AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ರಾಹುಲ್ ದ್ರಾವಿಡ್ ಹೆಸರಿನಲ್ಲಿದೆ 9 ವರ್ಷಗಳ ಹಳೆಯ ದಾಖಲೆ ಮುರಿದ ಧೋನಿ..!

MS Dhoni: ಐಪಿಎಲ್ 2022 ಪ್ರಾರಂಭವಾಗುವ ಮೊದಲು ಧೋನಿ ಸಿಎಸ್‌ಕೆ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಆದರೆ 8 ಪಂದ್ಯಗಳ ನಂತರ ಧೋನಿ ಮತ್ತೆ ತಂಡದ ನಾಯಕತ್ವ ವಹಿಸಿಕೊಂಡರು.

ಪೃಥ್ವಿಶಂಕರ
|

Updated on:May 03, 2022 | 4:09 PM

ಐಪಿಎಲ್‌ ಟೂರ್ನಿ 2008ರಿಂದ ಆರಂಭವಾಗಿದ್ದು, ಧೋನಿ ಆರಂಭವಾದಾಗಿನಿಂದ ತಂಡಗಳ ನಾಯಕರಾಗಿದ್ದಾರೆ. ಆದರೆ ಧೋನಿ 2017 ರ ಆವೃತ್ತಿಯಲ್ಲಿ ಮಾತ್ರ ಪುಣೆಯ ನಾಯಕತ್ವವನ್ನು ವಹಿಸಿಕೊಂಡಿರಲಿಲ್ಲ. ಅವರು ಇದುವರೆಗೆ 205 ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದು, ಇದರಲ್ಲಿ 122 ಗೆಲುವುಗಳು ಸೇರಿವೆ.

1 / 4
ತಂಡ ನಿರೀಕ್ಷಿತ ಪ್ರದರ್ಶನ ನೀಡದೇ ಇದ್ದಾಗ ತಂಡವು ಋತುವಿನ ಮಧ್ಯದಲ್ಲಿ ಮತ್ತೊಮ್ಮೆ ಅಚ್ಚರಿ ಮೂಡಿಸಿತು. ಜಡೇಜಾ ನಾಯಕತ್ವದಿಂದ ಕೆಳಗಿಳಿದ ಕಾರಣ, ಧೋನಿ ಮತ್ತೊಮ್ಮೆ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾಯಿತು. ಈ ಎರಡನೇ ನಿರ್ಧಾರ ಐಪಿಎಲ್‌ನಲ್ಲೂ ದಾಖಲೆ ನಿರ್ಮಿಸಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ನಾಯಕತ್ವವನ್ನು ಎಂಎಸ್ ಧೋನಿ ವಹಿಸಿಕೊಂಡಿದ್ದರು.

2 / 4
ಈ ನಿಟ್ಟಿನಲ್ಲಿ ಮಾಜಿ ಅನುಭವಿ ಬ್ಯಾಟ್ಸ್​ಮನ್ ರಾಹುಲ್ ದ್ರಾವಿಡ್ ಅವರ 9 ವರ್ಷಗಳ ಹಳೆಯ ದಾಖಲೆಯನ್ನು ಧೋನಿ ಮುರಿದಿದ್ದಾರೆ. 2013ರಲ್ಲಿ ಕೊನೆಯ ಬಾರಿಗೆ ಐಪಿಎಲ್‌ನಲ್ಲಿ ಆಡಿದ್ದ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿದ್ದರು. ಕೊನೆಯ ಪಂದ್ಯದ ಸಮಯದಲ್ಲಿ ದ್ರಾವಿಡ್​ಗೆ 40 ವರ್ಷ 268 ದಿನ ವಯಸ್ಸಾಗಿತ್ತು. ಈಗ ಧೋನಿ ವಯಸ್ಸು 40 ವರ್ಷ 298 ದಿನಗಳು.ಈ ಮೂಲಕ ಧೋನಿ ದ್ರಾವಿಡ್​ ದಾಖಲೆಯನ್ನು ಮುರಿದಿದ್ದಾರೆ.

3 / 4
ಧೋನಿ ನಾಯಕತ್ವ ವಹಿಸಿಕೊಂಡ ನಂತರ ಸತತ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಬಲಿಷ್ಠ ಹೈದರಾಬಾದ್ ತಂಡವನ್ನು ಸೋಲಿಸಿತ್ತು. ಈ ಪಂದ್ಯದಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಆರಂಭಿಕ ಆಟಗಾರ ರುತುರಾಜ್ ದಾಖಲೆಯ 99 ರನ್ ಸಿಡಿಸಿದ್ದರು.

4 / 4

Published On - 3:50 pm, Tue, 3 May 22

Follow us
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್