AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ರಾಹುಲ್ ದ್ರಾವಿಡ್ ಹೆಸರಿನಲ್ಲಿದೆ 9 ವರ್ಷಗಳ ಹಳೆಯ ದಾಖಲೆ ಮುರಿದ ಧೋನಿ..!

MS Dhoni: ಐಪಿಎಲ್ 2022 ಪ್ರಾರಂಭವಾಗುವ ಮೊದಲು ಧೋನಿ ಸಿಎಸ್‌ಕೆ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಆದರೆ 8 ಪಂದ್ಯಗಳ ನಂತರ ಧೋನಿ ಮತ್ತೆ ತಂಡದ ನಾಯಕತ್ವ ವಹಿಸಿಕೊಂಡರು.

ಪೃಥ್ವಿಶಂಕರ
|

Updated on:May 03, 2022 | 4:09 PM

Share
ಐಪಿಎಲ್‌ ಟೂರ್ನಿ 2008ರಿಂದ ಆರಂಭವಾಗಿದ್ದು, ಧೋನಿ ಆರಂಭವಾದಾಗಿನಿಂದ ತಂಡಗಳ ನಾಯಕರಾಗಿದ್ದಾರೆ. ಆದರೆ ಧೋನಿ 2017 ರ ಆವೃತ್ತಿಯಲ್ಲಿ ಮಾತ್ರ ಪುಣೆಯ ನಾಯಕತ್ವವನ್ನು ವಹಿಸಿಕೊಂಡಿರಲಿಲ್ಲ. ಅವರು ಇದುವರೆಗೆ 205 ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದು, ಇದರಲ್ಲಿ 122 ಗೆಲುವುಗಳು ಸೇರಿವೆ.

1 / 4
ತಂಡ ನಿರೀಕ್ಷಿತ ಪ್ರದರ್ಶನ ನೀಡದೇ ಇದ್ದಾಗ ತಂಡವು ಋತುವಿನ ಮಧ್ಯದಲ್ಲಿ ಮತ್ತೊಮ್ಮೆ ಅಚ್ಚರಿ ಮೂಡಿಸಿತು. ಜಡೇಜಾ ನಾಯಕತ್ವದಿಂದ ಕೆಳಗಿಳಿದ ಕಾರಣ, ಧೋನಿ ಮತ್ತೊಮ್ಮೆ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾಯಿತು. ಈ ಎರಡನೇ ನಿರ್ಧಾರ ಐಪಿಎಲ್‌ನಲ್ಲೂ ದಾಖಲೆ ನಿರ್ಮಿಸಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ನಾಯಕತ್ವವನ್ನು ಎಂಎಸ್ ಧೋನಿ ವಹಿಸಿಕೊಂಡಿದ್ದರು.

2 / 4
ಈ ನಿಟ್ಟಿನಲ್ಲಿ ಮಾಜಿ ಅನುಭವಿ ಬ್ಯಾಟ್ಸ್​ಮನ್ ರಾಹುಲ್ ದ್ರಾವಿಡ್ ಅವರ 9 ವರ್ಷಗಳ ಹಳೆಯ ದಾಖಲೆಯನ್ನು ಧೋನಿ ಮುರಿದಿದ್ದಾರೆ. 2013ರಲ್ಲಿ ಕೊನೆಯ ಬಾರಿಗೆ ಐಪಿಎಲ್‌ನಲ್ಲಿ ಆಡಿದ್ದ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿದ್ದರು. ಕೊನೆಯ ಪಂದ್ಯದ ಸಮಯದಲ್ಲಿ ದ್ರಾವಿಡ್​ಗೆ 40 ವರ್ಷ 268 ದಿನ ವಯಸ್ಸಾಗಿತ್ತು. ಈಗ ಧೋನಿ ವಯಸ್ಸು 40 ವರ್ಷ 298 ದಿನಗಳು.ಈ ಮೂಲಕ ಧೋನಿ ದ್ರಾವಿಡ್​ ದಾಖಲೆಯನ್ನು ಮುರಿದಿದ್ದಾರೆ.

3 / 4
ಧೋನಿ ನಾಯಕತ್ವ ವಹಿಸಿಕೊಂಡ ನಂತರ ಸತತ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಬಲಿಷ್ಠ ಹೈದರಾಬಾದ್ ತಂಡವನ್ನು ಸೋಲಿಸಿತ್ತು. ಈ ಪಂದ್ಯದಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಆರಂಭಿಕ ಆಟಗಾರ ರುತುರಾಜ್ ದಾಖಲೆಯ 99 ರನ್ ಸಿಡಿಸಿದ್ದರು.

4 / 4

Published On - 3:50 pm, Tue, 3 May 22

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು