗಳನ್ನು ಎಂದರೆ ನಂಬಲೇಬೇಕು.

2 / 5
ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಮಹೇಂದ್ರ ಸಿಂಗ್ ಧೋನಿ 11ನೇ ಓವರ್​ನಲ್ಲಿ ಕಣಕ್ಕಿಳಿದಿದ್ದರು. ಇದಾಗ್ಯೂ ಅವರ ಬ್ಯಾಟ್​ನಿಂದ ಒಂದು ಬೌಂಡರಿ ಮೂಡಿಬಂದಿದ್ದು 18ನೇ ಓವರ್​ನಲ್ಲಿ. ಮುಖೇಶ್ ಕುಮಾರ್ ಎಸೆದ 18ನೇ ಓವರ್​ನ 4ನೇ ಎಸೆತದಲ್ಲಿ ಧೋನಿ ಸಿಕ್ಸ್ ಬಾರಿಸಿದ್ದರು.

ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಮಹೇಂದ್ರ ಸಿಂಗ್ ಧೋನಿ 11ನೇ ಓವರ್​ನಲ್ಲಿ ಕಣಕ್ಕಿಳಿದಿದ್ದರು. ಇದಾಗ್ಯೂ ಅವರ ಬ್ಯಾಟ್​ನಿಂದ ಒಂದು ಬೌಂಡರಿ ಮೂಡಿಬಂದಿದ್ದು 18ನೇ ಓವರ್​ನಲ್ಲಿ. ಮುಖೇಶ್ ಕುಮಾರ್ ಎಸೆದ 18ನೇ ಓವರ್​ನ 4ನೇ ಎಸೆತದಲ್ಲಿ ಧೋನಿ ಸಿಕ್ಸ್ ಬಾರಿಸಿದ್ದರು.

3 / 5
ಈ ಮೂಲಕ ಐಪಿಎಲ್ 2025 ರಲ್ಲಿ ಒಂದು ಬೌಂಡರಿ (ಸಿಕ್ಸ್/ಫೋರ್) ಬಾರಿಸಲು ಅತ್ಯಧಿಕ ಎಸೆತಗಳನ್ನು ತೆಗೆದುಕೊಂಡ ಬ್ಯಾಟರ್ ಎಂಬ ಹೀನಾಯ ದಾಖಲೆಯೊಂದನ್ನು ಧೋನಿ ತಮ್ಮದಾಗಿಸಿಕೊಂಡರು. ಅಲ್ಲದೆ ಈ ಪಂದ್ಯದಲ್ಲಿ 26 ಎಸೆತಗಳನ್ನು ಎದುರಿಸಿದ ಧೋನಿ 1 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ ಕೇವಲ 30 ರನ್​ಗಳಿಸಲಷ್ಟೇ ಶಕ್ತರಾದರು.

ಈ ಮೂಲಕ ಐಪಿಎಲ್ 2025 ರಲ್ಲಿ ಒಂದು ಬೌಂಡರಿ (ಸಿಕ್ಸ್/ಫೋರ್) ಬಾರಿಸಲು ಅತ್ಯಧಿಕ ಎಸೆತಗಳನ್ನು ತೆಗೆದುಕೊಂಡ ಬ್ಯಾಟರ್ ಎಂಬ ಹೀನಾಯ ದಾಖಲೆಯೊಂದನ್ನು ಧೋನಿ ತಮ್ಮದಾಗಿಸಿಕೊಂಡರು. ಅಲ್ಲದೆ ಈ ಪಂದ್ಯದಲ್ಲಿ 26 ಎಸೆತಗಳನ್ನು ಎದುರಿಸಿದ ಧೋನಿ 1 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ ಕೇವಲ 30 ರನ್​ಗಳಿಸಲಷ್ಟೇ ಶಕ್ತರಾದರು.

4 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಕೆಎಲ್ ರಾಹುಲ್ (77) ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ 183 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 158 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.  ಈ ಮೂಲಕ 25 ರನ್​ಗಳಿಂದ ಸಿಎಸ್​ಕೆ ಸೋಲೊಪ್ಪಿಕೊಂಡಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಕೆಎಲ್ ರಾಹುಲ್ (77) ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ 183 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 158 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.  ಈ ಮೂಲಕ 25 ರನ್​ಗಳಿಂದ ಸಿಎಸ್​ಕೆ ಸೋಲೊಪ್ಪಿಕೊಂಡಿದೆ.

5 / 5
Follow us
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು